ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…
ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ ಮಂಚದ ಬಳಿ ಮಲಗುತ್ತಾನೆ.
ಮಗನು ನಿದ್ರೆಗೆ ಜಾರುತ್ತಾನೆ ಆಗ ತಾಯಿ ಮಗನೇ ನನಗೆ ದಾಹ ಆಗುತ್ತಿದೆ ಸ್ವಲ್ಪ ನೀರು ಕುಡಿಸು ಅಂತ ಹೇಳುತ್ತಾಳೆ.

ಮಗನು ಸಂತೋಷದಿಂದ ಎದ್ದು ಗ್ಲಾಸಿನಿಂದ ತಾಯಿಗೆ ನೀರನ್ನು ಕುಡಿಸುತ್ತಾನೆ. ತಾಯಿ ಎರಡು ಗುಟುಕು ನೀರನ್ನು ಕುಡಿದು ಗ್ಲಾಸು ಪಕ್ಕಕೆ ಜಾರಿ ಬೀಳುತ್ತದೆ. ಮಗನು ಮೌನದಿಂದ ಮಲಗುತ್ತಾನೆ. ಮತ್ತೆ ಮಗನು ನಿದ್ದೆಗೆ ಜಾರಲು ತಾಯಿ ಮತ್ತೆ ಎದ್ದು ಮಗು ಮತ್ತೆ ಸ್ವಲ್ಪ ನೀರು ಕುಡಿಸು ಅಂತ ಕೇಳುತ್ತಾಳೆ ಮಗನು ಮತ್ತೆ ಎದ್ದು ನೀರು ಕುಡಿಸಲು ತಾಯಿ ಮತ್ತೆ ನೀರು ಚೆಲ್ಲಿ ಹಾಸಿಗೆ ಎಲ್ಲ ಒದ್ದೆಯಾಗುತ್ತದೆ. ಮಗ ತಾಯಿಯನ್ನು ಏನು ಮಾಡಿದೆಯಮ್ಮ ಅಂತ ಪ್ರಶ್ನಿಸಿದ, ಅದಕ್ಕೆ ತಾಯಿ ಅಕಸ್ಮಾತ್ತಾಗಿ ಆಯಿತು ಮಗು ಅಂತ ಹೇಳಿದಳು.
ಸ್ವಲ್ಪ ಸಮಯದ ನಂತರ ಮತ್ತೆ ತಾಯಿ ನೀರು ಕುಡಿಸಲು ಕೇಳಿದಳು. ಅದಕ್ಕೆ ಮಗ ಕೋಪಿತನಾಗಿ ಈಗ ತಾನೇ ನೀರು ಕುಡಿದೆಯಲ್ಲ ಅಮ್ಮ ಮತ್ತೆ ಎಷ್ಟು ನೀರು ಕುಡಿಯುವೆ ನೀನೇನಾದರು ಹತ್ತಿಯ ಬೀಜಗಳನ್ನ ತಿಂದೆಯ ಅಂತ ಹೇಳಿ ನೀರನ್ನು ಕೊಟ್ಟನು.

ಮತ್ತೆ ತಾಯಿ ನೀರು ಕುಡಿಯಲು ಹೋಗಿ ನೀರು ಚೆಲ್ಲುತ್ತದೆ. ಮಗನಿಗೆ ಕೋಪ ಬಂದು ಏನಮ್ಮ ಹಾಸಿಗೆ ಎಲ್ಲ ಒದ್ದೆಯಾಗಿ ಹೋಗಿದೆ ಅಂತ ಕೋಪಿತನಾದ. ಕಣ್ಣು ಕಾಣಿಸುವುದಿಲ್ಲವೇ ಎಂದನು. ಸ್ವಲ್ಪ ಸಮಯದ ನಂತರ ಮತ್ತೆ ತಾಯಿ ನೀರು ಕೊಡಲು ಕೇಳಿದಳು. ಅದಕ್ಕೆ ಮಗನು ನೀರನ್ನು ತಂದು ಕೊಟ್ಟು ಕುಡಿದು ಸಾಯಿ ಅಂತ ಶಪಿಸುತ್ತಾ ಕೂಗಾಡಿದ. ಆಗ ತಾಯಿ ಮಗು ಸಾಕು ಅರಚಬೇಡ. ತಾಯಿ ಋಣ ತೀರಿಸಬೇಕು ಅಂತ ಹೇಳಿದೆ. ನಿನ್ನ ತಲೆಯ ಮೇಲೆ ಎಷ್ಟು ಕೂದಲು ಇದೆಯೋ ಅಷ್ಟು ಜನ್ಮ ಎತ್ತಿದರೂ ತಾಯಿ ಋಣ ತೀರಿಸಲು ಆಗುವುದಿಲ್ಲ.

ನೀನು ಚಿಕ್ಕವನಾಗಿದ್ದಾಗ ಮತ್ತೆ ಮತ್ತೆ ಮೂತ್ರ ಮಾಡುತ್ತಿದ್ದೆ. ನಿನ್ನ ಒದ್ದೆ ಬಟ್ಟೆಯನ್ನು ತೆಗೆದು ನನ್ನ ಸೀರೆಯಿಂದ ಒರೆಸಿ ನಿನ್ನನು ನನ್ನ ಜಾಗದಲ್ಲಿ ಮಲಗಿಸಿ ನಾನು ಒದ್ದೆಯ ಜಾಗದಲ್ಲಿ ಮಲಗುತ್ತಿದ್ದೆ. ಒಂದು ದಿನವಲ್ಲ, ಒಂದು ವಾರವಲ್ಲ ಒಂದು ತಿಂಗಳಲ್ಲ ಕೆಲವು ವರ್ಷಗಳೇ ನಿನ್ನನ್ನು ಹೀಗೆ ಒಬ್ಬಂಟಿಯಾಗಿ ಮಲಗುವ ವರೆಗೂ ಬೆಳೆಸಿರುವೆ. ಆದರೆ ನಾನು ಒಂದೆರಡು ಸಲ ಹಾಸಿಗೆ ಒದ್ದೆ ಮಾಡಿದಕ್ಕೆ ನೀನು ಕೋಪಗೊಂಡೆ. ಒಂದು ದಿನದ ನಿದ್ದೆ ಹಾಳಾಗಿದ್ದಕೆ ಬೇಸರವಾದೆ ಅಂದಳು ತಾಯಿ.ಆಗ ಮಗನಿಗೆ ಮುಜುಗರವಾಗಿ ತಾಯಿಯ ಪಾದಗಳಿಗೆ ನಮಸ್ಕರಿಸಿ. ಅಮ್ಮ ನನ್ನ ಕಣ್ಣು ತೆರೆಸಿದೆ ನನ್ನನ್ನು ಕ್ಷಮಿಸು ಎಂದನು. ತಾಯಿ ತನ್ನ ಮಕ್ಕಳಿಗೆ ಬೆಳೆಸಲು ಎಷ್ಟು ಕಷ್ಟ ಪಡುವಳು ಎಂಬ ಆರಿವಾಯಿತ್ತು.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೀರಾ…?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್ ಅನಾರೋಗ್ಯ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು
ಬಿಪಿಎಲ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಸರ್ಕಾರದ ನಿಯಮ ಅನುಸಾರವಾಗಿ ಯಾರು ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಮತ್ತು ಯಾವ ಕುಟುಂಬದ ಆದಾಯ ಕಡಿಮೆ ಇರುತ್ತದೋ ಅವರು ಮಾತ್ರ ಬಿಪಿಎಲ್ ಕಾರ್ಡ್ ಮಾಡಿಕೊಳ್ಳಲು ಅರ್ಹರು. ಆದರೆ ಈಗ ಕೇವಲ ಬಡವರು ಮಾತ್ರವಲ್ಲದೆ ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡಿದ್ದು ಸರ್ಕಾರಕ್ಕೆ ಮೋಸ ಮಾಡಿ ಪಡಿತರ ದಾನ್ಯಗಳನ್ನ ಪಡೆಯುತ್ತಿದ್ದಾರೆ, ಹೌದು ಸರ್ಕಾರೀ ಕೆಲಸದಲ್ಲಿ ಇರುವವರು, ಕುಟುಂಬದ ಆದಾಯ ಜಾಸ್ತಿ ಇರುವವರು ಮತ್ತು ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ…
ವಿಶ್ವದ ಅತಿ ಎತ್ತರದಲ್ಲಿರುವ ರಾಷ್ಟ್ರೀಯ ಉದ್ಯಾನವನಗಳು ಪ್ರಕೃತಿಯ ಅದ್ಭುತಗಳನ್ನು ಅತ್ಯಂತ ವಿಭಿನ್ನ ರೀತಿಯಲ್ಲಿ ತೋರಿಸುತ್ತವೆ—ಹಿಮಪರ್ವತಗಳು, ಉನ್ನತ ಪರ್ವತಮಾಲೆಗಳು, ಅಪರೂಪದ ಜೀವಜಾಲ ಮತ್ತು ಕಡಿಮೆ ಆಮ್ಲಜನಕದ ಪರಿಸ್ಥಿತಿಗಳು ಇಲ್ಲಿ ಸಾಮಾನ್ಯ. ಇಲ್ಲಿ ಕೆಲವು ಪ್ರಸಿದ್ಧ ಎತ್ತರದ ರಾಷ್ಟ್ರೀಯ ಉದ್ಯಾನವನಗಳನ್ನು ನೋಡಿ: 1. Sagarmatha National Park (ನೇಪಾಳ) ಎತ್ತರ: ಸುಮಾರು 2,845 ಮೀಟರ್ ರಿಂದ 8,848 ಮೀಟರ್ (Mount Everest) ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನ ಯುನೆಸ್ಕೋ ವಿಶ್ವ ಪರಂಪರೆ ತಾಣ ಶೆರ್ಪಾ ಸಂಸ್ಕೃತಿ ಮತ್ತು ಹಿಮಾಲಯದ…
ಮೀನು ಹುಟ್ಟಿನಿಂದ ಗಂಡು ಮೀನಾಗಿ ಹುಟ್ಟಿ ಎರಡು ವರ್ಷಗಳ ಬಳಿಕ ಹೆಣ್ಣು ಮೀನಾಗಿ ಬದಲಾಗುತ್ತದೆ. ಇದು ಕೇಳಲು ನಿಮ್ಗೆ ಅಚ್ಚರಿ ಅನ್ನಿಸಿದರೂ ನಿಜ. ಬರ್ರಮುಂಡಿ ಎಂಬ ಮೀನು ಈ ವಿಧವಾಗಿ ಗಂಡಿನಿಂದ ಹೆಣ್ಣಾಗಿ ರೂಪಾಂತರ ಹೊಂದುತ್ತದೆ.
ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…