ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ ಕಡಿಮೆಯಾಗುತ್ತದೆ. ದುರ್ಬಲ ನಾಡಿಬಡಿತದ ಸಂದರ್ಭದಲ್ಲಿ ಈ ಮುದ್ರೆಯು ಚೇತರಿಕೆಗೆ ಸಹಕಾರಿಯಾಗುತ್ತದೆ. ದುರ್ಬಲ ಹೃದಯ ಪೀಡಿತರಿಗೆ ಮುದ್ರೆ ಬಲು ಉಪಕಾರಿ.
ವಿಧಾನ: ತೋರುಬೆರಳಿನ ಮೇಲೆ ಹೆಬ್ಬೆರನ್ನಿಟ್ಟು ಮೃದುವಾಗಿ ಒತ್ತಿ. ಅನಂತರ ಮಧ್ಯದ ಬೆರಳು ಮತ್ತು ಉಂಗುರ ಬೆರಳಿನ ತುದಿಗಳನ್ನು ಹೆಬ್ಬೆರಳಿನ ತುದಿಗೆ ತಾಗಿಸಿ. ಕಿರುಬೆರಳು ನೇರವಾಗಿರಲಿ. ಈ ಮುದ್ರೆಯನ್ನು 10 ನಿಮಿಷದಿಂದ 30-45 ನಿಮಿಷದವರೆಗೆ ಮಾಡಿದರೆ ಒಳ್ಳೆಯದು. ಹೃದಯ ಮುದ್ರೆಯನ್ನು ಅಭ್ಯಾಸ ಮಾಡಿದ ಬೆನ್ನಿಗೇ ಪ್ರಾಣ ಮುದ್ರೆಯನ್ನು 10 ರಿಂದ 15 ನಿಮಿಷ ಮಾಡಿ. ಓಂ ನಮಃ ಶಿವಾಯ ಎಂದು 108 ಬಾರಿ ಪಠಿಸಿ.
ಉಪಯೋಗ: ಹೃದಯಾಘಾತದ ಸಮಯದಲ್ಲಿ ಈ ಮುದ್ರೆಯನ್ನು ಮಾಡಿದರೆ ಇದರ ಪ್ರಯೋಜನ ತ್ವರಿತವಾಗಿ ಅನುಭವಕ್ಕೆ ಬರುತ್ತದೆ. ಕೆಲಸದೊತ್ತಡದ ವೇಳೆಯಲ್ಲಿ ಅಥವಾ ಮೆಟ್ಟಿಲುಗಳನ್ನು ಏರುವಾಗ ಅಥವಾ ಬೆಟ್ಟ-ಗುಡ್ಡ ಹತ್ತುವ ಸಂದರ್ಭದಲ್ಲಿ ಹೃದಯ ಮುದ್ರೆ ಮಾಡಿ. ಒಂದೆರಡು ನಿಮಿಷಗಳವರೆಗೆ ನಿಂತು ಮತ್ತೆ ಹತ್ತಿದರೆ ಈ ಮುದ್ರೆ ಪ್ರಾಣಶಕ್ತಿಯನ್ನು ಹೆಚ್ಚಿಸುತ್ತದೆ. ಕೈ-ಕಾಲುಗಳಲ್ಲಿ ಅನಗತ್ಯವಾಗಿ ಬರುವ ಬೆವರನ್ನು ನಿಯಂತ್ರಿಸುತ್ತದೆ. ಮೂತ್ರವಿಸರ್ಜನೆ ಸರಾಗವಾಗಲು ಸಹಾಯ ಮಾಡುತ್ತದೆ. ವೆರಿಕೋಸ್ ನರದ ತೊಂದರೆಯನ್ನು ಈ ಮುದ್ರೆಯಿಂದ ಸರಿಪಡಿಸಲು ಸಾಧ್ಯ. ವೇಗವಾಗಿ ಹೃದಯಬಡಿತ ಇರುವವರಿಗೆ ಮತ್ತು ಅಪಧಮನಿಗಳೊಳಗಿನ ಅಡೆತಡೆಗಳಿಂದ ಉಂಟಾಗುವ ಎದೆನೋವಿನಿಂದ ಬಳಲುತ್ತಿರುವ ಜನರಿಗೆ ಪ್ರಯೋಜನಕಾರಿಯಾಗಿದೆ. ಹೃದಯಾಘಾತದ ಸಂದರ್ಭದಲ್ಲಿ ಅಪಾನವಾಯು ಮುದ್ರೆ ಉತ್ತಮ ತುರ್ತು ಚಿಕಿತ್ಸೆಯಾಗಿದೆ ಎಂದು ನಂಬಲಾಗಿದೆ.
ಯೋಗಾಭ್ಯಾಸಕ್ಕೆ ಯಾವ ಸಮಯ ಸೂಕ್ತ
ನಾವು ಯೋಗದ ಬಗ್ಗೆ ಹೆಚ್ಚು ಮಾತನಾಡುತ್ತೇವೆ. ಆದರೆ ಅದನ್ನು ಅಭ್ಯಾಸ ಮಾಡಲು ಉತ್ತಮ ಸಮಯವನ್ನು ರ್ಚಚಿಸುವುದಿಲ್ಲ. ಅಭ್ಯಾಸ ಸಮಯವು ಯೋಗದ ಪರಿಣಾಮಕಾರಿತ್ವದೊಂದಿಗೆ ಬಹಳಷ್ಟು ಸಂಬಂಧಿಸಿದೆ. ಸಾಮಾನ್ಯವಾಗಿ ಟಿ.ವಿ.ಯಲ್ಲಿ ಬೆಳಗಿನ ಅವಧಿಯಲ್ಲಿ ಯೋಗ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಾರೆ. ಅದಕ್ಕೆ ಒಂದು ಕಾರಣವಿದೆ. ಯೋಗಾಭ್ಯಾಸ ಮಾಡಲು ಉತ್ತಮ ಸಮಯವೆಂದರೆ ಬೆಳಗಿನ ಉಪಾಹಾರಕ್ಕೆ ಮೊದಲು (ಬ್ರಾಹ್ಮೀಮುಹೂರ್ತ) ಎದ್ದು, ಶೌಚ ಮುಗಿಸಿ, ಆದರೆ ಸ್ನಾನವನ್ನೂ ಮಾಡಿ. ಎರಡನೆಯ ಅತ್ಯಂತ ಉತ್ತಮ ಸಮಯ ಸೂರ್ಯಾಸ್ತದ ಸುತ್ತ ಅಂದರೆ ಸಂಜೆ ನೀವು ವಿವಿಧ ಆಸನಗಳನ್ನು ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.
ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…
ಹಸಿ ಈರುಳ್ಳಿಯಲ್ಲಿ ನೀವು ತಿಳಿಯದ ಹಲವು ಆರೋಗ್ಯಕಾರಿ ಲಾಭಗಳಿವೆ, ಪ್ರತಿ ದಿನ ಒಂದು ಹಸಿ ಈರುಳ್ಳಿ ಸೇವನೆ ಮಾಡಿದರೆ ಈ ಆರೋಗ್ಯಕಾರಿ ಲಾಭಗಳು ನಿಮ್ಮದಾಗುತ್ತವೆ, ಹಾಗಾದರೆ ಯಾವೆಲ್ಲ ರೀತಿಯಲ್ಲಿ ನಮ್ಮ ದೇಹಕ್ಕೆ ಹಸಿ ಈರುಳ್ಳಿ ಸಹಾಯಕವಾಗಿದೆ ಅನ್ನೋದನ್ನ ತಿಳಿಯೋಣ ಬನ್ನಿ. ಮೊದಲನೆಯದಾಗಿ ಹಸಿ ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎನ್ನುವ ರಾಸಾಯನಿಕ ಇರುತ್ತದೆ, ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಯುದ್ಧಮಾಡಿ ಹೊರಡುವಷ್ಟು ಶಕ್ತಿಶಾಲಿ, ವಿಜ್ಞಾನಿಗಳು ಹಸಿ ಈರುಳ್ಳಿಯನ್ನು ತಿನ್ನುವ ಅಭ್ಯಾಸ ಇರುವವರಿಗೆ ಕ್ಯಾನ್ಸರ್ ಕಾಡುವ ಸಂದರ್ಭಗಳು ಕಡಿಮೆ ಎಂದಿದ್ದಾರೆ, ಅಲ್ಲದೆ ಹಸಿ…
ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ…
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…