ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಇದನ್ನ ನೋಡಿದ ಪೊಲೀಸ್ ಅಧಿಕಾರಿ ನಾಗಮಲ್ಲು ಆ ಹುಡುಗನ ಬಳಿ ಹೋಗಿ ಏನಾಯಿತು ಎಂದು ಕೇಳಿದರು, ಇನ್ನು ಅದಕ್ಕೆ ಉತ್ತರಿಸಿದ ಆ ಹುಡುಗ ತನ್ನ ಅಜ್ಜಿ ಇಲ್ಲಿ ಹೂವಿನ ವ್ಯಾಪಾರವನ್ನ ಮಾಡುತ್ತಿದ್ದು ನಾವು ಅವರನ್ನ ನೋಡಲು ಬಂದೆ, ಆದರೆ ಅವರು ಯಾರು ಇಲ್ಲಿ ಕಾಣಿಸುತ್ತಿಲ್ಲ ಮತ್ತು ಅವರು ಎಲ್ಲೋ ಹೋಗಿದ್ದಾರೆ ಎಂದು ಹೇಳಿದನು ಆ ಬಾಲಕ.
ಆ ಬಾಲಕನ ಬಳಿ ನಿನ್ನ ಹೆಸರು ಏನು ಎಂದು ಕೇಳಿದಾಗ ಆ ಬಾಲಕ ನನ್ನ ಹೆಸರು ನಾನಿ ಮತ್ತು ನಾನು ವಿನಕೊಂಡ ಅನಾಥ ಆಶ್ರಮದಲ್ಲಿ ಆರನೇ ತರಗತಿ ಓದುತ್ತಿದ್ದೇನೆ, ನನ್ನ ತಾಯಿ ಬಾವಿಯಲ್ಲಿ ಬಿದ್ದು ಸತ್ತು ಹೋದರು ಮತ್ತು ನನ್ನ ತಂದೆ ಕುಡಿತದಿಂದ ಪ್ರಾಣವನ್ನ ಬಿಟ್ಟರು ಎಂದು ಹೇಳಿದ ಆ ಹುಡುಗ ನಾನು ಇಲ್ಲಿ ಅಜ್ಜಿಯನ್ನ ನೋಡಲು ಬಂದೆ ಆದರೆ ಅವರು ಇಲ್ಲಿ ಕಾಣಿಸುತ್ತಿಲ್ಲ ಮತ್ತು ಈಗ ಊರಿಗೆ ವಾಪಾಸ್ ಹೋಗಲು ಎಲ್ಲಿ ಬಸ್ ಹತ್ತಬೇಕು ಎಂದು ತಿಳಿಯುತ್ತಿಲ್ಲ ಎಂದು ಹೇಳಿ ಅಳಲು ಶುರು ಮಾಡಿದ. ಇನ್ನು ಇದನ್ನ ಕೇಳಿದ ಪೊಲೀಸ್ ಅಧಿಕಾರಿ ಭಯಪಡಬೇಡ ನಾನು ನಿನ್ನನ್ನ ಬಸ್ ಹತ್ತಿಸುತ್ತೇನೆ ಮತ್ತು ಈ ಹಣವನ್ನ ನಿನ್ನ ಬಳಿ ಇಟ್ಟುಕೋ ಎಂದು ಒಂದಷ್ಟು ಹಣವನ್ನ ಆ ಹುಡುಗನಿಗೆ ಕೊಟ್ಟರು.
ನಾಗಮಲ್ಲು ಅವರ ಹಣವನ್ನ ಅತೆಗೆದುಕೊಳ್ಳದ ಆ ಹುಡುಗ ನನ್ನ ಬಳಿ 320 ರೂಪಾಯಿ ಹಣ ಇದೆ ಮತ್ತು ನಾನು ಊರಿಗೆ ಹೋಗಲು ಈ ಹಣ ಸಾಕು ನಿನ್ನ ಹಣ ನನಗೆ ಬೇಡ ಅಂದನು, ಬೆಳಿಗ್ಗೆ ಇಂದ ಏನಾದರು ತಿಂದಿದ್ದೀಯಾ ಎಂದು ಕೇಳಿದಾಗ ಇಲ್ಲ ಸರ್ ಏನು ತಿಂದಿಲ್ಲ ಮತ್ತು ಏನಾದರು ತಿಂದರೆ ನನ್ನ ಕೈಯಲ್ಲಿ ಇರುವ ಹಣ ನನಗೆ ಊರಿಗೆ ಹಣ ಸಾಕಾಗಲ್ಲ ಎಂದು ಎಂದು ಹೇಳಿದನು ಆ ಹುಡುಗ. ಆ ಹುಡುಗನ ನಿಯತ್ತನ್ನ ನೋಡಿ ನಾಗಮಲ್ಲು ಅವರಿಗೆ ತುಂಬಾ ಸಂತೋಷವಾಯಿತು, ತಕ್ಷಣ ಆ ಹುಡುಗನನ್ನ ಪಕ್ಕದ ಹೋಟೆಲ್ ಗೆ ಕರೆದುಕೊಂಡ ಹೋದ ನಾಗಮಲ್ಲು ಹೊಟ್ಟೆ ತುಂಬಾ ಊಟ ಕೊಡಿಸಿ ಆತನಿಗೆ 2000 ಕೊಟ್ಟು ಬಟ್ಟೆ ಪುಸ್ತಕವನ್ನ ಕೊಂಡುಕೊಳ್ಳುವಂತೆ ಹೇಳಿದರು.
ಇನ್ನು ತನ್ನ ಮೊಬೈಲ್ ನಂಬರ್ ನ್ನ ಆ ಹುಡುಗನಿಗೆ ಕೊಟ್ಟ ಪೊಲೀಸ್ ಅಧಿಕಾರಿ ನಾಗಮಲ್ಲು ಅವರು ನಿನಗೆ ಏನಾದರು ಸಹಾಯ ಬೇಕು ಅಂದರೆ ನನಗೆ ಕರೆ ಮಾಡು ಎಂದು ಹೇಳಿದರು. ನಾಗಮಲ್ಲು ಅವರು ತನ್ನನ್ನ ನೋಡಿಕೊಂಡ ರೀತಿಯನ್ನ ನೋಡಿ ಆ ಹುಡುಗನ ಕಣ್ಣಲ್ಲಿ ನೀರು ಬಂತು, ತನ್ನ ವಾಹನದಲ್ಲಿ ಆ ಹುಡುಗನನ್ನ ಬಸ್ ಸ್ಟಾಂಡ್ ಗೆ ಕರೆದುಕೊಂಡು ಆ ಹುಡುಗನನ್ನ ಬಸ್ ಹರಿಸಿದರು ಪೊಲೀಸ್ ಅಧಿಕಾರಿ ನಾಗಮಲ್ಲು. ಹುಡುಗನನ್ನ ಬಸ್ ಹತ್ತಿಸಿದಾಗ ಆತ ನನಗೆ ಹೇಳಿದ ಟಾಟಾ ವಿಧಾನ ನನಗೆ ಇನ್ನು ಕಾಡುತ್ತಿದೆ ಎಂದು ನಾಗಮಲ್ಲು ಅವರು ಹೇಳಿದ್ದಾರೆ, ಸ್ನೇಹಿತರೆ ಆ ಹುಡುಗನ ನಿಯತ್ತು ಮತ್ತು ಪೊಲೀಸ್ ಅಧಿಕಾರಿ ನಾಗಮಲ್ಲು ಅವರ ಹೃದಯದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…
ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿನಿಮ್ಮ ಸಂಜೆ…
ಬೆಂಗಳೂರು: ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ…
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.