ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ .
ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು ಶೃಂಗೇರಿಗೆ ಪುರಾತನ ಕಾಲದಲ್ಲಿ ಶೃಂಗಗಿರಿ ಎಂದು ಕರೆಯಲಾಗುತ್ತಿತ್ತು ಮತ್ತು ಇಲ್ಲಿನ ಗಿರಿಗಳು ಗೋವಿನ ಕೊಂಬಿನ ಆಕಾರದಲ್ಲಿ ಇರುವುದರಿಂದ ಇದಕ್ಕೆ ಶೃಂಗೇರಿ ಎಂದು ಹೆಸರು ಬಂದಿತ್ತು ಅಂತ ಹೇಳುತ್ತಾರೆ. ದೇಶ ಮತ್ತು ವಿದೇಶಗಳಿಂದ ಇಲ್ಲಿಗೆ ಲಕ್ಷಾಂತರ ಭಕ್ತರು ಬಂದು ಶಾರದಾ ಮಾತೆಯ ದರ್ಶನವನ್ನ ಮಾಡಿ ಹೋಗುತ್ತಾರೆ.
ಇನ್ನು ಜನರಿಗೆ ವಿದ್ಯೆ ಮತ್ತು ಬುದ್ದಿಯನ್ನ ಕೊಡುವ ಶಾರದಾ ಮಾತೆ ಇಲ್ಲಿ ಬಂದು ನೆಲೆಸಿದ್ದು ಯಾಕೆ, ಇನ್ನು ಶಂಕರಾಚಾರ್ಯರು ಈ ಕ್ಷೇತ್ರವನ್ನ ಸ್ಥಾಪನೆ ಮಾಡಲು ಇದ್ದ ಬಲವಾದ ಕಾರಣ ಏನು ಮತ್ತು ಈ ಪುಣ್ಯ ಕ್ಷೇತ್ರದ ವಿಶೇಷತೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಾಮಗೆ ತಿಳಿಸಿ. ಅಕ್ಷರಗಳ ಅಭ್ಯಾಸಕ್ಕೆ ಶೃಂಗೇರಿ ಶಾರದಾಂಭೆ ತುಂಬಾ ಫೇಮಸ್ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ತುಂಗಾ ನದಿಯ ದಡದಲ್ಲಿ ಇರುವ ಇರುವ ಈ ದೇವಸ್ಥಾನ ಬಹಳ ವಿಶೇಷತೆಗಳನ್ನ ಹೊಂದಿದೆ.
ಮತ್ತೊಂದು ಕಾರಣ ಹೇಳುವುದಾದರೆ ಇಲ್ಲಿ ರಷ್ಯಾ ಮುನಿಗಳು ತಪಸ್ಸನ್ನು ಮಾಡುತ್ತಿದ್ದರು ಮತ್ತು ಈ ಊರಿನಲ್ಲಿ ಮಳೆ ಬರದೆ ಬರಗಾಲ ಬಂದಾಗ ಮುನಿಗಳು ತಪಸ್ಸು ಮಾಡಿ ಇಲ್ಲಿಗೆ ಮಳೆ ತಂದರು ಎಂದು ಹೇಳಲಾಗುವುದು ಮತ್ತು ಆ ಕಾರಣಕ್ಕಾಗಿಯೇ ಈ ಒಂದು ಊರನ್ನು ಶೃಂಗೇರಿ ಎಂದು ಕರೆದರು ಅಂತ ಕೂಡ ಹೇಳಲಾಗುತ್ತದೆ. ಇನ್ನು ಕೆಲವು ಮೂಲಗಳ ಇಲ್ಲಿನ ಗಿರಿಗಳು ಗೋವಿನ ಕೊಂಬಿಗೆ ಹೋಲುವುದರಿಂದ ಈ ಊರನ್ನ ಶೃಂಗೇರಿ ಎಂದು ಕರೆಯಲಾಗುತ್ತದೆ, ಇನ್ನು ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ದೇಶವನ್ನ ಸುತ್ತಿದ ಶಂಕರಾಚಾರ್ಯರು ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪೀಠಗಳನ್ನ ಸ್ಥಾಪನೆ ಮಾಡುತ್ತಾರೆ ಮತ್ತು ಆ ಪೀಠಗಳಲ್ಲಿ ಶೃಂಗೇರಿ ಕೂಡ ಒಂದು.
ಹೌದು ದೇಶ ಪರ್ಯಟನೆಯಲ್ಲಿ ಮುಳುಗಿದ್ದ ಶಂಕರಾಚಾರ್ಯರು ತುಂಬಾ ತೀರದ ಶೃಂಗೇರಿಗೆ ಬಂದಾಗ ಅವರಿಗೆ ಶಾಕ್ ಕೊಡುವಂತರ ಒಂದು ವಿಷಯ ಅವರ ಎದುರು ನಡೆಯುತ್ತದೆ. ಹೌದು ಸ್ನೇಹಿತರೆ ಕಾಳಿಂಗ ಸರ್ಪ ಬಿಸಿಲಿನಿಂದ ಬೇಸತ್ತಿದ್ದ ಗರ್ಭಿಣಿ ಕಪ್ಪೆಗೆ ತನ್ನ ಹೆಡೆಯನ್ನ ಎತ್ತಿ ನೆರಳನ್ನ ಕೊಡುತ್ತಿತ್ತು, ಇದನ್ನ ಕಂಡ ಶಂಕರಾಚಾರ್ಯರು ಪರಸ್ಪರ ಶತ್ರುಗಳಾದ ಹಾವು ಮತ್ತು ಕಪ್ಪೆಗಳೇ ಸ್ನೇಹದಿಂದ ವರ್ತಿಸುತ್ತಿದೆ ಮತ್ತು ಇದಕ್ಕಿಂತ ಪುಣ್ಯ ಕ್ಷೇತ್ರ ಇನ್ನೊಂದು ಇಲ್ಲಾ ಅನ್ನುವ ನಿರ್ಧಾರಕ್ಕೆ ಬಂದ ಈ ಜಾಗದಲ್ಲಿ ಶಾರದಾ ಪೀಠವನ್ನ ಸ್ಥಾಪನೆ ಮಾಡುತ್ತಾರೆ.
ಶಂಕರಾಚಾರ್ಯರು ಇಲ್ಲಿ ಪೀಠವನ್ನ ಸ್ಥಾನೇ ಮಾಡಿದರು ಆದರೆ ವಿಜನಗರ ಸಾಮ್ರಾಜ್ಯದ ಅರಸರುಗಳಾದ ಹಕ್ಕಾ ಬುಕ್ಕರು ಇಲ್ಲಿ ದೇಗುಲವನ್ನ ನಿರ್ಮಾಣ ಮಾಡಿದರು ಎನ್ನಲಾಗುತ್ತಿದೆ, ಆದರೆ ಈ ದೇಗುವ ಹೊಯ್ಸಳರ ಕಾಲದಲ್ಲೇ ನಿರ್ಮಾಣ ಆಗಿದೆ ಎಂದು ವಾಸ್ತು ಶಿಲ್ಪ ಹೇಳುತ್ತಿದೆ. ಇನ್ನು ಈಗ ಶೃಂಗೇರಿಯಲ್ಲಿ ಹೊಸ ದೇವಸ್ಥಾನ ಸ್ಥಾಪನೆ ಆಗಿದ್ದರು ಹಳೆ ದೇಗುಲ ಇನ್ನು ಇದೆ ಮತ್ತು ಇಲ್ಲಿ ಹಲವಾರು ದೇವರುಗಳ ಸಾನಿಧ್ಯ ಇದೆ, ಇನ್ನು ದೇವಸ್ಥಾನದ ಪಕ್ಕದಲ್ಲಿ ಇರುವ ತುಂಗಾ ನದಿ ದಡದಲ್ಲಿ ರಾಶಿ ಸುಂದರವಾದ ಕಪ್ಪು ಮೀನುಗಳಿವೆ ಮತ್ತು ಈ ಮೀನುಗಳನ್ನ ದೇವರ ಮೀನುಗಳೆಂದು ಕರೆಯುತ್ತಾರೆ, ಇನ್ನು ಹಿಂದೆ ಯಾರೋ ಈ ಮೀನನ್ನ ಹಿಡಿದುಕೊಂಡು ಹೋದಾಗ ಅವರು ಮಾಡಿದ ಪದಾರ್ಥಗಳೆಲ್ಲಾ ರಕ್ತ ಆಯಿತು ಅನ್ನುವ ದಂತ ಕಥೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಲ್ಲಿ ಎಂತಹ ವಿಚಿತ್ರ ಜನಗಳಿರುತ್ತಾರೆ ಎಂದ್ರೆ ಯಾವಾಗ ಏನ್ ಮಾಡ್ತಾರೆ ಅಂತ ಸ್ವತಃ ಅವರಿಗೆ ಗೊತ್ತಿರುವುದಿಲ್ಲ. ಯಾಕೆಂದ್ರೆ ನಮ್ಮ ದೇಶದಲ್ಲಿ ಈಗಾಗಲೇ ಕ್ಯಾಶ್ ಲೆಸ್ ವ್ಯವಹಾರ ನಡೆಯುತ್ತಿದೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬರು ಕಾರೊಂದೊನ್ನು ಖರೀದಿಸಲು ಚೀಲದ ತುಂಬಾ ಹಣ ತುಂಬಿಕೊಂಡು ಹೋಗಿದ್ದಾರೆ.
ಚಿತ್ರ ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ಚಿತ್ರರಂಗ ವಲಯದಿಂದ ಸಹ ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ…
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.
ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ…