ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು ತಂಪಾಗಿಸುತ್ತದೆ. ಅಂತಹದರಲ್ಲಿ ಚಳಿಗಾಲದಲ್ಲಿ ನಮ್ಮ ಆರೋಗ್ಯಕ್ಕೆ ಸಮವೆನಿಸುವ ಬೆಲ್ಲವೂ ಒಂದು.

ಬೆಲ್ಲ ಒಂದು ಉಷ್ಣ ಸಂಬಂಧಿ ಪದಾರ್ಥವಾಗಿದ್ದು, ಮನುಷ್ಯನ ದೇಹದಲ್ಲಿ ಬಿಸಿ ಉತ್ಪತ್ತಿ ಮಾಡುತ್ತದೆ. ಇದರಲ್ಲಿ ಕ್ಯಾಲೊರಿಗಳ ಅಂಶ ಜೋರಾಗಿದ್ದು ನಮ್ಮ ದೇಹವನ್ನು ಬಿಸಿಯಾಗಿಡುವುದರ ಬೆನ್ನಲ್ಲೇ ದೇಹಕ್ಕೆ ಶಕ್ತಿಯನ್ನು ಸಹ ನೀಡುತ್ತದೆ. ಅದಕ್ಕೆ ನೋಡಿ ಯಾವ ಸಮಯದಲ್ಲಿ ಆದರೂ ನಮಗೆ ಶೀತ ಆದಂತಹ ಸಂಧರ್ಭದಲ್ಲಿ ಸ್ವಲ್ಪ ಬೆಲ್ಲ ತಿನ್ನುತ್ತಾ ಬಂದರೆ ಶೀತ, ನೆಗಡಿ ಮತ್ತು ಕೆಮ್ಮಿನ ಲಕ್ಷಣಗಳು ಬಹಳ ಬೇಗನೆ ಮಾಯವಾಗುತ್ತವೆ.

ಕೆಲವೊಂದು ಉತ್ತಮ ಗುಣಮಟ್ಟ ಹೊಂದಿರುವ ಬೆಲ್ಲ, ದೇಹಕ್ಕೆ ಅಸ್ವಸ್ಥತೆ ಉಂಟು ಮಾಡುವ ಜ್ವರ ಮತ್ತು ಶೀತದಂತಹ ಖಾಯಿಲೆಗಳ ವಿರುದ್ಧ ಹೋರಾಡುತ್ತದೆ. ಏಕೆಂದರೆ ಬೆಲ್ಲದ ಸೇವನೆಯಿಂದ ದೇಹದ ಉಷ್ಣಾಂಶ ಏರಿಕೆಯಾಗಿ ರೋಗಾಣುಗಳ ಬೆಳವಣಿಗೆಯನ್ನು ಆರಂಭದಲ್ಲೇ ತಡೆ ಹಾಕುತ್ತದೆ. ಜೊತೆಗೆ ಬೆಲ್ಲದಲ್ಲಿ ವಿವಿಧ ಬಗೆಯ ಖನಿಜಾಂಶಗಳಾದ ಕಬ್ಬಿಣ, ಮೆಗ್ನೀಷಿಯಂ, ಜಿಂಕ್, ಸೆಲೆನಿಯಮ್ ಮತ್ತು ಪೊಟ್ಯಾಸಿಯಂ ಅಂಶಗಳು ಅಡಗಿದ್ದು, ಮನುಷ್ಯನ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡಿ ದೇಹಕ್ಕೆ ಯಾವುದೇ ಬಗೆಯ ಸೋಂಕು ಉಂಟಾಗುವುದನ್ನು ದೂರ ಮಾಡುತ್ತದೆ.

ಇನ್ನು ಚಳಿಗಾಲದ ಸಮಯದಲ್ಲಿ ಬೆಲ್ಲದ ಸೇವನೆ ಗಂಟಲು ಸಂಬಂಧಿತ ಸಮಸ್ಯೆಗಳಾದ ಗಂಟಲು ನೋವು, ಗಂಟಲು ಕೆರೆತ, ಒಣ ಕೆಮ್ಮು ಇತ್ಯಾದಿ ಸಮಸ್ಯೆಗಳನ್ನು ಗಂಟಲಿನ ಒಳ ಭಾಗದ ಮೇಲೆ ಒಂದು ಸಣ್ಣ ಪದರವನ್ನು ಏರ್ಪಾಡು ಮಾಡಿ ನಿವಾರಣೆ ಮಾಡುತ್ತದೆ. ಇನ್ನು ಉಸಿರಾಟದ ಸಮಸ್ಯೆಗಳಾದ ಕೆಮ್ಮು, ಕಫ ಕಟ್ಟಿದ ಎದೆ ಮುಂತಾದ ಸಮಸ್ಯೆಗಳನ್ನು ದೇಹದ ರಕ್ತ ನಾಳಗಳನ್ನು ಹಿಗ್ಗಿಸುವ ಮೂಲಕ ರಕ್ತ ನಾಳಗಳಲ್ಲಿ ಅಧಿಕ ರಕ್ತ ಹರಿಯುವಂತೆ ಮಾಡಿ ಶ್ವಾಸಕೋಶದ ನಾಳವನ್ನು ಬಿಸಿಯಾಗುವಂತೆ ಮಾಡಿ ಕಡಿಮೆ ಮಾಡುತ್ತದೆ. ಬೆಲ್ಲ ಮಾಡುವ ಇನ್ನೊಂದು ಮುಖ್ಯ ಚಮತ್ಕಾರ ಎಂದರೆ ದೇಹದಲ್ಲಿ ಹಿಮೋಗ್ಲೋಬಿನ್ ಸಂಖ್ಯೆಯನ್ನು ಕಾಯ್ದುಕೊಳ್ಳುವ ಮೂಲಕ ರಕ್ತದಲ್ಲಿ ಅನಗತ್ಯ ವಸ್ತುಗಳನ್ನು ತೆಗೆದು ಹಾಕಿ ರಕ್ತವನ್ನು ಶುದ್ಧೀಕರಣ ಮಾಡುತ್ತದೆ. ಇದರಿಂದ ರಕ್ತ ಸಂಚಾರದಲ್ಲಿ ಯಾವುದೇ ಬಗೆಯ ರೋಗಕಾರಕ ಸೂಕ್ಷ್ಮಾಣುಗಳು ಸುಳಿಯದಂತೆ ಎಚ್ಚರಿಕೆ ವಹಿಸುತ್ತದೆ.

ಚಳಿಗಾಲದಲ್ಲಿ ನಮ್ಮ ದೇಹ ಸೋಂಕುಗಳಿಗೆ ಆಹ್ವಾನ ಮಾಡುವ ಕಾರಣವೆಂದರೆ ನಮ್ಮ ಸುತ್ತಮುತ್ತ ಸುಳಿದಾಡುವ ತಣ್ಣನೆಯ ಮತ್ತು ಒಣ ಗಾಳಿ ರೋಗಾಣುಗಳ ಉತ್ಪತ್ತಿಗೆ ಮತ್ತು ಬೆಳವಣಿಗೆಗೆ ಬಹಳ ಸಹಕಾರಿಯಾಗಿ ಕೆಲಸ ಮಾಡುತ್ತದೆ. ಬೆಲ್ಲ ಮನುಷ್ಯನ ದೇಹದ ಎಲ್ಲ ಅಂಗಗಳಿಂದ ಅಂದರೆ ಶ್ವಾಸನಾಳ, ಹೊಟ್ಟೆಯ ಭಾಗ, ಕರುಳಿನ ಭಾಗ, ಶ್ವಾಸಕೋಶ ಮತ್ತು ಅನ್ನನಾಳ ಗಳಿಂದ ಅನಗತ್ಯ ಕಣಗಳನ್ನು ತೆಗೆದು ಹಾಕುವುದರ ಮೂಲಕ ಮನುಷ್ಯನ ದೇಹ ಯಾವುದೇ ಬಗೆಯ ದುಷ್ಟ ಕಾಯಿಲೆಗಳಿಗೆ ಒಳಗಾಗದಂತೆ ಕಾಪಾಡುತ್ತದೆ.
ಹೀಗೆ ಬೆಲ್ಲ ಕೇವಲ ಅಡುಗೆಗೆ ಮಾತ್ರವಲ್ಲದೇ ನಮ್ಮ ದೇಹದ ಹಲವು ರೋಗಗಳಿಗೆ ರಾಮಬಾಣವಾಗಿ ಕೆಲಸ ಮಾಡುವುದರಲ್ಲಿ ಅನುಮಾನವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….
ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…
ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರಯಾಣ ಕೈಗೊಳ್ಳುವಿರಿ. ನಿಮ್ಮಲ್ಲಿ ಹೊಸ ಹುರುಪು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದರಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು. ಹಣಕಾಸಿನ ಪರಿಸ್ಥಿತಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…