ದೇಗುಲ ದರ್ಶನ, ದೇವರು

ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ಸಂಪೂರ್ಣ ಮಾಹಿತಿ.!

491

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772

ಹಚ್ಚ ಹಸಿರಿನಿಂದ ಕಂಗ್ಗೊಳಿಸುವ ಸಸ್ಯ ಶ್ಯಾಮಲೆ, ಜಲಲ ಜಲಧಾರೆ. ಅನಂತ ಪ್ರಕೃತಿಯ ಅನನ್ಯತೆಗೆ ಸಾಕ್ಷಿಯೆಂಬಂತೆ ತೋರುವ ಕಣಿವೆ ಕಂದರ ಘಟ್ಟಗಳು. ಈ ಪರಿಯ ಪರಿಸರದ ನಡುವೆ ಶ್ರೀ ಅನ್ನಪೂರ್ಣೆಶ್ವರಿ ದೇವಿ ನೆಲೆಸಿದ್ದಾಳೆ. ಅನ್ನಪೂರ್ಣೆ ಚತುರ್ಭುಜೆ. ಮೇಲಿನ ಎರಡೂ ಕೈಗಳಲ್ಲಿ ಶಂಖಚಕ್ರ, ಇನ್ನೊಂದು ಕೈಯಲ್ಲಿ ಶ್ರೀಚಕ್ರ, ನಾಲ್ಕನೇ ಕೈಯಲ್ಲಿ ಗಾಯತ್ರಿ.

ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಕ್ಷೇತ್ರ ಅನ್ನದಾನದ ಆತಿಥ್ಯಕ್ಕೆ ಹೆಸರುವಾಸಿ. ಅನ್ನಪೂಣೇಶ್ವರಿ ಕ್ಷೇತ್ರದ ಅಧಿದೇವತೆ. ಅನ್ನಪೂರ್ಣೆಶ್ವರಿ ಸನ್ನಿಧಿಗೆ ಬರುವ ಪ್ರತಿಯೊಬ್ಬ ಭಕ್ತನೂ ಇಲ್ಲಿ ‘ಪ್ರಸಾದ’ ಸ್ವೀಕರಿಸುವುದು ಈ ಕ್ಷೇತ್ರದ ವಿಶೇಷ. ಹೊರನಾಡು ಅನ್ನಪೂಣೇಶ್ವರಿ ಬೇಡಿದ್ದನ್ನು ಕರುಣಿಸುವ ತಾಯಿ ಎಂಬ ನಂಬಿಕೆಯಿಂದ ಭಕ್ತರು ನಾನಾ ಬಗೆಯ ಹರಕೆ ಮಾಡಿಕೊಳ್ಳುತ್ತಾರೆ. ಸಂತಾನ, ಆರೋಗ್ಯ, ವ್ಯವಹಾರಗಳಲ್ಲಿ ಯಶಸ್ಸು ಇತ್ಯಾದಿಗಳನ್ನು ಕರುಣಿಸುವಂತೆ ಹರಕೆ ಕಟ್ಟಿಕೊಳ್ಳುತ್ತಾರೆ. ಬೇಡಿದ್ದು ದಕ್ಕಿದಾಗ ಹರಕೆ ತೀರಿಸಲು ಮತ್ತೆ ಬರುತ್ತಾರೆ.

ದೂರದ ಗರ್ಭಗುಡಿಯ ನಂದಾದೀಪದ ಬೆಳಕಿನಲ್ಲಿ ದರ್ಶನ ಕೊಡುವ ಇತರ ದೇವಿಯರಂತಲ್ಲ ಹೊರನಾಡ ಅನ್ನಪೂರ್ಣೇಶ್ವರಿ. ತೀರಾ ಹತ್ತಿರದಿಂದ ದೇವಿಯ ದರ್ಶನ ಲಭ್ಯ. ಆರು ಅಡಿ ಎತ್ತರದ ದೇವಿಯ ಶಿಲಾಮೂರ್ತಿ ಪ್ರತಿಷ್ಠಾಪನೆಯಾದದ್ದು 1973ರಲ್ಲಿ . ತಮಿಳುನಾಡಿನ ಶಂಕೋಟೆಯಿಂದ ತಂದು ಸ್ಥಾಪಿಸಲಾಯಿತು. ಮೂರ್ತಿಯ ಕೆಳಭಾಗದಲ್ಲಿ ಮೂಲದೇವಿಯಿದ್ದಾಳೆ. ಬೆಳಗ್ಗೆ ಏಳರಿಂದ ರಾತ್ರಿ ಒಂಭತ್ತರವರೆಗೂ ದೇವಿಯ ದರ್ಶನ ಭಾಗ್ಯ ಲಭ್ಯ. ದಿನಕ್ಕೆ ಮೂರು ಸಲ ಮಹಾ ಮಂಗಳಾರತಿ. ಮಾತಾನ್ನಪೂರ್ಣೇಶ್ವರಿಯ ‘ಅನ್ನಪೂರ್ಣ ಸದನ’ ಹೊರನಾಡು ಕ್ಷೇತ್ರವನ್ನು ಅಗಸ್ತ್ಯ ಮಹರ್ಷಿಗಳು ಸ್ಥಾಪಿಸಿದರು ಎಂಬ ಐತಿಹ್ಯವಿದೆ. ಅನ್ನಪೂರ್ಣೇಶ್ವರಿ ತಾಯಿಯ ಕೃಪೆಗೆ ಪಾತ್ರರಾದವರಿಗೆ ಜೀವನದ ಉದ್ದಕ್ಕೂ ಅನ್ನ ಸಿಗುತ್ತದೆ ಎಂಬ ನಂಬಿಕೆ ಅನೇಕರಲ್ಲಿದೆ.

ಹೀಗಾಗಿ ವರ್ಷವಿಡೀ ಲಕ್ಷಾಂತರ ಭಕ್ತರು ಹೊರನಾಡಿಗೆ ಬಂದು ಅನ್ನಪೂರ್ಣೇಶ್ವರಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸುತ್ತಾರೆ. ಅನ್ನಪೂಣೇಶ್ವರಿಯ ಕೃಪೆ ಇದ್ದರೆ ಉತ್ತಮ ಬೆಳೆ ಬರುತ್ತದೆ ಎಂಬ ನಂಬಿಕೆ ಹೊರನಾಡು ಸುತ್ತ ಮುತ್ತಲಿನ ಗ್ರಾಮಗಳ ರೈತರಲ್ಲಿದೆ. ಹೀಗಾಗಿ ಅವರು ವರ್ಷಕ್ಕೊಮ್ಮೆ ತಾವು ಬೆಳೆದ ಭತ್ತ, ಅಡಿಕೆ, ಕಾಫಿ, ಏಲಕ್ಕಿ, ಕಾಳು ಮೆಣಸು ಇತ್ಯಾದಿ ಉತ್ಪನ್ನಗಳನ್ನು ತಾಯಿಯ ಸನ್ನಿಧಿಗೆ ಕಾಣಿಕೆ ರೂಪದಲ್ಲಿ ತಂದು ಒಪ್ಪಿಸುವ ಸಂಪ್ರದಾಯವಿದೆ.

ಕ್ಷೇತ್ರಕ್ಕೆ ಹೋಗುವ ಮಾರ್ಗ
ಬೆಂಗಳೂರಿನಿಂದ ಹೊರನಾಡು 330 ಕಿಮೀ ದೂರ. ಶೃಂಗೇರಿಯಿಂದಾದರೆ 75 ಕಿಮೀ. ಚಿಕ್ಕಮಗಳೂರಿನಿಂದ ಬರೋಬ್ಬರಿ 100 ಕಿಮೀ. ರೈಲು ಸಂಪರ್ಕವಿಲ್ಲ . ಬಸ್ಸಲ್ಲೇ ಹಾದಿ ಸವೆಸಬೇಕು.

ಅತಿಥಿ ಗೃಹಗಳು
ದೇ ಸಿಬ್ಬಂದಿ ಅತ್ಯಂತ ಸ್ನೇಹಪವಸ್ಥಾನದರರು. ಕ್ಷೇತ್ರದಲ್ಲಿ ಉಳಿಯಲು ಬಯಸುವ ಭಕ್ತರಿಗಾಗಿ 200 ಸುಸಜ್ಜಿತ ಕೊಠಡಿಗಳ ಅತಿಥಿ ಗೃಹವಿದೆ. ಕೊಠಡಿ ನಿರ್ವಹಣೆಗೆ 120 ರೂ ಶುಲ್ಕ ನೀಡಬೇಕು. ಕೊಠಡಿ ಸಿಕ್ಕದಿದ್ದವರು ದೇವಸ್ಥಾನದ ಆವರಣದಲ್ಲೇ ಮಲಗಲು ಅವಕಾಶವಿದೆ. ಅಲ್ಲಿನ ಸಿಬ್ಬಂದಿ ಭಕ್ತರಿಗೆ ಹಾಸಲು ಮತ್ತು ಹೊದೆಯಲು ಅಗತ್ಯ ಪರಿಕರಗಳನ್ನು ನೀಡುತ್ತಾರೆ. ‘ಚಂಡಿಕಾ ಹೋಮ’ ಈ ಕ್ಷೇತ್ರದ ವಿಶೇಷ. ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳಿಂದ ಭಕ್ತರು ಚಂಡಿಕಾ ಹೋಮ ನಡೆಸಲು ಬರುತ್ತಾರೆ. ಇನ್ನೊಬ್ಬರಿಗೂ ತಿಳಿಯಲು ದಯವಿಟ್ಟು ಶೇರ್ ಮಾಡಿ

ರಾಘವೇಂದ್ರಆಚಾರ್ಯ 9901077772 ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು. ಮದುವೆ, ಸಂತಾನ ಕೊರತೆ, ಶತ್ರು ಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ,  ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ, ವಿದೇಶಿ ಯೋಗ, ಅನಾರೋಗ್ಯ,ಮನೆ ಕಟ್ಟುವ ಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…

  • ಸುದ್ದಿ

    ಪುಲ್ವಾಮಾ ದಾಳಿ ಬಗ್ಗೆ ನನಗೆ ಗೊತ್ತಿಲ್ಲ!ಯಾರೋ ಕೆಲವು ಜನ ಬಂದು ಇಲ್ಲಿ ದಾಳಿ ಮಾಡಿದಾಗ ಇಡೀ ಪಾಕಿಸ್ತಾನವನ್ನು ದೂಷಿಸುವುದು ತಪ್ಪು ಎಂದ ಸ್ಯಾಮ್ ಪಿತ್ರೋಡಾ..!

    ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ, ಪಾಕಿಸ್ತಾನದ ಬಾಲಕೋಟ್​​ನಲ್ಲಿ ನಡೆಸಿದ ಏರ್​ಸ್ಟ್ರೈಕ್ ಬಗ್ಗೆ ಓವರ್​ಸೀಸ್​ ಇಂಡಿಯನ್ ನ್ಯಾಷನಲ್​​​ ಕಾಂಗ್ರೆಸ್​​ ಅಧ್ಯಕ್ಷ ಸ್ಯಾಮ್ ಪಿತ್ರೋಡ ಪ್ರಶ್ನೆ ಎತ್ತಿದ್ದಾರೆ. 300 ಜನರನ್ನ ಕೊಂದಿದ್ದರೆ ಸರಿ. ಆದ್ರೆ ಅದಕ್ಕೆ ಸಾಕ್ಷಿ ಕೊಡ್ತೀರಾ? ಅದನ್ನು ಪ್ರೂವ್​ ಮಾಡ್ತೀರಾ? ಎಂದು ಕೇಳಿದ್ದಾರೆ. ರಾಹುಲ್ ಗಾಂಧಿ ಆಪ್ತ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಮಾಧ್ಯಮ ಸಂಸ್ಥೆಯ ಜೊತೆ ಮಾತನಾಡಿದ ಅವರು, ಮುಂಬೈ ದಾಳಿ ವಿಚಾರವನ್ನು ಪ್ರಸ್ತಾಪಿಸಿ ಅಲ್ಲಿಂದ ಬಂದ 8 ಮಂದಿ ಇಲ್ಲಿ ಕೃತ್ಯ…

  • inspirational

    ಸಿ ಮ್ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ- ಮಾಜಿ ಸಿಮ್ ಸಿದ್ದರಾಮಯ್ಯ ಸ್ಪಷ್ಟನೆ

    ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…

  • ಸುದ್ದಿ

    ಖತರ್ನಾಕ್ ಕಳ್ಳರನ್ನು ಬಂಧಿಸಿ 5 ಲಕ್ಷ ಮೌಲ್ಯದ 14 ಬೈಕ್‍ಗಳನ್ನು ವಶಕ್ಕೆ ಪಡೆದುಕೊಂಡ ಕ್ಯಾತಸಂದ್ರ ಪೊಲೀಸರು

      ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್‍ಬೈಕ್‍ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….

  • ಸರ್ಕಾರದ ಯೋಜನೆಗಳು

    ಖಾತೆಯಲ್ಲಿ 10 ಸಾವಿರ ಇರುವವರು ಬಡವರಲ್ಲ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮಿಶನ್‌ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್‌ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್‌ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್‌ಗಳು ನಿರ್ಧರಿಸಬಹುದಾಗಿದೆ.

  • ಆರೋಗ್ಯ

    ಕಪ್ಪು ಉಪ್ಪಿನ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮ್ಗೆಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.