ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು.
ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ 40 ಡಿಗ್ರಿ ಕೋನದವರೆಗೆ ಎತ್ತಿ ತಂದು ನಿಲ್ಲಿಸಿ. ಈ ಸ್ಥಿತಿಯಲ್ಲಿ ಹತ್ತರಿಂದ ಹದಿನೈದು ಬಾರಿ ಸಾಮಾನ್ಯ ಉಸಿರಾಟ ನಡೆಸುತ್ತಾ, ಉಸಿರನ್ನು ಬಿಡುತ್ತಾ ನಿಧಾನವಾಗಿ ಎತ್ತಿದ ಕಾಲುಗಳನ್ನು ಕೆಳಗಿಳಿಸಿ. ವಿಶ್ರಮಿಸಿ. ಈ ರೀತಿ ಮೂರರಿಂದ ಆರು ಬಾರಿ ಅಭ್ಯಾಸ ಮಾಡಿ.
ಪ್ರಯೋಜನ: ಹೊಟ್ಟೆಯ ಬೊಜ್ಜು ಕರಗಲು ಸಹಾಯವಾಗುತ್ತದೆ. ಬೆನ್ನಿನ ಸ್ನಾಯುಗಳನ್ನು ಬಲಪಡಿಸುತ್ತದೆ. ಕಿಬ್ಬೊಟ್ಟೆಯ ಅಂಗಗಳು ಬಲಗೊಳ್ಳುತ್ತವೆ. ಬೆನ್ನಿನ ಸ್ನಾಯುಗಳಿಗೆ ರಕ್ತಪೂರೈಕೆಯನ್ನು ಹೆಚ್ಚಿಸುತ್ತದೆ. ಜೀರ್ಣಾಂಗ ವ್ಯವಸ್ಥೆಯ ಅಂಗಗಳಿಗೂ ವ್ಯಾಯಾಮ ದೊರಕುತ್ತದೆ. ಗ್ಯಾಸ್ಟ್ರಿಕ್ ಸಮಸ್ಯೆ ನಿಯಂತ್ರಣವಾಗುತ್ತದೆ. ತೀವ್ರ ಸೊಂಟನೋವು ಇದ್ದವರು ಈ ಆಸನವನ್ನು ಅಭ್ಯಾಸ ಮಾಡುವುದು ಬೇಡ.
ಬೇರೆ ಬೇರೆ ದೇವತೆಗಳು, ಋಷಿಗಳು, ಪ್ರಾಣಿ-ಪಕ್ಷಿ ಇತ್ಯಾದಿ ಹೆಸರುಳ್ಳ ಆಸನಗಳು !!!
ಯೋಗಾಸನಗಳಲ್ಲಿ ಅಸಂಖ್ಯಾತ ಪ್ರಕಾರಗಳಿವೆ. ಪ್ರಪಂಚದಲ್ಲಿರುವ ಅಸಂಖ್ಯಾತ ವಸ್ತುಗಳ ಹೆಸರಿನಲ್ಲಿಯೂ ಆಸನಗಳಿವೆ. ನಮ್ಮ ಹಿರಿಯರು, ಜ್ಞಾನಿಗಳು ಬೇರೆ
ಬೇರೆ ಸಂಖ್ಯೆಯ ಆಸನಗಳನ್ನು ಹೇಳಿದ್ದಾರೆ. ಆಸನಗಳ ಹೆಸರು ವಿಕಾಸತತ್ತ್ವವನ್ನು ಸೂಚಿಸುವ ಅರ್ಥಗಳನ್ನು ಹೊಂದಿದೆ. ಬೇರೆ ಬೇರೆ ದೇವತೆಗಳು, ಋಷಿಗಳು, ಪ್ರಾಣಿ-ಪಕ್ಷಿಗಳ ಹೆಸರಿನಲ್ಲಿ ಆಸನಗಳ ಮಾಹಿತಿ ಹೀಗಿದೆ
ಸಸ್ಯಗಳ ಹೆಸರು: ವೃಕ್ಷಾಸನ, ಪದ್ಮಾಸನ, ತಾಡಾಸನ
ಹರಿದಾಡುವ ಪ್ರಾಣಿಗಳ ಹೆಸರು: ಭುಜಂಗಾಸನ
ನೀರಿನಲ್ಲಿ (ಜಲಚರ): ಮತ್ಸ್ಯಾಸನ, ಕೂರ್ಮಾಸನ,
ಉಭಯಚರ (ನೆಲ, ಜಲ): ಮಂಡೂಕಾಸನ, ನಕ್ರಾಸನ, ಮಕರಾಸನ
ಕ್ರಿಮಿಕೀಟಗಳ ಹೆಸರಿನಲ್ಲಿ: ವೃಶ್ಚಿಕಾಸನ (ಚೇಳು), ಶಲಭಾಸನ, (ಮಿಡತೆ, ಶಲಭ)
ಪಕ್ಷಿಗಳ ಹೆಸರಿನಲ್ಲಿ: ಕುಕ್ಕುಟಾಸನ, ಬಕಾಸನ, ಪದ್ಮ ಮಯೂರಾಸನ, ಹಂಸಾಸನ, ಕಪೋತಾಸನ, ಉಷ್ಟ್ರಾಸನ ಇತ್ಯಾದಿ
ಚತುಷ್ಪಾದ (ನಾಲ್ಕು ಕಾಲಿನ ಪ್ರಾಣಿಗಳ ಹೆಸರು): ಅಧೋಮುಖ ಶ್ವಾನಾಸನ, ಅಶ್ವಾಸನ (ಕುದುರೆ) ಸಿಂಹಾಸನ, ಗೋಮುಖಾಸನ.
ಪೌರಾಣಿಕ ವ್ಯಕ್ತಿಗಳ ಹೆಸರು: ವೀರಭದ್ರಾಸನ, ಹನುಮಾನಾಸನ
ಋಷಿಗಳ ಹೆಸರು: ಋಚೀಕಾಸನ, ದೂರ್ವಾಸಾಸನ, ವಾಮದೇವಾಸನ, ಕೌಂಡಿನ್ಯಾಸನ, ಕಪಿಲಾಸನ, ಗಾಲವಾಸನ, ಕಶ್ಯಪಾಸನ, ವಸಿಷ್ಠಾಸನ, ಭರದ್ವಾಜಾಸನ, ವಿಶ್ವಾಮಿತ್ರಾಸನ, ಘೕರಂಡಾಸನ, ಮರೀಚಾಸನ, ಅಷ್ಟಾವಕ್ರಾಸನ.
ದೇವರ ಹೆಸರು: ಕೃಷ್ಣಾಸನ, ಅನಂತಾಸನ, ಬುದ್ಧಾಸನ, ಗೋರಕ್ಷಾಸನ, ಅರ್ಧಚಂದ್ರಾಸನ, ವಿರಿಂಚ್ಯಾಸನ, (ಚತುಮುಖ ಬ್ರಹ್ಮ) ಭೈರವಾಸನ, ಸ್ಕಂಧಾಸನ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ.
ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್ವುಡ್ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….
ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….
ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್ಪುರ್ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್ಗಂಜ್ನಲ್ಲಿ ನಾಲ್ಕು…
2019ರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಜಾರಿಯಾದ ಕಾರಣ ದೇಶದಾದ್ಯಂತ ಅನೇಕ ನಿಯಮಾವಳಿಗಳು ಜಾರಿಗೆ ಬರುತ್ತವೆ. ಚುನಾವಣಾ ಆಯೋಗ ಹೊಸ ನಿಯಮಗಳನ್ನು ಕೂಡ ಜಾರಿಗೆ ತಂದಿದೆ. ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಿನಲ್ಲಿ ಮದುವೆಗಳು ನಡೆಯುವುದು ಹೆಚ್ಚು. ಆದ್ರೆ ಚುನಾವಣೆ ಹಿನ್ನೆಲೆಯಲ್ಲಿ ಮದುವೆ ವಾದ್ಯಗಳು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಕೇಳಿ ಬರಲಿವೆ. ಮದುವೆ ಸಂದರ್ಭದಲ್ಲಿ ವಾದ್ಯಗಳ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಎಸ್ಡಿಎಂ ಒಪ್ಪಿಗೆ ಪಡೆದು…