ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ.
ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ. ಹೀಗಾಗಿ ಮನೆಯವರ ಮನಸ್ಥಿತಿ ತಿಳಿದುಕೊಳ್ಳಲು ನಾಮಿನೇಟ್ ಪ್ರಕ್ರಿಯೆ ಮಾಡಲಾಗಿತ್ತು.

ಅದರ ಅನುಸಾರ ಪ್ರಿಯಾಂಕಾ, ಭೂಮಿ ಶೆಟ್ಟಿ, ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ಮನೆಯಿಂದ ಹೊರ ಹೋಗಲು ನಾಮಿನೇಟ್ ಆಗಿದ್ದರು. ಈ ನಾಲ್ವರಲ್ಲಿ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿಯನ್ನು ಸುದೀಪ್ ಎಲಿಮಿನೇಟ್ ಮಾಡಿದ್ದಾರೆ.
ಇವರಲ್ಲಿ ದೀಪಿಕಾ ದಾಸ್ ಅವರನ್ನು ಸೇಫ್ ಎಂದು ಸುದೀಪ್ ಹೇಳಿದರು. ಉಳಿದ ಮೂವರಲ್ಲಿ ಇಂದು ಇಬ್ಬರು ಎಲಿಮಿನೇಟ್ ಆಗುತ್ತಾರೆ. ಭೂಮಿ ಶೆಟ್ಟಿ ಈ ವಾರ ಮೊದಲು ಎಲಿಮಿನೇಟ್ ಆಗುತ್ತಿರುವವರು ಎಂದು ಹೇಳಿದರು. ಇಂದು ಯಾರೇ ಎಲಿಮಿನೇಟ್ ಆದರೂ ವೇದಿಕೆಯ ಮೇಲೆ ಬರಲ್ಲ ಎಂದು ಇಷ್ಟು ದಿನ ಬಿಗ್ಬಾಸ್ ಮನೆಯಲ್ಲಿ ಕಳೆದ ಭೂಮಿ ಶೆಟ್ಟಿಯ ಜರ್ನಿಯ ವಿಡಿಯೋವನ್ನು ಪ್ಲೇ ಮಾಡಿದರು.

ವಿಡಿಯೋ ನೋಡಿದ ಭೂಮಿ, ಮನೆಯಿಂದ ಹೊರ ಹೋಗಲು ತುಂಬಾ ನೋವಾಗುತ್ತಿದೆ. ಬಿಗ್ಬಾಸ್ ವಾಯ್ಸ್, ಮನೆಯನ್ನು ಮಿಸ್ ಮಾಡಿಕೊಳ್ಳುತ್ತೇನೆ. ಆದರೆ ಅದ್ಭುತವಾದ ಅನುಭವ, ಎಲ್ಲರನ್ನೂ ಮಿಸ್ ಮಾಡಿಕೊಳ್ಳುತ್ತೇನೆ, ಒಳ್ಳೆಯ ಫ್ರೆಂಡ್ಸ್ ಸಿಕ್ಕಿದ್ದಾರೆ. ಖುಷಿಯಿಂದ ಹೋಗುತ್ತೇನೆ ಎಂದು ಗಳಗಳನೇ ಅತ್ತಿದ್ದಾರೆ.
ಮನೆಯಿಂದ ಹೊರ ಹೋಗುತ್ತಿರುವ ಎರಡನೇ ಸ್ಪರ್ಧಿ ಪ್ರಿಯಾಂಕಾ ಎಂದು ಸುದೀಪ್ ಹೇಳಿದರು. ಬಳಿಕ ಪ್ರಿಯಾಂಕಾ ಅವರ ಬಿಗ್ಬಾಸ್ ಜರ್ನಿಯ ವಿಡಿಯೋ ಪ್ಲೇ ಮಾಡಿದರು.

ವಿಡಿಯೋ ನೋಡಿ ಮಾತನಾಡಿದ ಪ್ರಿಯಾಂಕಾ, ನಿಮ್ಮ ಜೊತೆ ಮಾತನಾಡೋಕೆ ಆಗುತ್ತಿಲ್ಲ ಎಂದು ತುಂಬಾ ನೋವಾಗುತ್ತಿದೆ. ನಾನು ಅತ್ತಾಗ ಮನೆಯ ಎಲ್ಲರೂ ಸಮಾಧಾನ ಮಾಡಿದ್ದಾರೆ. ಹೀಗಾಗಿ ನಾನು ಏನಾದರೂ ತಪ್ಪು ಮಾಡಿದ್ದರೆ ಕ್ಷಮಿಸಿ ಎಂದು ಮನೆಯವರ ಬಳಿ ಕ್ಷಮೆ ಕೇಳಿದರು. ನಂತರ ನನಗೆ ತಿಳಿದ ಹಾಗೆ ಆಟವಾಡಿದ್ದೇನೆ ತಪ್ಪಾಗಿದ್ದರೆ ಸಾರಿ ಸರ್ ಎಂದು ಸುದೀಪ್ ಬಳಿಯೂ ಕ್ಷಮೆ ಕೇಳಿ ಕಣ್ಣೀರು ಹಾಕಿದ್ದಾರೆ.
ಕೊನೆಯ ಕ್ಷಣದಲ್ಲಿ ಸುದೀಪ್ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ನೀವಿಬ್ಬರು ಮನೆಯಿಂದ ಹೊರಗೆ ಬರದೆ ಮನೆಯಲ್ಲಿಯೇ ಇರಿ. ಮುಂದಿನ ಶನಿವಾರ ಮತ್ತೆ ಸಿಗೋಣ ಎಂದು ಹೇಳಿ ಸುದೀಪ್ ಹೋಗಿದ್ದಾರೆ. ಇದನ್ನು ಕೇಳಿದ ತಕ್ಷಣ ಪ್ರಿಯಾಂಕಾ ಮತ್ತು ಭೂಮಿ ಒಂದು ಕ್ಷಣ ಅಚ್ಚರಿ ಪಟ್ಟಿದ್ದಾರೆ. ನಂತರ ಮನೆಯ ಎಲ್ಲಾ ಸ್ಪರ್ಧಿಗಳು ಅವರಿಬ್ಬರನ್ನು ಅಪ್ಪಿಕೊಂಡು ಸಂತಸಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಬೇಸರವಾಗುತ್ತಿದ್ದಾರೆ ನಿಜವಾಗಿಯೂ ಆಸಕ್ತಿರಹಿತವಾಗಿರುತ್ತದೆ, ಆದರೆ ನೀವು ಅದನ್ನು ಉತ್ತಮ ಸಮಯಕ್ಕೆ ಬದಲಾಯಿಸಬಹುದು.
ರಜನೀಕಾಂತ್ ರಾಜಕೀಯ ಪ್ರವೇಶ ವಿಚಾರದಲ್ಲಿ ತಮಿಳುನಾಡಲ್ಲಿ ಭಾರೀ ಜಟಾಪಟಿ ಸಾಗಿದೆ. ಅದೂ ಕೂಡಾ ರಜನಿ ವಿಚಾರದಲ್ಲಿ ತಮಿಳು ಭಾಷಿಗರ ನಡುವೆಯೇ ಜಟಾಪಟಿ ನಡೆಯುತ್ತಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಕ್ಕೆ ತಮಿಳು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಜನಿ ಅಭಿಮಾನಿಗಳು ತಲೈವಾ ಪರ ನಿಂತಿದ್ದಾರೆ. ಯಾರು ಏನೇ ಹೇಳಲಿ, ನೀವು ರಾಜಕೀಯಕ್ಕೆ ಎಂಟ್ರಿ ಕೊಡಿ ಅಂತ ಇದ್ದಾರೆ ಅವರ ಅಭಿಮಾನಿಗಳು.
ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ…
ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ. ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…