ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ವಾಸ್ತು ಪ್ರಕಾರವಾಗಿ ಉತ್ತರ ದಿಕ್ಕಿಗೆ ತಲೆಯನ್ನ ಹಾಕಿ ಮಲಗಬಾರದು, ಇನ್ನು ಉತ್ತರ ದಿಕ್ಕಿಗೆ ತಲೆಯನ್ನ ಹಾಕಿ ಮಲಗುವುದರಿಂದ ಜೀವನದಲ್ಲಿ ತೊಂದರೆಯನ್ನ ಎದುರಿಸಬೆಳಗುತ್ತದೆ ಮತ್ತು ನಿಮಗೆ ನಿದ್ರೆ ಸರಿಯಾಗಿ ಬಾರದೆ ಕೆಟ್ಟ ಕನಸುಗಳು ಬೀಳುತ್ತದೆ. ಇನ್ನು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಉತ್ತರ ದಿಕ್ಕಿಗೆ ತಲೆಯನ್ನ ಹಾಕಿ ಮಲಗಬಾರದು ಮತ್ತು ಈ ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ನಿಮ್ಮ ದಿನನಿತ್ಯದ ಜೀವನದಲ್ಲಿ ಅನೇಕ ತೊಂದರೆಗಳು ಎದುರಾಗುತ್ತದೆ. ಇನ್ನು ವೈಜ್ಞಾನಿಕವಾಗಿ ಹೇಳಬೇಕು ಅಂದರೆ ಭೂಮಿಗೆ ಆಯಸ್ಕಾಅಂತ ಗುಣವು ದಕ್ಷಿಣ ದಿಕ್ಕಿನಿಂದ ಉತ್ತರಕ್ಕೆ ಚಲಿಸುವುದರಿಂದ ಉತ್ತರ ದಿಕ್ಕಿಗೆ ತಲೆಯನ್ನ ಹಾಕಿದರೆ ಎದ್ದು ನಮ್ಮ ಮೆದುಳಿನ ಮೇಲೆ ಭಾರಿ ಪರಿಣಾಮವನ್ನ ಬೀರುತ್ತದೆ. ಈ ಕಾರಣಕ್ಕೆ ಉತ್ತರ ದಿಕ್ಕಿಗೆ ಯಾವುದೇ ಕಾರಣಕ್ಕೂ ತಲೆಯನ್ನ ಹಾಕಿ ಮಲಗಬಾರದು.
ಇನ್ನು ಅನಾರೋಗ್ಯದಿಂದ ಬಳಲುತ್ತಿರುವವರು ಪೂರ್ವ ದಿಕ್ಕಿಗೆ ತಲೆಯನ್ನ ಹಾಕಿ ಮಲಗುವುದು ಬಹಳ ಒಳ್ಳೆಯದು ಮತ್ತು ವಿದ್ಯಾರ್ಥಿಗಳಿಗೂ ಕೂಡ ತುಂಬಾ ಒಳ್ಳೆಯದು. ಇನ್ನು ಪಶ್ಚಿಮ ದಿಕ್ಕಿಗೆ ತಲೆಯನ್ನ ಹಾಕಿ ಮಲಬಾರದು, ಈ ದಿಕ್ಕಿಗೆ ತಲೆಯನ್ನ ಹಾಕಿದರೆ ಅನೇಕ ತೊಂದರೆಗಳನ್ನ ನೀವು ಎದುರಿಸಬೇಕಾಗುತ್ತದೆ ಮತ್ತು ಇದು ಸೂರ್ಯ ಮುಳುಗುವ ದಿಕ್ಕು ಆಗುವುದರಿಂದ ಯಾವುದೇ ಕಾರಣಕ್ಕೂ ಈ ದಿಕ್ಕಿಗೆ ತಲೆಯನ್ನ ಹಾಕಿ ಮಲಗಬಾರದು. ಇನ್ನು ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ನೆಗೆಟಿವ್ ಎನೆರ್ಜಿಗಳು ನಮ್ಮ ಮೇಲೆ ದಾಳಿ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ಸ್ನೇಹಿತರೆ ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ತಪ್ಪದೆ ಎಲ್ಲರಿಗೂ ತಲುಪಿಸಿ.
ಇನ್ನು ರಾತ್ರಿ ಮಲಗುವಾಗ ದಕ್ಷಿಣ ದಿಕ್ಕಿಗೆ ತಲೆಯನ್ನ ಹಾಕಿದರೆ ತುಂಬಾ ಒಳ್ಳೆಯದು ಮತ್ತು ವಾಸ್ತು ಶಾಸ್ತ್ರ ಕೂಡ ಇದನ್ನೇ ಹೇಳುತ್ತದೆ, ಇನ್ನು ದಕ್ಷಿಣ ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ಜೀವನದಲ್ಲಿ ನೀವು ಯಶಸ್ಸನ್ನ ಸಾಧಿಸುತ್ತೀರಿ. ಇನ್ನು ಈ ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ಮನೆಯಲ್ಲಿ ಕೌಟುಂಬಿಕ ಸಮಸ್ಯೆಗಳು ನಿವಾರಣೆ ಆಗಲಿದೆ. ಇನ್ನು ಪೂರ್ವ ದಿಕ್ಕಿಗೆ ತಲೆಯನ್ನ ಹಾಕಿ ಮಲಗುವುದು ತುಂಬಾ ಒಳ್ಳೆಯದು ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತಿದೆ, ಇನ್ನು ಈ ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ಜೀವನದಲ್ಲಿ ಇರುವ ಕಷ್ಟಗಳು ನಿವಾರಣೆ ಆಗುತ್ತದೆ ಮತ್ತು ಒಳ್ಳೆಯ ಚೈತನ್ಯ ಮೂಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು….
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….
ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ… ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ…
ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…
ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ.
ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು. ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ…