ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು.
ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು, ಉಫ್ ಅಂದ್ರೆ ಹಾರಿ ಹೋಗ್ತಿ ಅಂತ ರೇಗಿಸ್ಕೊಂಡು ಈ ಸಣಕಲು ಶರೀರದವರು ಬೇಸತ್ತು ಹೋಗಿರ್ತಾರೆ. ವೀಕ್ನೆಸ್, ಸುಸ್ತು, ನಿರುತ್ಸಾಹ, ನಿಶ್ಯಕ್ತಿಯಿಂದ ಬಳಲಿರ್ತಾರೆ. ಸರಿಯಾಗಿ ಊಟ ಮಾಡಿದ್ರೂ ದಪ್ಪಗಾಗಲ್ಲ ಅನ್ನೋದು ಇವರ ಅಳಲು. ನೀವೂ ಇವರಲ್ಲಿ ಒಬ್ಬರಾಗಿದ್ದಲ್ಲಿ, ಬರೀ ಊಟವಲ್ಲ, ಈ ಆಹಾರಗಳನ್ನು ನಿಯಮಿತವಾಗಿ ಸೇವಿಸಿ. ಜೊತೆಗೆ ಚೆನ್ನಾಗಿ ನಿದ್ದೆ, ಸರಿಯಾದ ವ್ಯಾಯಾಮ ಮೈಗೂಡಿಸಿಕೊಳ್ಳಿ. ವ್ಯಾಯಾಮದಲ್ಲಿ ವ್ಹೈಟ್ ಟ್ರೇನಿಂಗ್ ಕೂಡಾ ಇದ್ದರೆ ಬರೀ ಫ್ಯಾಟ್ ದೇಹ ಸೇರುವ ಬದಲು ಚೆನ್ನಾಗಿ ಮಸಲ್ ಬಿಲ್ಡ್ ಆಗುತ್ತದೆ.
ಬಾಳೆಹಣ್ಣು
ಹೆಚ್ಚಿನ ಬಾಡಿ ಬಿಲ್ಡರ್ಸ್ ಬಾಳೆಹಣ್ಣನ್ನು ಹೆಚ್ಚಾಗಿ ಸೇವಿಸುತ್ತಾರೆ. ಪೊಟ್ಯಾಷಿಯಂ ಮತ್ತು ಕ್ಯಾಲ್ಸಿಯಂ ಹೊಂದಿರುವ ಬಾಳೆಹಣ್ಣು ಮೂಳೆಗಳ ಆರೋಗ್ಯಕ್ಕೆ ಅತ್ಯಗತ್ಯ. ಇದನ್ನು ನೀವು ಚಾಕೋಲೇಟ್ ಬನಾನಾ ಸ್ಮೂತಿಯ ರೂಪದಲ್ಲಿ ಸೇವಿಸಬಹುದು.
ಪೀನಟ್ ಬಟರ್
ಇದರಲ್ಲಿ ಪ್ರೋಟೀನ್, ಅಗತ್ಯ ಜೀವಸತ್ವಗಳು, ಮೆಗ್ನೀಷಿಯಂ, ಫೈಬರ್, ಫೋಲೇಟ್ ಉತ್ತಮ ಪ್ರಮಾಣದಲ್ಲಿದ್ದು, ನಿಯಮಿತವಾಗಿ ಸೇವಿಸಿದರೆ ಇದು ಹೃದಯದ ಆರೋಗ್ಯವನ್ನು ಕಾಪಾಡಿ, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಚಪಾತಿಗೆ ಸವರಿಕೊಂಡು ರೋಲ್ ಮಾಡಿಕೊಂಡು ತಿನ್ನಲು ರುಚಿಯಾಗಿರುತ್ತದೆ. ಬ್ರೆಡ್ನೊಂದಿಗೆ ಕೂಡಾ ಸೇವಿಸಬಹುದು.
ಮೊಟ್ಟೆ
ಮೊಟ್ಟೆಯಲ್ಲಿ ಎ, ಡಿ, ಇ ವಿಟಮಿನ್ಗಳು, ಆರೋಗ್ಯಕರ ಕೊಲೆಸ್ಟ್ರಾಲ್ ಮತ್ತು ಸಾಕಷ್ಟು ಪ್ರೋಟೀನ್ ಇದೆ. ದೇಹದ ಸ್ನಾಯುಗಳು ಚೆನ್ನಾಗಿ ಬೆಳವಣಿಗೆಯಾಗಬೇಕೆಂದರೆ ಮೊಟ್ಟೆ ಅತ್ಯುತ್ತಮ ಆಯ್ಕೆ. ಅವುಗಳಲ್ಲಿರುವ ಹೈ ಕ್ವಾಲಿಟಿ ಪ್ರೋಟೀನ್ ಹಾಗೂ ಹೆಲ್ದೀ ಫ್ಯಾಟ್ಸ್ ದಪ್ಪಗಾಗಬೇಕೆನ್ನುವವರಿಗೆ ವರದಾನ. ದಿನಕ್ಕೆ 3 ಮೊಟ್ಟೆಗಳನ್ನು ತಿನ್ನಲು ಅಭ್ಯಾಸ ಮಾಡಿಕೊಳ್ಳಿ.
ಸೋಯಾ ಸೋಯಾಬೀನ್ನಲ್ಲಿ ಅಮೈನೋ ಆಸಿಡ್ ಇದ್ದು, ಬಾಡಿ ಬಿಲ್ಡ್ ಮಾಡಲು ಸಹಕಾರಿಯಾಗಿದೆ.
ಬಾದಾಮಿ
ಕೇವಲ ಸ್ವಲ್ಪವೇ ಬಾದಾಮಿಯಲ್ಲಿ ಕೂಡಾ 7 ಗ್ರಾಂನಷ್ಟು ಪ್ರೋಟೀನ್ ಹಾಗೂ 18 ಗ್ರಾಂನಷ್ಟು ಆರೋಗ್ಯಕರ ಫ್ಯಾಟ್ ಇರುತ್ತದೆ. ಪ್ರತಿನಿತ್ಯ ಬಾದಾಮಿ ಸೇವಿಸುವುದನ್ನು ಡಯಟ್ಗೆ ಸೇರಿಸಿಕೊಳ್ಳಿ.
ದವಸ ಧಾನ್ಯಗಳು
– ಸದೃಢ ಮೈಕಟ್ಟು ಹೊಂದಬೇಕೆಂದಿದ್ದರೆ ಧಾನ್ಯಗಳನ್ನು ಅಪಾರ ಪ್ರಮಾಣದಲ್ಲಿ ಸೇವಿಸಬೇಕು! ಇದರಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಜೊತೆಗೆ ಪ್ರೊಟೀನ್ ಹೇರಳವಾಗಿದ್ದು ಸ್ನಾಯುಗಳ ಆರೋಗ್ಯ ರಕ್ಷಿಸಲೂ ಸಹಾಯ ಮಾಡುತ್ತದೆ.
ಡ್ರೈಫ್ರೂಟ್ಸ್
ವಾಲ್ನಟ್, ದ್ರಾಕ್ಷಿ, ಗೋಡಂಬಿ, ಅಂಜೂರ ಮುಂತಾದ ಡ್ರೈ ಫ್ರೂಟ್ಗಳಲ್ಲಿ ಶುಗರ್ ಹೆಚ್ಚಿದ್ದು, ತೂಕ ಹೆಚ್ಚಿಸುವುದಕ್ಕೆ ಸಹಕಾರಿ. ರುಚಿಯಲ್ಲಿ ಕೂಡಾ ರಾಜಿ ಮಾಡಿಕೊಳ್ಳಬೇಕಿಲ್ಲ.
ಮೊಸರು
ಮೊಸರು ಸಂಕೀರ್ಣ ಸಕ್ಕರೆ, ಅಮೈನೋ ಆಮ್ಲಗಳು ಮತ್ತು ಕರಗಬಲ್ಲ ಪ್ರೊಟೀನ್ ಗಳ ಮೂಲವಾಗಿದೆ. ಇವೆಲ್ಲವೂ ದಪ್ಪಗಾಗಲು ಸಹಾಯ ಮಾಡುತ್ತಲೇ, ಆರೋಗ್ಯವನ್ನೂ ಕಾಪಾಡುತ್ತವೆ.
ಡಾರ್ಕ್ ಚಾಕೋಲೇಟ್
ಡಾರ್ಕ್ ಚಾಕೋಲೇಟ್ಗಳಲ್ಲಿ ಆ್ಯಂಟಿ ಆಕ್ಸಿಡೆಂಟ್ಸ್ಗಳು ಹೇರಳವಾಗಿರುತ್ತವೆ. ಕೋಕಾ ಪದಾರ್ಥವು ಶೇ.70ರಷ್ಟಾದರೂ ಇರುವ ಡಾರ್ಕ್ ಚಾಕೋಲೇಟ್ ಪ್ರತಿ ದಿನ ಸೇವಿಸಿ. ಪ್ರತಿ 100 ಗ್ರಾಂ ಬಾರ್ನಿಂದ 600 ಕ್ಯಾಲೋರಿಗಳನ್ನು ನೀವು ಪಡೆಯಬಹುದು.
ಚೀಸ್
– ಡಾರ್ಕ್ ಚಾಕೋಲೇಟ್ನಂತೆಯೇ ಚೀಸ್ ಕೂಡಾ ಹೆಚ್ಚು ಕ್ಯಾಲೋರಿಗಳನ್ನೂ, ಫ್ಯಾಟನ್ನೂ ಹೊಂದಿದೆ. ನಿಮ್ಮ ಆಹಾರದಲ್ಲಿ ಚೀಸ್ ಬಳಕೆ ಹೆಚ್ಚಿಸಿದರೆ ಪ್ರೋಟೀನ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ದೇಹಕ್ಕೆ ಸಿಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ. ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…
ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…
ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…