ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನ ಜನರು ಫೋನ್ ಹ್ಯಾಂಗ್ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್ಫೋನ್ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್ ಕಡಿಮೆ RAM ಹೊಂದಿದ್ದರೆ, ನಿಧಾನವಾಗುವುದು ಸಾಮಾನ್ಯವಾಗಿದೆ.
ನಿಮ್ಮ ಫೋನ್ ಹ್ಯಾಂಗ್ ಆಗದೆ ಇರಲು ನೀವು ಬಯಸಿದರೆ, ನಿಮ್ಮ ಫೋನ್ನಿಂದ ನೀವು ತಕ್ಷಣ ವಾಟ್ಸಾಪ್ ಫೋಲ್ಡರ್ ಅನ್ನು ಅಳಿಸಬೇಕು. ನಿಮ್ಮ ಯಾವುದೇ ಕೆಲಸವಿಲ್ಲದ ವೀಡಿಯೊಗಳು, ಫೋಟೋಗಳು, ಪಿಡಿಎಫ್, ಜಿಐಎಫ್, ಆಡಿಯೋ, ವಾಟ್ಸಾಪ್ ನಿಂದ ಡಿಲೀಟ್ ಮಾಡಿಬಿಡಿ. ಇಷ್ಟೇ ಅಲ್ಲದೆ ಇವೆಲ್ಲವನ್ನೂ ಮಾಡಿದರೂ ಕೂಡ ಫೋನ್ ಮತ್ತಷ್ಟು ಹ್ಯಾಂಗ್ ಆಗುತ್ತಿದ್ದರೆ ನಿಮಗೆ ಬೇಕಾಗಿರುವ ಡೇಟಾವನ್ನು ಬ್ಯಾಕಪ್ ಮಾಡಿಕೊಂಡು ಕೂಡಲೇ ಫೋನ್ ಅನ್ನು ರಿಸ್ಟೋರ್ ಫ್ಯಾಕ್ಟರಿ ಸೆಟಿಂಗ್ಸ್ ಮೂಲಕ ಪುನಃ ಪ್ರಾರಂಭಿಸಿ.
ನಾವು ಅಪ್ಲಿಕೇಶನ್ ಬಳಸುವಾಗ, ಅದನ್ನು ಬಳಸಿದ ನಂತರ ನಾವು ಅದನ್ನು ಹಿನ್ನೆಲೆಯಲ್ಲಿ ತೆರೆದಿಡುತ್ತೇವೆ. ಇದರಿಂದ, ಫೋನ್ ಸಾಕಷ್ಟು ನಿಧಾನವಾಗಿ ಕಾರ್ಯನಿರ್ವಹಿಸುತ್ತಿದೆ. ಹೀಗಾಗಿ ಒಮ್ಮೆ ಬಳಸಿದ ಅಪ್ಲಿಕೇಶನ್ ಅನ್ನು ಅಲ್ಲಿಯೇ ಸಂಪೂರ್ಣವಾಗಿ ಕ್ಲೋಸ್ ಮಾಡಿಬಿಡಿ. ನಿಮ್ಮ ಫೋನ್ನಲ್ಲಿ ಡೌನ್ಲೋಡ್ ಮಾಡಲಾದ ಆಂಟಿವೈರಸ್ ಅಪ್ಲಿಕೇಶನ್ಗಳು ಫೋನ್ ಅನ್ನು ಪದೇ ಪದೇ ಸ್ಕ್ಯಾನ್ ಮಾಡುವುದರಿಂದ ಫೋನ್ ನಿಧಾನವಾಗಬಹುದು. ಇದು ಫೋನ್ನ ಬ್ಯಾಟರಿ ಬೇಗನೆ ಕೊನೆಗೊಳ್ಳುತ್ತದೆ.
ನಿಮ್ಮ ಫೋನಿಗೆ ಹೊಸ ಅಪ್ಲಿಕೇಶನ್ ಅಥವಾ ಗೇಮ್ ಗಳನ್ನೂ ಡೌನ್ಲೋಡ್ ಮಾಡುವಾಗ ಪ್ಲೆ ಸ್ಟೋರ್ ನಿಂದ ಮಾತ್ರ ಮಾಡಿ, ಇನ್ನಾವುದೇ ಅನ್ಯ ಸೊರ್ಸ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಡಿ. ಹೀಗೆ ಮಾಡುವುದರಿಂದ ಟ್ರೋಜನ್ ಗಳು ನಿಮ್ಮ ಫೋನ್ ಸೇರಬಹುದು ಮತ್ತು ಇದರಿಂದ ಫೋನ್ ನಿರಂತರವಾಗಿ ಸ್ಲೋ ಆಗುತ್ತಲೇ ಇರುತ್ತದೆ. ಬ್ಲೂ ಟೂತ್ ಹಾಗು ಶೇರ್ ಇಟ್ ಮೂಲಕ ಫೈಲ್ ವರ್ಗಾವಣೆ ಮಾಡುವಾಗ ನೀವು ರಿಸೀವ್ ಮಾಡುತ್ತಿರುವ ಫೋನ್ ಕಂಡೀಷನ್ ಬಗ್ಗೆ ಸ್ವಲ್ಪ ತಿಳಿದುಕೊಳ್ಳಿ. ಆ ಫೋನಿನಲ್ಲಿ ಫೇಲ್ ಗಳಲ್ಲಿ ವೈರಸ್ ಇರುವ ಸಾಧ್ಯತೆ ಕೂಡ ಹೆಚ್ಚು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…
ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ. ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ…
ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…
ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…
KOLAR NEWS PAPER 25-12-2022
ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್ನಲ್ಲಿ ಭಾನುವಾರ ಎದುರಾಗುತ್ತಿವೆ.