ಮನರಂಜನೆ

84 ದಿನಗಳ ಕಾಲ ಇದ್ದು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಚಂದನ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ.

346

ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ ಇದ್ದದ್ದು ನಿಜಕ್ಕೂ ಒಂದು ಸಾಧನೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಕುರಿ ಪ್ರತಾಪ್ ಮತ್ತು ಚಂದನ್ ಆಚಾರ್ ಅವರು ಫೈನಲ್ ಗೆ ಹೋಗುವುದು ಪಕ್ಕ ಅಂತ ಹೇಳಿದರೆ ತಪ್ಪಾಗಲ್ಲ.

ಇನ್ನು ಕಳೆದ ವಾರ ಎಲಿಮಿನೇಷನ್ ಗೆ ಆರು ಜನರು ನೊಮಿನೇಟ್ ಆಗಿದ್ದು ಚಂದನ ಅವರು ಕಡಿಮೆ ವೋಟ್ ಪಡೆದ ಕಾರಣ ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ.  ಇನ್ನು ಚಂದನ ಅವರು ಮನೆಯಿಂದ ಹೊರಗೆ ಬರುವಾಗ ಮನೆಯ ಸದಸ್ಯರಿಗೆ ಶಾಕ್ ಕೊಟ್ಟು ಮನೆಯಿಂದ ಹೊರಗೆ ಬಂದಿದ್ದಾರೆ, ಹಾಗಾದರೆ ಚಂದನ ಅವರು ಮನೆಯವರಿಗೆ ಕೊಟ್ಟ ಆ ಶಾಕ್ ಏನು ಮತ್ತು ಇಷ್ಟು ದಿನಗಳ ಬಿಗ್ ಬಾಸ್ ಮನೆಯಲ್ಲಿ ಇದ್ದ ಚಂದನ ಅವರಿಗೆ ಬಿಗ್ ಬಾಸ್ ಕಡೆಯಿಂದ ಸಿಕ್ಕ ಒಟ್ಟು ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ

ಹೌದು ಚಂದನ ಅವರು ಮನೆಯಿಂದ ಹೊರಗೆ ಬರುವಾಗ ಪ್ರೀಯಾಂಕ ಅವರಿಗೆ ಶಾಕ್ ಕೊಟ್ಟು ಮನೆಯಿಂದ ಹೊರಗೆ ಬಂದಿದ್ದಾರೆ, ಹೌದು ಚಂದನ ಅವರು ಮನೆಯಿಂದ ಹೊರಗೆ ಬರುವಾಗ ನೇರವಾಗಿ ನೊಮಿನೇಟ್ ಮಾಡಿದ್ದು ಪ್ರಿಯಾಂಕಾ ಅವರನ್ನ. ತಾನಾಯಿತು ತನ್ನ ತನ್ನ ಕೆಲಸ ಆಯಿತು ಎಂದು ಇರುತ್ತಿದ್ದ ಪ್ರೀಯಾಂಕ ಅವರನ್ನ ನೊಮಿನೇಟ್ ಮಾಡಿದ್ದನ್ನ ನೋಡಿ ಜನರು ಶಾಕ್ ಆಗಿದ್ದಾರೆ ಮತ್ತು ಇದನ್ನ ಕೇಳಿ ಸ್ವತಃ ಪ್ರಿಯಾಂಕಾ ಅವರಿಗೂ ಕೂಡ ಶಾಕ್ ಆಗಿದೆ. ಇನ್ನು ಇದರ ಜೊತೆಗೆ ಬರೋಬ್ಬರಿ 84 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದ ಚಂದನ ಅವರಿಗೆ ವಾರಕ್ಕೆ 30 ಸಾವಿರ ರೂಪಾಯಿಯಂತೆ ಸುಮಾರು 4 ಲಕ್ಷ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

ಏನೇ ಆಗಲಿ ಒಬ್ಬ ಹೆಣ್ಣು ಮಗಳು ಇಷ್ಟು ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದು ಸ್ಪರ್ಧಿಗಳಿಗೆ ಪ್ರತಿಸ್ಪರ್ಧಿಯಾಗಿ ನಿಂದು ಚನ್ನಾಗಿ ಆಟ ಆಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಹೇಳಿದರೆ ತಾಪಗಲ್ಲ. ಇನ್ನು ನಾಲ್ಕು ವಾರಗಳು ಮಾತ್ರ ಭಾಕಿ ಉಳಿದ್ದು ಮುಂದಿನ ವಾರ ಯಾವ ಸ್ಪರ್ಧಿ ಮನೆಯಿಂದ ಆಚೆ ಬರುತ್ತಾರೆ ಎಂದು ನಾವು ಕಾದು ನೋಡಬೇಕಾಗಿದೆ, ಇನ್ನು ಸ್ಪಧಿಗಳಿಗೆ ಬಹಳ ಕಠಿಣವಾದ ಟಾಸ್ಕ್ ಗಳನ್ನ ನೀಡಲಾಗುತ್ತಿದ್ದು ಬಹಳ ಕಷ್ಟಪಟ್ಟು ಆಡುತ್ತಿದ್ದಾರೆ. ಇನ್ನು ಮುಂದಿನ ವಾರ ಡಬಲ್ ಎಲಿಮಿನೇಷನ್ ಆಗುವ ಸಾಧ್ಯತೆ ಇದ್ದು ಯಾರು ಹೊರಗೆ ಬರುತ್ತಾರೆ ಎಂದು ಊಹೆ ಮಾಡುವುದು ಕಷ್ಟವಾಗಿದೆ. ಸ್ನೇಹಿತರೆ ನಿಮ್ಮ ಪ್ರಕಾರ ಮುಂದಿನ ವಾರ ಬಿಗ್ ಬಾಸ್ ಮನೆಯಿಂದ ಯಾವ ಸ್ಪರ್ಧಿ ಆಚೆ ಬರಬಹುದು ಮತ್ತು ಈ ಭಾರಿಯ ಬಿಗ್ ಬಾಸ್ ಯಾರು ವಿನ್ ಆಗಬಹುದು ಅನ್ನುವುದರ ಬಗ್ಗೆ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ಭಾರತ ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಎಲ್ಲಿದೆಯೆಂದು ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.

  • inspirational, ಸುದ್ದಿ

    ನಿವೃತ್ತಿ ಬಳಿಕ ಮಾಡೋದೇನು? ಎಂಬ ಪ್ರಶ್ನೆಗೆ ಕೊಹ್ಲಿ ಕೊಟ್ಟ ಉತ್ತರ ತಿಳಿದರೆ ಶಾಕ್ ಆಗುತ್ತೀರಾ…!

    ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್‌ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು. ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್‌ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್‌ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ…

  • ಆರೋಗ್ಯ

    ರೋಗಗಳಿಗೆ ಎಳನೀರು ರಾಮಬಾಣ. ಈ ಅರೋಗ್ಯ ಮಾಹಿತಿ ನೋಡಿ!

    ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚದಾಗ ಜನರು ತಂಪುಪಾನೀಯಗಳ ಮೊರೆ ಹೋಗುವುದು ಸಹಜ. ಆದರೆ ಆರೋಗ್ಯದ ದೃಷ್ಟಿಯಿಂದ ಎಳನೀರಿನ ಸೇವನೆ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದಿರುವ ವಿಷಯ.  ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ. ಇದರ ಸೇವನೆಯಿಂದ ದೇಹಕ್ಕೆ ಆರೋಗ್ಯ ನೀಡುವುದಲ್ಲದೇ,ಫಿಟ್ನೆಸ್ ಗೂ ಇದು ಉಪಯೋಗಕರವಾಗಿದೆ. ಗರ್ಭಿಣಿ ಮಹಿಳೆ ಇದನ್ನು ನಿಯಮಿತವಾಗಿ ಸೇವಿಸಿದರೆ ಸುಂದರ ಹಾಗೂ ಸ್ವಾಸ್ಥ್ಯ ಮಗು ಹುಟ್ಟಲಿದೆ. ಈ…

  • ಸುದ್ದಿ

    ಉಪ್ಪನ್ನು ಬಳಸಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನಾಗುತ್ತೆ ಗೊತ್ತಾ?ತಿಳಿದರೆ ಶಾಕ್ ಆಗ್ತೀರಾ..!

    ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ. ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ. ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನುತಿಳಿದುಕೊಳ್ಳಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ಎಂದು ನೋಡಿ….

  • ಉದ್ಯೋಗ

    ಕರ್ನಾಟಕ ಪೌರಾಡಳಿತ ನಿದೇಶನಾಲಯದಲ್ಲಿ 50000ರೂ ವೇತನದ ಹುದ್ದೆಗಳು…ಅರ್ಜಿ ಸಲ್ಲಿಸಲು ಈ ಲೇಖನ ಓದಿ…

    ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.

  • ಸುದ್ದಿ

    ಪ್ರೇಯಸಿಯೊಂದಿಗೆ ಪತ್ನಿಯನ್ನೂ ಮರುಮದ್ವೆಯಾದ ಸಿಆರ್‌ಪಿಎಫ್ ಯೋಧ…ಕಾರಣ?

    ರಾಯ್ಪುರ್: ಸಿಆರ್‌ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್‍ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್‌ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್‌ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…