ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಇನ್ನುಮುಂದೆ ಎಲ್ಲಾ ವೋಟರ್ ಕಾರ್ಡ್ ನಲ್ಲಿ ಕಲರ್ ಫೋಟೋ ಇರಬೇಕು ಎಂದು ಕೇಂದ್ರ ಸರ್ಕಾರ ನಿರ್ಧಾರವನ್ನ ಮಾಡಿದೆ, ಇನ್ನು ಈ ಕಲರ್ ಭಾವಚಿತ್ರದಿಂದ ನಿಜವಾಗದ ಮತದಾರನನ್ನ ಸುಲಭವಾಗಿ ಗುರುತು ಮಾಡಬಹುದು. ನಮ್ಮ ದೇಶದಲ್ಲಿ ಅದೆಷ್ಟೋ ನಕಲಿ ವೋಟರ್ ಕಾರ್ಡ್ ಓಡಾಡುತ್ತಿದೆ ಮತ್ತು ಎಲ್ಲಾ ನಕಲಿ ವೋಟರ್ ಕಾರ್ಡ್ ಗಳನ್ನ ಈ ಹೊಸ ವೋಟರ್ ಕಾರ್ಡ್ ನಿಂದ ರದ್ದು ಮಾಡಬಹುದಾಗಿದೆ. ಇನ್ನು ಹೊಸದಾಗಿ ವೋಟರ್ ಕಾರ್ಡ್ ಮಾಡಿಸುವವರು ನಿಮ್ಮ ಸಮೀಪದ ಅಂಗನವಾಡಿ ಕೇಂದ್ರಕ್ಕೆ ಭೇಟಿನೀಡಿ ಹೊಸ ವೋಟರ್ ಕಾರ್ಡ್ ಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ, ಇನ್ನು ಈಗಾಗಲೇ ವೋಟರ್ ಕಾರ್ಡ್ ಹೊಂದಿರುವವರು ಯಾವುದೇ ರೀತಿಯ ಬದಲಾವಣೆ ಮಾಡಿಕೊಳ್ಳಬೇಕಾದ ಅವಶ್ಯಕತೆ ಇರುವುದಿಲ್ಲ ಮತ್ತು ಇನ್ನುಮುಂದೆ ಹೊಸದಾಗಿ ವೋಟರ್ ಕಾರ್ಡ್ ಮಾಡಿಸುವವರಿಗೆ ಕಲರ್ ಭಾವಚಿತ್ರ ಇರುವ ವೋಟರ್ ಕಾರ್ಡ್ ಬರಲಿದೆ.

ನಿಮ್ಮ ವೋಟರ್ ಕಾರ್ಡ್ ನಲ್ಲಿ ಇರುವ ನಿಮ್ಮ ಭಾವಚಿತ್ರ, ನಿಮ್ಮ ಹೆಸರು ಮತ್ತು ಇತರೆ ಬರವಣಿಗೆಗಳು ಬ್ಲ್ಯಾಕ್ ಅಂಡ್ ವೈಟ್ ನಲ್ಲಿ ಇದೆ. ಹೀಗೆ ವೋಟರ್ ಕಾರ್ಡ್ ಬ್ಲ್ಯಾಕ್ ಅಂಡ್ ವೈಟ್ ನಲ್ಲಿ ಇರುವುದರಿಂದ ವೋಟರ್ ಕಾರ್ಡ್ ನಲ್ಲಿ ಇರುವ ವ್ಯಕ್ತಿಯನ್ನ ಸರಿಯಾಗಿ ಗುರುತು ಹಿಡಿಯಲು ಅಧಿಕಾರಿಗಳಿಗೆ ಸಾದ್ಯವಾಗ್ತುತ್ತಿರಲಿಲ್ಲ ಮತ್ತು ಅದೆಷ್ಟೋ ಜನರು ನಕಲಿ ವೋಟರ್ ಕಾರ್ಡ್ ಗಳನ್ನ ಮಾಡಿಕೊಂಡು ನಕಲಿ ಮತವನ್ನ ಹಾಕುತ್ತಿದ್ದರು, ಆದರೆ ಈಗ ಕೇಂದ್ರ ಸರ್ಕಾರ ಒಂದು ದೊಡ್ಡ ನಿರ್ಧಾರವನ್ನ ಮಾಡಿದ್ದು ಇನ್ನುಮುಂದೆ ಯಾವುದೇ ನಕಲಿ ಮತ ಹಾಕಲು ಸಾಧ್ಯವಿಲ್ಲ.

ಇನ್ನು ಈಗಾಗಲೇ ವೋಟರ್ ಕಾರ್ಡ್ ಇದ್ದು ಹೊಸದಾಗಿ ಮತ್ತೆ ವೋಟರ್ ಕಾರ್ಡ್ ಮಾಡಿಸಬೇಕು ಅಂದರೆ ನೀವು 35 ರೂಪಾಯಿಯನ್ನ ಕಟ್ಟಿ ಹೊಸದಾಗಿ ವೋಟರ್ ಕಾರ್ಡ್ ನ್ನ ಮಾಡಿಸಿಕೊಳ್ಳಬಹುದಾಗಿದೆ. ಇನ್ನು ಆನ್ಲೈನ್ ನಲ್ಲಿ ಅರ್ಜಿಯನ್ನ ಸಲ್ಲಿಸಿದರೆ ನೀವು ಬೇಗನೆ ವೋಟರ್ ಕಾರ್ಡ್ ನ್ನ ಪಡೆಯಬಹುದಾಗಿದೆ, ಇನ್ನು ಕೆಲವರ ವೋಟರ್ ಕಾರ್ಡ್ ನಲ್ಲಿ ಹೆಸರು ವಿಳಾಸಗಳು ತಪ್ಪಾಗಿ ಬಂದಿರುತ್ತದೆ ಮತ್ತು ಅಂತವರು ಕೂಡ ವೋಟರ್ ಕಾರ್ಡ್ ನಲ್ಲಿ ಇರುವ ಎಲ್ಲಾ ತಪ್ಪುಗಳನ್ನ ಸರಿಪಡಿಸಿಕೊಳ್ಳಲು ಮತ್ತೆ ಅವಕಾಶವನ್ನ ಕಲ್ಪಿಸಿ ಕೊಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್ಕೇನ್ ಜ್ಯೂಸ್ ಬೆಸ್ಟ್. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್…
ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ…
ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್ ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್ ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ… ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ…
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ಈಗಾಗಲೇ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ
ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…