ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಯಲ್ಲಿರುವ ಜಿರಳೆ ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ.
ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ ಅಪಾಯ ಕಟ್ಟಿಟ್ಟಬುತ್ತಿ. ಆಹಾರಗಳ ಮೇಲೆ ಜಿರಳೆಗಳು ಓಡಾಡುವುದರಿಂದ ಫುಡ್ ಪಾಯಿಸನ್ ಹಾಗೂ ಇನ್ನಿತರ ಅನಾರೋಗ್ಯದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.

ಸಾಮಾನ್ಯವಾಗಿ ಜಿರಳೆಗಳು ತೇವಾಂಶ ಮತ್ತು ಕತ್ತಲೆಯಲ್ಲಿ ಬಹಳ ವೇಗವಾಗಿ ಮತ್ತು ಸುಲಭವಾಗಿ ಸಂತಾನೋತ್ಪತಿ ಮಾಡಿಕೊಳ್ಳುತ್ತವೆ. ಅವುಗಳನ್ನು ತೊಡೆದುಹಾಕುವುದು ಕೂಡ ಅಷ್ಟು ಸುಲಭವಲ್ಲ. ಏಕೆಂದರೆ ಇಂದಿನ ಮಾಡ್ಯುಲರ್ ಅಡಿಗೆ ಮನೆಗಳಲ್ಲಿ ಅವರು ಸಾಕಷ್ಟು ಮರೆಮಾಚುವ ಸ್ಥಳಗಳನ್ನು ಕೀಟಗಳು ಬಹಳ ಸುಲಭವಾಗಿ ವಾಸಸ್ಥಾನವಾಗಿಸುತ್ತದೆ. ಕತ್ತಲೆ ಹೊಂದಿರುವ ಜಾಗ ಮತ್ತು ನೀರಿನ ಸಿಂಕ್ನಿಂದ ತೇವಾಂಶ ಹೊಂದಿರುವ ಸ್ಥಳಗಳು ಜಿರಳೆಗಳಿಗೆ ಅನುಕೂಲಕರವಾಗಿರುತ್ತದೆ.
ಜಿರಳೆಗಳನ್ನು ಹೋಗಲಾಡಿಸಲು ಮಾರುಕಟ್ಟೆಯಲ್ಲಿ ಅನೇಕ ಕೀಟನಾಶಕಗಳಿದ್ದರೂ, ಅವುಗಳ ಬಳಕೆಯಿಂದ ನಿಮಗೆ ಅಥವಾ ನಿಮ್ಮ ಮಕ್ಕಳಿಗೆ ಅಲರ್ಜಿಯಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಆದ್ದರಿಂದ ನೈಸರ್ಗಿಕ ವಸ್ತುಗಳನ್ನು ಬಳಸಿಕೊಂಡು ಅವುಗಳನ್ನು ಹೇಗೆ ತೊಡೆದುಹಾಕಬೇಕು ಎಂದು ನಾವು ನಿಮಗೆ ತಿಳಿಸುತ್ತೇವೆ.

ಬೇವಿನ ಎಲೆಗಳ ಬಳಕೆ : ಅಡುಗೆಮನೆಯಲ್ಲಿ ಜಿರಳೆಗಳನ್ನು ಹೋಗಲಾಡಿಸಲು ಅತ್ಯಂತ ಪರಿಣಾಮಕಾರಿ ಮಾರ್ಗವೆಂದರೆ ಬೇವಿನ ಎಲೆಗಳ ಬಳಕೆ. ಅಡುಗೆಮನೆಯ ವಿವಿಧ ಮೂಲೆಗಳಲ್ಲಿ ಬೇವಿನ ಎಲೆಗಳನ್ನು ಅರೆದು ಇಟ್ಟುಬಿಡಿ. ಇದರ ಸುಗಂಧದಿಂದ ಜಿರಳೆಗಳು ಓಡಿಹೋಗುತ್ತವೆ. ಹಾಗೆಯೇ ಇದನ್ನು ಬದಲಾಯಿಸುತ್ತಿದ್ದರೆ ಜಿರಳೆಗಳು ಸಮಸ್ಯೆ ಇರುವುದಿಲ್ಲ.
ಲವಂಗಗಳ ಬಳಕೆ : ಲವಂಗವನ್ನು ಕಿಚನ್ ಡ್ರಾಯರ್ಗಳಲ್ಲಿ ಇರಿಸಿದರೂ ಜಿರಲೆಗಳು ಬರುವುದಿಲ್ಲ. ಇದರ ವಾಸನೆಯಿಂದ ಜಿರಳೆಗಳು ಹೊರ ಹೋಗುತ್ತವೆ. ವಾರಕ್ಕೊಮ್ಮೆ ಜಿರಳೆಗಳಿರುವ ಜಾಗದಲ್ಲಿ ಲವಂಗವನ್ನು ಇರಿಸುವುದರಿಂದ ಕೀಟಗಳ ತೊಂದರೆಯನ್ನು ದೂರ ಮಾಡಬಹುದು.

ಬೋರಿಕ್ ಪೌಡರ್ ಮತ್ತು ಸಕ್ಕರೆಯ ಮಿಶ್ರಣ : ಬೋರಿಕ್ ಪುಡಿ ಮತ್ತು ಸಕ್ಕರೆಯನ್ನು ಸಮಪ್ರಮಾಣದಲ್ಲಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ಜಿರಲೆಗಳಿರುವ ಮೂಲೆಗಳಲ್ಲಿ ಇರಿಸಿ. ವಿಶೇಷವಾಗಿ ಹೆಚ್ಚು ಕತ್ತಲೆ ಮತ್ತು ತೇವಾಂಶ ಇರುವ ಸ್ಥಳಗಳಲ್ಲಿ ಈ ಮಿಶ್ರಣವನ್ನು ಹಾಕಿದರೆ ಜಿರಲೆಗಳು ಓಡಿ ಹೋಗುತ್ತವೆ.
ಬೇವಿನ ಬಳಕೆ : ಬೇವು ಮತ್ತು ಅದರ ಎಲೆಗಳು ಅನೇಕ ಸಮಸ್ಯೆಗಳಿಗೆ ರಾಮಬಾಣ. ಹಾಗೆಯೇ ಜಿರಳೆಗಳನ್ನು ತೊಡೆದುಹಾಕಲು ನೀವು ಬೇವಿನ ಎಣ್ಣೆ ಅಥವಾ ಪುಡಿ ಎರಡನ್ನೂ ಬಳಸಬಹುದು. ರಾತ್ರಿಯ ವೇಳೆ ಅಡುಗೆಮನೆಯಲ್ಲಿ ಮತ್ತು ಒದ್ದೆಯಾದ ಸ್ಥಳದಲ್ಲಿ ಬೇವಿನ ಎಣ್ಣೆ ಅಥವಾ ಪುಡಿಯನ್ನು ಹಾಕಿದರೆ ಜಿರಲೆಗಳು ಬರುವುದಿಲ್ಲ. ದಿನ ಕಳೆದಂತೆ ಇದೇ ಕ್ರಮವನ್ನು ಪುನರಾವರ್ತಿಸುತ್ತಿದ್ದರೆ ಜಿರಲೆ ಸಮಸ್ಯೆ ಮಾಯವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯೆಮೆನ್ ನಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ವಿಶ್ವದಾದ್ಯಂತ ಮಹಿಳಾ ಸಂಘಟನೆಗಳು ಇದರ ವಿರುದ್ಧ ತಿರುಗಿ ಬಿದ್ದಿವೆ. ಯೆಮೆನ್ ಕೆಟ್ಟ ಪದ್ಧತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.
ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು
ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.
ಈ ಬಾರಿಯ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…
ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…