ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ ಕಡಿಮೆಯಾಗುತ್ತದೆ. ದುರ್ಬಲ ನಾಡಿಬಡಿತದ ಸಂದರ್ಭದಲ್ಲಿ ಈ ಮುದ್ರೆಯು ಚೇತರಿಕೆಗೆ ಸಹಕಾರಿಯಾಗುತ್ತದೆ. ದುರ್ಬಲ ಹೃದಯ ಪೀಡಿತರಿಗೆ ಮುದ್ರೆ ಬಲು ಉಪಕಾರಿ.
ವಿಧಾನ: ತೋರುಬೆರಳಿನ ಮೇಲೆ ಹೆಬ್ಬೆರನ್ನಿಟ್ಟು ಮೃದುವಾಗಿ ಒತ್ತಿ. ಅನಂತರ ಮಧ್ಯದ ಬೆರಳು ಮತ್ತು ಉಂಗುರ ಬೆರಳಿನ ತುದಿಗಳನ್ನು ಹೆಬ್ಬೆರಳಿನ ತುದಿಗೆ ತಾಗಿಸಿ. ಕಿರುಬೆರಳು ನೇರವಾಗಿರಲಿ. ಈ ಮುದ್ರೆಯನ್ನು 10 ನಿಮಿಷದಿಂದ 30-45 ನಿಮಿಷದವರೆಗೆ ಮಾಡಿದರೆ ಒಳ್ಳೆಯದು. ಹೃದಯ ಮುದ್ರೆಯನ್ನು ಅಭ್ಯಾಸ ಮಾಡಿದ ಬೆನ್ನಿಗೇ ಪ್ರಾಣ ಮುದ್ರೆಯನ್ನು 10 ರಿಂದ 15 ನಿಮಿಷ ಮಾಡಿ. ಓಂ ನಮಃ ಶಿವಾಯ ಎಂದು 108 ಬಾರಿ ಪಠಿಸಿ.
ಉಪಯೋಗ: ಹೃದಯಾಘಾತದ ಸಮಯದಲ್ಲಿ ಈ ಮುದ್ರೆಯನ್ನು ಮಾಡಿದರೆ ಇದರ ಪ್ರಯೋಜನ ತ್ವರಿತವಾಗಿ ಅನುಭವಕ್ಕೆ ಬರುತ್ತದೆ. ಕೆಲಸದೊತ್ತಡದ ವೇಳೆಯಲ್ಲಿ ಅಥವಾ ಮೆಟ್ಟಿಲುಗಳನ್ನು ಏರುವಾಗ ಅಥವಾ ಬೆಟ್ಟ-ಗುಡ್ಡ ಹತ್ತುವ ಸಂದರ್ಭದಲ್ಲಿ ಹೃದಯ ಮುದ್ರೆ ಮಾಡಿ. ಒಂದೆರಡು ನಿಮಿಷಗಳವರೆಗೆ ನಿಂತು ಮತ್ತೆ ಹತ್ತಿದರೆ ಈ ಮುದ್ರೆ ಪ್ರಾಣಶಕ್ತಿಯನ್ನು ಹೆಚ್ಚಿಸುತ್ತದೆ. ಕೈ-ಕಾಲುಗಳಲ್ಲಿ ಅನಗತ್ಯವಾಗಿ ಬರುವ ಬೆವರನ್ನು ನಿಯಂತ್ರಿಸುತ್ತದೆ. ಮೂತ್ರವಿಸರ್ಜನೆ ಸರಾಗವಾಗಲು ಸಹಾಯ ಮಾಡುತ್ತದೆ. ವೆರಿಕೋಸ್ ನರದ ತೊಂದರೆಯನ್ನು ಈ ಮುದ್ರೆಯಿಂದ ಸರಿಪಡಿಸಲು ಸಾಧ್ಯ. ವೇಗವಾಗಿ ಹೃದಯಬಡಿತ ಇರುವವರಿಗೆ ಮತ್ತು ಅಪಧಮನಿಗಳೊಳಗಿನ ಅಡೆತಡೆಗಳಿಂದ ಉಂಟಾಗುವ ಎದೆನೋವಿನಿಂದ ಬಳಲುತ್ತಿರುವ ಜನರಿಗೆ ಪ್ರಯೋಜನಕಾರಿಯಾಗಿದೆ. ಹೃದಯಾಘಾತದ ಸಂದರ್ಭದಲ್ಲಿ ಅಪಾನವಾಯು ಮುದ್ರೆ ಉತ್ತಮ ತುರ್ತು ಚಿಕಿತ್ಸೆಯಾಗಿದೆ ಎಂದು ನಂಬಲಾಗಿದೆ.
ಯೋಗಾಭ್ಯಾಸಕ್ಕೆ ಯಾವ ಸಮಯ ಸೂಕ್ತ
ನಾವು ಯೋಗದ ಬಗ್ಗೆ ಹೆಚ್ಚು ಮಾತನಾಡುತ್ತೇವೆ. ಆದರೆ ಅದನ್ನು ಅಭ್ಯಾಸ ಮಾಡಲು ಉತ್ತಮ ಸಮಯವನ್ನು ರ್ಚಚಿಸುವುದಿಲ್ಲ. ಅಭ್ಯಾಸ ಸಮಯವು ಯೋಗದ ಪರಿಣಾಮಕಾರಿತ್ವದೊಂದಿಗೆ ಬಹಳಷ್ಟು ಸಂಬಂಧಿಸಿದೆ. ಸಾಮಾನ್ಯವಾಗಿ ಟಿ.ವಿ.ಯಲ್ಲಿ ಬೆಳಗಿನ ಅವಧಿಯಲ್ಲಿ ಯೋಗ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಾರೆ. ಅದಕ್ಕೆ ಒಂದು ಕಾರಣವಿದೆ. ಯೋಗಾಭ್ಯಾಸ ಮಾಡಲು ಉತ್ತಮ ಸಮಯವೆಂದರೆ ಬೆಳಗಿನ ಉಪಾಹಾರಕ್ಕೆ ಮೊದಲು (ಬ್ರಾಹ್ಮೀಮುಹೂರ್ತ) ಎದ್ದು, ಶೌಚ ಮುಗಿಸಿ, ಆದರೆ ಸ್ನಾನವನ್ನೂ ಮಾಡಿ. ಎರಡನೆಯ ಅತ್ಯಂತ ಉತ್ತಮ ಸಮಯ ಸೂರ್ಯಾಸ್ತದ ಸುತ್ತ ಅಂದರೆ ಸಂಜೆ ನೀವು ವಿವಿಧ ಆಸನಗಳನ್ನು ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ನಗರದಲ್ಲಿ ವಿದ್ಯುತ್ ತಗಲಿ ಮಕ್ಕಳು ಸೇರಿದಂತೆ ವಯಸ್ಕರು ಮೃತಪಟ್ಟಿದ್ದಾರೆ. ಇಂದು ಕೂಡ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ. ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು. ಈ ವೇಳೆ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…
ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ, ಇನ್ನು ಈ ಜ್ವರ ನಮಗೆ ಕಾಣಿಸಿಕೊಂಡ ತಕ್ಷಣ ನಮ್ಮ ದೇಹದಲ್ಲಿ ಇರುವ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಾ ಹೋಗುತ್ತದೆ ಮತ್ತು ನಮ್ಮ ಜೀವ ಕುಗ್ಗುತ್ತಾ ಹೋಗುತ್ತದೆ. ಸ್ನೇಹಿತರೆ ನಮಗೆ ಜ್ವರ ಕಾಣಿಸಿಕೊಂಡರೆ ಈ ಒಂದು ಹಣ್ಣನ್ನ ಸೇವನೆ ಮಾಡಿದರೆ ನಿಮ್ಮ ದೇಹವನ್ನ ಜ್ವರದಿಂದ ರಕ್ಷಣೆ ಮಾಡಿಕೊಳ್ಳಬಹುದು, ಹಾಗಾದರೆ ಆ ಹಣ್ಣು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ…
ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್ ಸೆಲ್ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್ ಸೆಲ್ಸ್ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್ ಸರ್ಕ್ಯುಲೇಶನ್ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್ ಬರುತ್ತದೆ. ಇದರಿಂದ ನಿಮ್ಮ ಲುಕ್ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…
ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…
ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…
ಮೈಸೂರು ಮಹಾರಾಜ ಯದುವೀರ ಪತ್ನಿ, ರಾಣಿ ತ್ರಿಷಿಕಾರವರಿಗೆ ಜನಿಸಿದ ಪುಟ್ಟ ರಾಜಕುಮಾರನಿಗೆ ಈಗ ನಾಮಕರಣದ ಸಂಭ್ರಮ.