ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ .
ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು ಶೃಂಗೇರಿಗೆ ಪುರಾತನ ಕಾಲದಲ್ಲಿ ಶೃಂಗಗಿರಿ ಎಂದು ಕರೆಯಲಾಗುತ್ತಿತ್ತು ಮತ್ತು ಇಲ್ಲಿನ ಗಿರಿಗಳು ಗೋವಿನ ಕೊಂಬಿನ ಆಕಾರದಲ್ಲಿ ಇರುವುದರಿಂದ ಇದಕ್ಕೆ ಶೃಂಗೇರಿ ಎಂದು ಹೆಸರು ಬಂದಿತ್ತು ಅಂತ ಹೇಳುತ್ತಾರೆ. ದೇಶ ಮತ್ತು ವಿದೇಶಗಳಿಂದ ಇಲ್ಲಿಗೆ ಲಕ್ಷಾಂತರ ಭಕ್ತರು ಬಂದು ಶಾರದಾ ಮಾತೆಯ ದರ್ಶನವನ್ನ ಮಾಡಿ ಹೋಗುತ್ತಾರೆ.
ಇನ್ನು ಜನರಿಗೆ ವಿದ್ಯೆ ಮತ್ತು ಬುದ್ದಿಯನ್ನ ಕೊಡುವ ಶಾರದಾ ಮಾತೆ ಇಲ್ಲಿ ಬಂದು ನೆಲೆಸಿದ್ದು ಯಾಕೆ, ಇನ್ನು ಶಂಕರಾಚಾರ್ಯರು ಈ ಕ್ಷೇತ್ರವನ್ನ ಸ್ಥಾಪನೆ ಮಾಡಲು ಇದ್ದ ಬಲವಾದ ಕಾರಣ ಏನು ಮತ್ತು ಈ ಪುಣ್ಯ ಕ್ಷೇತ್ರದ ವಿಶೇಷತೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಾಮಗೆ ತಿಳಿಸಿ. ಅಕ್ಷರಗಳ ಅಭ್ಯಾಸಕ್ಕೆ ಶೃಂಗೇರಿ ಶಾರದಾಂಭೆ ತುಂಬಾ ಫೇಮಸ್ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ತುಂಗಾ ನದಿಯ ದಡದಲ್ಲಿ ಇರುವ ಇರುವ ಈ ದೇವಸ್ಥಾನ ಬಹಳ ವಿಶೇಷತೆಗಳನ್ನ ಹೊಂದಿದೆ.
ಮತ್ತೊಂದು ಕಾರಣ ಹೇಳುವುದಾದರೆ ಇಲ್ಲಿ ರಷ್ಯಾ ಮುನಿಗಳು ತಪಸ್ಸನ್ನು ಮಾಡುತ್ತಿದ್ದರು ಮತ್ತು ಈ ಊರಿನಲ್ಲಿ ಮಳೆ ಬರದೆ ಬರಗಾಲ ಬಂದಾಗ ಮುನಿಗಳು ತಪಸ್ಸು ಮಾಡಿ ಇಲ್ಲಿಗೆ ಮಳೆ ತಂದರು ಎಂದು ಹೇಳಲಾಗುವುದು ಮತ್ತು ಆ ಕಾರಣಕ್ಕಾಗಿಯೇ ಈ ಒಂದು ಊರನ್ನು ಶೃಂಗೇರಿ ಎಂದು ಕರೆದರು ಅಂತ ಕೂಡ ಹೇಳಲಾಗುತ್ತದೆ. ಇನ್ನು ಕೆಲವು ಮೂಲಗಳ ಇಲ್ಲಿನ ಗಿರಿಗಳು ಗೋವಿನ ಕೊಂಬಿಗೆ ಹೋಲುವುದರಿಂದ ಈ ಊರನ್ನ ಶೃಂಗೇರಿ ಎಂದು ಕರೆಯಲಾಗುತ್ತದೆ, ಇನ್ನು ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ದೇಶವನ್ನ ಸುತ್ತಿದ ಶಂಕರಾಚಾರ್ಯರು ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪೀಠಗಳನ್ನ ಸ್ಥಾಪನೆ ಮಾಡುತ್ತಾರೆ ಮತ್ತು ಆ ಪೀಠಗಳಲ್ಲಿ ಶೃಂಗೇರಿ ಕೂಡ ಒಂದು.
ಹೌದು ದೇಶ ಪರ್ಯಟನೆಯಲ್ಲಿ ಮುಳುಗಿದ್ದ ಶಂಕರಾಚಾರ್ಯರು ತುಂಬಾ ತೀರದ ಶೃಂಗೇರಿಗೆ ಬಂದಾಗ ಅವರಿಗೆ ಶಾಕ್ ಕೊಡುವಂತರ ಒಂದು ವಿಷಯ ಅವರ ಎದುರು ನಡೆಯುತ್ತದೆ. ಹೌದು ಸ್ನೇಹಿತರೆ ಕಾಳಿಂಗ ಸರ್ಪ ಬಿಸಿಲಿನಿಂದ ಬೇಸತ್ತಿದ್ದ ಗರ್ಭಿಣಿ ಕಪ್ಪೆಗೆ ತನ್ನ ಹೆಡೆಯನ್ನ ಎತ್ತಿ ನೆರಳನ್ನ ಕೊಡುತ್ತಿತ್ತು, ಇದನ್ನ ಕಂಡ ಶಂಕರಾಚಾರ್ಯರು ಪರಸ್ಪರ ಶತ್ರುಗಳಾದ ಹಾವು ಮತ್ತು ಕಪ್ಪೆಗಳೇ ಸ್ನೇಹದಿಂದ ವರ್ತಿಸುತ್ತಿದೆ ಮತ್ತು ಇದಕ್ಕಿಂತ ಪುಣ್ಯ ಕ್ಷೇತ್ರ ಇನ್ನೊಂದು ಇಲ್ಲಾ ಅನ್ನುವ ನಿರ್ಧಾರಕ್ಕೆ ಬಂದ ಈ ಜಾಗದಲ್ಲಿ ಶಾರದಾ ಪೀಠವನ್ನ ಸ್ಥಾಪನೆ ಮಾಡುತ್ತಾರೆ.
ಶಂಕರಾಚಾರ್ಯರು ಇಲ್ಲಿ ಪೀಠವನ್ನ ಸ್ಥಾನೇ ಮಾಡಿದರು ಆದರೆ ವಿಜನಗರ ಸಾಮ್ರಾಜ್ಯದ ಅರಸರುಗಳಾದ ಹಕ್ಕಾ ಬುಕ್ಕರು ಇಲ್ಲಿ ದೇಗುಲವನ್ನ ನಿರ್ಮಾಣ ಮಾಡಿದರು ಎನ್ನಲಾಗುತ್ತಿದೆ, ಆದರೆ ಈ ದೇಗುವ ಹೊಯ್ಸಳರ ಕಾಲದಲ್ಲೇ ನಿರ್ಮಾಣ ಆಗಿದೆ ಎಂದು ವಾಸ್ತು ಶಿಲ್ಪ ಹೇಳುತ್ತಿದೆ. ಇನ್ನು ಈಗ ಶೃಂಗೇರಿಯಲ್ಲಿ ಹೊಸ ದೇವಸ್ಥಾನ ಸ್ಥಾಪನೆ ಆಗಿದ್ದರು ಹಳೆ ದೇಗುಲ ಇನ್ನು ಇದೆ ಮತ್ತು ಇಲ್ಲಿ ಹಲವಾರು ದೇವರುಗಳ ಸಾನಿಧ್ಯ ಇದೆ, ಇನ್ನು ದೇವಸ್ಥಾನದ ಪಕ್ಕದಲ್ಲಿ ಇರುವ ತುಂಗಾ ನದಿ ದಡದಲ್ಲಿ ರಾಶಿ ಸುಂದರವಾದ ಕಪ್ಪು ಮೀನುಗಳಿವೆ ಮತ್ತು ಈ ಮೀನುಗಳನ್ನ ದೇವರ ಮೀನುಗಳೆಂದು ಕರೆಯುತ್ತಾರೆ, ಇನ್ನು ಹಿಂದೆ ಯಾರೋ ಈ ಮೀನನ್ನ ಹಿಡಿದುಕೊಂಡು ಹೋದಾಗ ಅವರು ಮಾಡಿದ ಪದಾರ್ಥಗಳೆಲ್ಲಾ ರಕ್ತ ಆಯಿತು ಅನ್ನುವ ದಂತ ಕಥೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.
ನಟ “ಸುದೀಪ್”ರವರು ಭಾರತದ ಪ್ರಮುಖ ನಟರಲ್ಲಿ ಒಬ್ಬರಾಗಿದ್ದಾರೆ. ಹಾಗಾಗಿ ಅವರು ಸದಾ ಸುದ್ದಿಯೇಲ್ಲಿರುತ್ತಾರೆ. ಇದಕ್ಕೆ ಇನ್ನೊಂದು ಕಾರಣ ಅವರು ಹೆಚ್ಚಾಗಿ ಬಳುಸುವ ಸಾಮಾಜಿಕ ಜಾಲತಾಣ ಟ್ವಿಟ್ಟರ್. ಕನ್ನಡದ ಬೇರೆಲ್ಲಾ ನಟರಿಗಿಂತ ಸುದೀಪ್ರವರು ಟ್ವಿಟ್ಟರ್ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ.
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.
ಅನುವಂಶೀಯವಾಗಿಯೋ, ಅಸಂಬದ್ಧ ಆಹಾರ ಕ್ರಮದಿಂದಾಗಿಯೊ ಅಥವಾ ಆರೋಗ್ಯ ಏರುಪೇರಿನಿಂದಲೋ ನೀವು ತುಂಬಾ ದಪ್ಪಗಾಗಿರುತ್ತೀರಿ. ಮತ್ತು ಸಣ್ಣಗೆ ಆಗಲು ಹಲವು ಪ್ರಯತ್ನ ಮಾಡಿ ವಿಫಲರಾಗಿದ್ದಿರಿ. ಈಗ ಈ ಒಂದು ಪ್ರಯತ್ನವನ್ನೂ ಮಾಡಿಬಿಡಿ. ಏಕೆಂದರೆ ಇದು ತುಂಬಾ ಸುಲಭ ವಿಧಾನ ಮತ್ತು ಇದರಿಂದ ತುಂಬಾ ಜನ ಪ್ರಯೋಜನ ಪಡೆದುಕೊಂಡಿದ್ದಾರೆ. ಬೇಕಾಗುವ ಪಾರ್ಥಗಳು ನಿಂಬೆ ರಸ ಎರಡು ಚಮಚ, ಬಿಸಿ ನೀರು ಒಂದು ಕಪ್, ಅರ್ಧ ಇಂಚು ಶುಂಠಿ ಮಾಡುವ ವಿಧಾನ ಒಂದು ಕಪ್ ಬಿಸಿ ನೀರಿಗೆ ಎರಡು ಚಮಚ ನಿಂಬೆ ರಸ ಮಿಶ್ರಣ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಏಪ್ರಿಲ್, 2019) ಧ್ಯಾನ ಪರಿಹಾರ ತರುತ್ತದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ –…