ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು .

ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು ಈ ಖರ್ಜುರದಲ್ಲಿ ಇರುವ ಬೀಜವನ್ನು ತೆಗೆದುಕೊಂಡು ಈ ಖರ್ಜುರ ಹಾಗೂ ಬಾದಾಮಿಯಲ್ಲಿ ವಿಟಮಿನ್ ಸಿ ಇದೆ ಇದರಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ನಿಂದಾಗಿ ಇನಪೇಕ್ಷನ್ ಆಗದಂತೆ ಗುಣ ಪಡಿಸುತ್ತದೆ ಹಾಗೇನೇ ರೋಗನಿರೋಧಕ ಶಕ್ತಿಯನ್ನು ಕೂಡ ಹೆಚ್ಚಿಗೆ ಮಾಡುತ್ತದೆ.

ಚೆನ್ನಾಗಿ ಕುಟ್ಟಿಕೊಂಡ ಒಣ ಖರ್ಜುರದ ಪುಡಿಗೆ ಈ ಪುಡಿಯನ್ನು ಸೇರಿಸಿಕೊಳ್ಳಬೇಕು ನಂತರ ಚೆನ್ನಾಗಿ ಮಿಶ್ರಣ ಮಾಡಬೇಕು. ನಂತರ ಇದಕ್ಕೆ ಅರ್ಧ ಚಮಚ ಜೇನುತುಪ್ಪವನ್ನು ಸೇರಿಸಬೇಕು ಜೇನುತುಪ್ಪವು ಕೂಡ ಬ್ಯಾಕ್ಟೀರಿಯಾ ಹಾಗೂ ವೈರಸ್ ಗಳ ವಿರುದ್ಧ ಹೋರಾಡುತ್ತದೆ ಹಾಗೂ ನಿಮ್ಮ ಕೆಮ್ಮನ್ನು ಗುಣಪಡಿಸುತ್ತದೆ ಹಾಗೂ ಶಿತಕ್ಕೂ ಕೂಡ ಇದು ರಾಮಬಾಣವಾಗಿದೆ. ಇದನ್ನು ಎಲ್ಲವನ್ನು ಸೇರಿಸಿ ಚೆನ್ನಾಗಿ ಕಲಸಿ ಚಿಕ್ಕ ಚಿಕ್ಕ ಉಂಡೆಗಳಾಗಿ ಮಾಡಬೇಕು. ಈ ಒಂದು ಮಿಶ್ರಣದಲ್ಲಿ ಜೇನುತುಪ್ಪವನ್ನು ಬಳಸಿರುವುದರಿಂದ ನಿಮಗೆ ಉಂಡೆಕಟ್ಟಲು ಸುಲಭವಾಗುತ್ತದೆ. ಈ ರೀತಿ ಸಿಹಿಯಾಗಿರುವಂತಹ ಹಾಗೂ ರುಚಿಯಾಗಿರುವಂತಹ ಲಡ್ಡುಗಳನ್ನು ಮಾಡಿ ಮಕ್ಕಳಿಗೆ ಕೊಟ್ಟಾಗ ಅವರು ಸಹ ಖುಷಿಯಾಗಿ ತಿಂತಾರೆ ಇದರಿಂದ ಅವರ ಕೆಮ್ಮು ಕಫ ಹಾಗೂ ಶೀತ ಅಲರ್ಜಿ ಗಂಟಲು ಕೆರೆತ ಗಂಟಲು ನೋವು ಮತ್ತು ಒಣಕೆಮ್ಮು ಎಲ್ಲವೂ ಸಹ ಗುಣವಾಗುತ್ತದೆ.

ಇದರಿಂದ ಗಂಟಲು ನೋವು ಗಂಟಲು ಕೆರೆತ ಕೂಡ ಕಡಿಮೆ ಆಗುತ್ತದೆ ಅದೇ ರೀತಿ ಒಣ ದ್ರಾಕ್ಷಿಯಲ್ಲಿ ಕಫವನ್ನು ಕಡಿಮೆ ಮಾಡುವಂತಹ ಗುಣ ಇದೆ ಕೆಮ್ಮು ಕೂಡ ಗುಣವಾಗುತ್ತದೆ ಹಾಗೇನೇ ಗಂಟಲು ನೋವು ಗಂಟಲು ಕೆರೆತ ಕೂಡ ಗುಣವಾಗುತ್ತದೆ. ಈಗ ಈ ಒಂದು ಒಣ ಹಣ್ಣುಗಳ ಲಡ್ಡು ಮಾಡುವ ವಿಧಾನ ಎಂದರೆ ಈ ಖರ್ಜುರವನ್ನು ಮೊದಲು ಕುಟ್ಟಿ ಪುಡಿ ಮಾಡಿಕೊಳ್ಳಬೇಕು ನಂತರ ಒಣದ್ರಾಕ್ಷಿ ಹಾಗೂ ಬಾದಾಮಿಯನ್ನು ಸಹ ಕುಟ್ಟಿ ಪುಡಿಮಾಡಬೇಕು ಇದರ ಜೊತೆಗೆ ಸ್ವಲ್ಪ ಕೆಂಪು ಕಲ್ಲು ಸಕ್ಕರೆಯನ್ನು ಸಹ ಸೇರಿಸಬೇಕು ಒಂದುವೇಳೆ ಕೆಂಪು ಕಲ್ಲುಸಕ್ಕರೆ ಇಲ್ಲ ಎಂದರೆ ಬಿಳಿ ಕಲ್ಲು ಸಕ್ಕರೆಯನ್ನೇ ಬಳಸಬಹುದು. ಇಲ್ಲವಾದರೆ ಬೆಲ್ಲವನ್ನು ಸಹ ಸೇರಿಸಬಹುದು ಇದು ಕೂಡ ನಿಮ್ಮ ಗಂಟಲಿಗೆ ಮತ್ತು ಗಂಟಲಿನ ಇನಪೇಕ್ಷನ್ ಗುಣಪಡಿಸುವಲ್ಲಿ ಹಾಗೂ ಗಂಟಲು ನೋವನ್ನು ಗುಣಪಡಿಸುವಲ್ಲಿ ತುಂಬಾನೇ ಸಹಕಾರಿಯಾಗಿದೆ.

ಸ್ನೇಹಿತರೆ ವೈದ್ಯರ ಬಳಿ ಹೋಗಿ ಮಾತ್ರೆಗಳನ್ನು ತರುವ ಬದಲು ಇಂತಹ ಸಣ್ಣ ಪುಟ್ಟ ಕಾಯಿಲೆಗಳಿಗೆ ಈ ಆರೋಗ್ಯಕರವಾದ ಸಿಹಿಯಾದ ಲಡ್ಡುವನ್ನು ನೀವು ಮನೆಯಲ್ಲೇ ಮಾಡಿಕೊಂಡು ಮಕ್ಕಳಿಗೆ ಕೊಡುವುದರಿಂದ ಹಾಗೇನೇ ಈ ಉಂಡೆಗಳನ್ನು ದಿನಕ್ಕೆ 2 ಬಾರಿ ಇಲ್ಲವೇ 3 ಬಾರಿ ಮಕ್ಕಳಿಗೆ ತಿನಿಸುವುದರಿಂದ ತುಂಬಾನೇ ಆರೋಗ್ಯಕ್ಕೆ ಒಳ್ಳೆಯದು ಆದರೆ ಈ ಉಂಡೆಗಳನ್ನು ಹಾಗೆಯೇ ಉಂಡೆಗಳನ್ನು ಕಟ್ಟಿದ ಕೂಡಲೇ ತಿನ್ನಬಾರದು ಹಾಗೇನೇ ಈ ಉಂಡೆಗಳನ್ನು ಹಲ್ಲಿನಲ್ಲಿ ಅಗಿದು ತಿನ್ನುವುದಕ್ಕಿಂತ ಇವುಗಳನ್ನು ದವಡೆಗಳಲ್ಲಿ ಇಟ್ಟುಕೊಳ್ಳಬೇಕು ಈ ರೀತಿ ದವಡೆಗಳಲ್ಲಿ ಇಟ್ಟುಕೊಳ್ಳುವುದರಿಂದ ಇದರಲ್ಲಿ ಇರುವ ರಸ ಗಂಟಲಿಗೆ ಹೋಗಿ ಇದರಲ್ಲಿ ಇರುವ ಎಲ್ಲ ಪಧಾರ್ಥಗಳಿಂದ ನಿಮ್ಮ ಮಕ್ಕಳ ಎಲ್ಲ ನೋವು ನಿವಾರಣೆಯಾಗುತ್ತವೆ. ಹಾಗೂ ನೆಗಡಿ ಶಿತಾನು ಗುಣವಾಗುತ್ತದೆ ಇದನ್ನು ನೀವು ಚಿಕ್ಕ ಮಕ್ಕಳಿಗೂ ಸಹ ಕೊಡಬಹುದು. ಅದರಲ್ಲೂ 3 ವರ್ಷ ಮೇಲ್ಪಟ್ಟ ಮಕ್ಕಳಿಗೆ ಈ ಉಂಡೆಗಳನ್ನು ತಿನ್ನಲು ಕೊಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…
ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ…
ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ…
ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…
KA-01 ಬೆಂಗಳೂರು ಕೇಂದ್ರ , ಕೋರಮಂಗಲ KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ KA-03 ಬೆಂಗಳೂರು ಪೂರ್ವ, ಇಂದಿರಾನಗರ KA-04 ಬೆಂಗಳೂರು ಉತ್ತರ, ಯಶವಂತಪುರ KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್ KA-06 ತುಮಕೂರು KA-07 ಕೋಲಾರ KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF) KA-09 ಮೈಸೂರು ಪಶ್ಚಿಮ KA-10 ಚಾಮರಾಜ್ನಗರ KA-11 ಮಂಡ್ಯ KA-12 ಮಡಿಕೇರಿ KA-13 ಹಾಸನ KA-14 ಶಿವಮೊಗ್ಗ KA-15 ಸಾಗರ KA-16 ಚಿತ್ರದುರ್ಗ KA-17 ದಾವಣಗೆರೆ KA-18 ಚಿಕ್ಕಮಗಳೂರು KA-19 ಮಂಗಳೂರು…