ಆರೋಗ್ಯ

ಎಲೆಕೋಸಿನಿಂದ ಮಾನವನ ದೇಹಕ್ಕೆ ಏನೆಲ್ಲಾ ಲಾಭವಿದೆ ಗೊತ್ತಾ. ಈ ಅರೋಗ್ಯ ಮಾಹಿತಿ ನೋಡಿ.

60

ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ.

ಇದರಲ್ಲಿರುವ ಆಂಟಿ-ಅಲ್ಸರ್‌ ಅಂಶಗಳು ವಿಟಮಿನ್‌ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ. ಕೋಸಿನಲ್ಲಿರುವ ಟಾರ್‌ಟ್ರೋನಿಕ್‌ ಆಸಿಡ್‌ ಎಂಬ ಅಂಶವು ಆಹಾರದ ಸಕ್ಕರೆ ಹಾಗೂ ಕಾರ್ಬೋಹೈಡ್ರೇಟ್‌ ಅಂಶವನ್ನು ಕೊಬ್ಬಾಗಿ ಪರಿವರ್ತನೆಗೊಳ್ಳುವುದನ್ನು ತಡೆಯುತ್ತದೆ. ಈ ಅಂಶವು ತೂಕ ಇಳಿಸಿಕೊಳ್ಳುವವರಿಗೆ ಉತ್ತಮ ಆಹಾರ. ಕೋಸಿನ ಸಲಾಡ್‌ ಹಾಗೂ ಸೂಪ್‌ಅನ್ನು ಊಟ ಮಾಡುವ ಮೊದಲು ಸೇವಿಸುವುದರಿಂದ ಇದರ ಪ್ರಯೋಜನ ಪಡೆಯಬಹುದು. ಕೋಸಿನಲ್ಲಿ ಆಂಟಿ-ಥೈರಾಕ್ಸಿನ್‌ ಅಂಶವು ಅಧಿಕವಾಗಿರುವುದರಿಂದ ಈ ತರಕಾರಿಯನ್ನು ಹೈಪೋಥೈರಾಯ್ಡಿಸಂ ಕಾಯಿಲೆಯಿಂದ ಬಳಲುತ್ತಿರುವವರು ಸೇವಿಸಕೂಡದು.

ಥೈರಾಕ್ಸಿನ್‌ ಅಂಶವನ್ನು ಮತ್ತಷ್ಟು ಕುಂದಿಸುವುದರಿಂದ ದೇಹ ತೊಂದರೆಗೊಳಗಾಗುತ್ತದೆ. ಆದರೆ ಹೈಪರ್‌-ಥೈರಾಯ್ಡಿಸಂ ಇರುವ ವ್ಯಕ್ತಿಗಳಲ್ಲಿ ಅಧಿಕವಾಗಿ ಉತ್ಪತ್ತಿಯಾಗುತ್ತಿರುವ ಥೈರಾಕ್ಸಿನ್‌ನ್ನು ಕಡಿಮೆ ಮಾಡಲು ಕೋಸು ಉತ್ತಮ ಆಹಾರ. 39 ಮಿಲಿಗ್ರಾಂ ಕ್ಯಾಲ್ಸಿಯಂ, 44 ಮಿಲಿಗ್ರಾಂ ಫಾಸ್ಫರಸ್‌ ಹಾಗೂ 124 ಮಿಲಿಗ್ರಾಂನಷ್ಟು ವಿಟಮಿನ್‌ ‘ಸಿ’ ಯನ್ನು ಹೊಂದಿರುವ ಎಲೆಕೋಸು ಒಂದು ಉತ್ತಮ ರೋಗ ನಿರೋಧಕ ಆಹಾರವು ಹೌದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೊಟ್ಟೆ ತಿನ್ನುವವರು ಇದನ್ನು ತಪ್ಪದೇ ಓದಲೇಬೇಕು,.!

    ಬೆಳಿಗ್ಗೆ ಉಪಹಾರದ ಜೊತೆ ಮೊಟ್ಟೆ ಸೇವಿಸಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಮೊಟ್ಟೆ ಶಕ್ತಿಯನ್ನು ಹೆಚ್ಚು ಮಾಡುತ್ತೆ. ಹಾಗಾಗಿಯೇ ಅನೇಕರು ಬೆಳಿಗ್ಗೆ, ಸಂಜೆ ಮೊಟ್ಟೆ ಸೇವಿಸ್ತಾರೆ. ಆದ್ರೆ ನೀವು ಸೇವಿಸುವ ಮೊಟ್ಟೆಯಲ್ಲಿ ಶಕ್ತಿ ನೀಡುವಂತ ಅಂಶ ಇರಬೇಕೆಂದೇನೂ ಇಲ್ಲ. ಯಾಕೆಂದ್ರೆ ಮಾರುಕಟ್ಟೆಯಲ್ಲಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗ್ತಾ ಇದ್ದಂತೆ ಕೃತಕವಾಗಿ ಮೊಟ್ಟೆ ತಯಾರಿಸಲಾಗ್ತಾ ಇದೆ. ಈ ಮೊಟ್ಟೆಯನ್ನು ಹೇಗೆ ತಯಾರಿಸಲಾಗುತ್ತೆ ಎನ್ನುವ ವಿಷಯ ಗೊತ್ತಾದ್ರೆ ಕೆಲವರು ಇಂದಿನಿಂದಲೇ ಮೊಟ್ಟೆ ಸೇವನೆಯನ್ನು ನಿಲ್ಲಿಸಿದ್ರೂ ಸಂಶಯವಿಲ್ಲ. ಈಗ ಒಂದು ಕೋಳಿಗೆ ಮೊಟ್ಟೆ ಉತ್ಪಾದಿಸಲು ಸುಮಾರು…

  • ಶಿಕ್ಷಣ

    ಪಿಯುಸಿ ಬಳಿಕ ಡಿಪ್ಲೊಮಾ 2ನೇ ವರ್ಷಕ್ಕೆ ಸೇರಲು ಅವಕಾಶ…!

    ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್‌ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್‌ ಎಂಟ್ರಿ ಮೂಲಕ ಎಂಜಿನಿಯರಿಂಗ್‌ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…

  • ಸುದ್ದಿ

    ಥ್ರೆಡ್ಡಿಂಗ್ ನಂತರ ಉಂಟಾಗುವ ಮೊಡವೆಗಳ ಪರಿಹಾರಕ್ಕೆ ಇಲ್ಲಿದೆ ಸುಲಭ ‘ಉಪಾಯ’…!

    ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…

  • ಸುದ್ದಿ

    ಹಣಕಾಸಿನ ಅವಶ್ಯಕತೆ ಇದ್ದವರು ಈ ಕೂಡಲೆ ನೋಡಿ ಸ್ವಂತ ಮನೆ ,ಮದುವೆ,ಕಷ್ಟಗಳಿಗೆ ಹಣ ಆಧಾರ್ ಕಾರ್ಡ್ ಇದ್ದರೆ ಸಾಕು,.!

    ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್…

  • ಸುದ್ದಿ

    ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ: ತಿಂಗಳಿಗೆ 55 ಹೂಡಿಕೆ ಮಾಡಿ ಮಾಸಿಕ ಪಿಂಚಣಿ 3000 ಪಡೆಯುವುದು ಹೇಗೆ…?

    ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…