News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಒಂದು ತುಂಡು ಬೆಲ್ಲ ತಿಂದ್ರೆ ಸಾಕು ಈ ಎಲ್ಲಾ ಕಾಯಿಲೆಗಳು ಮಂಗಮಾಯ !

268

ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು ತಂಪಾಗಿಸುತ್ತದೆ. ಅಂತಹದರಲ್ಲಿ ಚಳಿಗಾಲದಲ್ಲಿ ನಮ್ಮ ಆರೋಗ್ಯಕ್ಕೆ ಸಮವೆನಿಸುವ ಬೆಲ್ಲವೂ ಒಂದು.

ಬೆಲ್ಲ ಒಂದು ಉಷ್ಣ ಸಂಬಂಧಿ ಪದಾರ್ಥವಾಗಿದ್ದು, ಮನುಷ್ಯನ ದೇಹದಲ್ಲಿ ಬಿಸಿ ಉತ್ಪತ್ತಿ ಮಾಡುತ್ತದೆ. ಇದರಲ್ಲಿ ಕ್ಯಾಲೊರಿಗಳ ಅಂಶ ಜೋರಾಗಿದ್ದು ನಮ್ಮ ದೇಹವನ್ನು ಬಿಸಿಯಾಗಿಡುವುದರ ಬೆನ್ನಲ್ಲೇ ದೇಹಕ್ಕೆ ಶಕ್ತಿಯನ್ನು ಸಹ ನೀಡುತ್ತದೆ. ಅದಕ್ಕೆ ನೋಡಿ ಯಾವ ಸಮಯದಲ್ಲಿ ಆದರೂ ನಮಗೆ ಶೀತ ಆದಂತಹ ಸಂಧರ್ಭದಲ್ಲಿ ಸ್ವಲ್ಪ ಬೆಲ್ಲ ತಿನ್ನುತ್ತಾ ಬಂದರೆ ಶೀತ, ನೆಗಡಿ ಮತ್ತು ಕೆಮ್ಮಿನ ಲಕ್ಷಣಗಳು ಬಹಳ ಬೇಗನೆ ಮಾಯವಾಗುತ್ತವೆ.

ಕೆಲವೊಂದು ಉತ್ತಮ ಗುಣಮಟ್ಟ ಹೊಂದಿರುವ ಬೆಲ್ಲ, ದೇಹಕ್ಕೆ ಅಸ್ವಸ್ಥತೆ ಉಂಟು ಮಾಡುವ ಜ್ವರ ಮತ್ತು ಶೀತದಂತಹ ಖಾಯಿಲೆಗಳ ವಿರುದ್ಧ ಹೋರಾಡುತ್ತದೆ. ಏಕೆಂದರೆ ಬೆಲ್ಲದ ಸೇವನೆಯಿಂದ ದೇಹದ ಉಷ್ಣಾಂಶ ಏರಿಕೆಯಾಗಿ ರೋಗಾಣುಗಳ ಬೆಳವಣಿಗೆಯನ್ನು ಆರಂಭದಲ್ಲೇ ತಡೆ ಹಾಕುತ್ತದೆ. ಜೊತೆಗೆ ಬೆಲ್ಲದಲ್ಲಿ ವಿವಿಧ ಬಗೆಯ ಖನಿಜಾಂಶಗಳಾದ ಕಬ್ಬಿಣ, ಮೆಗ್ನೀಷಿಯಂ, ಜಿಂಕ್, ಸೆಲೆನಿಯಮ್ ಮತ್ತು ಪೊಟ್ಯಾಸಿಯಂ ಅಂಶಗಳು ಅಡಗಿದ್ದು, ಮನುಷ್ಯನ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡಿ ದೇಹಕ್ಕೆ ಯಾವುದೇ ಬಗೆಯ ಸೋಂಕು ಉಂಟಾಗುವುದನ್ನು ದೂರ ಮಾಡುತ್ತದೆ.

ಇನ್ನು ಚಳಿಗಾಲದ ಸಮಯದಲ್ಲಿ ಬೆಲ್ಲದ ಸೇವನೆ ಗಂಟಲು ಸಂಬಂಧಿತ ಸಮಸ್ಯೆಗಳಾದ ಗಂಟಲು ನೋವು, ಗಂಟಲು ಕೆರೆತ, ಒಣ ಕೆಮ್ಮು ಇತ್ಯಾದಿ ಸಮಸ್ಯೆಗಳನ್ನು ಗಂಟಲಿನ ಒಳ ಭಾಗದ ಮೇಲೆ ಒಂದು ಸಣ್ಣ ಪದರವನ್ನು ಏರ್ಪಾಡು ಮಾಡಿ ನಿವಾರಣೆ ಮಾಡುತ್ತದೆ. ಇನ್ನು ಉಸಿರಾಟದ ಸಮಸ್ಯೆಗಳಾದ ಕೆಮ್ಮು, ಕಫ ಕಟ್ಟಿದ ಎದೆ ಮುಂತಾದ ಸಮಸ್ಯೆಗಳನ್ನು ದೇಹದ ರಕ್ತ ನಾಳಗಳನ್ನು ಹಿಗ್ಗಿಸುವ ಮೂಲಕ ರಕ್ತ ನಾಳಗಳಲ್ಲಿ ಅಧಿಕ ರಕ್ತ ಹರಿಯುವಂತೆ ಮಾಡಿ ಶ್ವಾಸಕೋಶದ ನಾಳವನ್ನು ಬಿಸಿಯಾಗುವಂತೆ ಮಾಡಿ ಕಡಿಮೆ ಮಾಡುತ್ತದೆ. ಬೆಲ್ಲ ಮಾಡುವ ಇನ್ನೊಂದು ಮುಖ್ಯ ಚಮತ್ಕಾರ ಎಂದರೆ ದೇಹದಲ್ಲಿ ಹಿಮೋಗ್ಲೋಬಿನ್ ಸಂಖ್ಯೆಯನ್ನು ಕಾಯ್ದುಕೊಳ್ಳುವ ಮೂಲಕ ರಕ್ತದಲ್ಲಿ ಅನಗತ್ಯ ವಸ್ತುಗಳನ್ನು ತೆಗೆದು ಹಾಕಿ ರಕ್ತವನ್ನು ಶುದ್ಧೀಕರಣ ಮಾಡುತ್ತದೆ. ಇದರಿಂದ ರಕ್ತ ಸಂಚಾರದಲ್ಲಿ ಯಾವುದೇ ಬಗೆಯ ರೋಗಕಾರಕ ಸೂಕ್ಷ್ಮಾಣುಗಳು ಸುಳಿಯದಂತೆ ಎಚ್ಚರಿಕೆ ವಹಿಸುತ್ತದೆ.

ಚಳಿಗಾಲದಲ್ಲಿ ನಮ್ಮ ದೇಹ ಸೋಂಕುಗಳಿಗೆ ಆಹ್ವಾನ ಮಾಡುವ ಕಾರಣವೆಂದರೆ ನಮ್ಮ ಸುತ್ತಮುತ್ತ ಸುಳಿದಾಡುವ ತಣ್ಣನೆಯ ಮತ್ತು ಒಣ ಗಾಳಿ ರೋಗಾಣುಗಳ ಉತ್ಪತ್ತಿಗೆ ಮತ್ತು ಬೆಳವಣಿಗೆಗೆ ಬಹಳ ಸಹಕಾರಿಯಾಗಿ ಕೆಲಸ ಮಾಡುತ್ತದೆ. ಬೆಲ್ಲ ಮನುಷ್ಯನ ದೇಹದ ಎಲ್ಲ ಅಂಗಗಳಿಂದ ಅಂದರೆ ಶ್ವಾಸನಾಳ, ಹೊಟ್ಟೆಯ ಭಾಗ, ಕರುಳಿನ ಭಾಗ, ಶ್ವಾಸಕೋಶ ಮತ್ತು ಅನ್ನನಾಳ ಗಳಿಂದ ಅನಗತ್ಯ ಕಣಗಳನ್ನು ತೆಗೆದು ಹಾಕುವುದರ ಮೂಲಕ ಮನುಷ್ಯನ ದೇಹ ಯಾವುದೇ ಬಗೆಯ ದುಷ್ಟ ಕಾಯಿಲೆಗಳಿಗೆ ಒಳಗಾಗದಂತೆ ಕಾಪಾಡುತ್ತದೆ.

ಹೀಗೆ ಬೆಲ್ಲ ಕೇವಲ ಅಡುಗೆಗೆ ಮಾತ್ರವಲ್ಲದೇ ನಮ್ಮ ದೇಹದ ಹಲವು ರೋಗಗಳಿಗೆ ರಾಮಬಾಣವಾಗಿ ಕೆಲಸ ಮಾಡುವುದರಲ್ಲಿ ಅನುಮಾನವಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಾವನನ್ನು ಸ್ವಂತ ಮಾಡಿಕೊಳ್ಳಲು 7 ತಿಂಗಳ ಗರ್ಭಿಣಿ ಸೋದರಿಯನ್ನೇ ಕೊಂದ ತಂಗಿ …!

    19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್‍ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….

  • ರಾಜಕೀಯ

    ಜೆಡಿಎಸ್ ನ ಈ ವ್ಯಕ್ತಿ ಯಿಂದ ಬಿಜೆಪಿ ಭದ್ರ ಕೋಟೆ ಅನಿಸಿದ ಆ ಕ್ಷೇತ್ರ ಛಿದ್ರ!ಅದು ಯಾವ ಕ್ಷೇತ್ರ ಮತ್ತು ಯಾರು ಆ MLA?ತಿಳಿಯಲು ಈ ಲೇಖನ ಓದಿ…

    ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…

  • Health, ಆರೋಗ್ಯ

    ಕಿಡ್ನಿ ಸಮಸ್ಯೆ ಇರುವವರು ಅವಶ್ಯವಾಗಿ ಈ ಆಹಾರವನ್ನು ಸೇವಿಸಬೇಕು

    ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…

  • ಸುದ್ದಿ

    ಮಾರಕ ಕಾಯಿಲೆಯಾದ ಏಡ್ಸ್ ಮತ್ತು ಕ್ಯಾನ್ಸರ್‌ಗೆ ಔಷಧಿಯನ್ನು ಕಂಡುಹಿಡಿದು ಎಲ್ಲರ ಮೆಚ್ಚುಗೆ ಪಡೆದ ರೈತ…!

    ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್‌ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ. ಎಷ್ಟೋ ಮಂದಿ ಮಾರಣಾಂತಿಕ…

  • ಜ್ಯೋತಿಷ್ಯ

    ದಿಂಬಿನ ಕೆಲಗೆ ಏಲಕ್ಕಿ ಇಟ್ಟು ಮಲಗಿದ್ರೆ ಏನಾಗುತ್ತೆ ಗೊತ್ತಾ..?

    ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…