ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ ಕಾಲಿನ ಕೆಳಗೆ ಹಾಕಿ ತುಳಿಯುತ್ತಾರೆ. ಸ್ನೇಹಿತರೆ ನಾವು ಹೇಳುವ ಇವರು ಬಿಸಾಕಿದ ಸಿಗರೇಟ್ ತುದಿಗಳಿಂದ ಕೋಟಿ ಕೋಟಿ ಹಣವನ್ನ ಸಂಪಾದನೆ ಮಾಡುತ್ತಿದ್ದಾರೆ.
ಗುರ್ಕಾಗೆ ಸೇರಿದ ವಿಶಾಲ್ ಮತ್ತು ನಮನ್ ಗುಪ್ತ ಒಂದು ಭಾರಿ ಫ್ರೆಂಡ್ಸ್ ಜೊತೆ ಪಾರ್ಟಿ ಮಾಡಲು ಹೋಗಿದ್ದರು ಮತ್ತು ಆ ಸಮಯದಲ್ಲಿ ಅಲ್ಲಿ ಬಿದ್ದಿದ್ದ ಸಾವಿರಾರು ಸೇದು ಬಿಸಾಕಿದ ಸಿಗರೇಟ್ ತುದಿಗಳನ್ನ ನೋಡಿ ಇಬ್ಬರು ಶಾಕ್ ಆದರು. ಈ ಒಂದು ಸ್ಥಳದಲ್ಲೇ ಇಷ್ಟು ಸಿಗರೇಟ್ ತುದಿಗಳು ಇದ್ದರೆ ಪ್ರಪಂಚದಲ್ಲಿ ಇನ್ನೆಷ್ಟು ಇರಬಹುದು ಎಂದು ಭಾವಿಸಿಕೊಂಡ ವಿಶಾಲ್ ಮತ್ತು ನಮನ್ ಗೆ ಒಂದು ಆಲೋಚನೆ ಬರುತ್ತದೆ. ಹೌದು ಸೇದು ಬಿಸಾಕಿದ ಸಿಗರೇಟ್ ಫಿಲ್ಟರ್ ಗಳನ್ನ ರಿಸೈಕಲ್ ಮಾಡಿದರೆ ಹೇಗೆ ಅನ್ನುವ ಆಲೋಚನೆ ಇಬ್ಬರಿಗೆ ಬರುತ್ತದೆ, ಹೀಗೆ ಸ್ವಲ್ಪ ಸಮಯದ ನಂತರ ಕೋಡ್ ಅನ್ನುವ ಕಂಪೆನಿಯನ್ನ ಆರಂಭ ಮಾಡುತ್ತಾರೆ ವಿಶಾಲ್ ಮತ್ತು ನಮನ್.
ಸೇದು ಬಿಸಾಕಿದ ಸಿಗರೇಟ್ ಫಿಲ್ಟರ್ ಗಳನ್ನ ರಿಸೈಕಲ್ ಮಾಡುವುದೇ ಈ ಕಂಪನಿಯ ಕೆಲಸ, ಆದರೆ ಅಷ್ಟು ಮೊತ್ತ ಸಿಗರೇಟ್ ಫಿಲ್ಟರ್ ಗಳನ್ನ ಹೇಗೆ ಒಟ್ಟುಗೂಡಿಸುವುದು ಅನ್ನುವುದು ಅವರಿಗೆ ದೊಡ್ಡ ಸವಾಲಾಗುತ್ತದೆ. ಇನ್ನು ಸಮಯದಲ್ಲಿ ಇನ್ನೊಂದು ಉಪಾಯ ಮಾಡಿದ ಇವರು ಯಾರು ಅದನ್ನ ಶೇಖರಣೆ ಮಾಡಿ ಕೊಡುತ್ತಾರೆ ಅವರಿಗೆ ಒಂದು ಕೆಜಿ ಗೆ ಇಂತಿಷ್ಟು ಹಣ ಕೊಡುತ್ತೇವೆ ಎಂದು ಘೋಷಣೆ ಮಾಡಿದರು ವಿಶಾಲ್ ಮತ್ತು ನಮನ್. ಇನ್ನು ಆಸಕ್ತಿ ಇರುವವರ ಮನೆಯ ಬಳಿ ಒಂದು ಬಾಕ್ಸ್ ಇಡಲು ಶುರು ಮಾಡಿದರು, ಇನ್ನು ಒಂದು ಕೆಜಿ ಸಿಗರೇಟ್ ಫಿಲ್ಟರ್ ಗಳನ್ನ ಶೇಖರಣೆ ಮಾಡಿಕೊಟ್ಟರೆ 700 ರೂಪಾಯಿಗಳನ್ನ ಕೊಡಲಾಗುತ್ತದೆ ಮತ್ತು ಇದನ್ನ ಕೇಳಿದ ಕೆಲವು ಸಿಗರೇಟ್ ಸೇದುವವರು ತಾವೇ ಶೇಖರಣೆ ಮಾಡಲು ಶುರು ಮಾಡಿದರು.
ಈಗ ತಮ್ಮ ಕಂಪನಿಯನ್ನ 20 ರಾಜ್ಯಗಳಲ್ಲಿ ವಿಸ್ತರಣೆ ಮಾಡಿರುವ ವಿಶಾಲ್ ಮತ್ತು ನಮನ್ 10 ಸಾವಿರ ಸ್ಥಳಗಳಲ್ಲಿ ಸಿಗರೇಟ್ ಫಿಲ್ಟರ್ ಶೇಖರಣೆಯ ಬಾಕ್ಸ್ ಇಟ್ಟಿದ್ದಾರೆ, ಇನ್ನು ಶೇಖರಣೆ ಆದ ಸಿಗರೇಟ್ ಪೀಸ್ ಗಳನ್ನ ರಿಸೈಕಲ್ ಮಾಡುವ ಇವರು ಅದರಲ್ಲಿನ ಪೇಪರ್ ಗಳನ್ನ ಗಿಡಗಳಿಗೆ ಆರ್ಗಾನಿಕ್ ಬೋಡೇರ್ ಆಗಿ ಮತ್ತು ಫಿಲ್ಟರ್ ನಲ್ಲಿ ಇರುವ ಪಾಲಿಮರ್ ನ್ನ ಟಾಯ್ಸ್, ಕೀ ಚೈನ್ ಮತ್ತು ದಿಂಬುಗಳನ್ನ ತಯಾರು ಮಾಡಲು ಬಳಸುತ್ತಿದ್ದಾರೆ. ತಮ್ಮ ವಿನೂತನ ಮೂಲಕ ಆಲೋಚನೆಯಿಂದ ಸಾವಿರಾರು ಜನರ ಕೈಗೆ ಒಂದಿಷ್ಟು ಹಣ ಸಿಗುವಂತೆ ಮಾಡುತ್ತಿರುವ ಮತ್ತು ಪರಿಸರ ಸಂರಕ್ಷಣೆ ಮಾಡುತ್ತಿರುವ ವಿಶಾಲ್ ಮತ್ತು ನಮನ್ ಅವರ ಕೆಲಸಕ್ಕೆ ನಾವು ಮೆಚ್ಚಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…
ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …
ನೀವು ಅವಿವಾಹಿತರೇ, ಮದುವೆಯಾಗಬೇಕು ಎಂದಿದ್ದೀರಾ? ಹಾಗಿದ್ದರೆ ನಿಮಗೆ ಸೂಕ್ತ ಎನ್ನಿಸುವ ಜೀವನ ಸಂಗಾತಿಯನ್ನು ಇನ್ನು ಮುಂದೆ ವಾಟ್ಸಾಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಮುಂಬಯಿ ನಗರದ ಅಂಧಶ್ರದ್ಧ ನಿರ್ಮೂಲನಾ ಸಮಿತಿ.
ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ. ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ…
“ಓದುವುದಕ್ಕಿಂತ ದೊಡ್ಡ ಸಂತೋಷವಿಲ್ಲ, ಸ್ನೇಹಿತರಿಗಿಂತ ದೊಡ್ಡವರಲ್ಲ ..” ಎಂದು ಪ್ರಧಾನಿ ನರೇಂದ್ರ ಹೇಳಿದರು. 50 ವರ್ಷಗಳಿಗಿಂತ ಹೆಚ್ಚು ಕಾಲ ಅಂತರರಾಷ್ಟ್ರೀಯ ಸಾಕ್ಷರತಾ ದಿನವು ಎಲ್ಲರಿಗೂ ಸಾಕ್ಷರತೆಯ ಮಹತ್ವದ ಬಗ್ಗೆ ನೆನಪಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಮಿಲಿಯನ್ ಜನರಲ್ಲಿ ಸುಮಾರು 733 ಮಿಲಿಯನ್ ಜನರಿಗೆ ಓದಲು ಮತ್ತು ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋ ಹೇಳಿದೆ. ನಾವು .. ಸಾಕ್ಷರತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ, ಸುಧಾರಣೆಯನ್ನು ತೋರಿಸಿದ ಭಾರತೀಯ ರಾಜ್ಯಗಳ ನೋಟ ಇಲ್ಲಿದೆ. ಜನಗಣತಿ…
ಈ ಸಾಮಾಜಿಕ ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್…