News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

ವಯಸ್ಸನ್ನು ಕಡಿಮೆ ಮಾಡುವ ಹಿಪ್ಪುನೇರಳೆ ಹಣ್ಣು, ಕಂಡರೆ ಬಿಡಬೇಡಿ. ಈ ಮಾಹಿತಿ ನೋಡಿ.

736

ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ

ರಕ್ತದಲ್ಲಿನ ಸಕ್ಕರೆ ಪ್ರಮಾಣ ಸಮತೋಲನದಲ್ಲಿರುವಂತೆ ಹಿಪ್ಪುನೇರಳೆಯಲ್ಲಿನ ಸಂಯೋಜನೆಗಳು ಸಹಕರಿಸುತ್ತವೆ. ಸಕ್ಕರೆ ಪ್ರಮಾಣ ಸಾಮಾನ್ಯ ಸ್ಥಿತಿಗೆ ತರಲು ಚೀನಾದಲ್ಲಿ ಹಿಪ್ಪುನೇರಳೆಯನ್ನು ಔಷಧವಾಗಿ ಬಳಸುತ್ತಾರೆ.

ಅಷ್ಟೇ ಅಲ್ಲದೆ ಚರ್ಮದ ಮೇಲೆ ಏರ್ಪಡುವ ಕೆಂಪುಮಚ್ಚೆಗಳನ್ನು ಹಿಪ್ಪುನೇರಳೆ ಸೊಪ್ಪು ರಸ ಹಚ್ಚಿದರೆ ಕಡಿಮೆಯಾಗುತ್ತದೆ. ಕರ್ಕುಮಿನ್ ಮತ್ತು ಹಿಪ್ಪುನೇರಳೆ ಎಲೆಗಳನ್ನು ಬೆರೆಸಿ ತಯಾರಿಸಿದ ಮಿಶ್ರಣವನ್ನು ಚರ್ಮದ ಮೇಲೆ ಉಂಟಾಗುವ ನವೆಯನ್ನು ಕಡಿಮೆ ಮಾಡುತ್ತದೆಂದು ರೋಮೇನಿಯನ್ ಅಧ್ಯಯನಗಳು ಹೇಳುತ್ತವೆ.

ವಯಸ್ಸನ್ನು ಪ್ರಭಾವಿಸುವಲ್ಲಿ, ನಿತ್ಯ ಉಲ್ಲಾಸವಾಗಿ ಇರಲು ಈ ಹಣ್ಣುಗಳು ಸಹಕರಿಸುತ್ತವೆ. ಇದಕ್ಕೆ ಕಾರಣ ಇವುಗಳಲ್ಲಿ ಇರುವ ರೆಸ್ವೆಟ್ರಾಲ್ ಎಂಬ ಆಂಟಿ ಆಕ್ಸಿಡೆಂಟ್ ಕಾರಣ.

ರಕ್ತವನ್ನು ಸರಬರಾಜು ಮಾಡುವ ಧಮನಿಗಳಲ್ಲಿ ಏರ್ಪಡುವ ಅಡ್ಡಿಯನ್ನು ಕಡಿಮೆ ಮಾಡುವಲ್ಲಿ ಮಲ್ಬರಿ ಸೊಪ್ಪಿನ ರಸ ಸಹಕಾರಿ.

ಒಣಗಿನ ಹಿಪ್ಪುನೇರಳೆ ಹಣ್ಣು ಪ್ರೋಟೀನ್, ವಿಟಮಿನ್ ಸಿ, ಕೆ, ಫೈಬರ್ ಮತ್ತು ಐರನ್‌ಗಳನ್ನು ಹೊಂದಿರುತ್ತದೆ. ಹಾಗಾಗಿ ಇದನ್ನು ಸ್ನ್ಯಾಕ್ ಆಗಿಯೂ ಬಳಸಬಹುದು.

ಹಿಪ್ಪುನೇರಳೆಯಲ್ಲಿನ ಆಲ್ಕಲಾಯಿಡ್‌ಗಳು ಬಿಳಿ ರಕ್ತಕಣಗಳನ್ನು ಉದ್ದೀಪನಗೊಳಿಸುತ್ತವೆ. ಈ ರಕ್ಷಕ ಕಣಗಳು ರೋಗನಿರೋಧಕ ವ್ಯವಸ್ಥೆಯನ್ನು ಜಾಗೃತಗೊಳಿಸಿ ಅಪಾಯದಿಂದ ಕಾಪಾಡುತ್ತವೆ. ಆರೋಗ್ಯವಾಗಿರುವಂತೆ ಮಾಡುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ನಿಮ್ಗೆ ಸಿಳ್ಳೆ (ವಿಸಿಲ್) ಹೊಡೆಯೋದು ಬರಲ್ವಾ?ಹಾಗಾದ್ರೆ ಈ ಸರಳ ಕ್ರಮಗಳನ್ನು ಅನುಸರಿಸಿ ವಿಸಿಲ್ ಹೊಡೆಯಿರಿ…

    ತುಂಬಾ ಜನ ಸಿಳ್ಳೆ (ವಿಸಿಲ್) ಹೊಡೆಯೋಕೆ ತುಂಬಾ ಇಷ್ಟ ಪಡುತ್ತಾರೆ. ಆದ್ರೆ ಕೆಲವರಿಗೆ ವಿಸಿಲ್ ಹೊಡೆಯೋದು ಹೇಗೆ ಅಂತ ಗೊತ್ತಾಗದೆ ತುಂಬಾ ಕಷ್ಟ ಪಡುತ್ತಾರೆ. ನೀವೇನಾದ್ರೂ ವಿಸಿಲ್ ಹೊಡೆಯೋದು ಹೇಗೆ ಅಂತ ಕಲಿಬೇಕು ಅನ್ಕೊಂಡ್ರೆ ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಅನುಸರಿಸಿ…

  • ನೀತಿ ಕಥೆ

    ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ…!ತಿಳಿಯಲು ಈ ಲೇಖನ ಓದಿ …

    ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.

  • inspirational

    ಕೊರೊನಾ 3ನೇ ಅಲೆ ಎದುರಿಸುವುದಕ್ಕೆ ರಾಜ್ಯ ಸರ್ಕಾರ ಸಿದ್ಧತೆ; ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಚರ್ಚೆ

    ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…

  • ಸುದ್ದಿ

    ನಟ ಅಜಯ್ ರಾವ್ ಮಗಳ ಹುಟ್ಟು ಹಬ್ಬಕ್ಕೆ ರಾಕಿಂಗ್ ಸ್ಟಾರ್ ಯಶ್ ಕೊಟ್ಟ ಅದ್ದೂರಿ ಗಿಫ್ಟ್ ಏನು ಗೊತ್ತಾ,?

    ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು  ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ  ಸ್ವಪ್ನಾ  ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್‌ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್‌ಕ್ಯೂಸ್‌ಮೀ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…

  • ಸುದ್ದಿ

    ಆಕಾಶದಿಂದ ಪಾತಾಳಕ್ಕೆ ಇಳಿದ ಈರುಳ್ಳಿ, ಕೇಜಿಗೆ ಈರುಳ್ಳಿ 25 ರೂಪಾಯಿ.!

    ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್‌ಗಳಲ್ಲಿ ಒಂದು…

  • ಸಿನಿಮಾ

    ಒಂದು ರಾತ್ರಿ ಅಡ್ಜೆಸ್ಟ್ ಮಾಡ್ಕೋ ಎಂದ ನಿರ್ಮಾಪಕನಿಗೆ ಈ ನಟಿ ಕೊಟ್ಟ ಉತ್ತರ ಏನು ಗೊತ್ತಾ..?

    ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು. ನಿರ್ಮಾಪಕನ ಮಾತನ್ನು…