ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ.

ಏಕೆಂದರೆ ಈ ಸೋಡಾವನ್ನು ಅಡುಗೆಯಲ್ಲಿ ಬಳಸುವುದರಿಂದ ಊಟ ಮಾಡುವಾಗ ಜನರಿಗೆ ಊಟ ಹೆಚ್ಚಾಗಿ ಸೇರುವುದಿಲ್ಲ ಸ್ವಲ್ಪವೇ ಊಟ ತಿಂದ ತಕ್ಷಣ ಹೊಟ್ಟೆ ತುಂಬಿ ದಂತಾಗುತ್ತದೆ ಏಕೆಂದರೆ ಇದಕ್ಕೆ ಕಾರಣ ಅಡುಗೆಯಲ್ಲಿ ಬಳಸಿದ ಅಡುಗೆ ಸೋಡಾ ಇಂತಹ ಅಡುಗೆ ತಿನ್ನುವುದರಿಂದ ಗ್ಯಾಸ್ಟ್ರಿಕ್
ಎದೆ ಯೂರಿಯಂತಹ ಸಮಸ್ಯೆಗಳು ಎದುರಾಗುತ್ತವೆ ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ನಾವು ಆಸ್ಪತ್ರೆಗೆ ಹೋಗುವ ಅವಶ್ಯಕತೆ ಇಲ್ಲ ಏಕೆಂದರೆ ಅದಕ್ಕೆ ನಾವೇ ಮನೆಯಲ್ಲೇ ಸಿಗುವ ವಸ್ತುಗಳನ್ನು ಬಳಸಿಕೊಂಡು ಮನೆಮದ್ದನ್ನು ತಯಾರಿಸಿಕೊಳ್ಳಬಹುದು.
ಹಾಗಾದರೆ ಆ ಮನೆಮದ್ದನ್ನು ತಯಾರಿಸಲು ಮನೆಯಲ್ಲಿ ಇರುವ ಅಡುಗೆಗೆ ಬಳಸುವ ಓಂಕಾಳು ಹಲವಾರು ಔಷಧಿ ಗುಣಗಳನ್ನು ಹೊಂದಿದೆ ಓಂಕಾಳನ್ನು ಹೀಗೆ ಬಳಸುವುದರಿಂದ ಯಾವ ಯಾವ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಎನ್ನುವುದನ್ನು ಈ ಒಂದು ಚಿಕ್ಕ ಲೇಖನದಲ್ಲಿ ತಿಳಿಯೋಣ ಬನ್ನಿ.
ಮೊದಲನೆಯ ಉಪಯೋಗವೆಂದರೆ ಊಟದ ನಂತರ ಕೆಲವರಿಗೆ ಸರಿಯಾಗಿ ಜೀರ್ಣವಾಗದೆ ಎದೆಉರಿ ಸಮಸ್ಯೆ ಕಾಡುವುದುಂಟು ಈ ಸಮಸ್ಯೇಗೆ ಒಂದೆರಡು ಬಾದಾಮಿ ಜೊತೆಗೆ ಓಂಕಾಳನ್ನು ಅಗೆದು ತಿನ್ನುವುದರಿಂದ ಎದೆ ಉರಿ ಕಡಿಮೆ ಯಾಗುತ್ತದೆ.

ಇನ್ನು ಎರಡನೆಯದಾಗಿ ಕರುಳಿನ ರೋಗಗಳನ್ನು ನಿಯಂತ್ರಿಸುತ್ತದೆ ಈ ಓಂಕಾಳು ಕರುಳಿನ ಸಂಬಂದಿ ಸಮಸ್ಯೆಗಳಿಗೂ ಸಹ ತುಂಬಾ ಉಪಯುಕ್ತವಾಗಿದೆ.
ಬಿಸಿನೀರಿನಲ್ಲಿ 2 ರಿಂದ 3 ಗ್ರಾಮ್ ಓಂಕಾಳನ್ನು ಹಾಗೂ ಅರ್ಧ ಗ್ರಾಮ್ ಕರಿಮೆಣಸನ್ನು ಹಾಕಿ ಸೇವಿಸುವುದರಿಂದ ಕರುಳಿಗೆ ಸಂಬಂದಿಸಿದ ರೋಗಗಳಿಂದ ನಿವಾರಿಸಿಕೊಳ್ಳಬಹುದು.
ನಾಲ್ಕನೆಯ ಒಂದು ಲಾಭವೆಂದರೆ ಅತಿಯಾಗಿ ನೀರು ಭೇದಿ ಸಮಸ್ಯೆ ಇದ್ದರೆ ಓಂಕಾಳನ್ನು ಉಪ್ಪಿನ ಜೊತೆ ನುಂಗಿ ನೀರನ್ನು ಕುಡಿದರೆ ತಕ್ಷಣ ಭೇದಿ ನಿಲ್ಲುತ್ತದೆ.

ಇನ್ನು ಮೂರನೆಯ ಒಂದು ಉಪಯೋಗ ಎಂದರೆ ಹೊಟ್ಟೆ ಹುಳು ಸಮಸ್ಯೆಗೆ ಮಜ್ಜಿಗೆಯಲ್ಲಿ ಓಂಕಾಳಿನ ಪುಡಿಯನ್ನು ಹಾಕಿಕೊಂಡು ಸೇವಿಸುವುದರಿಂದ ಹೊಟ್ಟೆಹುಳು ಸಮಸ್ಯೆ ನಿವಾರಣೆಯಾಗುತ್ತದೆ.
ಐದನೆಯ ಉಪಯೋಗ ಎಂದರೆ ಮಹಿಳೆಯರಲ್ಲಿ ಮುಟ್ಟಿನ ಸಮಯದಲ್ಲಿ ರಕ್ತಸ್ರಾವ ಹೆಚ್ಚಾಗಿದ್ದರೆ ಓಂಕಾಳಿನ ಪುಡಿಯನ್ನು ಬೆಳಿಗ್ಗೆ ಮತ್ತು ಸಂಜೆ ಎರಡು ಹೊತ್ತು ಬಿಸಿಹಾಲಲ್ಲಿ ಬೆರಸಿ ಸೇವಿಸಬೇಕು ಹೀಗೆ ಸೇವಿಸುವುದರಿಂದ ಮಹಿಳೆಯತಿಗೆ ಕಾಡುವ ಒಂದು ಸಮಸ್ಯೆ ನಿವಾರಣೆಯಾಗುತ್ತದೆ.
ಹೀಗೆ ಓಂಕಾಳು ಅಡುಗೆಗೆ ರುಚಿ ಕೊಡುವುದರ ಜೊತೆಗೆ ಅನೇಕ ಔಷಧಿ ಗುಣಗಳನ್ನು ಸಹ ಹೊಂದಿದೆ ಓಂಕಾಳನ್ನು ಸೇವಿಸುವುದರಿಂದ ಹೊಟ್ಟೆ ಉಬ್ಬರ ಕೂಡ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.
ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು. ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು…
ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್ಲೈಟ್ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್ಲೈಟ್ ಎಂಬ ಹಿರಿಮೆಗೆ ಪಾತ್ರವಾಗಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಶ್ರೀ ಕೃಷ್ಣನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಫೆಬ್ರವರಿ, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಬೇಕಷ್ಟು ಮೊದಲೇ ಯೋಜಿಸಿದ ಪ್ರಯಾಣದ…