ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಡುಗಿಯರ ಎದೆಗೆ ಕನ್ನ ಹಾಕಿದ ಚಾಕ್ಲೇಟ್ ಹೀರೋ. ತನ್ನ ಮುದ್ದು ಮುಖದ ಚೆಲುವಿನಿಂದ ಹುಡುಗಿಯರ ನಿದ್ದೆ ಕದ್ದ ಚೋರನೀತ. ಹುಡುಗ ಅಂದ್ರೆ ಇವನ ತರ ಸುಂದರವಾಗಿರಬೇಕು ಅಂತ ಹುಡುಗಿಯರ ಮನದಲ್ಲಿ ಆಸೆ ಹುಟ್ಟಿಸಿದವ. ಅವನೇ ಸುನಿಲ್. ಬೆಳ್ಳಿಕಾಲುಂಗುರ ಸುನಿಲ್ ಅಂತಾನೆ ಇವತ್ತಿಗೂ ಫೇಮಸ್. ಮಂಗಳೂರು ಮೂಲದವರಾದ ಸುನೀಲ್ 1991 ರಲ್ಲಿ ಚಿತ್ರರಂಗಕ್ಕೆ ದ್ವಾರಕೀಶ್ ಅವರ ನಿರ್ದೇಶನದ ಶ್ರುತಿ ಚಿತ್ರದ ಮೂಲಕ ಎಂಟ್ರಿ ಕೊಡ್ತಾರೆ. ನಂತರ ಕನಸಿನ ರಾಣಿ ಮಾಲಾಶ್ರಿ ಜೊತೆ ಅನೇಕ ಚಿತ್ರಗಳಲ್ಲಿ ನಟಿಸುತ್ತಾರೆ. ತೊಂಬತ್ತರ ದಶಕದಲ್ಲಿ ಇವರಿಬ್ಬರದು ಹಿಟ್ ಜೋಡಿ.

ಸುನಿಲ್ ಮತ್ತು ಮಾಲಾಶ್ರೀ ಹಲವಾರು ಹಿಟ್ ಚಿತ್ರಗಳನ್ನು ನೀಡಿದರು. ಬೆಳ್ಳಿ ಕಾಲುಂಗುರ ,ಸಿಂಧೂರ ತಿಲಕ, ಮನಮೆಚ್ಚಿದ ಸೊಸೆ ,ಮರಣ ಮೃದಂಗ ಹೀಗೆ ಅನೇಕ ಚಿತ್ರಗಳಲ್ಲಿ ಈ ಜೋಡಿ ರೊಮ್ಯಾಂಟಿಕ್ ಆಗಿ ನಡೆಸಿ ಸೈ ಎನಿಸಿಕೊಂಡರು ಈ ಜೋಡಿ ತೆರೆಯ ಮೇಲೆ ಬಹಳ ಮುದ್ದು ಮುದ್ದಾಗಿ ಕಾಣಿಸಿಕೊಳ್ಳುತ್ತಿತ್ತು. ಮಾಲಾಶ್ರೀ ಸ್ವಲ್ಪ ಜೋರು ಅನಿಸ್ಸಿದ್ರು ಸುನಿಲ್ ಅವರ ಚಾಕಲೇಟು ಹೀರೊ ಇಮೇಜ್ ಅದಕ್ಕೆ ಹೇಳಿ ಮಾಡಿಸಿದ ಹಾಗೆ ಇರ್ತಿತ್ತು.
ಶ್ರುತಿ ಚಿತ್ರದಿಂದ ಪ್ರಾರಂಭವಾದ ಸುನಿಲ್ ಅವರ ಸಿನಿ ಪಯಣ ತದನಂತರ, ಸಾಕಷ್ಟು ಸಿನಿಮಾಗಳಲ್ಲಿ ನಟಿಸುವ ಅವಕಾಶಗಳನ್ನು ಗಿಟ್ಟಿಸಿಕೊಂಡರು. ಬೆಳ್ಳಿ ಕಾಲುಂಗುರ, ಮಾಂಗಲ್ಯ, ನಗು ನಗುತಾ ನಲಿ, ನಗರದಲ್ಲಿ ನಾಯಕರು, ಸಿಡಿದೆದ್ದ ಶಿವ ಹೀಗೆ ಹತ್ತು ಹಲವು ಸಿನಿಮಾಗಳಲ್ಲಿ ಅಭಿನಯಿಸಿದ ಸುನಿಲ್ ತೆಲುಗು ಚಿತ್ರರಂಗದಲ್ಲೂ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾದರು. ಮಾಲಾಶ್ರೀ ಮತ್ತು ಸುನೀಲ್ ಅವರ ಜೋಡಿ ಆ ಸಮಯದಲ್ಲಿ ಕನ್ನಡ ಚಿತ್ರರಂಗದ ಮೋಸ್ಟ್ ಫೇವರಿಟ್ ಜೋಡಿಯಾಗಿತ್ತು.

ಇವರು ಒಟ್ಟಾಗಿ ಅಭಿನಯಿಸಿದ ಚಿತ್ರಗಳು ಅವರಿಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿತ್ತು. ತೆರೆಯ ಮೇಲೆ ಮೋಡಿ ಮಾಡಿದ್ದ ಈ ಜೋಡಿ ನಿಜಜೀವನದಲ್ಲಿ ಒಂದಾಗಬೇಕು ಎಂದು ಅದೆಷ್ಟೋ ಅಭಿಮಾನಿಗಳು ಕನಸು ಕಂಡಿದ್ದರು. ಅಂತೆಯೇ ಸುನೀಲ್ ಮತ್ತು ಮಾಲಾಶ್ರೀ ಪ್ರೇಮದಲ್ಲಿದ್ದಾರೆ ಎಂಬ ವಿಷಯ ಸಿನಿಮಾ ರಂಗದಲ್ಲಿ ಹರಡಿತ್ತು. ಮೂಲಗಳ ಪ್ರಕಾರ ತಾವು ವಿವಾಹವಾಗುತ್ತೇನೆ ಎಂದು ಹೇಳಿಕೊಂಡಿದ್ದರಂತೆ.
ಯಶಸ್ಸಿನ ಮೆಟ್ಟಿಲು ಹತ್ತುತ್ತಿರಬೇಕಾದರೆನೇ ಜವರಾಯ ಸುನೀಲ್ ಗಾಗಿ ಕಾಯುತ್ತಿದ್ದ ಅನ್ಸತ್ತೆ. 1994 ರಂದು ಸುನಿಲ್ ಮಾಲಾಶ್ರೀ ಮತ್ತು ಪ್ರೊಡ್ಯೂಸರ್ ಸಚಿನ್ ಮಲ್ಲಿ ಬಾಗಲಕೋಟೆಯಿಂದ ಬೆಂಗಳೂರಿಗೆ ಕಾರಲ್ಲಿ ಬರಬೇಕಾದರೆ ಟ್ರಕ್ಕೊಂದು ಸುನೀಲ್ ಅವರ ಕಾರಿಗೆ ಗುದ್ದತ್ತೆ. ಸುನಿಲ್ ಸ್ಥಳದಲ್ಲೇ ಸಾವನ್ನಪ್ಪುತ್ತಾರೆ.
ದುಃಖಕರ ವಿಷಯವೇನೆಂದರೆ ಅಪಘಾತವಾದ ನಂತರ ನಲವತ್ತು ನಿಮಿಷಗಳ ಕಾಲ ಸುನೀಲ್ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದರು. ಆದರೆ ಸುನೀಲ್ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಈ ಸಾವಿನಿಂದ ಚಿತ್ರರಂಗ ಬಹಳ ಭಾವುಕದಿಂದ ಕೂಡಿತ್ತು.

ಸುನೀಲ್ ಅವರ ಸಮಾಧಿಯಲ್ಲಿ ಒಂದು ಮರವನ್ನು ನೆಟ್ಟಿದ್ದ ಸುನಿಲ್ ತಾಯಿ, ಈಗಲೂ ಕೂಡ ಆ ಮರವನ್ನೆ ತನ್ನ ಮಗ ಎಂದು ನಂಬಿ ಜೀವನ ಸಾಗಿಸುತ್ತಿದ್ದಾರೆ.! ಮಗನ ಸಾವಿನಿಂದ ಮನ ನೊಂದಿರುವ ಆ ವಯಸ್ಸಾದ ತಾಯಿ, ನನ್ನ ಮಗನ ಸಾವಿಗೆ ಇಲ್ಲಸಲ್ಲದ ಬಣ್ಣಗಳನ್ನು ಕಟ್ಟಬೇಡಿ, ಇಡೀ ಚಿತ್ರರಂಗ ನನ್ನ ಮಗನ ಜೊತೆ ಆತ್ಮೀಯವಾಗಿತ್ತು. ಅವನ ಸಾವು ಆಕಸ್ಮಿಕ ,ಅವನ ಹಣೆಯಲ್ಲಿ ಬರೆದದ್ದು ಇಷ್ಟೇ ಇದು ವಿಧಿಲಿಖಿತ. ಎಂದು ಭಾವುಕರಾಗಿದ್ದಾರೆ. ಅಂದು ಕರ್ನಾಟಕ ಫಿಲಂ ಇಂಡಸ್ಟ್ರಿ ಒಂದು ಒಳ್ಳೆಯ ನಾಯಕನನ್ನು ಕಳೆದುಕೊಳ್ಳುತ್ತೆ. ಸಾವು ಯಾರಿಗೆ ಯಾವಾಗ ಹೇಗೆ ಬರುತ್ತೆ ಅಂತ ಹೇಳಕಾಗಲ್ಲ. ಯಾರೇ ಆದ್ರು ಸಾವಿಗೆ ಸೋಲಲೇ ಬೇಕು. ಆದ್ರೆ ಇನ್ನು ಬಾಳಿ ಬದುಕಬೇಕಾಗಿದ್ದ ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ಸುನಿಲ್ ಅವರ ಸಾವು ಕನ್ನಡ ಚಿತ್ರ ರಂಗಕ್ಕೆ ತುಂಬಾಲಾರದ ನಷ್ಟ ಅಂತಾನೆ ಹೇಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಫೆಬ್ರವರಿ, 2019) ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತಆಧ್ಯಾತ್ಮಿಕ…
ಹೆಬ್ಬಾವು ಸುತ್ತಿ, ಉಸಿರುಗಟ್ಟಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಅವರ ಮನೆಯಲ್ಲಿ 140 ಹಾವುಗಳು ಪತ್ತೆಯಾಗಿ ಅಚ್ಚರಿ ಮೂಡಿಸಿದೆ. ಅಮೆರಿಕದ ಇಂಡಿಯಾನಾ ಎಂಬಲ್ಲಿ 36 ವರ್ಷ ವಯಸ್ಸಿನ ಲಾರಾ ಹರ್ಸ್ಟ್ ಎಂಬ ಮಹಿಳೆಯ ದೇಹವನ್ನುಹೆಬ್ಬಾವು ಸುತ್ತಿಕೊಂಡಿತ್ತು. ಅವರು ಅದರಿಂದ ತಪ್ಪಿಸಿಕೊಳ್ಳಲುಎಷ್ಟು ಪ್ರಯತ್ನ ನಡೆಸಿದರೂ ಸಾಧ್ಯವಾಗಿರಲಿಲ್ಲ.ಹಾಗೇ ಉಸಿರುಗಟ್ಟಿ ಅವರು ಅಸುನೀಗಿದ್ದರು. ಈ ಸಂದರ್ಭದಲ್ಲಿ ಮಹಿಳೆಯಿದ್ದ ಮನೆಯಲ್ಲಿ 140 ಹಾವಿದ್ದಿದ್ದು ಬೆಳಕಿಗೆ ಬಂದಿದೆ. ಈ ಹಾವುಗಳನ್ನು ಡಾನ್ ಮುನ್ಸನ್ ಎಂಬುವವರು ಸಾಕಿದ್ದರು. ಅವರ ಬಳಿ ಲಾರಾ ಅವರು ಇಪ್ಪತ್ತಕ್ಕೂ ಹೆಚ್ಚು ಹಾವುಗಳನ್ನು ಸಾಕಲು…
ಕೇಂದ್ರ ಸಚಿವ ಬಿಜೆಪಿಯ ಹಿರಿಯ ಮುಖಂಡ ಅನಂತಕುಮಾರ್ ರವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಬೆಳಗಿನ ಜಾವ ಮೂರು ಗಂಟೆಗೆ ವಿಧಿವಶವರಾಗಿದ್ದಾರೆ. ಅಗಲಿದ ರಾಜಕೀಯ ನಾಯಕನಿಗೆ ಎಲ್ಲಾ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.ಹಾಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಎಚ್.ಎನ್. ಅನಂತಕುಮಾರ್ ರವರಿಗೆ ಸಂತಾಪ ಸೂಚಿಸಿದ್ದಾರೆ. ಎಚ್.ಎನ್. ಅನಂತಕುಮಾರ್ ರವರು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೆಲವು ದಿನಗಳಿಂದ ಚಿಕಿತ್ಸೆ ಪೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ, ೫೯ ವರ್ಷದ ಅನಂತಕುಮಾರ್…
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…
ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ. ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು…
‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.