ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು.
25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು ಮುಂದಾದರು, ಆದರೆ.
ಆಸ್ಪತ್ರೆಯ ಬಿಲ್ ಕಟ್ಟಿಲ್ಲ ಎಂದು ಪ್ರಭಾಕರ್ ಅವರ ಮೃತದೇಹವನ್ನು ಆಚೆ ಬಿಡಲಿಲ್ಲ ಬೆಂಗಳೂರಿನ ಪ್ರತಿಷ್ಟಿತ ಆಸ್ಪತ್ರೆ ಸಿಬ್ಬಂದಿ, ಏಕೆಂದರೆ ಆಸ್ಪತ್ರೆಯ ಬಿಲ್ ಪಾವತಿಸಲು ಆಗದ ಧುಸ್ಥಿತಿಯಲ್ಲಿತ್ತು ಈ ಮೇರು ನಟನ ಕುಟುಂಬ, ಎಲ್ಲಾರು ಇದ್ದು ಯಾರು ಇಲ್ಲದಂತೆ ಅನಾಥ ಸ್ಥಿತಿಯಲ್ಲಿತ್ತು ಈ ನಟನ ದೇಹ.
ಈ ವಿಷಯ ಹೇಗೋ ಅಂಬರೀಶ್ ಅವರ ಕಿವಿಗೆ ಬಿತ್ತು, ಇದನ್ನು ಕೇಳಿದ ಅಂಬಿ ಕಣ್ಣೀರು ಹಾಕಿದರು, ತಕ್ಷಣ ಹಿಂದು ಮುಂದು ನೋಡದೆ ಆಸ್ಪತ್ರೆಗೆ ಹೋಗಿ, ಆಸ್ಪತ್ರೆಯಿಂದ ಪ್ರಭಾಕರ್ ಅವರ ಮೃತದೇಹವನ್ನು ಹೊರ ತರಲು ಬೇಕಾದ ಎಲ್ಲಾ ಸಹಾಯವನ್ನು ಮಾಡಿದರು ಅಂಬರೀಶ್.
ಅಂಬರೀಶ್ ಅವರು ಒಂದು ಕೈಯಿಂದ ಮಾಡಿದ ಸಹಾಯ ಇನ್ನೊಂದು ಕೈಗೆ ಗೊತ್ತಾಗುತ್ತಿರಲಿಲ್ಲ, ಅದಕ್ಕೆ ಅವರನ್ನು ಕರ್ಣ ಎಂದು ಕರೆಯೋದು, ಹೀಗೆ ಅಂಬಿ ಮಾಡಿದ ಸಹಾಯಗಳು ಒಂದಲ್ಲಾ ಎರಡಲ್ಲ, ಇಂತಹ ಹೃದಯವಂತ ಚಿತ್ರರಂಗಕ್ಕೆ ಸಿಗುವುದು ತುಂಬಾ ಅಪರೂಪ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಯ ಪರ್ಫೆಕ್ಟ್ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ. ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ.
ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.
ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…
ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…
ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…