ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ.
ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ ಯಾವ ಬಣ್ಣದ ಪ್ಯಾಕೆಟ್ ತರ್ಬೇಕು ಅನ್ನೋ ಪ್ರಶ್ನೇನ ಎಲ್ಲರೂ ಹಾಕಿಕೊಳ್ಳೋದಿಲ್ಲ. ಎಲ್ಲರೂ ಯಾವುದು ಕೊಂಡ್ಕೋತಾರೋ ಅದನ್ನೇ ತರೋದು ವಾಡಿಕೆ. ಅದು ಸಾಮಾನ್ಯವಾಗಿ ನೀಲಿ ಬಣ್ಣದ ಪ್ಯಾಕೆಟ್ಟೇ ಆಗಿರುತ್ತೆ!
ಆದರೆ ನಂದಿನಿ ಹಾಲ್ನ ಸರಿಯಾಗಿ ಬಳಸಬೇಕು, ಅದರಿಂದ ಆದಷ್ಟು ಹೆಚ್ಚು ಉಪಯೋಗ ಪಡ್ಕೋಬೇಕು ಅನ್ನೋದಾದರೆ ಕೆಳಗಿನ ಮಾಹಿತಿ ಗಮನದಲ್ಲಿಡಿ…
1. ಹಾಗೇ (ಕಾಯಿಸದೆ) ಕುಡಿಯೋಕ್ಕೆ: ಬೆಳಗ್ಗೆ ಎದ್ದು ಹಾಲು ಕಾಯಿಸಿ ಕುಡಿಯಕ್ಕೆ ಟೈಮ್ ಇಲ್ವಾ? ಹಾಗಾದರೆ ನಂದಿನಿ ಗುಡ್ ಲೈಫ್ ಮಿಲ್ಕ್ ಪ್ಯಾಕೆಟ್ ತೊಗೊಂಡು ಹಾಗೆಯೇ ಕುಡಿಬೋದು. ಯಾಕೆ ಗೊತ್ತಾ? ಈ ಹಾಲನ್ನು ಪ್ಯಾಕೆಟಿಗೆ ಹಾಕೋ ಮುಂಚೆನೇ 137 ಡಿಗ್ರಿ ಸೆಲ್ಶಿಯಸ್ ತಾಪಮಾನದಲ್ಲಿ 4 ನಿಮಿಷಗಳ ತನಕ ಕಾಯಿಸಿ ತಕ್ಷಣವೇ ತಣ್ಣಗೆ ಮಾಡಿರುತ್ತಾರೆ. ಅದ್ದರಿಂದ ಈ ಹಾಲಿನಲ್ಲಿ ಬ್ಯಾಕ್ಟೀರಿಯಾ ಬೆಳೆಯಕ್ಕೆ ಅವಕಾಶವಿಲ್ಲ. ಟೆಟ್ರಾ ಪ್ಯಾಕಿನಲ್ಲಿ ಹಾಕುವುದರಿಂದ ಹೊರಗಿನ ಯಾವ ಉಷ್ಣಾಂಶದಿಂದ ಹಾಲು ಒಡೆಯುವುದಿಲ್ಲ.
2. ಗಟ್ಟಿ ಕಾಫಿ ಮಾಡೋಕ್ಕೆ: ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಅಂದರೆ ನಂದಿನಿ ಸಮೃದ್ಧಿ ಪಾಸ್ಚರೀಕರಿಸಿದ ಹಾಲು ತಂದು ಗಟ್ಟಿ ಕಾಫಿ ಮಾಡಿಕೊಳ್ಳಬಹುದು. ಪೂರ್ತಿ ಕೆನೆಯ ಅಂಶ ಈ ಹಾಲಿನಲ್ಲಿ ಇರೋ ಹಾಗೆ ಮಾಡಿರುತ್ತಾರೆ. ಆದ್ರೇನೂ ಕೆನೆ-ಕೆನೆ ಕಟ್ಟಿಕೊಳ್ಳುವುದಿಲ್ಲ. ಯಾಕಂದ್ರೆ ಹೊಮೊಜಿನೈಸ್ಡ್ ಹದಕ್ಕೆ ಮಾಡಿರುತ್ತಾರೆ.
3. ಹಿರಿಯರಿಗೆ ಕುಡಿಯಲು: ನಂದಿನಿಯ ಗುಡ್ ಲೈಫ್ ಸ್ಲಿಮ್ಡ್ ಸ್ಕಿನ್ ಮಿಲ್ಕ್ ಪ್ಯಾಕೆಟ್ ಕೂಡ ತೊಗೊಬಹುದು. ಇದರಲ್ಲಿ ಹೆಸರೇ ಹೇಳುವಂತೆ ಕೊಬ್ಬಿನಂಶ ಕಡಿಮೆ ಇರುವುದರಿಂದ ವಯಸ್ಸಾದವರಿಗೆ ಜೀರ್ಣಿಸಿಕೊಳ್ಳಲು ಸುಲಭ. ಇದಲ್ಲದೆ ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ – ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲೂ ಕಡಿಮೆ ಕೊಬ್ಬಿನಂಶ ಇರತ್ತೆ.
4. ಕಾಫಿ ಅಥವಾ ಟೀ ಮಾಡೋಕ್ಕೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದು ಮಾಡಿದರೆ ಹಾಲು ಒದಗುತ್ತದೆ. ಹೆಚ್ಚು ಲೋಟ ಕಾಫಿ/ಟೀ ಮಾಡಬಹುದು. ರುಚಿಯೂ ಚೆನ್ನ.
5. ಗಟ್ಟಿ ಮೊಸರು ಮಾಡೋಕ್ಕೆ: ನಂದಿನಿಯ ಸ್ಪೆಶಲ್ ಹಸಿರು ಬಣ್ಣದ ಪ್ಯಾಕೆಟ್ ಅಂದರೆ ಸ್ಪೆಶಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ.
6. ಬೆಳೆಯುವ ಮಕ್ಕಳಿಗೆ: ಕಿತ್ತಳೆ ಬಣ್ಣದ ನಂದಿನಿಯ ಶುಭಂ ಪ್ಯಾಕೆಟ್. ಅಥವಾ ಸಂಪೂರ್ಣ ಸ್ಟ್ಯಾಂಡರ್ಡೈಸ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲಿ ಬೆಳೆಯುವ ಮಕ್ಕಳಿಗೆ ಬೇಕಾಗುವ ಕೊಬ್ಬಿನಂಶ ಇರತ್ತೆ. ಅವರ ದಿನ ನಿತ್ಯದ ಚಟುವಟುಕೆಗಳಿಗೆ ಸಾಕಷ್ಟು ಶಕ್ತಿ ಕೊಡತ್ತೆ.
8. ಪಾಯಸ ಅಥವಾ ಹಾಲಿನಿಂದ ಮಾಡುವ ಸಿಹಿ ಪದಾರ್ಥಗಳಿಗೆ: ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಅಂದರೆ ನಂದಿನಿ ಸಮೃದ್ಧಿ ಪಾಸ್ಚರೀಕರಿಸಿದ ಹಾಲು ತಂದರೆ ತುಂಬಾ ಚೆನ್ನಾಗಿ ಆಗತ್ತೆ. “ಮಿಲ್ಕ್ ಮೈಡ್” ತರುವ ಬದಲು.
7. ಕಾಯಿಸಿ ಕುಡಿಯಲು: ಉಕ್ಕು ಬರುವ ತನಕ ಕಾಯಿಸಿಕೊಂಡು ಕುಡಿಯುವುದಕ್ಕೆ ನಂದಿನಿಯ ಯಾವ ಬಣ್ಣದ ಪ್ಯಾಕೆಟ್ ಬೇಕಾದರೂ ತರಬಹುದು.
9. ಪುಟ್ಟ ಮಕ್ಕಳಿಗೆ ಕುಡಿಸೋಕೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದರೆ ಒಳ್ಳೆಯದು. ಯಾಕಂದ್ರೆ ಬೇರೆ ಪ್ಯಾಕೆಟ್ನಲ್ಲಿ ಹಸು ಹಾಲಿನ ಜೊತೆ ಎಮ್ಮೆ ಹಾಲು ಸೇರಿಕೊಂಡಿರತ್ತೆ.
10. ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ಇರುವವರಿಗೆ: ನಂದಿನಿ ಸ್ಮಾರ್ಟ್ ಡಬಲ್ ಟೋನ್ಡ್ ಹೊಮೊಜಿನೈಸೆಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ.
11. ಕೊಬ್ಬು ಇಳಿಸೋಕೆ: ಕೊಬ್ಬು ಕರಗಬೇಕು ಅಂತ ಹಾಲು ಕುಡಿಯೋದನ್ನ ನಿಲ್ಲಿಸಬಿಟ್ಟರೆ ಬೇರೆ ಪೌಷ್ಟಿಕಾಂಶಗಳ ಕೊರತೆ ಉಂಟಾಗತ್ತೆ. ಇದಕ್ಕೆ ಸುಲಭವಾಗಿ ಸಿಗುವ ನಂದಿನಿಯ ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ – ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲಿ ಕಡಿಮೆ ಕೊಬ್ಬಿನಂಶ ಇರತ್ತೆ.
12. ತುಂಬಾ ದಿನ ಇಟ್ಟುಕೊಳ್ಳಬೇಕಾದರೆ: ಪ್ರವಾಸಕ್ಕೆ ಹೋಗ್ಬೇಕು, ಮಕ್ಕಳಿಗೆ ಹಾಲು ಸಿಗಲ್ವಲ್ಲಾ ಅಂತ ಚಿಂತೆ ಬಂದರೆ ನಂದಿನಿಯ ಗುಡ್ ಲೈಫ್ ಟೆಟ್ರಾ ಪ್ಯಾಕ್ ತೊಗೊಳ್ಳಿ. 10 ದಿನದ ತನಕ ಹಾಲನ್ನು ಹಾಗೆ ಕುಡಿಯಬಹುದು. ಕಾಯಿಸುವುದೂ ಬೇಡ. ಟೆಟ್ರಾ ಪ್ಯಾಕಿನಲ್ಲಿ ಇರುವುದರಿಂದ ಹಾಲು ಒಡೆಯುವುದಿಲ್ಲ.
13. ಬರೀ ಹಸುವಿನ ಹಾಲು ಬೇಕು ಅನ್ನುವವರಿಗೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದರೆ ಒಳ್ಳೆಯದು. ಯಾಕಂದ್ರೆ ಬೇರೆ ಪ್ಯಾಕೆಟ್ನಲ್ಲಿ ಹಸು ಹಾಲಿನ ಜೊತೆ ಎಮ್ಮೆ ಹಾಲು ಸೇರಿಕೊಂಡಿರತ್ತೆ.
ಅನ್ನ ನೈಸರ್ಗಿಕವಾಗಿ ತಂಪು ಉಂಟುಮಾಡುತ್ತದೆ. ಬೆಳಗ್ಗೆ ರಾತ್ರಿಯ ಅನ್ನವನ್ನು ಊಟ ಮಾಡುವುದರಿಂದ ದೇಹ ತಂಪಾಗಿರುತ್ತದೆ. ರಾತ್ರಿ ಮಿಕ್ಕಿದ ಅನ್ನವನ್ನು ಬೆಳಗ್ಗೆ ಸೇವಿಸುವುದರಿಂದ ಉದರ ಸಂಬಂಧಿ ಕಾಯಿಲೆಗಳು ದೂರವಾಗುತ್ತದೆ. ದೇಹದಲ್ಲಿ ಎಲ್ಲಾದರೂ ಹುಣ್ಣುಗಳಾಗಿದ್ದರೆ ರಾತ್ರಿ ಮಿಕ್ಕಿದ ಅನ್ನವನ್ನು ಅದಕ್ಕೆ ಹಚ್ಚುವುದರಿಂದ ಹುಣ್ಣು ಬೇಗ ವಾಸಿಯಾಗುತ್ತದೆ. ರಾತ್ರಿ ಉಳಿದ ಅನ್ನವನ್ನು ಸೇವಿಸುವುದರಿಂದ ಕೊಬ್ಬು ಕಡಿಮೆಯಾಗಿ ದೇಹದ ತೂಕ ಕಡಿಮೆಯಾಗಿತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.
ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…
ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ನಾವು ಇಲ್ಲಿ ಅ, ಆ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ.ಅ ಮತ್ತು ಆ ಅಕ್ಷರಗಳಿಂದ ಪ್ರಾರಂಭವಾಗುವ ಯಾವುದಾದರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ… 1. ಅಗ್ರಜ 2.ಅಜ್ಜು 3.ಅಣ್ಣ ಬಾಂಡ್ 4.ಅನುರಾಗ ಸಂಗಮ 5.ಅಪ್ಪಾಜಿ 6.ಅಮೃತಧಾರೆ 7.ಅರಮನೆ 8.ಅರುಣರಾಗ 9.ಅಲ್ಲಮ 10.ಅವಳೇ ನನ್ನ ಹೆಂಡತಿ 11.ಅವ್ವ 12.ಅಹಂ ಪ್ರೇಮಾಸ್ಮಿ 13.ಆಕಾಶ ಗಂಗೆ 14.ಆಕಾಶ್ 15.ಆಕ್ಸಿಡೆಂಟ್ ೨೦೦೮ 16.ಆಗೋದೆಲ್ಲ ಒಳ್ಳೇದಕ್ಕೆ 17.ಆಘಾತ 18.ಆಟಗಾರ 19.ಆದಿ 20.ಆಪ್ತ ರಕ್ಷಕ 21.ಆಪ್ತಮಿತ್ರ 22.ಆಯುಧ 23.ಆಹಾ ನನ್ನ…
ಇಂದು ಭಾನುವಾರ , 18/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಆಗಾಗ ಸಂಚಾರದಿಂದ ಕಾರ್ಯಸಿದ್ಧಿಯಾದರೂ ದೇಹಾಯಾಸ ತಂದೀತು. ಹೊಸ ಆದಾಯದ ಮೂಲಗಳು ಗೋಚರಕ್ಕೆ ಬಂದಾವು. ಸೂಕ್ತ ಸಲಹೆಗಾಗಿ ಹಿತೈಷಿಗಳು ನಿಮ್ಮ ಮಾರ್ಗದರ್ಶನಕ್ಕೆ ಬಂದಾರು. ವೃಷಭ:- ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉದಾಸೀನತೆ ತೋರಿಸಿಯಾರು. ವೃತ್ತಿರಂಗದಲ್ಲಿ ಮುನ್ನಡೆ ಸಮಾಧಾನ ತರುತ್ತದೆ. ಯಾವುದೇ ಸಮಸ್ಯೆಗಳನ್ನು…