ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್‘ರವರು ಸ್ಯಾಂಡಲ್ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.
ಹೌದು. ಸ್ಯಾಂಡಲ್ವುಡ್ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಗುಡ್ನ್ಯೂಸ್.ಸುದೀಪ್ ಈಗ ಹಾಲಿವುಡ್ ಸಿನಿಮಾದಲ್ಲಿ ನಟಿಸಲು ಮುಂದಾಗಿದ್ದು, ಶೀಘ್ರವೇ ಶೂಟಿಂಗ್ ನಡೆಸಲು ವಿದೇಶಕ್ಕೆ ಹಾರಲಿದ್ದಾರೆ.
ವರದಿಗಳ ಪ್ರಕಾರ ಆಸ್ಟ್ರೇಲಿಯಾ ಮೂಲದ ಎಡ್ಡಿ ಆರ್ಯ’ರವರು ಕಿಚ್ಚ ಸುದೀಪ್’ರವರಿಗೆ ನಿರ್ದೇಶನ ಮಾಡಲಿದ್ದು,ನಿರ್ದೇಶಕ ಎಡ್ಡಿ ಆರ್ಯ ಸುದೀಪ್ ಅವರನ್ನು ಸಂಪರ್ಕಿಸಿ ಕತೆ ಹೇಳಿದ್ದಾರೆ ಎನ್ನಲಾಗಿದೆ. ಇಲ್ಲಿ ಓದಿ:- ಬಿಗ್ ಬಾಸ್ ಸಂಚಿಕೆ 5ರಲ್ಲಿ ನೀವೂ ಭಾಗವಹಿಸಬಹುದು!
ಚಿತ್ರಕ್ಕೆ ರಿಸನ್ ಹೆಸರನ್ನು ಇಟ್ಟಿದ್ದು ಕಿಚ್ಚ ಸುದೀಪ್’ರವರು, ಆರ್ಮಿ ಮಾರ್ಷಲ್ ಪಾತ್ರವನ್ನು ಮಾಡಲಿದ್ದಾರೆ. ಚಳಿಗಾಲದಲ್ಲಿ ಶೂಟಿಂಗ್ ನಡೆಸಲು ಸಿದ್ಧತೆ ನಡೆದಿದ್ದು, ಲಂಡನ್ ಮೂಲದ ಪ್ರತಿಷ್ಠಿತ ಸಂಸ್ಥೆಯೊಂದು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಈ ಚಿತ್ರದಲ್ಲಿ ಹಾಲಿವುಡ್ ಪ್ರಸಿದ್ಧ ನಟರು ಕೂಡ ಅಭಿನಯಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಚಿತ್ರದ ಕಥೆಯ ವಿಚಾರಕ್ಕೆ ಬಂದರೆ, ನಗರ ಒಂದರಲ್ಲಿ ಉಲ್ಕಾಪಾತವಾದಾಗ ವಾತಾವರಣ ಕಲುಷಿತಗೊಳ್ಳುವ ಕಥೆಯನ್ನು ಆಧಾರಿಸಿ ಚಿತ್ರ ರೂಪುಗೊಳ್ಳಲಿದ್ದು, ಹಲವು ದೇಶದ ನಟರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ ಎಂದು ಹೇಳಲಾಗಿದೆ.
‘ದಿ ವಿಲನ್’ ಚಿತ್ರದ ಶೂಟಿಂಗ್ ಮಾಡಲು ಲಂಡನ್ಗೆ ಹಾರಲಿರುವ ಸುದೀಪ್, ಈ ಶೂಟಿಂಗ್ ವೇಳೆ ಸುದೀಪ್ ಹಾಲಿವುಡ್ ಚಿತ್ರದ ಬಗ್ಗೆ ನಿರ್ದೇಶಕರ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಒಂದು ವೇಳೆ ಸುದೀಪ್ ಹಾಲಿವುಡ್ ಚಿತ್ರದಲ್ಲಿ ನಟಿಸಿದ್ದೆ ಆದ್ರೆ, ಕನ್ನಡಿಗರಿಗೆ ಮತ್ತು ನಮ್ಮ ಕನ್ನಡ ಚಿತ್ರ ರಂಗಕ್ಕೆ ಹಾಲಿವುಡ್’ನಲ್ಲಿ ಗೌರವ ಸಿಕ್ಕಂತಾಗುತ್ತದೆ.ಮತ್ತು ಕನ್ನಡ ಚಿತ್ರಗಳನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಸ್ತ್ರರಿಸಲು ಅನುಕೂಲವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…
ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(21 ನವೆಂಬರ್, 2018) ಕೌಟುಂಬಿಕ ಒತ್ತಡ ನಿಮ್ಮ ಗಮನ ಬೇರೆಡೆಗೆಸೆಳೆಯದಿರಲಿ. ಕೆಟ್ಟ ಸಮಯಗಳು ನಮಗೆ ಇನ್ನೂ ಹೆಚ್ಚನ್ನು ನೀಡುತ್ತವೆ. ಸ್ವಾನುಕಂಪದಲ್ಲಿ ಸಮಯ ವ್ಯರ್ಥ…
ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…
ಎಲ್ಲರ ಜೀವನ ಅವರು ಅಂದುಕೊಂಡಷ್ಟು ಸುಲಭವೂ ಸುಗಮವೂ ಆಗಿರಲ್ಲ. ಇಂದು ನೀವು ಯಾರನ್ನು ಯಶಸ್ವಿ ವ್ಯಕ್ತಿಗಳು ಎಂದು ಗುರುತಿಸುತ್ತೀರೋ ಅವರು ಹುಟ್ಟಿದಾಗಿನಿಂದ ಯಶಸ್ಸು ಪಡೆದು ಬಂದವರಲ್ಲ ಬದಲಿಗೆ ಅವಮಾನ ಸನ್ಮಾನ ಎಲ್ಲವನ್ನು ಮೆಟ್ಟಿ ನಿಂತು ಸಮಾಜದಲ್ಲಿ ತಲೆ ಎತ್ತಿ ಬದುಕಿದವರು. ನೆನಪಿರಲಿ ಬದುಕಿನ ದಾರಿಯಲ್ಲಿ ನಮ್ಮವರಿಂದಲೇ ನಮಗೆ ವಾಮನ ನಮ್ಮವರಿಂದಲೇ ಸನ್ಮಾನ. ಅದೇನೇ ಇರಲಿ ಇಲೊಬ್ಬಳು ಹೆಣ್ಣುಮಗಳಿದ್ದಾಳೆ ಆಕೆ ಹೇಗೆ ಐಪಿಎಸ್ ಅಧಿಕಾರಿ ಆದಳು ಎನ್ನುವ ಸ್ಟೋರಿಯನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇವೆ. ಈ ಸ್ಟೋರಿ ಕೇಳಿದ ನೀವು…
ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಶಾಲೆಯ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರವನ್ನು ಸೆರೆ ಹಿಡಿದ ಪತ್ರಕರ್ತನ ಬಂಧನವಾಗಿ ವಾರ ಕಳೆದ ಬಳಿಕ, ಸ್ಥಳೀಯ ಆಡಳಿತವು ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿದೆ. ಜಿಲ್ಲೆಯ ಊದ್ಪುರ ಸರಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರಗಳನ್ನು ಸೆರೆಹಿಡಿದ ಸ್ಥಳೀಯ ಪತ್ರಕರ್ತ ಸಂತೋಷ್ ಜೈಸ್ವಾಲ್ನನ್ನು ಪೊಲೀಸರು ಬಂಧಿಸಿ, ಆತನ ವಿರುದ್ಧ ಸುಲಿಗೆ ಹಾಗೂ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಯಾದ ಆಪಾದನೆ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಶಾಲಾ ಪ್ರಾಂಶುಪಾಲರು, ಪತ್ರಕರ್ತನ ವಿರುದ್ದ…