ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ.
ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ ಯಾವ ಬಣ್ಣದ ಪ್ಯಾಕೆಟ್ ತರ್ಬೇಕು ಅನ್ನೋ ಪ್ರಶ್ನೇನ ಎಲ್ಲರೂ ಹಾಕಿಕೊಳ್ಳೋದಿಲ್ಲ. ಎಲ್ಲರೂ ಯಾವುದು ಕೊಂಡ್ಕೋತಾರೋ ಅದನ್ನೇ ತರೋದು ವಾಡಿಕೆ. ಅದು ಸಾಮಾನ್ಯವಾಗಿ ನೀಲಿ ಬಣ್ಣದ ಪ್ಯಾಕೆಟ್ಟೇ ಆಗಿರುತ್ತೆ!

ಆದರೆ ನಂದಿನಿ ಹಾಲ್ನ ಸರಿಯಾಗಿ ಬಳಸಬೇಕು, ಅದರಿಂದ ಆದಷ್ಟು ಹೆಚ್ಚು ಉಪಯೋಗ ಪಡ್ಕೋಬೇಕು ಅನ್ನೋದಾದರೆ ಕೆಳಗಿನ ಮಾಹಿತಿ ಗಮನದಲ್ಲಿಡಿ…
1. ಹಾಗೇ (ಕಾಯಿಸದೆ) ಕುಡಿಯೋಕ್ಕೆ: ಬೆಳಗ್ಗೆ ಎದ್ದು ಹಾಲು ಕಾಯಿಸಿ ಕುಡಿಯಕ್ಕೆ ಟೈಮ್ ಇಲ್ವಾ? ಹಾಗಾದರೆ ನಂದಿನಿ ಗುಡ್ ಲೈಫ್ ಮಿಲ್ಕ್ ಪ್ಯಾಕೆಟ್ ತೊಗೊಂಡು ಹಾಗೆಯೇ ಕುಡಿಬೋದು. ಯಾಕೆ ಗೊತ್ತಾ? ಈ ಹಾಲನ್ನು ಪ್ಯಾಕೆಟಿಗೆ ಹಾಕೋ ಮುಂಚೆನೇ 137 ಡಿಗ್ರಿ ಸೆಲ್ಶಿಯಸ್ ತಾಪಮಾನದಲ್ಲಿ 4 ನಿಮಿಷಗಳ ತನಕ ಕಾಯಿಸಿ ತಕ್ಷಣವೇ ತಣ್ಣಗೆ ಮಾಡಿರುತ್ತಾರೆ. ಅದ್ದರಿಂದ ಈ ಹಾಲಿನಲ್ಲಿ ಬ್ಯಾಕ್ಟೀರಿಯಾ ಬೆಳೆಯಕ್ಕೆ ಅವಕಾಶವಿಲ್ಲ. ಟೆಟ್ರಾ ಪ್ಯಾಕಿನಲ್ಲಿ ಹಾಕುವುದರಿಂದ ಹೊರಗಿನ ಯಾವ ಉಷ್ಣಾಂಶದಿಂದ ಹಾಲು ಒಡೆಯುವುದಿಲ್ಲ.
2. ಗಟ್ಟಿ ಕಾಫಿ ಮಾಡೋಕ್ಕೆ: ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಅಂದರೆ ನಂದಿನಿ ಸಮೃದ್ಧಿ ಪಾಸ್ಚರೀಕರಿಸಿದ ಹಾಲು ತಂದು ಗಟ್ಟಿ ಕಾಫಿ ಮಾಡಿಕೊಳ್ಳಬಹುದು. ಪೂರ್ತಿ ಕೆನೆಯ ಅಂಶ ಈ ಹಾಲಿನಲ್ಲಿ ಇರೋ ಹಾಗೆ ಮಾಡಿರುತ್ತಾರೆ. ಆದ್ರೇನೂ ಕೆನೆ-ಕೆನೆ ಕಟ್ಟಿಕೊಳ್ಳುವುದಿಲ್ಲ. ಯಾಕಂದ್ರೆ ಹೊಮೊಜಿನೈಸ್ಡ್ ಹದಕ್ಕೆ ಮಾಡಿರುತ್ತಾರೆ.
3. ಹಿರಿಯರಿಗೆ ಕುಡಿಯಲು: ನಂದಿನಿಯ ಗುಡ್ ಲೈಫ್ ಸ್ಲಿಮ್ಡ್ ಸ್ಕಿನ್ ಮಿಲ್ಕ್ ಪ್ಯಾಕೆಟ್ ಕೂಡ ತೊಗೊಬಹುದು. ಇದರಲ್ಲಿ ಹೆಸರೇ ಹೇಳುವಂತೆ ಕೊಬ್ಬಿನಂಶ ಕಡಿಮೆ ಇರುವುದರಿಂದ ವಯಸ್ಸಾದವರಿಗೆ ಜೀರ್ಣಿಸಿಕೊಳ್ಳಲು ಸುಲಭ. ಇದಲ್ಲದೆ ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ – ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲೂ ಕಡಿಮೆ ಕೊಬ್ಬಿನಂಶ ಇರತ್ತೆ.

4. ಕಾಫಿ ಅಥವಾ ಟೀ ಮಾಡೋಕ್ಕೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದು ಮಾಡಿದರೆ ಹಾಲು ಒದಗುತ್ತದೆ. ಹೆಚ್ಚು ಲೋಟ ಕಾಫಿ/ಟೀ ಮಾಡಬಹುದು. ರುಚಿಯೂ ಚೆನ್ನ.
5. ಗಟ್ಟಿ ಮೊಸರು ಮಾಡೋಕ್ಕೆ: ನಂದಿನಿಯ ಸ್ಪೆಶಲ್ ಹಸಿರು ಬಣ್ಣದ ಪ್ಯಾಕೆಟ್ ಅಂದರೆ ಸ್ಪೆಶಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ.
6. ಬೆಳೆಯುವ ಮಕ್ಕಳಿಗೆ: ಕಿತ್ತಳೆ ಬಣ್ಣದ ನಂದಿನಿಯ ಶುಭಂ ಪ್ಯಾಕೆಟ್. ಅಥವಾ ಸಂಪೂರ್ಣ ಸ್ಟ್ಯಾಂಡರ್ಡೈಸ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲಿ ಬೆಳೆಯುವ ಮಕ್ಕಳಿಗೆ ಬೇಕಾಗುವ ಕೊಬ್ಬಿನಂಶ ಇರತ್ತೆ. ಅವರ ದಿನ ನಿತ್ಯದ ಚಟುವಟುಕೆಗಳಿಗೆ ಸಾಕಷ್ಟು ಶಕ್ತಿ ಕೊಡತ್ತೆ.
8. ಪಾಯಸ ಅಥವಾ ಹಾಲಿನಿಂದ ಮಾಡುವ ಸಿಹಿ ಪದಾರ್ಥಗಳಿಗೆ: ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಅಂದರೆ ನಂದಿನಿ ಸಮೃದ್ಧಿ ಪಾಸ್ಚರೀಕರಿಸಿದ ಹಾಲು ತಂದರೆ ತುಂಬಾ ಚೆನ್ನಾಗಿ ಆಗತ್ತೆ. “ಮಿಲ್ಕ್ ಮೈಡ್” ತರುವ ಬದಲು.

7. ಕಾಯಿಸಿ ಕುಡಿಯಲು: ಉಕ್ಕು ಬರುವ ತನಕ ಕಾಯಿಸಿಕೊಂಡು ಕುಡಿಯುವುದಕ್ಕೆ ನಂದಿನಿಯ ಯಾವ ಬಣ್ಣದ ಪ್ಯಾಕೆಟ್ ಬೇಕಾದರೂ ತರಬಹುದು.
9. ಪುಟ್ಟ ಮಕ್ಕಳಿಗೆ ಕುಡಿಸೋಕೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದರೆ ಒಳ್ಳೆಯದು. ಯಾಕಂದ್ರೆ ಬೇರೆ ಪ್ಯಾಕೆಟ್ನಲ್ಲಿ ಹಸು ಹಾಲಿನ ಜೊತೆ ಎಮ್ಮೆ ಹಾಲು ಸೇರಿಕೊಂಡಿರತ್ತೆ.
10. ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ಇರುವವರಿಗೆ: ನಂದಿನಿ ಸ್ಮಾರ್ಟ್ ಡಬಲ್ ಟೋನ್ಡ್ ಹೊಮೊಜಿನೈಸೆಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ.
11. ಕೊಬ್ಬು ಇಳಿಸೋಕೆ: ಕೊಬ್ಬು ಕರಗಬೇಕು ಅಂತ ಹಾಲು ಕುಡಿಯೋದನ್ನ ನಿಲ್ಲಿಸಬಿಟ್ಟರೆ ಬೇರೆ ಪೌಷ್ಟಿಕಾಂಶಗಳ ಕೊರತೆ ಉಂಟಾಗತ್ತೆ. ಇದಕ್ಕೆ ಸುಲಭವಾಗಿ ಸಿಗುವ ನಂದಿನಿಯ ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ – ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲಿ ಕಡಿಮೆ ಕೊಬ್ಬಿನಂಶ ಇರತ್ತೆ.

12. ತುಂಬಾ ದಿನ ಇಟ್ಟುಕೊಳ್ಳಬೇಕಾದರೆ: ಪ್ರವಾಸಕ್ಕೆ ಹೋಗ್ಬೇಕು, ಮಕ್ಕಳಿಗೆ ಹಾಲು ಸಿಗಲ್ವಲ್ಲಾ ಅಂತ ಚಿಂತೆ ಬಂದರೆ ನಂದಿನಿಯ ಗುಡ್ ಲೈಫ್ ಟೆಟ್ರಾ ಪ್ಯಾಕ್ ತೊಗೊಳ್ಳಿ. 10 ದಿನದ ತನಕ ಹಾಲನ್ನು ಹಾಗೆ ಕುಡಿಯಬಹುದು. ಕಾಯಿಸುವುದೂ ಬೇಡ. ಟೆಟ್ರಾ ಪ್ಯಾಕಿನಲ್ಲಿ ಇರುವುದರಿಂದ ಹಾಲು ಒಡೆಯುವುದಿಲ್ಲ.
13. ಬರೀ ಹಸುವಿನ ಹಾಲು ಬೇಕು ಅನ್ನುವವರಿಗೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದರೆ ಒಳ್ಳೆಯದು. ಯಾಕಂದ್ರೆ ಬೇರೆ ಪ್ಯಾಕೆಟ್ನಲ್ಲಿ ಹಸು ಹಾಲಿನ ಜೊತೆ ಎಮ್ಮೆ ಹಾಲು ಸೇರಿಕೊಂಡಿರತ್ತೆ.
ಅನ್ನ ನೈಸರ್ಗಿಕವಾಗಿ ತಂಪು ಉಂಟುಮಾಡುತ್ತದೆ. ಬೆಳಗ್ಗೆ ರಾತ್ರಿಯ ಅನ್ನವನ್ನು ಊಟ ಮಾಡುವುದರಿಂದ ದೇಹ ತಂಪಾಗಿರುತ್ತದೆ. ರಾತ್ರಿ ಮಿಕ್ಕಿದ ಅನ್ನವನ್ನು ಬೆಳಗ್ಗೆ ಸೇವಿಸುವುದರಿಂದ ಉದರ ಸಂಬಂಧಿ ಕಾಯಿಲೆಗಳು ದೂರವಾಗುತ್ತದೆ. ದೇಹದಲ್ಲಿ ಎಲ್ಲಾದರೂ ಹುಣ್ಣುಗಳಾಗಿದ್ದರೆ ರಾತ್ರಿ ಮಿಕ್ಕಿದ ಅನ್ನವನ್ನು ಅದಕ್ಕೆ ಹಚ್ಚುವುದರಿಂದ ಹುಣ್ಣು ಬೇಗ ವಾಸಿಯಾಗುತ್ತದೆ. ರಾತ್ರಿ ಉಳಿದ ಅನ್ನವನ್ನು ಸೇವಿಸುವುದರಿಂದ ಕೊಬ್ಬು ಕಡಿಮೆಯಾಗಿ ದೇಹದ ತೂಕ ಕಡಿಮೆಯಾಗಿತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…
ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….
ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು…
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ…
ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…