ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ತಂದೆ ಮಗಳಿಗೆ ಯಾವ ರೀತಿಯೂ ಕಷ್ಟ ಬರದಂತೆ ನೋಡಿಕೊಳ್ಳುತ್ತಾನೆ. ತಂದೆಗೆ ಮಗಳೇ ಜೀವನ ಸರ್ವಸ್ವ. ತನಗೆ ಎಷ್ಟೇ ಕಷ್ಟ ನೋವುಗಳಿದ್ದರೂ ಕೂಡ, ಅವುಗಳನ್ನು ತೋರಿಸಿಕೊಳ್ಳದೆ ಮನೆಯ ದೇವತೆಯ ರೂಪದಲ್ಲಿ ನೋಡುಕೊಳ್ಳುತ್ತಾನೆ. ಆಕೆಯ ಮದುವೆ ಮಾಡಿ ಒಳ್ಳೆಯ ಕುಟುಂಬಕ್ಕೆ ಸೇರಿಸಲು ದಿನನಿತ್ಯ ಹಗಲು- ರಾತ್ರಿ ಶ್ರಮಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ತಂದೆ ಮಗಳನ್ನು ಮದುವೆಯಾಗುವವನಿಗೆ 1200 ಕೋಟಿ ನೀಡುತ್ತೇನೆಂದು ಘೋಷಣೆ ಮಾಡಿದರು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ.!

ಹಾಂಗ್ ಕಾಂಗ್ ನ ಸಿಸೀಲ್ ಚಾವ್ ಅವರು ಬಿಲಿಯನೇಯರ್ ಅಗಿದ್ದು, ಚೀಕ್ ನಾಂಗ್ ಹೋಲ್ಡಿಂಗ್ಸ್ ಲಿಮಿಟೆಡ್ ನ ಮಾಲೀಕರಾಗಿದ್ದಾರೆ. ಸಾವಿರಾರು ಕೋಟಿಯ ಆಸ್ತಿಯನ್ನು ಹೊಂದಿರುವ ಇವರು, ಹಾಂಗ್ ಕಾಂಗ್ ನ ಟಾಪ್ 10 ಶ್ರೀಮಂತರಲ್ಲಿ ಇವರು ಕೂಡ ಒಬ್ಬರು. ಈ ಕೋಟಿ ಅಧಿಪತಿಗೆ ಚಾವ್ ಎಂಬ ಮುದ್ಧಾದ ಮಗಳಿದ್ದಾಳೆ. ಈ ಮಗಳಿಗೆ ಒಳ್ಳೆಯ ಹುಡುಗನನ್ನು ಹಡುಕಿ, ಇಡೀ ಪ್ರಪಂಚವೇ ತಿರುಗಿ ನೋಡುವ ಹಾಗೆ ಮದುವೆ ಮಾಡಬೇಕು ಎಂಬುದು ಸಿಸೀಲ್ ಚಾವ್ ಅವರ ಕನಸಾಗಿತ್ತು.! ಸ್ವರ್ಗ ಲೋಕವನ್ನೆ ಧರೆಗಿಳಿಸುವಂತೆ ಮದುವೆ ಮಾಡಬೇಕೆಂದುಕೊಂಡಿದ್ದ ಸಿಸೀಲ್ ಚಾವ್ ಅವರಿಗೆ ಬಯಸಿದ್ದೆ ಒಂದು ಆಗಿದ್ದೆ ಒಂದು, ಅಚ್ಚರಿ ಸುದ್ಧಿ ಕಾದಿತ್ತು.!

ಅದ್ಧೂರಿಯಾಗಿ ವಿವಾಹ ಮಾಡಬೇಕೆಂದುಕೊಂಡಿದ್ದ ತಂದೆಯ ಬಳಿ ಬಂದ ಗಿಗಿ ಚಾವ್, ಅಪ್ಪ ನನ್ನ ಸಂಗಾತಿಯನ್ನು ನಾನೆ ಹುಡುಕಿಕೊಳ್ಳುತ್ತೇನೆ ನಾನು ಸಲಿಂಗ ಕಾಮಿ ನನಗೆ ಹುಡುಗನನ್ನು ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಹೇಳುತ್ತಾಳೆ. ಈ ಮಾತನ್ನು ಕೇಳಿದ ತಕ್ಷಣ ತಂದೆ ಸಿಸೀಲ್ ಚಾವ್ ತತ್ತರಿಸಿ ಹೋಗುತ್ತಾರೆ. ಈ ವಿಚಾರ ಎಲ್ಲೆಡೆ ಕೂಡ ಹರಡುತ್ತದೆ. ಆದರೆ ಈ ತಂದೆ ನನ್ನ ಮಗಳು ಚೆನ್ನಾಗಿ ಇರಬೇಕು, ಕುಷಿಯಾಗಿರಬೇಕು, ವಿವಾಹ ಮಾಡಬೇಕು ಎಂದು ಆಸೆಯನ್ನು ಹೊಂದಿದ್ದ ಇವರು, ನನ್ನ ಮಗಳನ್ನು ವಿವಾಹವಾಗುವ ವರನಿಗೆ 400 ಕೋಟಿ ಕೊಡುತ್ತೇನೆ ಎಂದು ಘೋಷಣೆ ಮಾಡುತ್ತಾರೆ.

400 ಕೋಟಿ ಕೊಡುತ್ತೇನೆ ಎಂದು ಘೋಷಣೆ ಮಾಡಿದರು ಕೂಡ ಯಾರು ಮದುವೆಯಾಗಲು ಮುಂದೆ ಬರುವುದಿಲ್ಲ. ನಂತರ ತನ್ನ ಮಗಳನ್ನು ವಿವಾಹವಾಗುವ ವರನಿಗೆ ಬಂಪರ್ ಆಫರ್ ನೀಡಿದ ಸಿಸೀಲ್ ಚಾವ್ 1200 ಕೋಟಿ ಕೊಡುತ್ತೇನೆ ಎಂದು ಘೋಷಿಸುತ್ತಾರೆ. ಯಾವುದಾದರು ಹುಡುಗ ತನ್ನ ಮಗಳನ್ನು ಮದುವೆಯಾದರೆ ಆಕೆಯ ಮನಸ್ಸು ಮತ್ತು ಆಲೋಚನೆಗಳು ಬದಲಾಗಿ ಮತ್ತೆ ಹುಡುಗಿಯಂತಾಗುವ ಸಾಧ್ಯತೆ ಇದೆ ಎಂಬುದು ಈ ತಂದೆಯ ಆಶಯ.

ಸಿಸೀಲ್ ಚಾವ್ ಎಷ್ಟೇ ಪ್ರಯತ್ನ ಪಟ್ಟರು ಎಲ್ಲ ವಿಫಲವಾಗುತ್ತಿದೆ. ಮಗಳನ್ನು ಮದುವೆಯಾಗಲು ಯಾರು ಮುಂದೇ ಬಂದಿಲ್ಲ. ಆದರೆ ಮಧ್ಯೆ ಗಿಗಿ ಚಾವ್ ತನ್ನ ತಂದೆಗೆ ಒಂದು ಪತ್ರವನ್ನು ಬರೆಯುತ್ತಾಳೆ. ಆ ಪತ್ರದಲ್ಲಿ ಅಪ್ಪ ನಾನು ಲೆಸ್ಬಿಯನ್ (ನಾನು ಸಲಿಂಗ ಕಾಮಿ) ಅನ್ನುವದನ್ನು ನೀವೂ ಒಪ್ಪಿಕೊಳ್ಳಿ. ಎಂದು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಆದರೆ ಈ ತಂದೆ ಸಿಸೀಲ್ ತನ್ನ ಮಗಳಿಗೆ ವರವನ್ನು ಹುಡುಕೆ ಹುಡುಕುತ್ತೇನೆಂದು ಹುಡುಕುವ ಕಾರ್ಯವನ್ನು ಮಾತ್ರ ಬಿಟ್ಟಿಲ್ಲ. ವಿಪರ್ಯಾಸವೆನೆಂದರೆ ಈಗಲೂ ಕೂಡ ಇವರು ಆ ಪ್ರಯತ್ನದಲ್ಲೇ ಇದ್ದಾರೆ.!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.
ಸ್ಯಾಂಡಲ್ ವುಡ್ ಸ್ಟಾರ್ ನಟಿಯ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸಿನಿರಸಿಕರನ್ನ ಮಳೆಯಲ್ಲಿ ಮಿಂದೇಳಿಸಿದ ನಟಿ ಹೋಟೆಲ್ ಬಿಲ್ ಕಟ್ಟದೆ ಕದ್ದು ಓಡಿ ಹೋಗಿರುವುದರಿಂದ ದೂರು ನೀಡಲಾಗಿದೆ. ಅಶೋಕ ಹೋಟೆಲ್ ಕಡೆಯಿಂದ ಪೂಜಾಗಾಂಧಿ ವಿರುದ್ಧ ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಪೂಜಾಗಾಂಧಿ ಒಟ್ಟು 4.5 ಲಕ್ಷ ಬಿಲ್ ಮಾಡಿ ಎಸ್ಕೇಪ್ ಆಗಿದ್ದರು. ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ….
ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…
ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್ ಜಂಗ್, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ. ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ. ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…