ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ .

ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು ಶೃಂಗೇರಿಗೆ ಪುರಾತನ ಕಾಲದಲ್ಲಿ ಶೃಂಗಗಿರಿ ಎಂದು ಕರೆಯಲಾಗುತ್ತಿತ್ತು ಮತ್ತು ಇಲ್ಲಿನ ಗಿರಿಗಳು ಗೋವಿನ ಕೊಂಬಿನ ಆಕಾರದಲ್ಲಿ ಇರುವುದರಿಂದ ಇದಕ್ಕೆ ಶೃಂಗೇರಿ ಎಂದು ಹೆಸರು ಬಂದಿತ್ತು ಅಂತ ಹೇಳುತ್ತಾರೆ. ದೇಶ ಮತ್ತು ವಿದೇಶಗಳಿಂದ ಇಲ್ಲಿಗೆ ಲಕ್ಷಾಂತರ ಭಕ್ತರು ಬಂದು ಶಾರದಾ ಮಾತೆಯ ದರ್ಶನವನ್ನ ಮಾಡಿ ಹೋಗುತ್ತಾರೆ.
ಇನ್ನು ಜನರಿಗೆ ವಿದ್ಯೆ ಮತ್ತು ಬುದ್ದಿಯನ್ನ ಕೊಡುವ ಶಾರದಾ ಮಾತೆ ಇಲ್ಲಿ ಬಂದು ನೆಲೆಸಿದ್ದು ಯಾಕೆ, ಇನ್ನು ಶಂಕರಾಚಾರ್ಯರು ಈ ಕ್ಷೇತ್ರವನ್ನ ಸ್ಥಾಪನೆ ಮಾಡಲು ಇದ್ದ ಬಲವಾದ ಕಾರಣ ಏನು ಮತ್ತು ಈ ಪುಣ್ಯ ಕ್ಷೇತ್ರದ ವಿಶೇಷತೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಾಮಗೆ ತಿಳಿಸಿ. ಅಕ್ಷರಗಳ ಅಭ್ಯಾಸಕ್ಕೆ ಶೃಂಗೇರಿ ಶಾರದಾಂಭೆ ತುಂಬಾ ಫೇಮಸ್ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ತುಂಗಾ ನದಿಯ ದಡದಲ್ಲಿ ಇರುವ ಇರುವ ಈ ದೇವಸ್ಥಾನ ಬಹಳ ವಿಶೇಷತೆಗಳನ್ನ ಹೊಂದಿದೆ.

ಮತ್ತೊಂದು ಕಾರಣ ಹೇಳುವುದಾದರೆ ಇಲ್ಲಿ ರಷ್ಯಾ ಮುನಿಗಳು ತಪಸ್ಸನ್ನು ಮಾಡುತ್ತಿದ್ದರು ಮತ್ತು ಈ ಊರಿನಲ್ಲಿ ಮಳೆ ಬರದೆ ಬರಗಾಲ ಬಂದಾಗ ಮುನಿಗಳು ತಪಸ್ಸು ಮಾಡಿ ಇಲ್ಲಿಗೆ ಮಳೆ ತಂದರು ಎಂದು ಹೇಳಲಾಗುವುದು ಮತ್ತು ಆ ಕಾರಣಕ್ಕಾಗಿಯೇ ಈ ಒಂದು ಊರನ್ನು ಶೃಂಗೇರಿ ಎಂದು ಕರೆದರು ಅಂತ ಕೂಡ ಹೇಳಲಾಗುತ್ತದೆ. ಇನ್ನು ಕೆಲವು ಮೂಲಗಳ ಇಲ್ಲಿನ ಗಿರಿಗಳು ಗೋವಿನ ಕೊಂಬಿಗೆ ಹೋಲುವುದರಿಂದ ಈ ಊರನ್ನ ಶೃಂಗೇರಿ ಎಂದು ಕರೆಯಲಾಗುತ್ತದೆ, ಇನ್ನು ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ದೇಶವನ್ನ ಸುತ್ತಿದ ಶಂಕರಾಚಾರ್ಯರು ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪೀಠಗಳನ್ನ ಸ್ಥಾಪನೆ ಮಾಡುತ್ತಾರೆ ಮತ್ತು ಆ ಪೀಠಗಳಲ್ಲಿ ಶೃಂಗೇರಿ ಕೂಡ ಒಂದು.
ಹೌದು ದೇಶ ಪರ್ಯಟನೆಯಲ್ಲಿ ಮುಳುಗಿದ್ದ ಶಂಕರಾಚಾರ್ಯರು ತುಂಬಾ ತೀರದ ಶೃಂಗೇರಿಗೆ ಬಂದಾಗ ಅವರಿಗೆ ಶಾಕ್ ಕೊಡುವಂತರ ಒಂದು ವಿಷಯ ಅವರ ಎದುರು ನಡೆಯುತ್ತದೆ. ಹೌದು ಸ್ನೇಹಿತರೆ ಕಾಳಿಂಗ ಸರ್ಪ ಬಿಸಿಲಿನಿಂದ ಬೇಸತ್ತಿದ್ದ ಗರ್ಭಿಣಿ ಕಪ್ಪೆಗೆ ತನ್ನ ಹೆಡೆಯನ್ನ ಎತ್ತಿ ನೆರಳನ್ನ ಕೊಡುತ್ತಿತ್ತು, ಇದನ್ನ ಕಂಡ ಶಂಕರಾಚಾರ್ಯರು ಪರಸ್ಪರ ಶತ್ರುಗಳಾದ ಹಾವು ಮತ್ತು ಕಪ್ಪೆಗಳೇ ಸ್ನೇಹದಿಂದ ವರ್ತಿಸುತ್ತಿದೆ ಮತ್ತು ಇದಕ್ಕಿಂತ ಪುಣ್ಯ ಕ್ಷೇತ್ರ ಇನ್ನೊಂದು ಇಲ್ಲಾ ಅನ್ನುವ ನಿರ್ಧಾರಕ್ಕೆ ಬಂದ ಈ ಜಾಗದಲ್ಲಿ ಶಾರದಾ ಪೀಠವನ್ನ ಸ್ಥಾಪನೆ ಮಾಡುತ್ತಾರೆ.

ಶಂಕರಾಚಾರ್ಯರು ಇಲ್ಲಿ ಪೀಠವನ್ನ ಸ್ಥಾನೇ ಮಾಡಿದರು ಆದರೆ ವಿಜನಗರ ಸಾಮ್ರಾಜ್ಯದ ಅರಸರುಗಳಾದ ಹಕ್ಕಾ ಬುಕ್ಕರು ಇಲ್ಲಿ ದೇಗುಲವನ್ನ ನಿರ್ಮಾಣ ಮಾಡಿದರು ಎನ್ನಲಾಗುತ್ತಿದೆ, ಆದರೆ ಈ ದೇಗುವ ಹೊಯ್ಸಳರ ಕಾಲದಲ್ಲೇ ನಿರ್ಮಾಣ ಆಗಿದೆ ಎಂದು ವಾಸ್ತು ಶಿಲ್ಪ ಹೇಳುತ್ತಿದೆ. ಇನ್ನು ಈಗ ಶೃಂಗೇರಿಯಲ್ಲಿ ಹೊಸ ದೇವಸ್ಥಾನ ಸ್ಥಾಪನೆ ಆಗಿದ್ದರು ಹಳೆ ದೇಗುಲ ಇನ್ನು ಇದೆ ಮತ್ತು ಇಲ್ಲಿ ಹಲವಾರು ದೇವರುಗಳ ಸಾನಿಧ್ಯ ಇದೆ, ಇನ್ನು ದೇವಸ್ಥಾನದ ಪಕ್ಕದಲ್ಲಿ ಇರುವ ತುಂಗಾ ನದಿ ದಡದಲ್ಲಿ ರಾಶಿ ಸುಂದರವಾದ ಕಪ್ಪು ಮೀನುಗಳಿವೆ ಮತ್ತು ಈ ಮೀನುಗಳನ್ನ ದೇವರ ಮೀನುಗಳೆಂದು ಕರೆಯುತ್ತಾರೆ, ಇನ್ನು ಹಿಂದೆ ಯಾರೋ ಈ ಮೀನನ್ನ ಹಿಡಿದುಕೊಂಡು ಹೋದಾಗ ಅವರು ಮಾಡಿದ ಪದಾರ್ಥಗಳೆಲ್ಲಾ ರಕ್ತ ಆಯಿತು ಅನ್ನುವ ದಂತ ಕಥೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಫೆಬ್ರವರಿ, 2019) ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತಆಧ್ಯಾತ್ಮಿಕ…
ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ. ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ. ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ. ಏನಿದು ‘ಉದ್ಯೋಗಿನಿ’ ಯೋಜನೆ.. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ…
ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…
ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಶಾಸಕರ ಸಮ್ಮುಖದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…