ಆರೋಗ್ಯ, ಉಪಯುಕ್ತ ಮಾಹಿತಿ

ಓಂ ಕಾಳು ನೆನೆಸಿದ ನೀರು ಕುಡಿದರೆ ಅದ್ಭುತವಾದ ಪ್ರಯೋಜನಗಳು.!

1983

ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ.

ಏಕೆಂದರೆ ಈ ಸೋಡಾವನ್ನು ಅಡುಗೆಯಲ್ಲಿ ಬಳಸುವುದರಿಂದ ಊಟ ಮಾಡುವಾಗ ಜನರಿಗೆ ಊಟ ಹೆಚ್ಚಾಗಿ ಸೇರುವುದಿಲ್ಲ ಸ್ವಲ್ಪವೇ ಊಟ ತಿಂದ ತಕ್ಷಣ ಹೊಟ್ಟೆ ತುಂಬಿ ದಂತಾಗುತ್ತದೆ ಏಕೆಂದರೆ ಇದಕ್ಕೆ ಕಾರಣ ಅಡುಗೆಯಲ್ಲಿ ಬಳಸಿದ ಅಡುಗೆ ಸೋಡಾ ಇಂತಹ ಅಡುಗೆ ತಿನ್ನುವುದರಿಂದ ಗ್ಯಾಸ್ಟ್ರಿಕ್
ಎದೆ ಯೂರಿಯಂತಹ ಸಮಸ್ಯೆಗಳು ಎದುರಾಗುತ್ತವೆ ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ನಾವು ಆಸ್ಪತ್ರೆಗೆ ಹೋಗುವ ಅವಶ್ಯಕತೆ ಇಲ್ಲ ಏಕೆಂದರೆ ಅದಕ್ಕೆ ನಾವೇ ಮನೆಯಲ್ಲೇ ಸಿಗುವ ವಸ್ತುಗಳನ್ನು ಬಳಸಿಕೊಂಡು ಮನೆಮದ್ದನ್ನು ತಯಾರಿಸಿಕೊಳ್ಳಬಹುದು.

ಹಾಗಾದರೆ ಆ ಮನೆಮದ್ದನ್ನು ತಯಾರಿಸಲು ಮನೆಯಲ್ಲಿ ಇರುವ ಅಡುಗೆಗೆ ಬಳಸುವ ಓಂಕಾಳು ಹಲವಾರು ಔಷಧಿ ಗುಣಗಳನ್ನು ಹೊಂದಿದೆ ಓಂಕಾಳನ್ನು ಹೀಗೆ ಬಳಸುವುದರಿಂದ ಯಾವ ಯಾವ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಎನ್ನುವುದನ್ನು ಈ ಒಂದು ಚಿಕ್ಕ ಲೇಖನದಲ್ಲಿ ತಿಳಿಯೋಣ ಬನ್ನಿ.

ಮೊದಲನೆಯ ಉಪಯೋಗವೆಂದರೆ ಊಟದ ನಂತರ ಕೆಲವರಿಗೆ ಸರಿಯಾಗಿ ಜೀರ್ಣವಾಗದೆ ಎದೆಉರಿ ಸಮಸ್ಯೆ ಕಾಡುವುದುಂಟು ಈ ಸಮಸ್ಯೇಗೆ ಒಂದೆರಡು ಬಾದಾಮಿ ಜೊತೆಗೆ ಓಂಕಾಳನ್ನು ಅಗೆದು ತಿನ್ನುವುದರಿಂದ ಎದೆ ಉರಿ ಕಡಿಮೆ ಯಾಗುತ್ತದೆ.

ಇನ್ನು ಎರಡನೆಯದಾಗಿ ಕರುಳಿನ ರೋಗಗಳನ್ನು ನಿಯಂತ್ರಿಸುತ್ತದೆ ಈ ಓಂಕಾಳು ಕರುಳಿನ ಸಂಬಂದಿ ಸಮಸ್ಯೆಗಳಿಗೂ ಸಹ ತುಂಬಾ ಉಪಯುಕ್ತವಾಗಿದೆ.

ಬಿಸಿನೀರಿನಲ್ಲಿ 2 ರಿಂದ 3 ಗ್ರಾಮ್ ಓಂಕಾಳನ್ನು ಹಾಗೂ ಅರ್ಧ ಗ್ರಾಮ್ ಕರಿಮೆಣಸನ್ನು ಹಾಕಿ ಸೇವಿಸುವುದರಿಂದ ಕರುಳಿಗೆ ಸಂಬಂದಿಸಿದ ರೋಗಗಳಿಂದ ನಿವಾರಿಸಿಕೊಳ್ಳಬಹುದು.

ನಾಲ್ಕನೆಯ ಒಂದು ಲಾಭವೆಂದರೆ ಅತಿಯಾಗಿ ನೀರು ಭೇದಿ ಸಮಸ್ಯೆ ಇದ್ದರೆ ಓಂಕಾಳನ್ನು ಉಪ್ಪಿನ ಜೊತೆ ನುಂಗಿ ನೀರನ್ನು ಕುಡಿದರೆ ತಕ್ಷಣ ಭೇದಿ ನಿಲ್ಲುತ್ತದೆ.

ಇನ್ನು ಮೂರನೆಯ ಒಂದು ಉಪಯೋಗ ಎಂದರೆ ಹೊಟ್ಟೆ ಹುಳು ಸಮಸ್ಯೆಗೆ ಮಜ್ಜಿಗೆಯಲ್ಲಿ ಓಂಕಾಳಿನ ಪುಡಿಯನ್ನು ಹಾಕಿಕೊಂಡು ಸೇವಿಸುವುದರಿಂದ ಹೊಟ್ಟೆಹುಳು ಸಮಸ್ಯೆ ನಿವಾರಣೆಯಾಗುತ್ತದೆ.

ಐದನೆಯ ಉಪಯೋಗ ಎಂದರೆ ಮಹಿಳೆಯರಲ್ಲಿ ಮುಟ್ಟಿನ ಸಮಯದಲ್ಲಿ ರಕ್ತಸ್ರಾವ ಹೆಚ್ಚಾಗಿದ್ದರೆ ಓಂಕಾಳಿನ ಪುಡಿಯನ್ನು ಬೆಳಿಗ್ಗೆ ಮತ್ತು ಸಂಜೆ ಎರಡು ಹೊತ್ತು ಬಿಸಿಹಾಲಲ್ಲಿ ಬೆರಸಿ ಸೇವಿಸಬೇಕು ಹೀಗೆ ಸೇವಿಸುವುದರಿಂದ ಮಹಿಳೆಯತಿಗೆ ಕಾಡುವ ಒಂದು ಸಮಸ್ಯೆ ನಿವಾರಣೆಯಾಗುತ್ತದೆ.

ಹೀಗೆ ಓಂಕಾಳು ಅಡುಗೆಗೆ ರುಚಿ ಕೊಡುವುದರ ಜೊತೆಗೆ ಅನೇಕ ಔಷಧಿ ಗುಣಗಳನ್ನು ಸಹ ಹೊಂದಿದೆ ಓಂಕಾಳನ್ನು ಸೇವಿಸುವುದರಿಂದ ಹೊಟ್ಟೆ ಉಬ್ಬರ ಕೂಡ ಕಡಿಮೆಯಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್‍ಬಾಸ್ ಸೀಸನ್ 7 ಟಿಕೆಟ್ ಟು ರಲ್ಲಿ ಫಿನಾಲೆ ಗೆದ್ದ ವಾಸುಕಿ ವೈಭವ್.

    ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್‍ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್‍ಬಾಸ್ ನೀಡಿದ್ದರು. ಇದೀಗ ‘ಬಿಗ್‍ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…

  • ಆರೋಗ್ಯ

    ಹಾಗಲಕಾಯಿಯನ್ನು ನೀವು ತಿನ್ನೋದಿಲ್ವಾ ಹಾಗಾದರೆ ಈ ಹಾಗಲಕಾಯಿಯ ಮಹಿಮೆಯನ್ನು ನೋಡಿ.

    ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್‌ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…

  • ದೇಶ-ವಿದೇಶ

    ಚಾಲಾಕಿ ಚೀನಾ ದೇಶವು ನಮ್ಮ ಭಾರತ ಮತ್ತು ವಿಶ್ವವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುತ್ತಿರುವ ಸಂಗತಿಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!

    ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…

  • ವಿಸ್ಮಯ ಜಗತ್ತು

    ಈ ಗ್ರಾಮ ಇಡೀ ವಿಶ್ವಕ್ಕೆ ಮಾದರಿಯಾಗಿದೆ!ಇಂಟರ್ನೆಟ್ನಲ್ಲಿ ವೈರಲ್ ಆಗಿರುವ ಈ ಗ್ರಾಮ ಯಾವುದು ಗೊತ್ತಾ?

    ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್‌ನೆಟ್‌ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್‌ನೆಟ್‌ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.

  • ಸುದ್ದಿ

    ಬೆಳ್ಳಂಬೆಳ್ಳಗ್ಗೆ ಮೂರು ಉಗ್ರರನ್ನು ಭಾರತೀಯ ವೀರ ಯೋಧರಿಂದ ಹತ್ಯೆ…!

    ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್‍ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್‍ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್‍ಪಿಒ) ಪುಲ್ವಾಮ ಪೊಲೀಸ್ ಲೈನ್‍ಗಳಿಂದ ತಮ್ಮ ಸೇವಾ ರೈಫಲ್‍ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್‍ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…