ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ ಮಜಾಟಾಕೀಸೇಯಿಲ್ಲ ಎಂದು ಮಾತನಾಡಿಕೊಳ್ಳುವಂತೆ ಮಾಡಿದರು.

ಮಜಾ ಟಾಕೀಸ್ ನಲ್ಲಿ ಸಿಕ್ಕಿದಂತಹ ಪ್ರಾಮುಖ್ಯತೆ ಅವರಿಗೆ ಸಿನಿಮಾದಲ್ಲಿ ಸಿಕ್ಕಿರಲಿಲ್ಲ, ಕನ್ನಡದಲ್ಲಿ ಸುಮಾರು 30 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಅವರು, ಪೂರ್ಣ ಪ್ರಾಮುಖ್ಯತೆ ಪಾತ್ರದಲ್ಲಿ ಕುರಿಯನ್ನು ನೋಡಬೇಕು ಎಂದು ಪ್ರೇಕ್ಷಕರು ಕಾದುಕುಳಿತ್ತದ್ದರು. ಚಿಕ್ಕಣ್ಣ ಮತ್ತು ಕುರಿ ಪ್ರತಾಪ್ ಇಬ್ಬರೂ ಕೂಡ ಸಾಕಷ್ಟು ಬೀದಿ ನಾಟಕವನ್ನು ಒಟ್ಟಿಗೆ ಮಾಡಿದ್ದಾರೆ ಅಲ್ಲದೇ ಜೀ ವಾಹಿನಿಂಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಲ್ಲಿ ಇವರಿಬ್ಬರು ಮಾಡುತ್ತಿದ್ದ ಕ್ವಾಟ್ಲೆಗಳನ್ನು ಜನರು ಇಂದಿಗೂ ಮರೆತಿಲ್ಲ!

ಚಿಕ್ಕಣ್ಣ ಮತ್ತು ಕುರಿ, ಜೀವನದಲ್ಲಿ ಸಾಕಷ್ಟು ಕಷ್ಟ-ನೋವುಗಳನ್ನು ದಾಟಿ ಈ ಮಟ್ಟಕ್ಕೆ ಬೆಳೆದಿದ್ದಾರೆ. ಆದರೆ ಅದೃಷ್ಟ ಲಕ್ಷ್ಮಿ, ಚಿಕ್ಕಣ್ಣ ಅವರಿಗೆ ಬೇಗ ಒಲಿದು ಬಂದಳು, ಕಿರಾತಕ, ರಾಜಹುಲಿ ಚಿತ್ರಗಳ ನಂತರ, ಸ್ಯಾಂಡಲ್ವುಡ್ ನಲ್ಲಿ ಕಾಮಿಡಿ ಕಿಂಗ್ ಆಗಿ, ಸ್ಟಾರ್ ನಟರಂತೆ ಬೆಳೆದು ವರ್ಷದಲ್ಲಿ 300 ದಿನಗಳ ಕಾಲ ಬ್ಯುಸಿಯಿರುವ ಕಾಮಿಡಿ ನಟ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಆದರೆ ಅದೇಕೋ ಏನೋ, ಒಳ್ಳೆಯ ಹಾಸ್ಯ ಪ್ರಜ್ಞೆ ಮತ್ತು ಹುಟ್ಟೆ ಹುಣ್ಣಾಗಿಸುವಂತೆ ನಗಿಸಿ ಅಭಿನಯಿಸಿದರು, ತೂಕದ ಪಾತ್ರ ಸಿಕ್ಕಿಲ್ಲ ಎನ್ನುವ ಕೊರಗು ಕುರಿ ಯವರಿಗೆ ಕಾಡುತ್ತಲೇ ಇದೆ.

ಇದೀಗ ಕುರಿ ಪ್ರತಾಪ್ ಅವರು ಕನ್ನಡದ ಬಿಗ್ ಬಾಸ್ ಆವೃತ್ತಿ 7 ರಲ್ಲಿ ಭಾಗಿಯಾಗಿದ್ದು, ಯಶಸ್ವಿ 90 ದಿನಗಳನ್ನು ಮುಗಿಸಿದ್ದಾರೆ.ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಕುರಿ, ಎಷ್ಟು ಬಾರಿ ನಾಮಿನೇಟ್ ಆದರೂ ಸೇಫ್ ಆಗುತ್ತಲೇ ಇದ್ದಾರೆ.. ಸಾಕಷ್ಟು ಜನರ ಲೆಕ್ಕಾಚಾರದ ಪ್ರಕಾರ ಈ ಬಾರಿಯ ಬಿಗ್ ಬಾಸ್ ನ ವಿನ್ನರ್ ಕುರಿ ಪ್ರತಾಪ್ ಅವರೇ ಎಂದು ಹೇಳಲಾಗುತ್ತಿದೆ.. ಚಿಕ್ಕಣ್ಣ ಮತ್ತು ಕುರಿ ಪ್ರತಾಪ್ ಅವರು ಕಿರುತೆರೆ ಕಾರ್ಯಕ್ರಮದಿಂದ ಪರಿಚಯವಾದವರು.

ಆದರೆ ವಿಜಯಲಕ್ಷ್ಮಿ ಎಂಬುದು ಚಿಕ್ಕಣ್ಣನವರಿಗೆ ಬೇಗ ಒಲೆದು ಕೋಟಿ ಕೋಟಿ ಹಣವನ್ನು ಸಂಪಾದಿಸುತ್ತಿದ್ದಾರೆ. ಇತ್ತ ಕುರಿ ಅವರು ತಮ್ಮ ಬಾಡಿ ಲಾಂಗ್ವೇಜ್ ಹಾಗೂ ಕಾಮಿಡಿ ಪಂಚ್ ನಿಂದ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸುತ್ತಿದ್ದಾರೆ. ಆದರೆ ಇವರಿಗೆ ಸಿನಿಮಾಗಳಲ್ಲಿ ಅವಕಾಶಗಳು ಅಷ್ಟು ಸಿಗುತ್ತಿಲ್ಲ.. ಆದುದರಿಂದ ಬಿಗ್ ಬಾಸ್ ಮನೆಗೆ ಹೋದರೆ ಸಿನಿಮಾಗಳಲ್ಲಿ ಆಫರ್ ಗಳು ಹೆಚ್ಚಾಗಿ ಸಿಗುತ್ತದೆ ಎಂದು ಅಲ್ಲಿಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ .. ಕುರಿ ಪ್ರತಾಪ್ ಅವರು ಈ ಬಾರಿ ಬಿಗ್ ಬಾಸ್ ಗೆಲ್ಲಬೇಕು ಎಂದುಕೊಂಡವರೆಲ್ಲ ಕಾಮೆಂಟ್ ನಲ್ಲಿ ತಿಳಿಸಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…
ಬ್ಯಾಂಕ್ ನಿಂದ ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಎಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ . ನವದೆಹಲಿ ,ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಹೌದು.. ಖ್ಯಾತ…
ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…
ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…
ಈಗ ಕರ್ನಾಟಕ ಬಿಜೆಪಿ ಪಾಳಯದಲ್ಲಿ ಸಂತೋಷ ವೋ ಸಂತೋಷ. ಬಿಜೆಪಿಯ ರಾಜ್ಯಾಧ್ಯಕ್ಷ ರಾದ ಯಡಿಯೂರಪ್ಪಾ ಗೆ ತಡೆಯಲಾರದ ಸಂತಸ. ಕಾರಣ ಅವರ ಮೇಲೆ ದಾಖಲಾಗಿದ್ದ ಬರೋಬರಿ ಐದೂ ಕೇಸುಗಳನ್ನು ಮಂಗಳವಾರ ಡಿಸೆಂಬರ್ 4 ರಂದು ಸುಪ್ರೀಂ ಕೋರ್ಟ್ ವಜಾ ಗಳಿಸಿದೆ. ಶಿವಮೊಗ್ಗ ಮೂಲದ ವಕೀಲರಾದ ಸಿರಾಜಿನ್ ಪಾಷಾ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಡಿನೋಟಿಫಿಕೇಷನ್ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ 5 ಕೇಸ್ ಗಳ ನ್ನು ದಾಖಲಿಸಿದ್ದರು. ಹಲವಾರು ವರ್ಷಗಳಿಂದ ಈ ಕೇಸ್ ಗಳ ವಿಚಾರಣೆ…