ಉಪಯುಕ್ತ ಮಾಹಿತಿ

ಕೇಂದ್ರ ಸರ್ಕಾರದಿಂದ ದಿಟ್ಟ ನಿರ್ಧಾರ, ವೋಟರ್ ಕಾರ್ಡ್ ಇದ್ದವರಿಗೂ ಇಲ್ಲದವರಿಗೂ ಸಿಹಿಸುದ್ದಿ.

175

ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಇನ್ನುಮುಂದೆ ಎಲ್ಲಾ ವೋಟರ್ ಕಾರ್ಡ್ ನಲ್ಲಿ ಕಲರ್ ಫೋಟೋ ಇರಬೇಕು ಎಂದು ಕೇಂದ್ರ ಸರ್ಕಾರ ನಿರ್ಧಾರವನ್ನ ಮಾಡಿದೆ, ಇನ್ನು ಈ ಕಲರ್ ಭಾವಚಿತ್ರದಿಂದ ನಿಜವಾಗದ ಮತದಾರನನ್ನ ಸುಲಭವಾಗಿ ಗುರುತು ಮಾಡಬಹುದು. ನಮ್ಮ ದೇಶದಲ್ಲಿ ಅದೆಷ್ಟೋ ನಕಲಿ ವೋಟರ್ ಕಾರ್ಡ್ ಓಡಾಡುತ್ತಿದೆ ಮತ್ತು ಎಲ್ಲಾ ನಕಲಿ ವೋಟರ್ ಕಾರ್ಡ್ ಗಳನ್ನ ಈ ಹೊಸ ವೋಟರ್ ಕಾರ್ಡ್ ನಿಂದ ರದ್ದು ಮಾಡಬಹುದಾಗಿದೆ. ಇನ್ನು ಹೊಸದಾಗಿ ವೋಟರ್ ಕಾರ್ಡ್ ಮಾಡಿಸುವವರು ನಿಮ್ಮ ಸಮೀಪದ ಅಂಗನವಾಡಿ ಕೇಂದ್ರಕ್ಕೆ ಭೇಟಿನೀಡಿ ಹೊಸ ವೋಟರ್ ಕಾರ್ಡ್ ಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ, ಇನ್ನು ಈಗಾಗಲೇ ವೋಟರ್ ಕಾರ್ಡ್ ಹೊಂದಿರುವವರು ಯಾವುದೇ ರೀತಿಯ ಬದಲಾವಣೆ ಮಾಡಿಕೊಳ್ಳಬೇಕಾದ ಅವಶ್ಯಕತೆ ಇರುವುದಿಲ್ಲ ಮತ್ತು ಇನ್ನುಮುಂದೆ ಹೊಸದಾಗಿ ವೋಟರ್ ಕಾರ್ಡ್ ಮಾಡಿಸುವವರಿಗೆ ಕಲರ್ ಭಾವಚಿತ್ರ ಇರುವ ವೋಟರ್ ಕಾರ್ಡ್ ಬರಲಿದೆ.

ನಿಮ್ಮ ವೋಟರ್ ಕಾರ್ಡ್ ನಲ್ಲಿ ಇರುವ ನಿಮ್ಮ ಭಾವಚಿತ್ರ, ನಿಮ್ಮ ಹೆಸರು ಮತ್ತು ಇತರೆ ಬರವಣಿಗೆಗಳು ಬ್ಲ್ಯಾಕ್ ಅಂಡ್ ವೈಟ್ ನಲ್ಲಿ ಇದೆ. ಹೀಗೆ ವೋಟರ್ ಕಾರ್ಡ್ ಬ್ಲ್ಯಾಕ್ ಅಂಡ್ ವೈಟ್ ನಲ್ಲಿ ಇರುವುದರಿಂದ ವೋಟರ್ ಕಾರ್ಡ್ ನಲ್ಲಿ ಇರುವ ವ್ಯಕ್ತಿಯನ್ನ ಸರಿಯಾಗಿ ಗುರುತು ಹಿಡಿಯಲು ಅಧಿಕಾರಿಗಳಿಗೆ ಸಾದ್ಯವಾಗ್ತುತ್ತಿರಲಿಲ್ಲ ಮತ್ತು ಅದೆಷ್ಟೋ ಜನರು ನಕಲಿ ವೋಟರ್ ಕಾರ್ಡ್ ಗಳನ್ನ ಮಾಡಿಕೊಂಡು ನಕಲಿ ಮತವನ್ನ ಹಾಕುತ್ತಿದ್ದರು, ಆದರೆ ಈಗ ಕೇಂದ್ರ ಸರ್ಕಾರ ಒಂದು ದೊಡ್ಡ ನಿರ್ಧಾರವನ್ನ ಮಾಡಿದ್ದು ಇನ್ನುಮುಂದೆ ಯಾವುದೇ ನಕಲಿ ಮತ ಹಾಕಲು ಸಾಧ್ಯವಿಲ್ಲ.

ಇನ್ನು ಈಗಾಗಲೇ ವೋಟರ್ ಕಾರ್ಡ್ ಇದ್ದು ಹೊಸದಾಗಿ ಮತ್ತೆ ವೋಟರ್ ಕಾರ್ಡ್ ಮಾಡಿಸಬೇಕು ಅಂದರೆ ನೀವು 35 ರೂಪಾಯಿಯನ್ನ ಕಟ್ಟಿ ಹೊಸದಾಗಿ ವೋಟರ್ ಕಾರ್ಡ್ ನ್ನ ಮಾಡಿಸಿಕೊಳ್ಳಬಹುದಾಗಿದೆ. ಇನ್ನು ಆನ್ಲೈನ್ ನಲ್ಲಿ ಅರ್ಜಿಯನ್ನ ಸಲ್ಲಿಸಿದರೆ ನೀವು ಬೇಗನೆ ವೋಟರ್ ಕಾರ್ಡ್ ನ್ನ ಪಡೆಯಬಹುದಾಗಿದೆ, ಇನ್ನು ಕೆಲವರ ವೋಟರ್ ಕಾರ್ಡ್ ನಲ್ಲಿ ಹೆಸರು ವಿಳಾಸಗಳು ತಪ್ಪಾಗಿ ಬಂದಿರುತ್ತದೆ ಮತ್ತು ಅಂತವರು ಕೂಡ ವೋಟರ್ ಕಾರ್ಡ್ ನಲ್ಲಿ ಇರುವ ಎಲ್ಲಾ ತಪ್ಪುಗಳನ್ನ ಸರಿಪಡಿಸಿಕೊಳ್ಳಲು ಮತ್ತೆ ಅವಕಾಶವನ್ನ ಕಲ್ಪಿಸಿ ಕೊಡಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಳಗ್ಗೆ ಎದ್ದ ಕೂಡಲೇ ಬಿಸಿ ನೀರು ಕುಡಿದರೆ ಏನು ಪ್ರಯೋಜನಗಳು ಗೊತ್ತಾ…?

    ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ. ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು…

  • ಮನರಂಜನೆ

    ತಂದೆಯಾದ ಬಿಗ್ ಬಾಸ್ ಸ್ಪರ್ದಿ ರಿಯಾಜ್ ಭಾಷಾ…ಯಾವ ಮಗು ಈ ಸುದ್ದಿ ನೋಡಿ..

    ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್‍ 5 ರ ಸ್ಪರ್ಧಿ ರಿಯಾಜ್‍ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್‍ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…

  • ಉಪಯುಕ್ತ ಮಾಹಿತಿ

    ಸ್ಮಾರ್ಟ್‌ಫೋನ್‌ಗಳನ್ನು ದೇಹಕ್ಕೆ ತಾಕುವಂತೆ ಪ್ಯಾಂಟ್ ಜೇಬಿನಲ್ಲಿ, ವಕ್ಷೋಜಗಳಲ್ಲಿ ಇಟ್ಟುಕೊಂಡರೆ ಏನಾಗುತ್ತದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸ್ಮಾರ್ಟ್‌ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್‌ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್‌ಮೆಂಟ್…. ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್‍ಫೋನ್ಸ್‌ನ್ನು ನಾವು ಬಳಸುತ್ತಿದ್ದೇವೆ. ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ

  • ಸುದ್ದಿ

    ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ತೆರೆದ ಗಾಯಕಿ….!

    ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್‌ ಹೌಸ್ ಕಿಕ್ ಹೊಡೆದು ಬಾಟಲ್‌ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು. ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್‌ರಂತಹ ನಟರು ಹಾಗೂ ಹಲವು ಫೈಟರ್‌ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ. ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್‌ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್‌ನಲ್ಲಿ ರಾಗ ಎಳೆಯುತ್ತಿದ್ದಂತೆ…

  • ದೇಶ-ವಿದೇಶ

    ಇವು ಜಿಎಸ್ಟಿ ಅಡಿಯಲ್ಲಿ ಕಡಿಮೆಯಾಗಲಿವೆ.ಏನು ಅಂತ ಗೊತ್ತಾ ನಿಮಗೆ ???

    ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು  ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು?                                                                                  …

  • ಜ್ಯೋತಿಷ್ಯ

    ಹನುಮಂತ ದೇವರನ್ನು ನೆನೆಯುತ್ತಾ ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಜನವರಿ, 2019) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ…