ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ ಕಾಲಿನ ಕೆಳಗೆ ಹಾಕಿ ತುಳಿಯುತ್ತಾರೆ. ಸ್ನೇಹಿತರೆ ನಾವು ಹೇಳುವ ಇವರು ಬಿಸಾಕಿದ ಸಿಗರೇಟ್ ತುದಿಗಳಿಂದ ಕೋಟಿ ಕೋಟಿ ಹಣವನ್ನ ಸಂಪಾದನೆ ಮಾಡುತ್ತಿದ್ದಾರೆ.

ಗುರ್ಕಾಗೆ ಸೇರಿದ ವಿಶಾಲ್ ಮತ್ತು ನಮನ್ ಗುಪ್ತ ಒಂದು ಭಾರಿ ಫ್ರೆಂಡ್ಸ್ ಜೊತೆ ಪಾರ್ಟಿ ಮಾಡಲು ಹೋಗಿದ್ದರು ಮತ್ತು ಆ ಸಮಯದಲ್ಲಿ ಅಲ್ಲಿ ಬಿದ್ದಿದ್ದ ಸಾವಿರಾರು ಸೇದು ಬಿಸಾಕಿದ ಸಿಗರೇಟ್ ತುದಿಗಳನ್ನ ನೋಡಿ ಇಬ್ಬರು ಶಾಕ್ ಆದರು. ಈ ಒಂದು ಸ್ಥಳದಲ್ಲೇ ಇಷ್ಟು ಸಿಗರೇಟ್ ತುದಿಗಳು ಇದ್ದರೆ ಪ್ರಪಂಚದಲ್ಲಿ ಇನ್ನೆಷ್ಟು ಇರಬಹುದು ಎಂದು ಭಾವಿಸಿಕೊಂಡ ವಿಶಾಲ್ ಮತ್ತು ನಮನ್ ಗೆ ಒಂದು ಆಲೋಚನೆ ಬರುತ್ತದೆ. ಹೌದು ಸೇದು ಬಿಸಾಕಿದ ಸಿಗರೇಟ್ ಫಿಲ್ಟರ್ ಗಳನ್ನ ರಿಸೈಕಲ್ ಮಾಡಿದರೆ ಹೇಗೆ ಅನ್ನುವ ಆಲೋಚನೆ ಇಬ್ಬರಿಗೆ ಬರುತ್ತದೆ, ಹೀಗೆ ಸ್ವಲ್ಪ ಸಮಯದ ನಂತರ ಕೋಡ್ ಅನ್ನುವ ಕಂಪೆನಿಯನ್ನ ಆರಂಭ ಮಾಡುತ್ತಾರೆ ವಿಶಾಲ್ ಮತ್ತು ನಮನ್.

ಸೇದು ಬಿಸಾಕಿದ ಸಿಗರೇಟ್ ಫಿಲ್ಟರ್ ಗಳನ್ನ ರಿಸೈಕಲ್ ಮಾಡುವುದೇ ಈ ಕಂಪನಿಯ ಕೆಲಸ, ಆದರೆ ಅಷ್ಟು ಮೊತ್ತ ಸಿಗರೇಟ್ ಫಿಲ್ಟರ್ ಗಳನ್ನ ಹೇಗೆ ಒಟ್ಟುಗೂಡಿಸುವುದು ಅನ್ನುವುದು ಅವರಿಗೆ ದೊಡ್ಡ ಸವಾಲಾಗುತ್ತದೆ. ಇನ್ನು ಸಮಯದಲ್ಲಿ ಇನ್ನೊಂದು ಉಪಾಯ ಮಾಡಿದ ಇವರು ಯಾರು ಅದನ್ನ ಶೇಖರಣೆ ಮಾಡಿ ಕೊಡುತ್ತಾರೆ ಅವರಿಗೆ ಒಂದು ಕೆಜಿ ಗೆ ಇಂತಿಷ್ಟು ಹಣ ಕೊಡುತ್ತೇವೆ ಎಂದು ಘೋಷಣೆ ಮಾಡಿದರು ವಿಶಾಲ್ ಮತ್ತು ನಮನ್. ಇನ್ನು ಆಸಕ್ತಿ ಇರುವವರ ಮನೆಯ ಬಳಿ ಒಂದು ಬಾಕ್ಸ್ ಇಡಲು ಶುರು ಮಾಡಿದರು, ಇನ್ನು ಒಂದು ಕೆಜಿ ಸಿಗರೇಟ್ ಫಿಲ್ಟರ್ ಗಳನ್ನ ಶೇಖರಣೆ ಮಾಡಿಕೊಟ್ಟರೆ 700 ರೂಪಾಯಿಗಳನ್ನ ಕೊಡಲಾಗುತ್ತದೆ ಮತ್ತು ಇದನ್ನ ಕೇಳಿದ ಕೆಲವು ಸಿಗರೇಟ್ ಸೇದುವವರು ತಾವೇ ಶೇಖರಣೆ ಮಾಡಲು ಶುರು ಮಾಡಿದರು.

ಈಗ ತಮ್ಮ ಕಂಪನಿಯನ್ನ 20 ರಾಜ್ಯಗಳಲ್ಲಿ ವಿಸ್ತರಣೆ ಮಾಡಿರುವ ವಿಶಾಲ್ ಮತ್ತು ನಮನ್ 10 ಸಾವಿರ ಸ್ಥಳಗಳಲ್ಲಿ ಸಿಗರೇಟ್ ಫಿಲ್ಟರ್ ಶೇಖರಣೆಯ ಬಾಕ್ಸ್ ಇಟ್ಟಿದ್ದಾರೆ, ಇನ್ನು ಶೇಖರಣೆ ಆದ ಸಿಗರೇಟ್ ಪೀಸ್ ಗಳನ್ನ ರಿಸೈಕಲ್ ಮಾಡುವ ಇವರು ಅದರಲ್ಲಿನ ಪೇಪರ್ ಗಳನ್ನ ಗಿಡಗಳಿಗೆ ಆರ್ಗಾನಿಕ್ ಬೋಡೇರ್ ಆಗಿ ಮತ್ತು ಫಿಲ್ಟರ್ ನಲ್ಲಿ ಇರುವ ಪಾಲಿಮರ್ ನ್ನ ಟಾಯ್ಸ್, ಕೀ ಚೈನ್ ಮತ್ತು ದಿಂಬುಗಳನ್ನ ತಯಾರು ಮಾಡಲು ಬಳಸುತ್ತಿದ್ದಾರೆ. ತಮ್ಮ ವಿನೂತನ ಮೂಲಕ ಆಲೋಚನೆಯಿಂದ ಸಾವಿರಾರು ಜನರ ಕೈಗೆ ಒಂದಿಷ್ಟು ಹಣ ಸಿಗುವಂತೆ ಮಾಡುತ್ತಿರುವ ಮತ್ತು ಪರಿಸರ ಸಂರಕ್ಷಣೆ ಮಾಡುತ್ತಿರುವ ವಿಶಾಲ್ ಮತ್ತು ನಮನ್ ಅವರ ಕೆಲಸಕ್ಕೆ ನಾವು ಮೆಚ್ಚಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಫೆಬ್ರವರಿ, 2019) ನಿಮ್ಮ ಕುಟುಂಬದ ಜೊತೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಇದು ಶಾಂತಿ ಭಂಗವುಂಟುಮಾಡಬಹುದು. ಇಂದು ನೀವು…
ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್ ಸೆಲ್ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್ ಸೆಲ್ಸ್ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್ ಸರ್ಕ್ಯುಲೇಶನ್ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್ ಬರುತ್ತದೆ. ಇದರಿಂದ ನಿಮ್ಮ ಲುಕ್ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಮಾರ್ಚ್, 2019) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ…