ಮನರಂಜನೆ

ಬಿಗ್‍ಬಾಸ್ ಸೀಸನ್ 7 ಕೊನೆಯ ಹಂತಫಿನಾಲೆ ತಲುಪಲು ಸ್ಪರ್ಧಿಗಳಿಗೆ ಬಿಗ್ ಆಫರ್.

40

ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್‍ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ.

ಸೋಮವಾರ ಬಿಗ್‍ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ.

ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದಾರೆ. ಅದೇನೆಂದರೆ ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್‍ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪಲಿದ್ದಾರೆ.

ಬಿಗ್‍ಬಾಸ್ ಕಾಲಕಾಲಕ್ಕೆ ಸ್ಪರ್ಧಿಗಳಿಗೆ ಟಾಸ್ಕ್ ಕೊಡುತ್ತಿರುತ್ತಾರೆ. ಆ ಟಾಸ್ಕ್ ನಲ್ಲಿ ಗೆದ್ದವರಿಗೆ ಬಿಗ್‍ಬಾಸ್ ಒಂದು ಪದಕ ಕೊಡುತ್ತಾರೆ. ಹೀಗಾಗಿ ಈ ವಾರದ ಕೊನೆಯಲ್ಲಿ ಅತಿ ಹೆಚ್ಚು ಪದಕ ಗೆದ್ದ ಒಬ್ಬ ಸದಸ್ಯ ಮುಂದಿನ ವಾರಕ್ಕೆ ಇಮ್ಯುನಿಟಿ ಪಡೆದು ಫಿನಾಲೆ ತಲುಪಲಿದ್ದಾರೆ. ಈಗಾಗಲೇ ಸೋಮವಾರ ನಡೆದ ಎರಡು ಸ್ಪರ್ಧೆಗಳಲ್ಲಿ ಒಂದು ಪದಕವನ್ನು ದೀಪಿಕಾ ದಾಸ್ ಗೆದ್ದಿದ್ದರೆ, ಇನ್ನೊಂದನ್ನು ವಾಸುಕಿ ತಮ್ಮದಾಗಿಸಿಕೊಂಡಿದ್ದಾರೆ.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಪರಿಚಿತ ವ್ಯಕ್ತಿಗಳಿಂದ ಮೊಬೈಲ್‌ ಚಾರ್ಜರ್‌ ಪಡೆಯುವ ಮುನ್ನ ಎಚ್ಚರ…!

    ಇಂದಿನ ಸ್ಮಾರ್ಟ್‌ ಫೋನ್‌ ಯುಗದಲ್ಲಿ ಮೊಬೈಲ್‌ ಚಾರ್ಜರ್‌ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್‌ ಆಫ್‌ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್‌ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್‌ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್‌ ಕೇಬಲ್‌ ಪಡೆಯುವುದರಿಂದಲೂ ಮೊಬೈಲ್‌ ಗೆ ವೈರಸ್‌ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…

  • ಸುದ್ದಿ

    ನೀವು ʼಟೀʼ ಪ್ರಿಯರೆ …? ಹಾಗಾದ್ರೆ ತಪ್ಪದೇ ಈ ಸುದ್ದಿ ಓದಿ…

    ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ. ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ. ‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ…

  • ಸಿನಿಮಾ

    CBSE ಪರೀಕ್ಷೆಯಲ್ಲಿ ಅತ್ತ್ಯುತ್ತಮ ಸಾಧನೆ ಮಾಡಿದ ನಟಿ ಸುಧಾರಾಣಿ ಮಗಳು…

    ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್‍ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್‍ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…

  • ದೇವರು, ದೇವರು-ಧರ್ಮ

    ಹಿಂದೂ ಮಹಾ ಗಣಪತಿ – ಚಿತ್ರದುರ್ಗ ಕರ್ನಾಟಕದ ಅತಿ ಹೆಚ್ಚು ಜನ ಸೇರುವ ಗಣಪತಿ…

    2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.

  • ಸುದ್ದಿ

    ಮೆಡಿಸಿನ್ ಫ್ಯಾಕ್ಟರಿಯಲ್ಲಿ ರಿಯಾಕ್ಟರ್ ಬ್ಲಾಸ್ಟ್- ವಿಷಾಪೂರಿತ ಅನಿಲ ಸೋರಿಕೆಯಿಂದ ಗ್ರಾಮಸ್ಥರು ಕಂಗಾಲು……!

    ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್‍ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ…

  • ಸುದ್ದಿ

    ರಾತ್ರಿ ಉಳಿದ ಅನ್ನ ಸೇವಿಸಿ ‘ಆರೋಗ್ಯ’ ಕಾಪಾಡಿಕೊಳ್ಳಿ..!

    ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ ಮತ್ತೆ ಕೆಲವರು ಪ್ರಾಣಿಗಳಿಗೆ ನೀಡುತ್ತಾರೆ. ಆದ್ರೆ ಇನ್ನು ಮುಂದೆ ಮಿಕ್ಕ ಅನ್ನವನ್ನು ಕಸಕ್ಕೆ ಹಾಕಬೇಡಿ. ಅದು ಆರೋಗ್ಯದ ಸಂಪತ್ತು ಎಂಬುದನ್ನು ನೆನಪಿಡಿ. ರಾತ್ರಿ ಅನ್ನ ಮಿಕ್ಕಿದ್ದರೆ, ಅದನ್ನು ಒಂದು ಮಡಿಕೆಯಲ್ಲಿ ಹಾಗೆ ಇಡಿ. ಬೆಳಿಗ್ಗೆ ಅದಕ್ಕೆ ಈರುಳ್ಳಿ ಸೇರಿಸಿ ತಿನ್ನಿರಿ. ಇದು ನಿಮ್ಮ ನೆಚ್ಚಿನ ಉಪಹಾರವಾಗದಿರಬಹುದು. ಆದ್ರೆ…