ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ತಂದೆ ಮಗಳಿಗೆ ಯಾವ ರೀತಿಯೂ ಕಷ್ಟ ಬರದಂತೆ ನೋಡಿಕೊಳ್ಳುತ್ತಾನೆ. ತಂದೆಗೆ ಮಗಳೇ ಜೀವನ ಸರ್ವಸ್ವ. ತನಗೆ ಎಷ್ಟೇ ಕಷ್ಟ ನೋವುಗಳಿದ್ದರೂ ಕೂಡ, ಅವುಗಳನ್ನು ತೋರಿಸಿಕೊಳ್ಳದೆ ಮನೆಯ ದೇವತೆಯ ರೂಪದಲ್ಲಿ ನೋಡುಕೊಳ್ಳುತ್ತಾನೆ. ಆಕೆಯ ಮದುವೆ ಮಾಡಿ ಒಳ್ಳೆಯ ಕುಟುಂಬಕ್ಕೆ ಸೇರಿಸಲು ದಿನನಿತ್ಯ ಹಗಲು- ರಾತ್ರಿ ಶ್ರಮಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ತಂದೆ ಮಗಳನ್ನು ಮದುವೆಯಾಗುವವನಿಗೆ 1200 ಕೋಟಿ ನೀಡುತ್ತೇನೆಂದು ಘೋಷಣೆ ಮಾಡಿದರು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ.!

ಹಾಂಗ್ ಕಾಂಗ್ ನ ಸಿಸೀಲ್ ಚಾವ್ ಅವರು ಬಿಲಿಯನೇಯರ್ ಅಗಿದ್ದು, ಚೀಕ್ ನಾಂಗ್ ಹೋಲ್ಡಿಂಗ್ಸ್ ಲಿಮಿಟೆಡ್ ನ ಮಾಲೀಕರಾಗಿದ್ದಾರೆ. ಸಾವಿರಾರು ಕೋಟಿಯ ಆಸ್ತಿಯನ್ನು ಹೊಂದಿರುವ ಇವರು, ಹಾಂಗ್ ಕಾಂಗ್ ನ ಟಾಪ್ 10 ಶ್ರೀಮಂತರಲ್ಲಿ ಇವರು ಕೂಡ ಒಬ್ಬರು. ಈ ಕೋಟಿ ಅಧಿಪತಿಗೆ ಚಾವ್ ಎಂಬ ಮುದ್ಧಾದ ಮಗಳಿದ್ದಾಳೆ. ಈ ಮಗಳಿಗೆ ಒಳ್ಳೆಯ ಹುಡುಗನನ್ನು ಹಡುಕಿ, ಇಡೀ ಪ್ರಪಂಚವೇ ತಿರುಗಿ ನೋಡುವ ಹಾಗೆ ಮದುವೆ ಮಾಡಬೇಕು ಎಂಬುದು ಸಿಸೀಲ್ ಚಾವ್ ಅವರ ಕನಸಾಗಿತ್ತು.! ಸ್ವರ್ಗ ಲೋಕವನ್ನೆ ಧರೆಗಿಳಿಸುವಂತೆ ಮದುವೆ ಮಾಡಬೇಕೆಂದುಕೊಂಡಿದ್ದ ಸಿಸೀಲ್ ಚಾವ್ ಅವರಿಗೆ ಬಯಸಿದ್ದೆ ಒಂದು ಆಗಿದ್ದೆ ಒಂದು, ಅಚ್ಚರಿ ಸುದ್ಧಿ ಕಾದಿತ್ತು.!

ಅದ್ಧೂರಿಯಾಗಿ ವಿವಾಹ ಮಾಡಬೇಕೆಂದುಕೊಂಡಿದ್ದ ತಂದೆಯ ಬಳಿ ಬಂದ ಗಿಗಿ ಚಾವ್, ಅಪ್ಪ ನನ್ನ ಸಂಗಾತಿಯನ್ನು ನಾನೆ ಹುಡುಕಿಕೊಳ್ಳುತ್ತೇನೆ ನಾನು ಸಲಿಂಗ ಕಾಮಿ ನನಗೆ ಹುಡುಗನನ್ನು ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಹೇಳುತ್ತಾಳೆ. ಈ ಮಾತನ್ನು ಕೇಳಿದ ತಕ್ಷಣ ತಂದೆ ಸಿಸೀಲ್ ಚಾವ್ ತತ್ತರಿಸಿ ಹೋಗುತ್ತಾರೆ. ಈ ವಿಚಾರ ಎಲ್ಲೆಡೆ ಕೂಡ ಹರಡುತ್ತದೆ. ಆದರೆ ಈ ತಂದೆ ನನ್ನ ಮಗಳು ಚೆನ್ನಾಗಿ ಇರಬೇಕು, ಕುಷಿಯಾಗಿರಬೇಕು, ವಿವಾಹ ಮಾಡಬೇಕು ಎಂದು ಆಸೆಯನ್ನು ಹೊಂದಿದ್ದ ಇವರು, ನನ್ನ ಮಗಳನ್ನು ವಿವಾಹವಾಗುವ ವರನಿಗೆ 400 ಕೋಟಿ ಕೊಡುತ್ತೇನೆ ಎಂದು ಘೋಷಣೆ ಮಾಡುತ್ತಾರೆ.

400 ಕೋಟಿ ಕೊಡುತ್ತೇನೆ ಎಂದು ಘೋಷಣೆ ಮಾಡಿದರು ಕೂಡ ಯಾರು ಮದುವೆಯಾಗಲು ಮುಂದೆ ಬರುವುದಿಲ್ಲ. ನಂತರ ತನ್ನ ಮಗಳನ್ನು ವಿವಾಹವಾಗುವ ವರನಿಗೆ ಬಂಪರ್ ಆಫರ್ ನೀಡಿದ ಸಿಸೀಲ್ ಚಾವ್ 1200 ಕೋಟಿ ಕೊಡುತ್ತೇನೆ ಎಂದು ಘೋಷಿಸುತ್ತಾರೆ. ಯಾವುದಾದರು ಹುಡುಗ ತನ್ನ ಮಗಳನ್ನು ಮದುವೆಯಾದರೆ ಆಕೆಯ ಮನಸ್ಸು ಮತ್ತು ಆಲೋಚನೆಗಳು ಬದಲಾಗಿ ಮತ್ತೆ ಹುಡುಗಿಯಂತಾಗುವ ಸಾಧ್ಯತೆ ಇದೆ ಎಂಬುದು ಈ ತಂದೆಯ ಆಶಯ.

ಸಿಸೀಲ್ ಚಾವ್ ಎಷ್ಟೇ ಪ್ರಯತ್ನ ಪಟ್ಟರು ಎಲ್ಲ ವಿಫಲವಾಗುತ್ತಿದೆ. ಮಗಳನ್ನು ಮದುವೆಯಾಗಲು ಯಾರು ಮುಂದೇ ಬಂದಿಲ್ಲ. ಆದರೆ ಮಧ್ಯೆ ಗಿಗಿ ಚಾವ್ ತನ್ನ ತಂದೆಗೆ ಒಂದು ಪತ್ರವನ್ನು ಬರೆಯುತ್ತಾಳೆ. ಆ ಪತ್ರದಲ್ಲಿ ಅಪ್ಪ ನಾನು ಲೆಸ್ಬಿಯನ್ (ನಾನು ಸಲಿಂಗ ಕಾಮಿ) ಅನ್ನುವದನ್ನು ನೀವೂ ಒಪ್ಪಿಕೊಳ್ಳಿ. ಎಂದು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಆದರೆ ಈ ತಂದೆ ಸಿಸೀಲ್ ತನ್ನ ಮಗಳಿಗೆ ವರವನ್ನು ಹುಡುಕೆ ಹುಡುಕುತ್ತೇನೆಂದು ಹುಡುಕುವ ಕಾರ್ಯವನ್ನು ಮಾತ್ರ ಬಿಟ್ಟಿಲ್ಲ. ವಿಪರ್ಯಾಸವೆನೆಂದರೆ ಈಗಲೂ ಕೂಡ ಇವರು ಆ ಪ್ರಯತ್ನದಲ್ಲೇ ಇದ್ದಾರೆ.!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಮಾರ್ಚ್, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ….
ರಾಯಚೂರಿನ ವೆಂಕಟೇಶ್, ಉತ್ತರ ಕನ್ನಡದ ಆರತಿ ಸೇಠ್ ಶೌರ್ಯ ಪ್ರಶಸ್ತಿ ಪುರಸ್ಕೃತ ಮಕ್ಕಳು. ಇಂದು ದೆಹಲಿಯಲ್ಲಿ ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ವತಿಯಿಂದ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಘೋಷಣೆಯಾಗಿದ್ದು, ದೇಶದ 22 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವೆಂಕಟೇಶ್, ಪ್ರವಾಹ ಸಂದರ್ಭದಲ್ಲಿ ರಸ್ತೆ ಕಾಣದೆ ನಿಂತಿದ್ದ ಅಂಬುಲೆನ್ಸ್ ಗೆ ದಾರಿ ತೋರಿಸುವ ಮೂಲಕ ಐದು ಮಂದಿಯ ಪ್ರಾಣ ರಕ್ಷಣೆ ಮಾಡಿದ್ದ. ಮೃತ…
ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ
ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ? ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ…