ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು .

ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು ಈ ಖರ್ಜುರದಲ್ಲಿ ಇರುವ ಬೀಜವನ್ನು ತೆಗೆದುಕೊಂಡು ಈ ಖರ್ಜುರ ಹಾಗೂ ಬಾದಾಮಿಯಲ್ಲಿ ವಿಟಮಿನ್ ಸಿ ಇದೆ ಇದರಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ನಿಂದಾಗಿ ಇನಪೇಕ್ಷನ್ ಆಗದಂತೆ ಗುಣ ಪಡಿಸುತ್ತದೆ ಹಾಗೇನೇ ರೋಗನಿರೋಧಕ ಶಕ್ತಿಯನ್ನು ಕೂಡ ಹೆಚ್ಚಿಗೆ ಮಾಡುತ್ತದೆ.

ಚೆನ್ನಾಗಿ ಕುಟ್ಟಿಕೊಂಡ ಒಣ ಖರ್ಜುರದ ಪುಡಿಗೆ ಈ ಪುಡಿಯನ್ನು ಸೇರಿಸಿಕೊಳ್ಳಬೇಕು ನಂತರ ಚೆನ್ನಾಗಿ ಮಿಶ್ರಣ ಮಾಡಬೇಕು. ನಂತರ ಇದಕ್ಕೆ ಅರ್ಧ ಚಮಚ ಜೇನುತುಪ್ಪವನ್ನು ಸೇರಿಸಬೇಕು ಜೇನುತುಪ್ಪವು ಕೂಡ ಬ್ಯಾಕ್ಟೀರಿಯಾ ಹಾಗೂ ವೈರಸ್ ಗಳ ವಿರುದ್ಧ ಹೋರಾಡುತ್ತದೆ ಹಾಗೂ ನಿಮ್ಮ ಕೆಮ್ಮನ್ನು ಗುಣಪಡಿಸುತ್ತದೆ ಹಾಗೂ ಶಿತಕ್ಕೂ ಕೂಡ ಇದು ರಾಮಬಾಣವಾಗಿದೆ. ಇದನ್ನು ಎಲ್ಲವನ್ನು ಸೇರಿಸಿ ಚೆನ್ನಾಗಿ ಕಲಸಿ ಚಿಕ್ಕ ಚಿಕ್ಕ ಉಂಡೆಗಳಾಗಿ ಮಾಡಬೇಕು. ಈ ಒಂದು ಮಿಶ್ರಣದಲ್ಲಿ ಜೇನುತುಪ್ಪವನ್ನು ಬಳಸಿರುವುದರಿಂದ ನಿಮಗೆ ಉಂಡೆಕಟ್ಟಲು ಸುಲಭವಾಗುತ್ತದೆ. ಈ ರೀತಿ ಸಿಹಿಯಾಗಿರುವಂತಹ ಹಾಗೂ ರುಚಿಯಾಗಿರುವಂತಹ ಲಡ್ಡುಗಳನ್ನು ಮಾಡಿ ಮಕ್ಕಳಿಗೆ ಕೊಟ್ಟಾಗ ಅವರು ಸಹ ಖುಷಿಯಾಗಿ ತಿಂತಾರೆ ಇದರಿಂದ ಅವರ ಕೆಮ್ಮು ಕಫ ಹಾಗೂ ಶೀತ ಅಲರ್ಜಿ ಗಂಟಲು ಕೆರೆತ ಗಂಟಲು ನೋವು ಮತ್ತು ಒಣಕೆಮ್ಮು ಎಲ್ಲವೂ ಸಹ ಗುಣವಾಗುತ್ತದೆ.

ಇದರಿಂದ ಗಂಟಲು ನೋವು ಗಂಟಲು ಕೆರೆತ ಕೂಡ ಕಡಿಮೆ ಆಗುತ್ತದೆ ಅದೇ ರೀತಿ ಒಣ ದ್ರಾಕ್ಷಿಯಲ್ಲಿ ಕಫವನ್ನು ಕಡಿಮೆ ಮಾಡುವಂತಹ ಗುಣ ಇದೆ ಕೆಮ್ಮು ಕೂಡ ಗುಣವಾಗುತ್ತದೆ ಹಾಗೇನೇ ಗಂಟಲು ನೋವು ಗಂಟಲು ಕೆರೆತ ಕೂಡ ಗುಣವಾಗುತ್ತದೆ. ಈಗ ಈ ಒಂದು ಒಣ ಹಣ್ಣುಗಳ ಲಡ್ಡು ಮಾಡುವ ವಿಧಾನ ಎಂದರೆ ಈ ಖರ್ಜುರವನ್ನು ಮೊದಲು ಕುಟ್ಟಿ ಪುಡಿ ಮಾಡಿಕೊಳ್ಳಬೇಕು ನಂತರ ಒಣದ್ರಾಕ್ಷಿ ಹಾಗೂ ಬಾದಾಮಿಯನ್ನು ಸಹ ಕುಟ್ಟಿ ಪುಡಿಮಾಡಬೇಕು ಇದರ ಜೊತೆಗೆ ಸ್ವಲ್ಪ ಕೆಂಪು ಕಲ್ಲು ಸಕ್ಕರೆಯನ್ನು ಸಹ ಸೇರಿಸಬೇಕು ಒಂದುವೇಳೆ ಕೆಂಪು ಕಲ್ಲುಸಕ್ಕರೆ ಇಲ್ಲ ಎಂದರೆ ಬಿಳಿ ಕಲ್ಲು ಸಕ್ಕರೆಯನ್ನೇ ಬಳಸಬಹುದು. ಇಲ್ಲವಾದರೆ ಬೆಲ್ಲವನ್ನು ಸಹ ಸೇರಿಸಬಹುದು ಇದು ಕೂಡ ನಿಮ್ಮ ಗಂಟಲಿಗೆ ಮತ್ತು ಗಂಟಲಿನ ಇನಪೇಕ್ಷನ್ ಗುಣಪಡಿಸುವಲ್ಲಿ ಹಾಗೂ ಗಂಟಲು ನೋವನ್ನು ಗುಣಪಡಿಸುವಲ್ಲಿ ತುಂಬಾನೇ ಸಹಕಾರಿಯಾಗಿದೆ.

ಸ್ನೇಹಿತರೆ ವೈದ್ಯರ ಬಳಿ ಹೋಗಿ ಮಾತ್ರೆಗಳನ್ನು ತರುವ ಬದಲು ಇಂತಹ ಸಣ್ಣ ಪುಟ್ಟ ಕಾಯಿಲೆಗಳಿಗೆ ಈ ಆರೋಗ್ಯಕರವಾದ ಸಿಹಿಯಾದ ಲಡ್ಡುವನ್ನು ನೀವು ಮನೆಯಲ್ಲೇ ಮಾಡಿಕೊಂಡು ಮಕ್ಕಳಿಗೆ ಕೊಡುವುದರಿಂದ ಹಾಗೇನೇ ಈ ಉಂಡೆಗಳನ್ನು ದಿನಕ್ಕೆ 2 ಬಾರಿ ಇಲ್ಲವೇ 3 ಬಾರಿ ಮಕ್ಕಳಿಗೆ ತಿನಿಸುವುದರಿಂದ ತುಂಬಾನೇ ಆರೋಗ್ಯಕ್ಕೆ ಒಳ್ಳೆಯದು ಆದರೆ ಈ ಉಂಡೆಗಳನ್ನು ಹಾಗೆಯೇ ಉಂಡೆಗಳನ್ನು ಕಟ್ಟಿದ ಕೂಡಲೇ ತಿನ್ನಬಾರದು ಹಾಗೇನೇ ಈ ಉಂಡೆಗಳನ್ನು ಹಲ್ಲಿನಲ್ಲಿ ಅಗಿದು ತಿನ್ನುವುದಕ್ಕಿಂತ ಇವುಗಳನ್ನು ದವಡೆಗಳಲ್ಲಿ ಇಟ್ಟುಕೊಳ್ಳಬೇಕು ಈ ರೀತಿ ದವಡೆಗಳಲ್ಲಿ ಇಟ್ಟುಕೊಳ್ಳುವುದರಿಂದ ಇದರಲ್ಲಿ ಇರುವ ರಸ ಗಂಟಲಿಗೆ ಹೋಗಿ ಇದರಲ್ಲಿ ಇರುವ ಎಲ್ಲ ಪಧಾರ್ಥಗಳಿಂದ ನಿಮ್ಮ ಮಕ್ಕಳ ಎಲ್ಲ ನೋವು ನಿವಾರಣೆಯಾಗುತ್ತವೆ. ಹಾಗೂ ನೆಗಡಿ ಶಿತಾನು ಗುಣವಾಗುತ್ತದೆ ಇದನ್ನು ನೀವು ಚಿಕ್ಕ ಮಕ್ಕಳಿಗೂ ಸಹ ಕೊಡಬಹುದು. ಅದರಲ್ಲೂ 3 ವರ್ಷ ಮೇಲ್ಪಟ್ಟ ಮಕ್ಕಳಿಗೆ ಈ ಉಂಡೆಗಳನ್ನು ತಿನ್ನಲು ಕೊಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು. ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು…
ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತೀರಾ..? ಹಾಗಿದ್ರೆ ಹುಷಾರ್ 10 ಸಾವಿರ ಫೈನ್ ಕಟ್ಟಲೇಬೇಕು. ಇದು ಕೇಂದ್ರ ಸರ್ಕಾರದ ಹೊಸ ನಿಯಮ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹೊಸ ಮೋಟಾರು ವಾಹನ ಕಾಯ್ದೆ ಮಸೂದೆ ಮಂಡಿಸಿದೆ. ಹೊಸ ಮಸೂದೆ ಪ್ರಕಾರ ಮದ್ಯಪಾನ ಮಾಡಿದ್ರೆ 10 ಸಾವಿರ ದಂಡ, ಅದೇ ರೀತಿ ರ್ಯಾಶ್ ಡ್ರೈವ್ ಮಾಡಿದ್ರೆ 5…
ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು. ಅಮಾನತಿನ…
ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್ಬಾಸ್ ನೀಡಿದ್ದರು. ಇದೀಗ ‘ಬಿಗ್ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…
ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….
ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…