ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಯಲ್ಲಿರುವ ಜಿರಳೆ ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ.
ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ ಅಪಾಯ ಕಟ್ಟಿಟ್ಟಬುತ್ತಿ. ಆಹಾರಗಳ ಮೇಲೆ ಜಿರಳೆಗಳು ಓಡಾಡುವುದರಿಂದ ಫುಡ್ ಪಾಯಿಸನ್ ಹಾಗೂ ಇನ್ನಿತರ ಅನಾರೋಗ್ಯದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.
ಸಾಮಾನ್ಯವಾಗಿ ಜಿರಳೆಗಳು ತೇವಾಂಶ ಮತ್ತು ಕತ್ತಲೆಯಲ್ಲಿ ಬಹಳ ವೇಗವಾಗಿ ಮತ್ತು ಸುಲಭವಾಗಿ ಸಂತಾನೋತ್ಪತಿ ಮಾಡಿಕೊಳ್ಳುತ್ತವೆ. ಅವುಗಳನ್ನು ತೊಡೆದುಹಾಕುವುದು ಕೂಡ ಅಷ್ಟು ಸುಲಭವಲ್ಲ. ಏಕೆಂದರೆ ಇಂದಿನ ಮಾಡ್ಯುಲರ್ ಅಡಿಗೆ ಮನೆಗಳಲ್ಲಿ ಅವರು ಸಾಕಷ್ಟು ಮರೆಮಾಚುವ ಸ್ಥಳಗಳನ್ನು ಕೀಟಗಳು ಬಹಳ ಸುಲಭವಾಗಿ ವಾಸಸ್ಥಾನವಾಗಿಸುತ್ತದೆ. ಕತ್ತಲೆ ಹೊಂದಿರುವ ಜಾಗ ಮತ್ತು ನೀರಿನ ಸಿಂಕ್ನಿಂದ ತೇವಾಂಶ ಹೊಂದಿರುವ ಸ್ಥಳಗಳು ಜಿರಳೆಗಳಿಗೆ ಅನುಕೂಲಕರವಾಗಿರುತ್ತದೆ.
ಜಿರಳೆಗಳನ್ನು ಹೋಗಲಾಡಿಸಲು ಮಾರುಕಟ್ಟೆಯಲ್ಲಿ ಅನೇಕ ಕೀಟನಾಶಕಗಳಿದ್ದರೂ, ಅವುಗಳ ಬಳಕೆಯಿಂದ ನಿಮಗೆ ಅಥವಾ ನಿಮ್ಮ ಮಕ್ಕಳಿಗೆ ಅಲರ್ಜಿಯಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಆದ್ದರಿಂದ ನೈಸರ್ಗಿಕ ವಸ್ತುಗಳನ್ನು ಬಳಸಿಕೊಂಡು ಅವುಗಳನ್ನು ಹೇಗೆ ತೊಡೆದುಹಾಕಬೇಕು ಎಂದು ನಾವು ನಿಮಗೆ ತಿಳಿಸುತ್ತೇವೆ.
ಬೇವಿನ ಎಲೆಗಳ ಬಳಕೆ : ಅಡುಗೆಮನೆಯಲ್ಲಿ ಜಿರಳೆಗಳನ್ನು ಹೋಗಲಾಡಿಸಲು ಅತ್ಯಂತ ಪರಿಣಾಮಕಾರಿ ಮಾರ್ಗವೆಂದರೆ ಬೇವಿನ ಎಲೆಗಳ ಬಳಕೆ. ಅಡುಗೆಮನೆಯ ವಿವಿಧ ಮೂಲೆಗಳಲ್ಲಿ ಬೇವಿನ ಎಲೆಗಳನ್ನು ಅರೆದು ಇಟ್ಟುಬಿಡಿ. ಇದರ ಸುಗಂಧದಿಂದ ಜಿರಳೆಗಳು ಓಡಿಹೋಗುತ್ತವೆ. ಹಾಗೆಯೇ ಇದನ್ನು ಬದಲಾಯಿಸುತ್ತಿದ್ದರೆ ಜಿರಳೆಗಳು ಸಮಸ್ಯೆ ಇರುವುದಿಲ್ಲ.
ಲವಂಗಗಳ ಬಳಕೆ : ಲವಂಗವನ್ನು ಕಿಚನ್ ಡ್ರಾಯರ್ಗಳಲ್ಲಿ ಇರಿಸಿದರೂ ಜಿರಲೆಗಳು ಬರುವುದಿಲ್ಲ. ಇದರ ವಾಸನೆಯಿಂದ ಜಿರಳೆಗಳು ಹೊರ ಹೋಗುತ್ತವೆ. ವಾರಕ್ಕೊಮ್ಮೆ ಜಿರಳೆಗಳಿರುವ ಜಾಗದಲ್ಲಿ ಲವಂಗವನ್ನು ಇರಿಸುವುದರಿಂದ ಕೀಟಗಳ ತೊಂದರೆಯನ್ನು ದೂರ ಮಾಡಬಹುದು.
ಬೋರಿಕ್ ಪೌಡರ್ ಮತ್ತು ಸಕ್ಕರೆಯ ಮಿಶ್ರಣ : ಬೋರಿಕ್ ಪುಡಿ ಮತ್ತು ಸಕ್ಕರೆಯನ್ನು ಸಮಪ್ರಮಾಣದಲ್ಲಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ಜಿರಲೆಗಳಿರುವ ಮೂಲೆಗಳಲ್ಲಿ ಇರಿಸಿ. ವಿಶೇಷವಾಗಿ ಹೆಚ್ಚು ಕತ್ತಲೆ ಮತ್ತು ತೇವಾಂಶ ಇರುವ ಸ್ಥಳಗಳಲ್ಲಿ ಈ ಮಿಶ್ರಣವನ್ನು ಹಾಕಿದರೆ ಜಿರಲೆಗಳು ಓಡಿ ಹೋಗುತ್ತವೆ.
ಬೇವಿನ ಬಳಕೆ : ಬೇವು ಮತ್ತು ಅದರ ಎಲೆಗಳು ಅನೇಕ ಸಮಸ್ಯೆಗಳಿಗೆ ರಾಮಬಾಣ. ಹಾಗೆಯೇ ಜಿರಳೆಗಳನ್ನು ತೊಡೆದುಹಾಕಲು ನೀವು ಬೇವಿನ ಎಣ್ಣೆ ಅಥವಾ ಪುಡಿ ಎರಡನ್ನೂ ಬಳಸಬಹುದು. ರಾತ್ರಿಯ ವೇಳೆ ಅಡುಗೆಮನೆಯಲ್ಲಿ ಮತ್ತು ಒದ್ದೆಯಾದ ಸ್ಥಳದಲ್ಲಿ ಬೇವಿನ ಎಣ್ಣೆ ಅಥವಾ ಪುಡಿಯನ್ನು ಹಾಕಿದರೆ ಜಿರಲೆಗಳು ಬರುವುದಿಲ್ಲ. ದಿನ ಕಳೆದಂತೆ ಇದೇ ಕ್ರಮವನ್ನು ಪುನರಾವರ್ತಿಸುತ್ತಿದ್ದರೆ ಜಿರಲೆ ಸಮಸ್ಯೆ ಮಾಯವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…
ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.
ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget) ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್ ನ್ಯೂಸ್…
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.
ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…