ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ ಜನರ ಅಭಿಪ್ರಾಯವಾಗಿದೆ. ತಾಜ್ ಮಹಲ್ ನಲ್ಲಿ ಕೆಲವು ವರ್ಷಗಳ ಹಿಂದೆ ರಾತ್ರ ಸಮಯದಲ್ಲಿ ಲೈಟ್ ಗಳನ್ನ ಹಾಕಲಾಗುತ್ತಿತ್ತು ಆದರೆ ಆ ಆತ್ಮ ಬಂದು ಆ ಲೈಟ್ ಗಳನ್ನ ಪದೇ ಪದೇ ಒಡೆದು ಹಾಕುತ್ತಿದ್ದು ಮತ್ತು ಎಷ್ಟೇ ಲೈಟ್ ಹಾಕುತ್ತಿದ್ದರು ಕೂಡ ಆ ಲೈಟ್ ಉಳಿಯುತ್ತಿರಲಿಲ್ಲ ಅನ್ನುವ ಕಾರಣಕ್ಕೆ ತಾಜ್ ಮಹಲ್ ಗೆ ಯಾವುದೇ ಲೈಟ್ ಗಳನ್ನ ಹಾಕಲಾಗುವುದಿಲ್ಲ ಎಂದು ಹೇಳುತ್ತಿದ್ದಾರೆ ಅಲ್ಲಿನ ಸ್ಥಳೀಯರು.

ಇನ್ನು ವೈಜ್ಞಾನಿಕವಾಗಿ ಬಂದ ಮಾಹಿತಿಯ ಪ್ರಕಾರ ತಾಜ್ ಮಹಲ್ ಗೆ ಯಾವುಕ್ಕಿ ಕೃತಕ ದೀಪಗಳ ಅವಶ್ಯಕತೆ ಇಲ್ಲ, ಹೌದು ತಾಜ್ ಮಹಲ್ ಅಮೃತ ಶಿಲೆಯಲ್ಲಿ ನಿರ್ಮಾಣ ಆಗಿರುವುದರಿಂದ ರಾತ್ರಿಯಲ್ಲಿ ಇರುವ ಸಹಜ ಬೆಳಕಿನಲ್ಲಿ ಅದು ತನ್ನ ವೈಭವ್ಯತೆಯನ್ನ ಪ್ರದರ್ಶನ ಮಾಡುತ್ತದೆ ಮತ್ತು ಹೊಳೆಯುತ್ತದೆ, ಈ ಕಾರಣಕ್ಕೆ ತಾಜ್ ಮಹಲ್ ಗೆ ಯಾವುದೇ ಇತರೆ ದೀಪಗಳ ಅವಶ್ಯಕತೆ ಇಲ್ಲ. ಇನ್ನು ಇದರ ಜೊತೆಗೆ ತಾಜ್ ಮಹಲ್ ಯಮುನಾ ನದಿಯ ಹತ್ತಿರದಲ್ಲಿ ಇದೆ, ಒಂದುವೇಳೆ ತಾಜ್ ಮಹಲ್ ಗೆ ದೀಪಗಳನ್ನ ಹಾಕಿದರೆ ಯಮುನಾ ನದಿಯಲ್ಲಿ ಇರುವ ಕೀಟಗಳು ಆ ಬೆಳಕಿನ ಬಳಿಬಂದು ತಾಜ್ ಮಹಲ್ ಗೋಡೆಗಳ ಮೇಲೆ ಕುಳಿತುಕೊಳ್ಳುತ್ತದೆ.

ಹೀಗೆ ಆ ಕೀಟಗಳು ಅಲ್ಲಿ ಕುಳಿತುಕೊಡರೆ ತಾಜ್ ಮಹಲ್ ಗೋಡೆಗಳು ಹಾಳಾಗುತ್ತದೆ ಅನ್ನುವ ಕಾರಣಕ್ಕೆ ತಾಜ್ ಮಹಲ್ ಗೆ ಯಾವುದೇ ದೀಪಗಳನ್ನ ಹಾಕಲಾಗುತ್ತಿಲ್ಲ ಎಂದು ವೈಜ್ಞಾನಿಕವಾಗಿ ತಿಳಿದು ಬಂದಿದೆ. ಇನ್ನು ರಾತ್ರಿ ಸಮಯದಲ್ಲಿ ತಾಜ್ ಮಹಲ್ ಗೆ ದೀಪಗಳನ್ನ ಹಚ್ಚುವುದು ಸುರಕ್ಷತೆಯ ದೃಷ್ಟಿಯಿಂದ ಕೂಡ ಒಳ್ಳೆಯದಲ್ಲ, ತಾಜ್ ಮಹಲ್ ನೋಡಲು ವರ್ಷಕ್ಕೆ ಒಂದು ಕೋಟಿಯಷ್ಟು ಪ್ರವಾಸಿಗರು ಬರುತ್ತಾರೆ ಮತ್ತು ಪ್ರಪಂಚದ ಏಳನೇ ಅದ್ಬುತ ಇದಾಗಿರುವುದರಿಂದ ಇದನ್ನ ಪಾಡಿಕೊಂಡು ಹೋಗುವುದು ನಮ್ಮ ಭಾರತದ ಕರ್ತವ್ಯ ಆಗಿದೆ ಅನ್ನುವ ಉದ್ದೇಶದಿಂದ ತಾಜ್ ಮಹಲ್ ಗೆ ಯಾವುದೇ ದೀಪಗಳನ್ನ ರಾತ್ರಿಯ ಸಮಯದಲ್ಲಿ ಹಚ್ಚಲಾಗುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಮಾರ್ಟ್ಫೋನ್ ಹಳೆಯದಾದಷ್ಟು ಅದು ಹ್ಯಾಂಗ್ ಹಾಗೂ ಸ್ಲೋ ಆಗುವ ಚಾನ್ಸ್ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್ ಆಗಿ ರೆಸ್ಪಾನ್ಸ್ ಮಾಡುತ್ತದೆ. ನಂತರ ಹ್ಯಾಂಗ್ ಆಗುತ್ತದೆ. ಹೀಗೆ ಆದರೆ ಫೋನ್ನ್ನು ಮತ್ತೆ ಮತ್ತೆ ರಿಸ್ಟಾರ್ಟ್ ಮಾಡಬೇಕಾಗುತ್ತದೆ.
ವಯಸ್ಸಿಗೆ ಸಭಂದಪಟ್ಟ ವಿಷಯ ಬಂದಾಗ ಯಾರನ್ನಾದರೂ ನೋಡಿದ್ರೆ, ಅಂದಾಜು ಅವರ ವಯಸ್ಸನ್ನು ಗುರುತಿಸುವುದು ಕಷ್ಟದ ಕೆಲಸವೇನಲ್ಲ. ಆದ್ರೆ ಕೆಲವೊಬ್ಬರನ್ನು ನೋಡಿದಾಗ ಅದು ಕಷ್ಟ ಸಾಧ್ಯವೆನಿಸಬಹುದು. ಅಂತವರೇ ಆದ ಒಬ್ಬರ ಬಗ್ಗೆ ನಾವು ಹೇಳುತ್ತಿದ್ದೇವೆ.
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.
ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ
ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರಯಾಣ ಕೈಗೊಳ್ಳುವಿರಿ. ನಿಮ್ಮಲ್ಲಿ ಹೊಸ ಹುರುಪು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದರಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು. ಹಣಕಾಸಿನ ಪರಿಸ್ಥಿತಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…