ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ
ರಕ್ತದಲ್ಲಿನ ಸಕ್ಕರೆ ಪ್ರಮಾಣ ಸಮತೋಲನದಲ್ಲಿರುವಂತೆ ಹಿಪ್ಪುನೇರಳೆಯಲ್ಲಿನ ಸಂಯೋಜನೆಗಳು ಸಹಕರಿಸುತ್ತವೆ. ಸಕ್ಕರೆ ಪ್ರಮಾಣ ಸಾಮಾನ್ಯ ಸ್ಥಿತಿಗೆ ತರಲು ಚೀನಾದಲ್ಲಿ ಹಿಪ್ಪುನೇರಳೆಯನ್ನು ಔಷಧವಾಗಿ ಬಳಸುತ್ತಾರೆ.
ಅಷ್ಟೇ ಅಲ್ಲದೆ ಚರ್ಮದ ಮೇಲೆ ಏರ್ಪಡುವ ಕೆಂಪುಮಚ್ಚೆಗಳನ್ನು ಹಿಪ್ಪುನೇರಳೆ ಸೊಪ್ಪು ರಸ ಹಚ್ಚಿದರೆ ಕಡಿಮೆಯಾಗುತ್ತದೆ. ಕರ್ಕುಮಿನ್ ಮತ್ತು ಹಿಪ್ಪುನೇರಳೆ ಎಲೆಗಳನ್ನು ಬೆರೆಸಿ ತಯಾರಿಸಿದ ಮಿಶ್ರಣವನ್ನು ಚರ್ಮದ ಮೇಲೆ ಉಂಟಾಗುವ ನವೆಯನ್ನು ಕಡಿಮೆ ಮಾಡುತ್ತದೆಂದು ರೋಮೇನಿಯನ್ ಅಧ್ಯಯನಗಳು ಹೇಳುತ್ತವೆ.
ವಯಸ್ಸನ್ನು ಪ್ರಭಾವಿಸುವಲ್ಲಿ, ನಿತ್ಯ ಉಲ್ಲಾಸವಾಗಿ ಇರಲು ಈ ಹಣ್ಣುಗಳು ಸಹಕರಿಸುತ್ತವೆ. ಇದಕ್ಕೆ ಕಾರಣ ಇವುಗಳಲ್ಲಿ ಇರುವ ರೆಸ್ವೆಟ್ರಾಲ್ ಎಂಬ ಆಂಟಿ ಆಕ್ಸಿಡೆಂಟ್ ಕಾರಣ.
ರಕ್ತವನ್ನು ಸರಬರಾಜು ಮಾಡುವ ಧಮನಿಗಳಲ್ಲಿ ಏರ್ಪಡುವ ಅಡ್ಡಿಯನ್ನು ಕಡಿಮೆ ಮಾಡುವಲ್ಲಿ ಮಲ್ಬರಿ ಸೊಪ್ಪಿನ ರಸ ಸಹಕಾರಿ.
ಒಣಗಿನ ಹಿಪ್ಪುನೇರಳೆ ಹಣ್ಣು ಪ್ರೋಟೀನ್, ವಿಟಮಿನ್ ಸಿ, ಕೆ, ಫೈಬರ್ ಮತ್ತು ಐರನ್ಗಳನ್ನು ಹೊಂದಿರುತ್ತದೆ. ಹಾಗಾಗಿ ಇದನ್ನು ಸ್ನ್ಯಾಕ್ ಆಗಿಯೂ ಬಳಸಬಹುದು.
ಹಿಪ್ಪುನೇರಳೆಯಲ್ಲಿನ ಆಲ್ಕಲಾಯಿಡ್ಗಳು ಬಿಳಿ ರಕ್ತಕಣಗಳನ್ನು ಉದ್ದೀಪನಗೊಳಿಸುತ್ತವೆ. ಈ ರಕ್ಷಕ ಕಣಗಳು ರೋಗನಿರೋಧಕ ವ್ಯವಸ್ಥೆಯನ್ನು ಜಾಗೃತಗೊಳಿಸಿ ಅಪಾಯದಿಂದ ಕಾಪಾಡುತ್ತವೆ. ಆರೋಗ್ಯವಾಗಿರುವಂತೆ ಮಾಡುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಹೊಸ ಆರ್ಥಿಕ…
ಕೆಆರ್ಎಸ್ ಅಣೆಕಟ್ಟೆಯಿಂದ ರೈತರ ಬೆಳೆಗಳೆಗೆ ನೀರು ಬಿಡಲಾಗಿದ್ದು, ಅಂತೂ ಕಾಲುವೆಗಳಿಗೆ ನೀರು ಬಂತು ತಮ್ಮ ಬೆಳೆ ಉಳಿಸಿಕೊಳ್ಳಬಹುದು ಎಂದು ರೈತರು ಖುಷಿಯಾಗಿದ್ದಾರೆ. ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ ರಕ್ಷಣೆಗಾಗಿ ಕೆಆರ್ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಕಳೆದೊಂದು ತಿಂಗಳಿನಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.ಕಾಲುವೆಗಳಿಗೆ ಕೊನೆಗೂ ಕಾವೇರಿ ನೀರು ಹರಿದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟೆಯಿಂದ ಮಂಗಳವಾರ ರಾತ್ರಿಯಿಂದ ಸಕ್ಕರೆ ನಾಡಿನ ಕಾಲುವೆಗಳಿಗೆ ನೀರು ಹರಿಸಲಾಗ್ತಿದೆ ಈ ಹಿನ್ನೆಲೆಯಲ್ಲಿ ಜುಲೈ 15 ರಂದು ಬೆಂಗಳೂರಿನಲ್ಲಿ ಸಚಿವ…
ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್ ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು…
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…