ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ.

ಏಕೆಂದರೆ ಈ ಸೋಡಾವನ್ನು ಅಡುಗೆಯಲ್ಲಿ ಬಳಸುವುದರಿಂದ ಊಟ ಮಾಡುವಾಗ ಜನರಿಗೆ ಊಟ ಹೆಚ್ಚಾಗಿ ಸೇರುವುದಿಲ್ಲ ಸ್ವಲ್ಪವೇ ಊಟ ತಿಂದ ತಕ್ಷಣ ಹೊಟ್ಟೆ ತುಂಬಿ ದಂತಾಗುತ್ತದೆ ಏಕೆಂದರೆ ಇದಕ್ಕೆ ಕಾರಣ ಅಡುಗೆಯಲ್ಲಿ ಬಳಸಿದ ಅಡುಗೆ ಸೋಡಾ ಇಂತಹ ಅಡುಗೆ ತಿನ್ನುವುದರಿಂದ ಗ್ಯಾಸ್ಟ್ರಿಕ್
ಎದೆ ಯೂರಿಯಂತಹ ಸಮಸ್ಯೆಗಳು ಎದುರಾಗುತ್ತವೆ ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ನಾವು ಆಸ್ಪತ್ರೆಗೆ ಹೋಗುವ ಅವಶ್ಯಕತೆ ಇಲ್ಲ ಏಕೆಂದರೆ ಅದಕ್ಕೆ ನಾವೇ ಮನೆಯಲ್ಲೇ ಸಿಗುವ ವಸ್ತುಗಳನ್ನು ಬಳಸಿಕೊಂಡು ಮನೆಮದ್ದನ್ನು ತಯಾರಿಸಿಕೊಳ್ಳಬಹುದು.
ಹಾಗಾದರೆ ಆ ಮನೆಮದ್ದನ್ನು ತಯಾರಿಸಲು ಮನೆಯಲ್ಲಿ ಇರುವ ಅಡುಗೆಗೆ ಬಳಸುವ ಓಂಕಾಳು ಹಲವಾರು ಔಷಧಿ ಗುಣಗಳನ್ನು ಹೊಂದಿದೆ ಓಂಕಾಳನ್ನು ಹೀಗೆ ಬಳಸುವುದರಿಂದ ಯಾವ ಯಾವ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಎನ್ನುವುದನ್ನು ಈ ಒಂದು ಚಿಕ್ಕ ಲೇಖನದಲ್ಲಿ ತಿಳಿಯೋಣ ಬನ್ನಿ.
ಮೊದಲನೆಯ ಉಪಯೋಗವೆಂದರೆ ಊಟದ ನಂತರ ಕೆಲವರಿಗೆ ಸರಿಯಾಗಿ ಜೀರ್ಣವಾಗದೆ ಎದೆಉರಿ ಸಮಸ್ಯೆ ಕಾಡುವುದುಂಟು ಈ ಸಮಸ್ಯೇಗೆ ಒಂದೆರಡು ಬಾದಾಮಿ ಜೊತೆಗೆ ಓಂಕಾಳನ್ನು ಅಗೆದು ತಿನ್ನುವುದರಿಂದ ಎದೆ ಉರಿ ಕಡಿಮೆ ಯಾಗುತ್ತದೆ.

ಇನ್ನು ಎರಡನೆಯದಾಗಿ ಕರುಳಿನ ರೋಗಗಳನ್ನು ನಿಯಂತ್ರಿಸುತ್ತದೆ ಈ ಓಂಕಾಳು ಕರುಳಿನ ಸಂಬಂದಿ ಸಮಸ್ಯೆಗಳಿಗೂ ಸಹ ತುಂಬಾ ಉಪಯುಕ್ತವಾಗಿದೆ.
ಬಿಸಿನೀರಿನಲ್ಲಿ 2 ರಿಂದ 3 ಗ್ರಾಮ್ ಓಂಕಾಳನ್ನು ಹಾಗೂ ಅರ್ಧ ಗ್ರಾಮ್ ಕರಿಮೆಣಸನ್ನು ಹಾಕಿ ಸೇವಿಸುವುದರಿಂದ ಕರುಳಿಗೆ ಸಂಬಂದಿಸಿದ ರೋಗಗಳಿಂದ ನಿವಾರಿಸಿಕೊಳ್ಳಬಹುದು.
ನಾಲ್ಕನೆಯ ಒಂದು ಲಾಭವೆಂದರೆ ಅತಿಯಾಗಿ ನೀರು ಭೇದಿ ಸಮಸ್ಯೆ ಇದ್ದರೆ ಓಂಕಾಳನ್ನು ಉಪ್ಪಿನ ಜೊತೆ ನುಂಗಿ ನೀರನ್ನು ಕುಡಿದರೆ ತಕ್ಷಣ ಭೇದಿ ನಿಲ್ಲುತ್ತದೆ.

ಇನ್ನು ಮೂರನೆಯ ಒಂದು ಉಪಯೋಗ ಎಂದರೆ ಹೊಟ್ಟೆ ಹುಳು ಸಮಸ್ಯೆಗೆ ಮಜ್ಜಿಗೆಯಲ್ಲಿ ಓಂಕಾಳಿನ ಪುಡಿಯನ್ನು ಹಾಕಿಕೊಂಡು ಸೇವಿಸುವುದರಿಂದ ಹೊಟ್ಟೆಹುಳು ಸಮಸ್ಯೆ ನಿವಾರಣೆಯಾಗುತ್ತದೆ.
ಐದನೆಯ ಉಪಯೋಗ ಎಂದರೆ ಮಹಿಳೆಯರಲ್ಲಿ ಮುಟ್ಟಿನ ಸಮಯದಲ್ಲಿ ರಕ್ತಸ್ರಾವ ಹೆಚ್ಚಾಗಿದ್ದರೆ ಓಂಕಾಳಿನ ಪುಡಿಯನ್ನು ಬೆಳಿಗ್ಗೆ ಮತ್ತು ಸಂಜೆ ಎರಡು ಹೊತ್ತು ಬಿಸಿಹಾಲಲ್ಲಿ ಬೆರಸಿ ಸೇವಿಸಬೇಕು ಹೀಗೆ ಸೇವಿಸುವುದರಿಂದ ಮಹಿಳೆಯತಿಗೆ ಕಾಡುವ ಒಂದು ಸಮಸ್ಯೆ ನಿವಾರಣೆಯಾಗುತ್ತದೆ.
ಹೀಗೆ ಓಂಕಾಳು ಅಡುಗೆಗೆ ರುಚಿ ಕೊಡುವುದರ ಜೊತೆಗೆ ಅನೇಕ ಔಷಧಿ ಗುಣಗಳನ್ನು ಸಹ ಹೊಂದಿದೆ ಓಂಕಾಳನ್ನು ಸೇವಿಸುವುದರಿಂದ ಹೊಟ್ಟೆ ಉಬ್ಬರ ಕೂಡ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ
![]()
ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ ನಡೆದ ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…
ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್ ಲ್ಯಾಂಡರ್ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್ ಲ್ಯಾಂಡರ್ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…
“ಓದುವುದಕ್ಕಿಂತ ದೊಡ್ಡ ಸಂತೋಷವಿಲ್ಲ, ಸ್ನೇಹಿತರಿಗಿಂತ ದೊಡ್ಡವರಲ್ಲ ..” ಎಂದು ಪ್ರಧಾನಿ ನರೇಂದ್ರ ಹೇಳಿದರು. 50 ವರ್ಷಗಳಿಗಿಂತ ಹೆಚ್ಚು ಕಾಲ ಅಂತರರಾಷ್ಟ್ರೀಯ ಸಾಕ್ಷರತಾ ದಿನವು ಎಲ್ಲರಿಗೂ ಸಾಕ್ಷರತೆಯ ಮಹತ್ವದ ಬಗ್ಗೆ ನೆನಪಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಮಿಲಿಯನ್ ಜನರಲ್ಲಿ ಸುಮಾರು 733 ಮಿಲಿಯನ್ ಜನರಿಗೆ ಓದಲು ಮತ್ತು ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋ ಹೇಳಿದೆ. ನಾವು .. ಸಾಕ್ಷರತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ, ಸುಧಾರಣೆಯನ್ನು ತೋರಿಸಿದ ಭಾರತೀಯ ರಾಜ್ಯಗಳ ನೋಟ ಇಲ್ಲಿದೆ. ಜನಗಣತಿ…
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ…
ಜಿಯೋ ಕಂಪನಿ ಫ್ರೀ ಫೋನ್ ಕೊಡುವುದಾಗಿ ಹೇಳಿದ ದಿನವೇ, ಎಲ್ಲರಲ್ಲೂ ಮೂಡಿದ ಪ್ರಶ್ನೆ ಏನಂದರೆ ಈ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದೆಂದು? ಅಂದರೆ ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ.