ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ.

ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ ಫೀಚರ್ ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ ಮತ್ತು ಆ ಫೋನ್ ನ ಬೆಲೆ ತುಂಬಾ ಅಗ್ಗವಾಗಿದೆ ಎಂದು ಮಾಹಿತಿಯನ್ನ ನೀಡಿದೆ ರಿಲಯನ್ಸ್ ಕಂಪನಿ ಮತ್ತು ಜಿಯೋ ಫೋನ್ ನಂತೆ ಇದು ಕೂಡ ಫೀಚರ್ ಫೋನ್ ಆಗಿರಲಿದೆ. ಇನ್ನು ಬೇಸರ ಸಂಗತಿ ಎಂದು ಅಂದರೆ ಬಿಡುಗಡೆಯಾಗುವ ಹೊಸ ಫೋನ್ ನಲ್ಲಿ ಇಂಟರ್ನೆಟ್ ಸೇವೆ ಇರುವುದಿಲ್ಲ, ಇನ್ನು ಈ ಫೋನ್ ಮಾರುಕಟ್ಟೆಯಲ್ಲಿ ಬಿಡುಗಡೆಯಾದರೆ ಇಂಟರ್ನೆಟ್ ಇಲ್ಲದ ಮೊದಲ ಜಿಯೋ ಫೋನ್ ಇದಾಗಲಿದೆ.

ಇನ್ನು ಈ ಹಿಂದೆ ಜಿಯೋ ಬಿಡುಗಡೆ ಮಾಡಿದ್ದ ಜಿಯೋ ಫೋನ್ ನ ಬೆಲೆ 500 ರೂಪಾಯಿ ಆಗಿತ್ತು, ಆದರೆ ಈಗ ಹೊಸದಾಗಿ ಬಿಡುಗಡೆಯಾಗುತ್ತಿರುವ ಹೊಸ ಇಂಟರ್ನೆಟ್ ಇಲ್ಲದ ಜಿಯೋ ಫೋನ್ ನ ಬೆಲೆ ಕೇವಲ 399 ರೂಪಾಯಿ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಇನ್ನು ಈ ಫೋನ್ ಜೊತೆಗೆ ಕೆಲವು ಆಫರ್ ಗಳನ್ನ ಬಿಡುಗಡೆ ಮಾಡಲಾಗುತ್ತಿದ್ದು ಅದರ ಬೆಲೆ ಕೇವಲ 50 ರೂಪಾಯಿ ಮತ್ತು ಅದೂ 28 ದಿನಗಳ ವ್ಯಾಲಿಡಿಟಿ ಹೊಂದಿರುತ್ತದೆ. ಇನ್ನು ಈ ಫೋನ್ ನಲ್ಲಿ ಕೆಲವು ತಿಂಗಳುಗಳ ಕಾಲ ಉಚಿತ ಕರೆ ಇರಲಿದೆ, ಬಡವರಿಗೆ ಮತ್ತು ಹಳ್ಳಿಗಳಲ್ಲಿ ವಾಸವಿರುವವರಿಗೆ ಉಪಯೋಗ ಆಗಲಿ ಅನ್ನುವ ಉದ್ದೇಶದಿಂದ ಈ ಫೋನ್ ನ್ನ ಮಾರುಕಟ್ಟೆಗೆ ತರಲಾಗುತ್ತಿದೆ, ಸ್ನೇಹಿತರೆ ಈ ಫೋನ್ ಮಾರುಕಟ್ಟೆಗೆ ಬಂದರೆ ನೀವು ಕಣ್ಣು ಮುಚ್ಚಿಕೊಂಡು ಖರೀದಿ ಮಾಡಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…
ಚಿತ್ರ ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ಚಿತ್ರರಂಗ ವಲಯದಿಂದ ಸಹ ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ…
ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ…
ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…
ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…
ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ್ಯಾಪರ್,…