ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !
ಇದುವರೆಗೂ ಇಸ್ರೇಲಿನ ಮೇಲೆ 171 ಸೂಸೈಡ್ ಬಾಂಬರ್ ಅಟ್ಯಾಕ್ ಆಗಿವೆ ! ಪ್ರತಿ ಅಟ್ಯಾಕಿಗೆ ಪ್ಲಾನ್ ಹಾಕಿದವನು ಒಬ್ಬನೇ ಆಗಿರಲಿ ಅಥವಾ ರಾಷ್ಟ್ರವೇ ಆಗಿರಲಿ ಇಸ್ರೇಲಿಗರು ಬಿಟ್ಟದ್ದೇ ಇಲ್ಲ ವರ್ಷಗಟ್ಟಲೆ ಹುಡುಕಿದ್ದಾರೆ ಒಬ್ಬೊಬ್ಬ ಅಯೋಗ್ಯ ಉಗ್ರರನ್ನಂತೂ ಸತತ ಹತ್ತು ಹದಿನೆಂಟು ವರ್ಷಗಳಾದರೂ ಬಿಟ್ಟಿಲ್ಲ ಅವನು ಪಾತಾಳದಲ್ಲಡಗಿದ್ದರೂ ಹುಡುಕಿ ಬೆರಸಾಡಿ ಕತ್ತರಿಸಿದ ನಂತರವೇ ಅವರು ಸುಮ್ಮನಾಗಿರುವುದು.
ಇಸ್ರೇಲಿಗೆ ತೊಂದರೆ ಕೊಟ್ಟರೆಂಬ ಕಾರಣಕ್ಕೆ ಕೇವಲ ಒಂದು ದೇಶವಲ್ಲ…….”ಈಜಿಪ್ಟ್.ಜೋರ್ಡಾನ್.ಟ್ರಾನ್ಸ್ .ಸಿರಿಯಾ.ಲೆಬನಾನ್.ಸೌದಿ ಅರೇಬಿಯಾ.ಹೋಲಿವರ್.ಅಲಾ.ಸೋವಿಯತ್ ಯೂನಿಯನ್.ಪಲ್ವೋ.ಅಲ್ಜೀರಿಯಾ.ಮೊರಕ್ಕೋ.ಕ್ಯೂಬಾ.ಜಮ್ಮೌಲ್.ಅಮಾಲ್.ಉನಲು.ಹಮಾಸ್.ಪ್ವಾ “ಇವಿಷ್ಟೂ ದೇಶಗಳ ಮೇಲೆ ಯುದ್ದವಿಮಾನಗಳೊಂದಿಗೆ ತಿರುಗಿ ಬಿದ್ದು ಕಿರಲಿಕೊಂಡು ಓಡುವಂತೆ ಮಾಡಿದ್ದಾರೆ. ಇಲ್ಲಿ ಓದಿ:- 2000 ವರ್ಷಗಳಿಂದ ಭಾರತದ ರಾಜನಿಗಾಗಿ ಕಾಯುತ್ತಿತ್ತು ಈ ದೇಶ!!!
ಅದೂ ಸಾಲದೆಂಬಂತೆ 70 ಒಬ್ಬಂಟಿ ಉಗ್ರರನ್ನ ಟಾರ್ಗೆಟ್ ಮಾಡಿ ಮೊಸ್ಸಾದ್ ಕಡೆಯಿಂದ ಕೊಲ್ಲಿಸಿದರು. ಯಾಕೆಂದರೆ ಮತ್ತೊಮ್ಮೆ ಯಾರೊಬ್ಬ ಉಗ್ರಗಾಮಿ ತಮ್ಮ ದೇಶದ ಕಡೆ ಕಣ್ಣು ಹಾಕಿದರೆ ನಾನೆಲ್ಲಿದ್ದರೂ ನನ್ನ ಸಾವು ಖಚಿತ ಎಂದು ಜ್ಞಾನೋದಯ ಮಾಡಿಸಲಿಕ್ಕಾಗಿ ಹಾಗೂ ಅದೇ ಹಾದಿಯಲ್ಲೇ ಆತನನ್ನು ಕಳುಹಿಸಿದ ದೇಶವನ್ನೂ ಅಟ್ಟಾಡಿಸಿಕೊಂಡು ಹೊಡೆದಿದೆ .ಅದು ಮಾಡಿರುವ ಲೀಗಲ್ ಇಲ್ಲೀಗಲ್ ಮೊಸ್ಸಾದ್ ಆಪರೇಸನ್ನುಗಳಿಗಂತೂ ಲೆಕ್ಕವೇ ಇಲ್ಲ .
ಅವರಿಗೆ ಗೊತ್ತಿರುವುದು ಅದೊಂದೇ ಇಸ್ರೇಲನ್ನು ಯಾರೂ ಕೆಣಕಬಾರದು.ಇಸ್ರೇಲ್ ಒಳಗಡೆ ಒಂದೇ ಒಂದು ಮಗುವಿನ ಕಿರುಬೆರಳಿಗೆ ಯಾವೊಬ್ಬ ಗಾಯ ಮಾಡಿದರೂ ಅವನನ್ನು ಬಿಡುವ ಮಾತೇ ಇಲ್ಲ ಅಷ್ಟೇ ! ಇದೆಲ್ಲಾ ಬದಿಗಿಡಿ ಒಂದು ಕಾಲದಲ್ಲಿ ಬಾರ್ಡರಿನಲ್ಲಿ ಕಾಯುತ್ತಿದ್ದ ಇಸ್ರೇಲ್ ಸೈನಿಕರತ್ತ ದಪ್ಪ ಕಣ್ಣು ಬಿಟ್ಟು ಗುರಾಯಿಸಿದ್ದಕ್ಕಾಗಿಯೇ ಜೊರ್ಡಾನಿನ 200 ತಲೆಗಳನ್ನು ಉಡಾಯಿಸಿ ವಿಶ್ವಸಂಸ್ಥೆಯ ಮುಂದೆ ಅಪರಾಧಿಯಾಗಿಯೂ ನಿಂತಿತ್ತು ಇಸ್ರೇಲ್ ! ಈ ವಿಶ್ವಸಂಸ್ಥೆಯಿಂದ ಬೈಸಿಕೊಳ್ಳುವುದು ಇಸ್ರೇಲಿಗೇನೂ ಹೊಸದಲ್ಲ.
ಇಷ್ಟೆಲ್ಲಾ ಪುರಾಣ ಓದಿದಿರಲ್ಲಾ ಇಲ್ಲಿ ಎಲ್ಲಾದರೂ ಆ ಇಸ್ರೇಲಿನ ಪ್ರಧಾನಿ ಹೆಸರು ಬಂದಿದೆಯಾ ? ಯಾಕೆ ಪ್ರಧಾನಿ ಹೆಸರು ಬಂದಿಲ್ಲಾ ಎಂದರೆ ಅವರಿಗೆ ಮುಖ್ಯವಾಗಿರುವುದು 70ವರ್ಷ ಬದುಕಿ ಸಾಯುವ ಪ್ರಧಾನಿಯಲ್ಲ ! …..ನೆನಪಿರಲಿ ! ಅವರಿಗೆ ಮುಖ್ಯವಾಗಿರುವುದು ದೇಶ !!
ನಾವೀಗ ತಯಾರಿಸೋ ಒಂದು ಬಾಂಬು 50.000 ಸಾವಿರ ಇಸ್ರೇಲಿಗಳನ್ನ ಸಾಯಿಸತ್ತೆ ಅಂತ ಸುಮ್ಮನೆ ಡೈಲಾಗ್ ಹೊಡೆದದ್ದಕ್ಕೇ ಹೋಗಿ ಇರಾಕ್ ಸುಟ್ಟರಲ್ಲ ಆಗ ಸುಟ್ಟದ್ದೂ ಕೂಡ ಇಸ್ರೇಲ್ ಅಷ್ಟೇ! ನಮ್ ಪ್ರಧಾನಿ ಸುಟ್ಟಿದ್ದು ಅಂತ ಅವರೆಲ್ಲೂ ಬರೆದುಕೊಂಡಿಲ್ಲ.
ವಿಮಾನ ಹೈಜಾಕ್ ಮಾಡಿದಾಗ “ಸಂಧಾನದ ಮಾತೇ ಇಲ್ಲ ! ನಮ್ಮವರು 200 ಜನ ಹೈಜಾಕ್ ಆಗಿರುವವರು ಸಾಯುವುದೇ ನಿಜವಾದಲ್ಲಿ …ಇನ್ನು ಅರ್ಧ ಗಂಟೆಯಲ್ಲಿ ಇಡೀ ಆಫ್ರಿಕಾ ಸುಟ್ಟುಬಿಡುತ್ತೇನೆ !. ಎಂದು ಕಿರುಚಿಕೊಂಡನಲ್ಲಾ ಆ ಇಸ್ರೇಲ್ ಪ್ರಧಾನಿ ಇಝಾಕ್ ರಬಿನ್ ಆಗಲೂ ಕೂಡ ಎಂಟಬ್ಬೇ ಆಪರೇಶನ್ ಮಾಡಿದ್ದು ಇಸ್ರೇಲ್ ಎಂದು ಇತಿಹಾಸದ ಪುಟಗಳಲ್ಲಿ ಅವರು ಬರೆದುಕೊಂಡರೇ ಹೊರತು “ಇಝಾಕ್ ರಬಿನ್ “ಮಾಮ ಮಾಡಿದ್ದು ಇದು ಅಂತ ಬರೆದುಕೊಂಡಿಲ್ಲ ಅವರು.
ಇದುವರೆಗೂ ಭಾರತದಲ್ಲಿ ಹತ್ತುಸಾವಿರದಷ್ಟು ಉಗ್ರರ ದಾಳಿಗಳಾಗಿವೆ ಆದರೆ ನಮ್ಮ ದೇಶದ ಮಗುವಿಗೆ ಗಾಯ ಮಾಡಿದ ದೇಶವನ್ನು ಇನ್ನರ್ಧ ಗಂಟೆಯಲ್ಲಿ ಸಿಗಿದುಬಿಡುತ್ತೇನೆ ಎಂದ ಒಬ್ಬ ಪ್ರಧಾನಿ ಹೆಸರು ಹೇಳಿ ನೊಡೋಣ ! ಇಲ್ಲ ಅನ್ನೋದೇ ಸರಿಯಾದ ಉತ್ತರ.
ಹಾಗೂ ನೋಡುವುದಾದರೆ, ಲಾಲ್ ಬಹದ್ದೂರ್ ಶಾಸ್ತ್ರಿ ಇದೇ ಇಸ್ರೇಲ್ ವ್ಯಕ್ತಿತ್ವದವರು, ಒಂದು ಸಲ ಪಾಕಿಸ್ತಾನವನ್ನು ಮತ್ತೊಮ್ಮೆ ಚೀನಾವನ್ನು ತಲೆ ಬಾಗಿಸಿದ್ದರು .ಮತ್ತಾರೂ ಇಲ್ಲವೇ ಇಲ್ಲ .
“ಒಂದು ಉಗ್ರರ ದಾಳಿ ನಡೆದರೆ ನಮ್ಮತನವನ್ನು ಸಾಬೀತುಪಡಿಸಿಕೊಳ್ಳಲು ಇದು ಒಂದು ಅವಕಾಶ ” ಎಂದು ನಮ್ಮವರು ಇದುವರೆಗೂ ತಿಳಿದೇ ಇಲ್ಲ ಅಂತ ನಾವು ಅಂದುಕೊಂಡರೆ ನಾವೇ ದಡ್ಡರಾಗಿಬಿಡುತ್ತೇವೆ ಇವರಿಗೆ ಎಲ್ಲವೂ ಗೊತ್ತಿದೆ ಆದರೆ ಯುದ್ಧ ಮಾಡಿದರೆ ಅಥವಾ ಉಗ್ರರನ್ನು ಅಟ್ಟಾಡಿಸಿಕೊಂಡು ಹೊಡೆಯಿರಿ ಎಂದು ಆಣತಿ ಕೊಟ್ಟರೆ ತಮ್ಮ ಕುರ್ಚಿಗೆ ಸಂಚಕಾರ ಎಂದು ಚೆನ್ನಾಗಿ ತಿಳಿದಿದ್ದಾರೆ ಅಷ್ಟೇ !
ಕೃಪೆ:-ಕಂಟೆಂಟ್ ಫ್ರಮ್ ಅಂತರ್ಜಾಲ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಮಾರ್ಚ್, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ನಿಮ್ಮ ಮನೆಯ ಕರ್ತವ್ಯಗಳನ್ನು ನೀವು…
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…
ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ. ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ. ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ…
ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…