ಉಪಯುಕ್ತ ಮಾಹಿತಿ

ನೀವು ಮದುವೆಯಾಗುವ ಹುಡುಗಿಯ ಕಾಲಿನ ಎರಡನೆಯ ಬೆರಳು ಉದ್ದವಿದ್ದರೆ ಏನಾಗುತ್ತದೆ ಗೊತ್ತಾ..!

782

ಈಗಿನ ಕಾಲದಲ್ಲಿ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಆಲೋಚನೆಗಳನ್ನ ಇಟ್ಟುಕೊಂಡಿರುತ್ತಾರೆ, ತಾನು ಮದುವೆಯಾಗುವ ಸುಂದರವಾಗಿರಬೇಕು, ಒಳ್ಳೆಯ ಗುಣವನ್ನ ಹೊಂದಿರಬೇಕು ಮತ್ತು ಸಂಪ್ರದಾಯಸ್ಥ ಮನೆಯಿಂದ ಬರಬೇಕು ಎಂದು ಬಹಳ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ನಿರೀಕ್ಷೆಯನ್ನ ಹೊಂದಿರುತ್ತಾರೆ. ಇನ್ನು ಮುಖ್ಯವಾಗಿ ಕಾಲಿನ ಎರಡನೆಯ ಬೆರಳು ಉದ್ದವಾಗಿರುವ ಹುಡುಗಿಯರನ್ನ ಮದುವೆಯಾದರೆ ಅವರ ಜೀವನ ಹೇಗಿರುತ್ತದೆ ಮತ್ತು ಕಾಲಿನ ಬೆರಳಿನ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ ಅನ್ನುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಮುಂದೆ ಮದುವೆಯಾಗಲಿರುವ ಎಲ್ಲಾ ಪುರುಷರಿಗೆ ತಲುಪಿಸಿ.

ಕಾಲಿನ ಹೆಬ್ಬೆರಳುಗಳು ಒಂದಕ್ಕಿಂತ ಒಂದು ಬೇರೆ ಬೇರೆಯಾಗಿರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ, ಇನ್ನು ಕಾಲಿನ ಎರಡನೆಯ ಎರಡು ಮದ್ಯ ಬೆರಳಿಗಿಂದ ಉದ್ದವಾಗಿದ್ದರೆ ಅಥವಾ ಹೆಬ್ಬೆಟ್ಟು ಉದ್ದವಾಗಿದ್ದರೆ ಏನೆಲ್ಲಾ ಆಗುತ್ತದೆ ಅನ್ನುವ ಸಂಶಯ ಎಲ್ಲರಿಗೂ ಇದ್ದೆ ಇರುತ್ತದೆ. ಯಾರ ಹೆಬ್ಬೆರಳು ಬಹಳಷ್ಟು ಉದ್ದವಾಗಿರುತ್ತದೆಯೋ ಅವರು ಬಹಳ ಬುದ್ಧಿವಂತರಾಗಿರುತ್ತಾರೆ ಮತ್ತು ಅವರಲ್ಲಿ ಸೃಜನಾತ್ಮಕತೆ ಹೆಚ್ಚಾಗಿ ಇರುತ್ತದೆ. ಇನ್ನು ಎಲ್ಲಾ ಬೆರಳುಗಳಿಗಿಂತ ಹೆಬ್ಬೆಟ್ಟು ದೊಡ್ಡದಾಗಿದ್ದರೆ ಅವರ ಬಳಿ ನಾಯಕತ್ವದ ಗುಣ ಹೆಚ್ಚಾಗಿ ಇರುತ್ತದೆ ಎಂದು ಹೇಳುತ್ತಿದೆ ಜ್ಯೋತಿಷ್ಯ ಶಾಸ್ತ್ರ ಮತ್ತು ಹೆಬ್ಬೆಟ್ಟಿನ ಪಕ್ಕದ ಬೆರಳು ಉದ್ದವಾಗಿದ್ದರೆ ಅವರು ಬಹಳ ಬುದ್ಧಿವಂತರಾಗಿರುತ್ತಾರೆ ಅಷ್ಟೇ ಅಲ್ಲದೆ ಇವರು ಕೂಡ ನಾಯಕತ್ವದ ಗುಣವನ್ನ ಹೊಂದಿರುತ್ತಾರೆ.

ಇನ್ನು ಈ ಹುಡುಗಿಯರು ತಾನು ಮದುವೆಯಾದ ಹುಡುಗನನ್ನ ತುಂಬಾ ಕಾಳಜಿಯಿಂದ ನೋಡಿಕೊಳ್ಳುತ್ತಾರೆ ಮತ್ತು ಅವನ ಕಷ್ಟಕ್ಕೆ ಹೆಗಲು ಕೊಟ್ಟು ನಿಲ್ಲುತ್ತಾರೆ. ಇನ್ನು ಹೆಬ್ಬೆಟ್ಟಿನ ಪಕ್ಕದ ಬೆರಳು ಚಿಕ್ಕದಾಗಿದ್ದರೆ ಆ ಹುಡುಗಿಯರು ಬಹಳ ಹೊಂದಾಣಿಕೆಯ ಸ್ವಭಾವನ್ನ ಹೊಂದಿರುತ್ತಾರೆ ಮತ್ತು ತುಂಬಾ ಮೃದು ಸ್ವಭಾವದ ಮನಸ್ಸಿನವರಾಗಿರುತ್ತಾರೆ, ಇನ್ನು ಗುಣಲಕ್ಷಣವನ್ನ ಹೊಂದಿರುವ ಹುಡುಗಿಯರು ತನ್ನ ಅತ್ತೆ ಮತ್ತು ಮಾವನನ್ನ ತನ್ನ ತಂದೆ ತಾಯಿಗಿಂತ ಹೆಚ್ಚಾಗಿ ನೋಡಿಕೊಳ್ಳುತ್ತಾರೆ.

ಇನ್ನು ಇಂತಹ ಮಹಿಳೆಯರು ಜೀವನದಲ್ಲಿ ಗಂಡನ ಜೊತೆ ಸೇರಿ ಏನಾದರು ಸಾಧನೆಯನ್ನ ಮಾಡುತ್ತಾರೆ ಮತ್ತು ತನ್ನ ಪತಿಯ ಸುಖ ಮತ್ತು ದುಃಖದಲ್ಲಿ ಸಮನಾದ ಪಾಲನ್ನ ತೆಗೆದುಕೊಳ್ಳುತ್ತಾರೆ, ಈ ಹುಡುಗಿಯರಿಗೆ ಸರ್ವಸ್ವವೇ ತನ್ನ ಪತಿಯಾಗಿರುತ್ತಾನೆ ಮತ್ತು ತನ್ನ ಪತಿಗಾಗಿ ಜೀವವನ್ನೆ ಕೊಡಲು ಕೂಡ ತಯಾರಿರುತ್ತಾರೆ ಈ ಗುಣಲಕ್ಷಣವನ್ನ ಹೊಂದಿರುವ ಮಹಿಳೆಯರು.

ಇನ್ನು ಈ ಗುಣಲಕ್ಷಣವನ್ನ ಹೊಂದಿರುವ ಹುಡುಗಿಯರನ್ನ ಮದುವೆ ಯಾದರೆ ಅವರು ಜೀವನದಲ್ಲಿ ಏನೇ ಕಷ್ಟ ಬಂದರು ಅದನ್ನ ನಿಭಾಯಿಸಿಕೊಂಡು ಹೋಗುತ್ತಾರೆ ಮತ್ತು ತುಂಬಾ ದೃಢತೆಯಿಂದ ಇರುತ್ತಾರೆ. ಇನ್ನು ಈ ಗುಣಲಕ್ಷಣವನ್ನ ಹೊಂದಿರುವ ಹುಡುಗಿಯರಲ್ಲಿ ಯಾರು ಊಹಿಸಲಾಗದ ಶಕ್ತಿ ಇರುತ್ತದೆ ಎಂದು ಹೇಳುತ್ತಿದೆ ಜ್ಯೋತಿಷ್ಯ ಶಾಸ್ತ್ರ ಮತ್ತು ಇಂತಹ ಹುಡುಗಿಯರು ತಾನು ಮದುವೆಯಾಗಿ ಹೋದ ಕುಟುಂಬಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನ ಕೊಡುತ್ತಾರೆ ಮತ್ತು ಅವರ ಕುಟುಂಬವನ್ನ ತನ್ನ ಕುಟುಂಬಕ್ಕಿಂತ ಹೆಚ್ಚಾಗಿ ನೋಡಿಕೊಳ್ಳುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಮುಂದೆ ರೈತರಿಗೆ ಸಿಗಲಿದೆ ಬಂಪರ್ ಆಫರ್ … ಏನೆಂದು ತಿಳಿಯಿರಿ..?

    ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ|  2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ|  ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…

  • ಉಪಯುಕ್ತ ಮಾಹಿತಿ

    ನಿಮ್ಮ ಕೂದಲು ತುಂಬಾನೆ ಬಿಳಿಯಾಗಿದೆ ಎಂದು ನಿಮ್ಗೆ ಅನಿಸುತ್ತಿದೆಯಾ..?ಏನು ಮಾಡಬೇಕು ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.

  • ಸಿನಿಮಾ

    ಸಿನಿಮಾ ರಸಿಕರೇ ಅಪ್ಪಿ ತಪ್ಪಿ ಇವತ್ತು ಚಿತ್ರಮಂದಿರಗಳ ಕಡೆ ಹೋಗಬೇಡಿ.!ಏಕೆ ಗೊತ್ತಾ.?ಮುಂದೆ ನೋಡಿ…

    ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.

  • inspirational

    ವಾಟ್ಸಪ್ ಗ್ರೂಪ್ ಸ್ನೇಹಿತರಿಂದ ನೆರೆ ಸಂತ್ರಸ್ತ ಪ್ರದೇಶದ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ…!

    ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್‌ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…

  • ಸುದ್ದಿ

    ಈ ಬ್ಯಾಗ್ ಬೆಲೆಗೆ ಒಂದು ಮನೆಯನ್ನು ಖರೀದಿ ಮಾಡ್ಬಹುದು…!

    ಕೈ ಚೀಲ ( ಹ್ಯಾಂಡ್ ಬ್ಯಾಗ್) ಮಹಿಳೆಯರ ಅಚ್ಚುಮೆಚ್ಚಿನ ವಸ್ತುಗಳಲ್ಲಿ ಒಂದು. ಸುಂದರ ಹ್ಯಾಂಡ್ ಬ್ಯಾಗ್ ಖರೀದಿ ಮಾಡಲು ಮಹಿಳೆಯರು ಇಷ್ಟಪಡ್ತಾರೆ. ಹಣವುಳ್ಳವರು ಲಕ್ಷಾಂತರ ರೂಪಾಯಿ ಮೌಲ್ಯದ ಹ್ಯಾಂಡ್ ಬ್ಯಾಗ್ ಖರೀದಿ ಮಾಡ್ತಾರೆ. ಆದ್ರೆ ಈ ಬ್ಯಾಗ್ ಬೆಲೆ ಕೇಳಿದ್ರೆ ದಂಗಾಗ್ತಿರಾ. ಈ ಕೈಚೀಲ ಸಾವಿರ, ಎರಡು ಸಾವಿರಕ್ಕಲ್ಲ, ಒಂದು ಕೋಟಿ 44 ಲಕ್ಷ ರೂಪಾಯಿಗೆ ಹರಾಜಾಗಿದೆ. ವಿಶ್ವದ ಅತ್ಯಂತ ದುಬಾರಿ ಕೈಚೀಲಗಳಲ್ಲಿ ಒಂದಾಗಿರುವ ಇದಕ್ಕೆ ದಿ 2015 ಹಿಮಾಲಯ್ ನಿಲೋಟಿಕಸ್ ಕ್ರೊಕೊಡಯಲ್ ಬರ್ಕಿನ್ 35 ಎಂದು…

  • ಸುದ್ದಿ

    ಕಾಡಿನ ನಾಶವಾಗುತ್ತಿರುವ ಹಿನ್ನೆಲೆ ಬಗ್ಗೆ ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಹೇಳಿದ್ದೇನು..?

    ನೀರಿನ  ಸಂರಕ್ಷಣೆಗಾಗಿ ನ್ಯೂಸ್ ​18 ಹಮ್ಮಿಕೊಂಡಿರುವ  #Mission Paani ಆಂದೋಲನ  ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್​ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್​ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು. ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ….