ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ವಾಸ್ತು ಪ್ರಕಾರವಾಗಿ ಉತ್ತರ ದಿಕ್ಕಿಗೆ ತಲೆಯನ್ನ ಹಾಕಿ ಮಲಗಬಾರದು, ಇನ್ನು ಉತ್ತರ ದಿಕ್ಕಿಗೆ ತಲೆಯನ್ನ ಹಾಕಿ ಮಲಗುವುದರಿಂದ ಜೀವನದಲ್ಲಿ ತೊಂದರೆಯನ್ನ ಎದುರಿಸಬೆಳಗುತ್ತದೆ ಮತ್ತು ನಿಮಗೆ ನಿದ್ರೆ ಸರಿಯಾಗಿ ಬಾರದೆ ಕೆಟ್ಟ ಕನಸುಗಳು ಬೀಳುತ್ತದೆ. ಇನ್ನು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಉತ್ತರ ದಿಕ್ಕಿಗೆ ತಲೆಯನ್ನ ಹಾಕಿ ಮಲಗಬಾರದು ಮತ್ತು ಈ ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ನಿಮ್ಮ ದಿನನಿತ್ಯದ ಜೀವನದಲ್ಲಿ ಅನೇಕ ತೊಂದರೆಗಳು ಎದುರಾಗುತ್ತದೆ. ಇನ್ನು ವೈಜ್ಞಾನಿಕವಾಗಿ ಹೇಳಬೇಕು ಅಂದರೆ ಭೂಮಿಗೆ ಆಯಸ್ಕಾಅಂತ ಗುಣವು ದಕ್ಷಿಣ ದಿಕ್ಕಿನಿಂದ ಉತ್ತರಕ್ಕೆ ಚಲಿಸುವುದರಿಂದ ಉತ್ತರ ದಿಕ್ಕಿಗೆ ತಲೆಯನ್ನ ಹಾಕಿದರೆ ಎದ್ದು ನಮ್ಮ ಮೆದುಳಿನ ಮೇಲೆ ಭಾರಿ ಪರಿಣಾಮವನ್ನ ಬೀರುತ್ತದೆ. ಈ ಕಾರಣಕ್ಕೆ ಉತ್ತರ ದಿಕ್ಕಿಗೆ ಯಾವುದೇ ಕಾರಣಕ್ಕೂ ತಲೆಯನ್ನ ಹಾಕಿ ಮಲಗಬಾರದು.
ಇನ್ನು ಅನಾರೋಗ್ಯದಿಂದ ಬಳಲುತ್ತಿರುವವರು ಪೂರ್ವ ದಿಕ್ಕಿಗೆ ತಲೆಯನ್ನ ಹಾಕಿ ಮಲಗುವುದು ಬಹಳ ಒಳ್ಳೆಯದು ಮತ್ತು ವಿದ್ಯಾರ್ಥಿಗಳಿಗೂ ಕೂಡ ತುಂಬಾ ಒಳ್ಳೆಯದು. ಇನ್ನು ಪಶ್ಚಿಮ ದಿಕ್ಕಿಗೆ ತಲೆಯನ್ನ ಹಾಕಿ ಮಲಬಾರದು, ಈ ದಿಕ್ಕಿಗೆ ತಲೆಯನ್ನ ಹಾಕಿದರೆ ಅನೇಕ ತೊಂದರೆಗಳನ್ನ ನೀವು ಎದುರಿಸಬೇಕಾಗುತ್ತದೆ ಮತ್ತು ಇದು ಸೂರ್ಯ ಮುಳುಗುವ ದಿಕ್ಕು ಆಗುವುದರಿಂದ ಯಾವುದೇ ಕಾರಣಕ್ಕೂ ಈ ದಿಕ್ಕಿಗೆ ತಲೆಯನ್ನ ಹಾಕಿ ಮಲಗಬಾರದು. ಇನ್ನು ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ನೆಗೆಟಿವ್ ಎನೆರ್ಜಿಗಳು ನಮ್ಮ ಮೇಲೆ ದಾಳಿ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ಸ್ನೇಹಿತರೆ ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ತಪ್ಪದೆ ಎಲ್ಲರಿಗೂ ತಲುಪಿಸಿ.
ಇನ್ನು ರಾತ್ರಿ ಮಲಗುವಾಗ ದಕ್ಷಿಣ ದಿಕ್ಕಿಗೆ ತಲೆಯನ್ನ ಹಾಕಿದರೆ ತುಂಬಾ ಒಳ್ಳೆಯದು ಮತ್ತು ವಾಸ್ತು ಶಾಸ್ತ್ರ ಕೂಡ ಇದನ್ನೇ ಹೇಳುತ್ತದೆ, ಇನ್ನು ದಕ್ಷಿಣ ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ಜೀವನದಲ್ಲಿ ನೀವು ಯಶಸ್ಸನ್ನ ಸಾಧಿಸುತ್ತೀರಿ. ಇನ್ನು ಈ ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ಮನೆಯಲ್ಲಿ ಕೌಟುಂಬಿಕ ಸಮಸ್ಯೆಗಳು ನಿವಾರಣೆ ಆಗಲಿದೆ. ಇನ್ನು ಪೂರ್ವ ದಿಕ್ಕಿಗೆ ತಲೆಯನ್ನ ಹಾಕಿ ಮಲಗುವುದು ತುಂಬಾ ಒಳ್ಳೆಯದು ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತಿದೆ, ಇನ್ನು ಈ ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ಜೀವನದಲ್ಲಿ ಇರುವ ಕಷ್ಟಗಳು ನಿವಾರಣೆ ಆಗುತ್ತದೆ ಮತ್ತು ಒಳ್ಳೆಯ ಚೈತನ್ಯ ಮೂಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್. ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ…
ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…
ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್ ಆಗಬೇಕೆನ್ನುವವರು ಡಯಟಿಂಗ್ ಲಿಸ್ಟ್ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್ಪರ್ಟ್ಸ್. ಇದು…
ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.
ಆನ್ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್ಮಿ ನೋಟ್ 4 ಸ್ಮಾರ್ಟ್ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ….
ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ…