News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಗುಲ ದರ್ಶನ, ದೇವರು

ಶಾರದಾ ಮಾತೆಯ ಮಹಿಮೆ. ಶೃಂಗೇರಿ ದೇಗುಲದ ಗರ್ಭಿಣಿ ಕಪ್ಪೆಯ ರಹಸ್ಯ ನಿಮಗೆ ಗೊತ್ತಾ, ನೋಡಿ.!

662

ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ .

ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು ಶೃಂಗೇರಿಗೆ ಪುರಾತನ ಕಾಲದಲ್ಲಿ ಶೃಂಗಗಿರಿ ಎಂದು ಕರೆಯಲಾಗುತ್ತಿತ್ತು ಮತ್ತು ಇಲ್ಲಿನ ಗಿರಿಗಳು ಗೋವಿನ ಕೊಂಬಿನ ಆಕಾರದಲ್ಲಿ ಇರುವುದರಿಂದ ಇದಕ್ಕೆ ಶೃಂಗೇರಿ ಎಂದು ಹೆಸರು ಬಂದಿತ್ತು ಅಂತ ಹೇಳುತ್ತಾರೆ. ದೇಶ ಮತ್ತು ವಿದೇಶಗಳಿಂದ ಇಲ್ಲಿಗೆ ಲಕ್ಷಾಂತರ ಭಕ್ತರು ಬಂದು ಶಾರದಾ ಮಾತೆಯ ದರ್ಶನವನ್ನ ಮಾಡಿ ಹೋಗುತ್ತಾರೆ.

ಇನ್ನು ಜನರಿಗೆ ವಿದ್ಯೆ ಮತ್ತು ಬುದ್ದಿಯನ್ನ ಕೊಡುವ ಶಾರದಾ ಮಾತೆ ಇಲ್ಲಿ ಬಂದು ನೆಲೆಸಿದ್ದು ಯಾಕೆ, ಇನ್ನು ಶಂಕರಾಚಾರ್ಯರು ಈ ಕ್ಷೇತ್ರವನ್ನ ಸ್ಥಾಪನೆ ಮಾಡಲು ಇದ್ದ ಬಲವಾದ ಕಾರಣ ಏನು ಮತ್ತು ಈ ಪುಣ್ಯ ಕ್ಷೇತ್ರದ ವಿಶೇಷತೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಾಮಗೆ ತಿಳಿಸಿ. ಅಕ್ಷರಗಳ ಅಭ್ಯಾಸಕ್ಕೆ ಶೃಂಗೇರಿ ಶಾರದಾಂಭೆ ತುಂಬಾ ಫೇಮಸ್ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ತುಂಗಾ ನದಿಯ ದಡದಲ್ಲಿ ಇರುವ ಇರುವ ಈ ದೇವಸ್ಥಾನ ಬಹಳ ವಿಶೇಷತೆಗಳನ್ನ ಹೊಂದಿದೆ.

ಮತ್ತೊಂದು ಕಾರಣ ಹೇಳುವುದಾದರೆ ಇಲ್ಲಿ ರಷ್ಯಾ ಮುನಿಗಳು ತಪಸ್ಸನ್ನು ಮಾಡುತ್ತಿದ್ದರು ಮತ್ತು ಈ ಊರಿನಲ್ಲಿ ಮಳೆ ಬರದೆ ಬರಗಾಲ ಬಂದಾಗ ಮುನಿಗಳು ತಪಸ್ಸು ಮಾಡಿ ಇಲ್ಲಿಗೆ ಮಳೆ ತಂದರು ಎಂದು ಹೇಳಲಾಗುವುದು ಮತ್ತು ಆ ಕಾರಣಕ್ಕಾಗಿಯೇ ಈ ಒಂದು ಊರನ್ನು ಶೃಂಗೇರಿ ಎಂದು ಕರೆದರು ಅಂತ ಕೂಡ ಹೇಳಲಾಗುತ್ತದೆ. ಇನ್ನು ಕೆಲವು ಮೂಲಗಳ ಇಲ್ಲಿನ ಗಿರಿಗಳು ಗೋವಿನ ಕೊಂಬಿಗೆ ಹೋಲುವುದರಿಂದ ಈ ಊರನ್ನ ಶೃಂಗೇರಿ ಎಂದು ಕರೆಯಲಾಗುತ್ತದೆ, ಇನ್ನು ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ದೇಶವನ್ನ ಸುತ್ತಿದ ಶಂಕರಾಚಾರ್ಯರು ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪೀಠಗಳನ್ನ ಸ್ಥಾಪನೆ ಮಾಡುತ್ತಾರೆ ಮತ್ತು ಆ ಪೀಠಗಳಲ್ಲಿ ಶೃಂಗೇರಿ ಕೂಡ ಒಂದು.

ಹೌದು ದೇಶ ಪರ್ಯಟನೆಯಲ್ಲಿ ಮುಳುಗಿದ್ದ ಶಂಕರಾಚಾರ್ಯರು ತುಂಬಾ ತೀರದ ಶೃಂಗೇರಿಗೆ ಬಂದಾಗ ಅವರಿಗೆ ಶಾಕ್ ಕೊಡುವಂತರ ಒಂದು ವಿಷಯ ಅವರ ಎದುರು ನಡೆಯುತ್ತದೆ. ಹೌದು ಸ್ನೇಹಿತರೆ ಕಾಳಿಂಗ ಸರ್ಪ ಬಿಸಿಲಿನಿಂದ ಬೇಸತ್ತಿದ್ದ ಗರ್ಭಿಣಿ ಕಪ್ಪೆಗೆ ತನ್ನ ಹೆಡೆಯನ್ನ ಎತ್ತಿ ನೆರಳನ್ನ ಕೊಡುತ್ತಿತ್ತು, ಇದನ್ನ ಕಂಡ ಶಂಕರಾಚಾರ್ಯರು ಪರಸ್ಪರ ಶತ್ರುಗಳಾದ ಹಾವು ಮತ್ತು ಕಪ್ಪೆಗಳೇ ಸ್ನೇಹದಿಂದ ವರ್ತಿಸುತ್ತಿದೆ ಮತ್ತು ಇದಕ್ಕಿಂತ ಪುಣ್ಯ ಕ್ಷೇತ್ರ ಇನ್ನೊಂದು ಇಲ್ಲಾ ಅನ್ನುವ ನಿರ್ಧಾರಕ್ಕೆ ಬಂದ ಈ ಜಾಗದಲ್ಲಿ ಶಾರದಾ ಪೀಠವನ್ನ ಸ್ಥಾಪನೆ ಮಾಡುತ್ತಾರೆ.

ಶಂಕರಾಚಾರ್ಯರು ಇಲ್ಲಿ ಪೀಠವನ್ನ ಸ್ಥಾನೇ ಮಾಡಿದರು ಆದರೆ ವಿಜನಗರ ಸಾಮ್ರಾಜ್ಯದ ಅರಸರುಗಳಾದ ಹಕ್ಕಾ ಬುಕ್ಕರು ಇಲ್ಲಿ ದೇಗುಲವನ್ನ ನಿರ್ಮಾಣ ಮಾಡಿದರು ಎನ್ನಲಾಗುತ್ತಿದೆ, ಆದರೆ ಈ ದೇಗುವ ಹೊಯ್ಸಳರ ಕಾಲದಲ್ಲೇ ನಿರ್ಮಾಣ ಆಗಿದೆ ಎಂದು ವಾಸ್ತು ಶಿಲ್ಪ ಹೇಳುತ್ತಿದೆ. ಇನ್ನು ಈಗ ಶೃಂಗೇರಿಯಲ್ಲಿ ಹೊಸ ದೇವಸ್ಥಾನ ಸ್ಥಾಪನೆ ಆಗಿದ್ದರು ಹಳೆ ದೇಗುಲ ಇನ್ನು ಇದೆ ಮತ್ತು ಇಲ್ಲಿ ಹಲವಾರು ದೇವರುಗಳ ಸಾನಿಧ್ಯ ಇದೆ, ಇನ್ನು ದೇವಸ್ಥಾನದ ಪಕ್ಕದಲ್ಲಿ ಇರುವ ತುಂಗಾ ನದಿ ದಡದಲ್ಲಿ ರಾಶಿ ಸುಂದರವಾದ ಕಪ್ಪು ಮೀನುಗಳಿವೆ ಮತ್ತು ಈ ಮೀನುಗಳನ್ನ ದೇವರ ಮೀನುಗಳೆಂದು ಕರೆಯುತ್ತಾರೆ, ಇನ್ನು ಹಿಂದೆ ಯಾರೋ ಈ ಮೀನನ್ನ ಹಿಡಿದುಕೊಂಡು ಹೋದಾಗ ಅವರು ಮಾಡಿದ ಪದಾರ್ಥಗಳೆಲ್ಲಾ ರಕ್ತ ಆಯಿತು ಅನ್ನುವ ದಂತ ಕಥೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರದಿಂದ ಬಿಗ್ ಶಾಕ್..!ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗವಿಲ್ಲ…

    ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ  “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…

  • ಸುದ್ದಿ

    ‘ವಿಚ್ಚೇದನ’ಕ್ಕೆ ಆ ಮಹಿಳೆ ಕೊಟ್ಟ ಕಾರಣ ತಿಳಿದರೆ ಬೆಚ್ಚಿಬೀಳುತ್ತಿರ…ಕಾರಣ ಏನು ?

    ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…

  • ಸೌಂದರ್ಯ

    ಮೆಂತೆ ಕಾಳು ಬಳಸಿ ನಿಮ್ಮ ‘ಸೌಂದರ್ಯವನ್ನು’ ಹೆಚ್ಚಿಸಿಕೊಳ್ಳಿ

    ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…

  • ಮನರಂಜನೆ

    ಬಿಗ್ ಬಾಸ್’ನ ಬಾರ್ಬಿ ಡಾಲ್ ನಿವೇದಿತಾಗೌಡರನ್ನು ಮದುವೆಯಾಗೋ ಹುಡುಗನಿಗೆ ಈ ಲಕ್ಷಣಗಳು ಇರಬೇಕಂತೆ..!ನಿಮ್ಮಲ್ಲಿ ಇದ್ರೆ ಒಮ್ಮೆ ಟ್ರೈ ಮಾಡಿ ನೋಡ್ರೆ ಲಾ…

    ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.

  • ಸುದ್ದಿ

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಪತ್ತೆ, ಓರ್ವ ಆಸ್ಪತ್ರೆಗೆ ದಾಖಲು…….!

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್‌ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್‌ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್‌ಸ್ಟಿಟ್ಯೂಟ್‌ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…

  • ದೇವರು-ಧರ್ಮ

    ಶವದ ಕಾಲಿನ ಎರಡು ಹೆಬ್ಬೆರಳನ್ನು ಒಟ್ಟಿಗೆ ಸೇರಿಸಿ ಕಟ್ಟುತ್ತಾರೆ ಯಾಕೆ ಗೊತ್ತಾ…? ತಿಳಿಯಲು ಈ ಲೇಖನ ಓದಿ …

    ಮನುಷ್ಯ ಮರಣಿಸಿದ ನಂತರ ಆತನ ಶ್ರಾದ್ಧ ಕರ್ಮಗಳನ್ನು ಮಾಡುವವರೆಗೂ ಆತನ ಆತ್ಮ ಈ ಲೋಕದಲ್ಲೇ ತಿರುಗಾಡುತ್ತಿರುತ್ತದೆ ಎಂದು ಹಿಂದು ಪುರಾಣಗಳು ನಂಬುತ್ತವೆ.