ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ ಬೇಕಾದರೂ ಆಗಬಹುದು.. ಆದರೆ ಪ್ರೀತಿ ಮಾಡುವುದು ದೊಡ್ಡ ವಿಚಾರವಲ್ಲ. ಪ್ರೀತಿ ಮಾಡಿ ವಿವಾಹವಾಗಿ ಬದುಕಿ ಬಾಳಿ ತೋರಿಸಿದರೆ ನಮ್ಮ ಪ್ರೀತಿ ಮತ್ತು ಜೀವನಕ್ಕೆ ಒಂದು ಅರ್ಥ ಸಿಗುತ್ತದೆ.

ಅಂತೆಯೇ ಇಲ್ಲೊಬ್ಬ ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಗೆ ಸಿಕ್ಕಾಪಟ್ಟೆ ಪ್ರೀತಿಯಾಗಿದೆ. ವಿಶೇಷವೇನೆಂದರೆ ಪ್ರಥಮ ಬಾರಿಗೆ ಅಂದರೆ ಒಂದೇ ನೋಟದಲ್ಲಿ ಆ ಹುಡುಗನ ಮೇಲೆ ಈಕೆಗೆ ಪ್ರೀತಿಯಾಗಿದೆ.ದ್ರೋಹ ಹುಡುಗಿ ವಿದೇಶದಲ್ಲಿ ಯಾವ ಕೆಲಸ ಮಾಡುತ್ತಿದ್ದಾಳೆ ಎಂದು ತಿಳಿದುಕೊಂಡರೆ ಒಂದು ಕ್ಷಣ ನೀವು ಆಶ್ಚರ್ಯ ಪಡುತ್ತೀರಿ..
ಕುಗ್ರಾಮದಲ್ಲಿ ಹುಟ್ಟಿದ ನರೇಂದ್ರ ಅನ್ನುವ ಹುಡುಗ.. ಆದರೆ ಬಿಸಿಲಿಗೆ ಸರಸ್ವತಿ ಒಲಿದು ಬರಲಿಲ್ಲ. ಒಂದು ಅಕ್ಷರವೂ ತಲೆಗೆ ಹೋಗುತ್ತಿರಲಿಲ್ಲ. ಹಳ್ಳಿಯಲ್ಲಿ ಇದ್ದ ಕಾರಣ ಓದು ತಲೆಗೆ ಹತ್ತದ ಕಾರಣ ತಮಗಿದ್ದ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ಮತ್ತು ಬಿಡುವಿನ ಸಮಯದಲ್ಲಿ ಕೂಲಿ ಕೆಲಸವನ್ನ ಮಾಡುತ್ತಿದ್ದ.. ವ್ಯವಸಾಯ ನಂಬಿಕೊಂಡರೆ ಅಷ್ಟಾಗಿ ಹಣ ಗಳಿಸಲು ಸಾಧ್ಯವಿಲ್ಲ ಎಂದು ಕೆಲವರು ಅಂದುಕೊಂಡಿರುತ್ತಾರೆ. ಅಂತೆಯೇ ಈ ಹುಡುಗನ ಜೀವನದಲ್ಲೂ ಇದೇ ನಡೆದಿದೆ.

ಮಾಡುತ್ತಿದ್ದ ವ್ಯವಸಾಯ ಮತ್ತು ಕೂಲಿ ಕೆಲಸದಲ್ಲಿ ಆತನಿಗೆ ಬಿಡುಗಾಸು ಸಿಗುತ್ತಿದ್ದ ಕಾರಣ ಕರ್ನಾಟಕ ಮತ್ತು ಗೋವಾ ಗಡಿಯಲ್ಲಿ ಇರುವ ಒಂದು ಬಾರ್ ನಲ್ಲಿ ಕೆಲಸಕ್ಕೆ ಸೇರಿಕೊಂಡ. ಗೋವಾ ಗಡಿ ಎಂದರೆ ತಮಗೆಲ್ಲರಿಗೂ ತಿಳಿದಿರುತ್ತದೆ. ಆ ಬಾರ್ ನಲ್ಲಿ ಹೆಚ್ಚಾಗಿ ವಿದೇಶಿಗರೇ ಬರುತ್ತಿರುತ್ತಾರೆ.. ಇನ್ನು ನರೇಂದ್ರ ಕೆಲಸ ಮಾಡುತ್ತಿದ್ದ ಬಾರ್ ನಲ್ಲಿ ಒಮ್ಮೆ ಒಂದು ರಷ್ಯಾ ದೇಶದ ಸುಂದರ ಹುಡುಗಿ ಬರುತ್ತಾಳೆ. ನಂತರ ನರೇಂದ್ರ ನನ್ನು ಕರೆದು ಒಂದು ಬಿಯರ್ ತರುವಂತೆ ಹೇಳುತ್ತಾಳೆ.
ವಿದೇಶಿ ಹುಡುಗಿಯ ಮಾತಿನಂತೆ ಒಂದು ಬಿಯರನ್ನು ತೆಗೆದುಕೊಂಡು ಬಂದು, ಅವಳ ಮುಂದೆ ಇಟ್ಟು ಗ್ಲಾಸ್ ನಲ್ಲಿ ಬಿಯರ್ ಹಾಕುತ್ತಾನೆ .ಆ ಕ್ಷಣದಲ್ಲಿ ಆಕೆಗೆ ಏನಾಯಿತೋ ಏನೋ? ನರೇಂದ್ರನ ಕಣ್ಣಿನಲ್ಲಿ ಒಂದು ಆಕರ್ಷಣೆ ಕಂಡಿತ್ತಂತೆ. ನಂತರ ಏನಾಯಿತೋ ಗೊತ್ತಿಲ್ಲ, ಅ ಕ್ಷಣದಿಂದ ಆ ರಷ್ಯಾ ಹುಡುಗಿ ನರೇಂದ್ರನನ್ನು ಇಷ್ಟಪಡಲು ಆರಂಭಿಸಿದಳು,ಅಲ್ಲದೆ ನೇರವಾಗಿ ನರೇಂದ್ರನಿಗೆ ತನ್ನ ಪ್ರೇಮದ ವಿಚಾರವನ್ನುಹೇಳಿಬಿಡುತ್ತಾಳೆ .ವಿಶೇಷವೇನೆಂದರೆ ಆಕೆ ಪ್ರಪೋಸ್ ಮಾಡಿದ ತಕ್ಷಣವೇ ಇವಳು ಬೇರೆ ದೇಶದವಳು, ಬೇರೆ ಜಾತಿಯವಳು, ಬೇರೆ ಧರ್ಮದವಳು ಎಂದು ಲೆಕ್ಕಿಸದೇ ಆಕೆಯ ಪ್ರೀತಿಗೆ ಬೆಲೆ ಕೊಟ್ಟು ನರೇಂದ್ರ ಒಪ್ಪಿಕೊಂಡು ಬಿಡುತ್ತಾನೆ.

ನಂತರ ಅವರ ಪ್ರೀತಿ ಚಿಗುರೊಡೆದು ಎಲ್ಲರಿಗೂ ತಿಳಿಯುತ್ತದೇ. ಅಲ್ಲದೇ ಅಲ್ಲಿ ಇಲ್ಲಿ ಸುತ್ತಾಡುತ್ತಿರುತ್ತಾರೆ.ಹೀಗೆ ದಿನಗಳುರುಳಿದಂತೆ ನರೇಂದ್ರನಿಗೆ ಒಂದು ಅಚ್ಚರಿಯ ಸುದ್ದಿ ತಿಳಿದು ಬರುತ್ತದೆ.
ಹೌದು ರಷ್ಯಾದ ಆ ದೇಶದ ಹುಡುಗಿಯ ಹೆಸರು ಅನಸ್ತತ. ಮತ್ತು ಆಕೆ ರಷ್ಯಾದ ಪಾರ್ಲಿಮೆಂಟಿನಲ್ಲಿ ದೊಡ್ಡ ಹುದ್ದೆಯಲ್ಲಿ ಇದ್ದಾಳೆ ಎಂಬುದು ನರೇಂದ್ರನಿಗೆ ತಿಳಿಯುತ್ತದೆ ಮತ್ತು ಇದನ್ನು ಕೇಳಿದ ಅವನು ಆಶ್ಚರ್ಯನಾಗುತ್ತಾನೆ.
ಇನ್ನು ಕೆಲಸದ ಕಾರಣದಿಂದ ಆಕೆ ರಷ್ಯಾಗೆ ಹೋಗಿಬಿಡುತ್ತಾಳೆ. ಆಕೆಯನ್ನು ಬಿಟ್ಟಿರಲಾರದ ನರೇಂದ್ರ ಎರಡು ಭಾರಿ ರಷ್ಯಾ ದೇಶಕ್ಕೆ ಹೋಗಿ ಬರುತ್ತಾನೆ. ನಂತರ ಕೆಲಸವನ್ನು ಮುಗಿಸಿ ಮರಳಿ ಭಾರತಕ್ಕೆ ಬಂದ ಅನಸ್ತತ, ನರೇಂದ್ರನನ್ನು ಮದುವೆ ಮಾಡಿಕೊಳ್ಳುತ್ತಾಳೆ. ನಂತರ ಆಕೆಯನ್ನು ನರೇಂದ್ರ ತನ್ನ ಊರಿಗೆ ಕರೆದುಕೊಂಡು ಹೋಗುತ್ತಾನೆ. ಹಳ್ಳಿಯವರು ಈ ಜೋಡಿಯನ್ನು ನೋಡಿ ಸಿಕ್ಕಾಪಟ್ಟೆ ಶಾಕ್ ಆಗುತ್ತಾರೆ.

ಸದ್ಯಕ್ಕೆ ರಷ್ಯಾ ದೇಶದಲ್ಲಿ ನೆಲೆಯೂರಲು ಆಲೋಚನೆ ಮಾಡಿರುವ ನರೇಂದ್ರ ಮತ್ತು ಅನಸ್ತತ ,ವರ್ಷದಲ್ಲಿ ಮೂರು ತಿಂಗಳು ಭಾರತದಲ್ಲಿ ಇರಲು ನಿರ್ಧಾರ ಮಾಡಿದ್ದಾರಂತೆ. ಅನಸ್ತತ ದೊಡ್ಡ ಹುದ್ದೆಯಲ್ಲಿ ಇರುವುದರಿಂದ ಅವಳು ಹೇಳಿದಂತೆ ನರೇಂದ್ರ ಬದುಕಬೇಕು ಎಂದು ನೀವು ಅಂದುಕೊಂಡಿದ್ದರೆ ಅದು ಅಕ್ಷರಶ ತಪ್ಪು, ನರೇಂದ್ರನನ್ನು ತುಂಬಾ ಪ್ರೀತಿ ಮಾಡುವ ಈ ಹುಡುಗಿ ಆತನಿಗೆ ಗೌರವ ಕೊಡುವುದರ ಜೊತೆಗೆ ಆತನ ಮಾತನ್ನ ಚಾಚೂತಪ್ಪದೆ ಪಾಲಿಸುತ್ತಾಳೆ.ನೋಡಿದ್ರಲ್ಲ ಅದೆಷ್ಟು ಜನ ನಾವು ಸುಂದರವಾಗಿಲ್ಲ ನಾವು ಬಿಳುಪಾಗಿಲ್ಲ ಎಂದು ಕೊರಗುತ್ತಿರುತ್ತಾರೆ.. ಆದರೆ ನಿಮ್ಮ ನಡವಳಿಕೆಯನ್ನ ಗಾಡವಾಗಿ ಪ್ರೀತಿ ಮಾಡುವವರು ಒಬ್ಬರಾದವು ಇದ್ದೆ ಇರುತ್ತಾರೆ ಅನ್ನುವುದು ಈ ಪ್ರೇಮಿಗಳಿಂದ ತಿಳಿದು ಬಂದಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…
ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….
ಈ ಬಾರಿಯ ಐಸಿಸಿ ಚಾಂಪಿಯನ್ ಟ್ರೋಫಿ ವಿಜೇತ ತಂಡಕ್ಕೆ 2.2 ದಶಲಕ್ಷ ಡಾಲರ್ ಹಣ(ಅಂದಾಜು 14 ಕೋಟಿ ರೂ.) ಬಹುಮಾನ ರೂಪದಲ್ಲಿ ಸಿಗಲಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಯುರ್ವೇದ ಪದ್ದತಿಯು ನಮ್ಮ ಹಿರಿಯರು ನಮಗೆ ನೀಡಿರುವ ಒಂದು ವರದಾನ. ವಿಶ್ವದಾದ್ಯಂತ ಈಗ ಆಯುರ್ವೇದಕ್ಕೆ ಅತ್ಯುತ್ತಮ ಹೆಸರಿದೆ ಅದಕ್ಕೆಕಾರಣ ಇಂಗ್ಲೀಷ್ ಔಷದೀಯ ಪದ್ದತಿಯಿಂದ ಹಲವಾರು ಅಡ್ಡಪರಿಣಾಮಗಳು ಉಂಟಾಗುವವು ಮತ್ತು ದೀರ್ಘಕಾಲಿಕ ಕಾಯಿಲೆಗಳು ಬರುವುದು. ಆಯುರ್ವೇದದ ಪ್ರಕಾರ ನಾವು ಅಡುಗೆಯಲ್ಲಿ ಬಳಸುವ ಪದಾರ್ಥಗಳು ಸೊಪ್ಪು, ತರಕಾರಿಗಳಲ್ಲಿರುವ ಪೋಷಕಾಂಶಗಳೇ ತುಂಬಾ ಕಾಯಿಲೆಗಳನ್ನು ವಾಸಿಮಾಡುತ್ತವೆ. ಅಂತಹ ಪೋಷಕ ಮೌಲ್ಯಗಳಿರುವ ಗಿಡ “ನುಗ್ಗೆಗಿಡ” ನುಗ್ಗೆ ಗಿಡಗಳ ಎಲೆಗಳಲ್ಲಿ, ಕಾಯಿಗಳಲ್ಲಿ, ಕಾಂಡದಲ್ಲಿ ಬಹಳ ಪೋಷಕಾಂಶಗಳಿರುತ್ತವೆ. ಬಹಳ ಜನರು ನುಗ್ಗೆಕಾಯಿಯ…
ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್ ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…