ಆಧ್ಯಾತ್ಮ

ಈ ಮಂತ್ರವನ್ನು ಜಪಿಸಿದ್ರೆ, ಏನಾಗುತ್ತೆ ಗೊತ್ತಾ?ಈ ಲೇಖನಿ ಓದಿ…

2976

ನಮ್ಮ ಭಾರತೀಯ ಸನಾತನ ಹಿಂದೂ  ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.

ಮನನಾತ್ ತ್ರಾಯತೇ ಇತಿ ಮಂತ್ರಃ  ಅಂದರೆ ಯಾವುದರ ಮನನವು ರಕ್ಷಿಸುತ್ತದೋ ಅದೇ ಮಂತ್ರವಾಗಿದೆ. ಅಷ್ಟೇ ಅಲ್ಲದೇ ಯಾವುದರ ಬಗ್ಗೆ ಏಕಾಗ್ರತೆಯಿಂದ ಅಂತರಂಗದಲ್ಲಿ ಜಪಿಸುತ್ತೇವೆಯೋ ಅದು ಈಡೇರುತ್ತದೆ, ಇದಕ್ಕೆ ಮಂತ್ರಗಳು ಪೂರಕವಾಗಿರಲಿದೆ ಎಂಬ ನಂಬಿಕೆ ಇದೆ.

ಪ್ರತಿ ಮನುಷ್ಯನ ಜೀವನದಲ್ಲಿಯೂ ಆರೋಗ್ಯ ಮತ್ತು ಶಾಂತಿ ಅತ್ಯಗತ್ಯವಾದದ್ದು, ಆ ನಂತರವಷ್ಟೇ ಉಳಿದ ವಿಷಯಗಳಿಗೆ ಹೆಚ್ಚಿನ ಮಹತ್ವ. ಈ ಹಿನ್ನೆಲೆಯಲ್ಲಿ ಮನಸ್ಸಿನ ಶಾಂತಿ ಮತ್ತು ಆರೋಗ್ಯ ವೃದ್ಧಿಸುವುದಕ್ಕಾಗಿಯೇ ಕೆಲವು ಮಂತ್ರಗಳನ್ನು ನೀಡಲಾಗಿದೆ.

ಕೆಲವೊಮ್ಮೆ ಪ್ರಾರ್ಥನೆ, ಮಂತ್ರ ಪಠಣಗಳೂ ಪವಾಡ ಸದೃಷ ರೀತಿಯಲ್ಲಿ ಅದ್ಭುತಗಳನ್ನು ಮಾಡಿರುವ ಉದಾಹರಣೆಗಳಿದ್ದು, ಪ್ರಾರ್ಥನೆ ಮತ್ತು ಮಂತ್ರ ಪಠಣ, ಮಾನಸಿಕ ಆರೋಗ್ಯಕ್ಕೆ ಉತ್ತಮವಾಗಿದೆ. ಆರೋಗ್ಯ, ಮನಸ್ಸಿನ ಶಾಂತಿಯನ್ನು ವೃದ್ಧಿಸಲು ಇರುವ ಮಂತ್ರ ಹೀಗಿದೆ.

ಸರ್ವೇ ಭವಂತು ಸುಖಿನ:|ಸರ್ವೇ ಸಂತು ನಿರಾಮಯ:||

ಸರ್ವೇ ಭದ್ರಾಣಿ ಪಶ್ಯಂತು|ಮಾಕಶ್ಚಿದ್ದು:ಖಭಾಗ್ಭವೇತ್||

ಎಲ್ಲರೂ ಸುಖಿಗಳಾಗಲಿ,ಎಲ್ಲರೂ ರೋಗರಹಿತರಾಗಿ ಇರಲಿ.ಎಲ್ಲರೂ ಒಳ್ಳೆಯದನ್ನು ನೋಡಲಿ,ಯಾರೂ ದು:ಖಿಯಾಗುವುದು ಬೇಡ ಎಂಬುದು ಇದರ ಅರ್ಥವಾಗಿದೆ. ಈ ಮಂತ್ರ ಮನಸ್ಸಿನ ಶಾಂತಿ ಹಾಗೂ ಆರೋಗ್ಯ ವೃದ್ಧಿಸಲು ಸಹಕಾರಿಯಾಗಿದೆ ಎಂಬ ನಂಬಿಕೆ ಇದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಬ್ಯಾಗ್ ಬೆಲೆಗೆ ಒಂದು ಮನೆಯನ್ನು ಖರೀದಿ ಮಾಡ್ಬಹುದು…!

    ಕೈ ಚೀಲ ( ಹ್ಯಾಂಡ್ ಬ್ಯಾಗ್) ಮಹಿಳೆಯರ ಅಚ್ಚುಮೆಚ್ಚಿನ ವಸ್ತುಗಳಲ್ಲಿ ಒಂದು. ಸುಂದರ ಹ್ಯಾಂಡ್ ಬ್ಯಾಗ್ ಖರೀದಿ ಮಾಡಲು ಮಹಿಳೆಯರು ಇಷ್ಟಪಡ್ತಾರೆ. ಹಣವುಳ್ಳವರು ಲಕ್ಷಾಂತರ ರೂಪಾಯಿ ಮೌಲ್ಯದ ಹ್ಯಾಂಡ್ ಬ್ಯಾಗ್ ಖರೀದಿ ಮಾಡ್ತಾರೆ. ಆದ್ರೆ ಈ ಬ್ಯಾಗ್ ಬೆಲೆ ಕೇಳಿದ್ರೆ ದಂಗಾಗ್ತಿರಾ. ಈ ಕೈಚೀಲ ಸಾವಿರ, ಎರಡು ಸಾವಿರಕ್ಕಲ್ಲ, ಒಂದು ಕೋಟಿ 44 ಲಕ್ಷ ರೂಪಾಯಿಗೆ ಹರಾಜಾಗಿದೆ. ವಿಶ್ವದ ಅತ್ಯಂತ ದುಬಾರಿ ಕೈಚೀಲಗಳಲ್ಲಿ ಒಂದಾಗಿರುವ ಇದಕ್ಕೆ ದಿ 2015 ಹಿಮಾಲಯ್ ನಿಲೋಟಿಕಸ್ ಕ್ರೊಕೊಡಯಲ್ ಬರ್ಕಿನ್ 35 ಎಂದು…

  • ಸುದ್ದಿ

    ಒಂದು ಎಕರೆಗೆ ಆಗುವಷ್ಟು ಶ್ರೀಗಂಧ ಬೀಜ ಮಾರಿದ್ರೆ ಲಕ್ಷಗಟ್ಟಲೆ ಲಾಭ ಪಡೆಯಬಹುದು,

    ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್‌ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್‌.ಐ.ಸಿ ಯ ಮನಿ ಬ್ಯಾಕ್‌ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ…

  • Cinema

    ದರ್ಶನ್ ಸಿನಿಮಾ ಬಗ್ಗೆ ಧುನಿಯಾ ರಶ್ಮಿ ಹೇಳಿದ ಶಾಕಿಂಗ್ ಮಾತೇನು ಗೊತ್ತಾ?

    ಬಿಗ್ ಬಾಸ್ ಕನ್ನಡ 7ನೇ ಆವೃತ್ತಿಯ ಮೂರನೇ ವಾರ ದುನಿಯಾ ರಶ್ಮಿ ಎಲಿಮಿನೇಟ್ ಆಗಿದ್ದಾರೆ. ಬಿಗ್ ಮನೆಯಿಂದ ಹೊರಬಂದ ಬಳಿಕ ಸಂದರ್ಶನ ಒಂದರಲ್ಲಿ ಭಾಗವಹಿಸಿದ್ದರು. ಬಿಗ್ ಬಾಸ್ ಜರ್ನಿ ಬಗ್ಗೆ  ತಮ್ಮ ಅನುಭವಗಳನ್ನ ಹೇಳಿದ ರಶ್ಮಿ,  ಒಬ್ಬ ಸೂಪರ್ ಸ್ಟಾರ್ ಜೊತೆ ನಟಿಸಬೇಕು ಎಂಬ ಆಸೆಯನ್ನು ಅಂಚಿಕೊಂಡಿದ್ದಾರೆ. ರಶ್ಮಿ  ಅವರನ್ನು ನಿಮಗೆ ಕನ್ನಡದ ಯಾವ ನಟ ಇಷ್ಟ ಎಂದು ಸಂದರ್ಶನದಲ್ಲಿ ಕೇಳಿದರು. ಇದಕ್ಕೆ ಉತ್ತರವಾಗಿ  ಇಬ್ಬರು ನಟರ  ಹೆಸರನ್ನು ಹೇಳಿದರು, ಒಬ್ಬರನ್ನು  ಆಯ್ಕೆ ಮಾಡಬೇಕಿತ್ತು. ದುನಿಯಾ ರಶ್ಮಿ…

  • ಸುದ್ದಿ

    ‘ಪಿತೃ ಪಕ್ಷ’ಕ್ಕೂ ಮಹಾಭಾರತದ ಕರ್ಣನಿಗೂ ಏನು ಸಂಬಂಧ ಗೊತ್ತ….!

    ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….

  • ಉಪಯುಕ್ತ ಮಾಹಿತಿ

    ಈ ಫೋನ್ ಖರೀದಿ ಮಾಡಿದ್ರೆ ನಿಮಗೆ ಉಚಿತವಾಗಿ ಸಿಗುತ್ತೆ 100 ಜಿಬಿ ಡೇಟಾ..!ತಿಳಿಯಲು ಈ ಲೇಖನ ಓದಿ ..

    ಚೀನಾ ಹ್ಯಾಂಡ್ಸೆಟ್ ತಯಾರಿಕಾ ಕಂಪನಿ ಒಪೋ ತನ್ನ ಹೊಸ ಸ್ಮಾರ್ಟ್ಫೋನ್ ಗೆ ಭರ್ಜರಿ ಆಫರ್ ನೀಡ್ತಿದೆ. ಕಂಪನಿ ಇದಕ್ಕಾಗಿ ತನ್ನ ಪಾಲುದಾರ ಕಂಪನಿ ರಿಲಾಯನ್ಸ್ ಜಿಯೋ ಜೊತೆ ಕೈಜೋಡಿಸಿದೆ.

  • ಜ್ಯೋತಿಷ್ಯ

    25-11-2019 ರಿಂದ 02-12-2019 ಈ ದಿನಗಳ ವಾರಭವಿಷ್ಯ. ಯಾವ ರಾಶಿಗಳಿಗೆ ಏನೇನು ಫಲ, ಈ ವಾರದ ಭವಿಷ್ಯ ನೋಡಿ ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :…