News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಪ್ರೇಮ, ಸ್ಪೂರ್ತಿ

ತನ್ನ ಮರಿಗಾಗಿ ಈ ಕೋತಿ ಆಸ್ಪತ್ರೆಯ ಬಳಿ ಮಾಡಿದ ಕೆಲಸವನ್ನ ನೋಡಿದರೆ ಕಣ್ಣೀರು ಬರುತ್ತದೆ.

171

ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ ಕಷ್ಟದ ಬಗ್ಗೆ ಹೇಗೆ ತಾನೇ ಯೋಚನೆ ಮಾಡಲು ಹೇಗೆ ಸಾಧ್ಯ ನೀವೇ ಹೇಳಿ. ಇತ್ತೀಚಿನ ದಿನಗಳಲ್ಲಿ ಮನುಷ್ಯರಲ್ಲಿ ಕಡಿಮೆಯಾಗುತ್ತಿರುವ ಮನುಷ್ಯತ್ವ ಪ್ರಾಣಿಗಳಲ್ಲಿ ಇನ್ನು ಜೀವಂತ ಆಗಿದೆ ಅನ್ನುವುದನ್ನ ಈ ಘಟನೆ ನಿರೂಪಿಸಿದೆ.

ಹಾಗಾದರೆ ಅಲ್ಲಿ ನಡೆದಿದ್ದು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಘಟನೆಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಕೋತಿಗಳ ಬಗ್ಗೆ ನಾವೆಲ್ಲರೂ ಕೇಳಿರುತ್ತೇವೆ, ಆದರೆ ನಾವು ಹೇಳುವ ಈ ಕೋತಿ ಪ್ರಾಣವನ್ನ ಕಳೆದುಕೊಂಡ ತನ್ನ ಮಗುವನ್ನ ಕರೆದುಕೊಂಡು ಜಿಲ್ಲಾಸ್ಪತ್ರೆಗೆ ಹೋಗಿದೆ ಮತ್ತು ಇದನ್ನ ನೋಡಿದ ಎಲ್ಲರೂ ಶಾಕ್ ಆಗಿದ್ದಾರೆ. ಇನ್ನು ಕೋತಿ ಆಸ್ಪತ್ರೆಗೆ ಬಂದಿರುವುದನ್ನ ಕಂಡು ಎಲ್ಲರೂ ಆಶ್ಚರ್ಯ ಪಟ್ಟಿದ್ದಾರೆ, ಇನ್ನು ಕೋತಿ ಗಾಯಗೊಂಡ ತನ್ನ ಮರಿಯನ್ನ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಅದನ್ನ ಪರಿಶೀಲನೆ ಮಾಡಿದ ವೈದ್ಯರು ಅದೂ ಸತ್ತು ಹೋಗಿದೆ ಎಂದು ತಿಳಿಸಿದ್ದಾರೆ. ತನ್ನ ಮಗು ಸತ್ತು ಹೋಗಿದೆ ಅಂದರೆ ಅದನ್ನ ಹೆತ್ತ ತಾಯಿ ಜೀವನ ಹೇಗೆ ಒಪ್ಪಿಕೊಳ್ಳುತ್ತದೆ ನೀವೇ ಹೇಳಿ, ತನ್ನ ಮರಿ ಎದ್ದೆಳುತ್ತದೆ ಎಂದು ಎದುರು ನೋಡುತ್ತಿತ್ತು ಆ ತಾಯಿ ಕೋತಿ.

ಒಂದು ಊರಿನಲ್ಲಿ ಒಂದು ಹಳೆಯದಾದ ಮನೆ ಇದ್ದು ಆ ಮನೆಯ ಗೋಡೆಯ ಮೇಲೆ ಕರೆಂಟ್ ವೈಯರ್ ಒಂದು ತೂಗಾಡುತ್ತಿತ್ತು ಮತ್ತು ಅದೂ ಹೆಚ್ಚಿನ ಕರೆಂಟ್ ಸಪ್ಲೈ ಮಾಡುವ ಪವರ್ ಫುಲ್ ಕರೆಂಟ್ ತಂತಿ ಆಗಿತ್ತು ಹಾಗೆ ಆ ಕರೆಂಟ್ ತಂತಿ ಗಿಡಗಳ ಮದ್ಯೆ ಇದ್ದಿತ್ತು. ಇನ್ನು ದಾರಿಯಲ್ಲಿ ಕೋತಿ ಮರಿ ನಡೆದುಕೊಂಡು ಬರುತ್ತಿದ್ದಾಗ ಭೂಮಿಗೆ ಮೇಲೆ ಬಿಸಿಲಿನ ತಾಪ ಜಾಸ್ತಿ ಆದಕಾರಣ ಆ ಕೋತಿ ಮರಿ ಮರದ ಮೇಲೆ ಏರಿ ಕುಳಿತಿದೆ, ಈ ಸಮಯದಲ್ಲಿ ಆ ಮರಿ ಕೋತಿಗೆ ಆ ತಂತಿ ತಾಗಿದ ಕಾರಣ ಆ ಕೋತಿ ಮರಿಗೆ ಶಾಕ್ ಹೊಡೆದು ಸ್ಥಳದಲ್ಲೇ ಸತ್ತು ಹೋಯಿತು. ಇನ್ನು ಈ ಘಟನೆ ನಡೆದ ಸ್ವಲ್ಪ ದೂರದಲ್ಲಿ ಒಂದು ಜಿಲ್ಲಾ ಪಶು ಆಸ್ಪತ್ರೆ ಇತ್ತು ಮತ್ತು ತಕ್ಷಣ ತನ್ನ ಮರಿಯನ್ನ ಎತ್ತಿಕೊಂಡು ಆ ತಾಯಿ ಕೋತಿ ಆಸ್ಪತ್ರೆಗೆ ಹೋಗಿದೆ.

ಇನ್ನು ಆಸ್ಪತ್ರೆಗೆ ಹೋದ ಆ ತಾಯಿ ಕೋತಿ ತನ್ನ ಮುಖ ಭಾಷೆಯಲ್ಲಿ ವೈದ್ಯರ ಬಳಿ ತನ್ನ ಮರಿಯನ್ನ ಕಾಪಾಡಿಕೊಡಿ ಎಂದು ಕೇಳಿಕೊಂಡಿದೆ ಮತ್ತು ಆಕ್ರೋಶದಿಂದ ಕೆಲವರ ಎರಗಿದೆ ಆ ತಾಯಿ ಕೋತಿ. ಇನ್ನು ಈ ತಾಯಿ ಕೋತಿ ಮಾಡುತ್ತಿರುವುದನ್ನ ನೋಡಿದ ಅಲ್ಲಿನ ಜನರು ಕಣ್ಣೀರು ಹಾಕಿದ್ದಾರೆ ಮತ್ತು ವೈದ್ಯರು ಆ ಮರಿಯನ್ನ ಪರಿಶೀಲನೆ ಮಾಡಿದಾಗ ಆ ಕೋತಿ ಮರಿ ಸತ್ತು ಹೋಗಿದೆ ಎಂದು ತಿಳಿದು ಬಂದಿದೆ. ಮನುಷ್ಯನೇ ಆಗಲಿ ಪ್ರಾಣಿನೇ ಆಗಲಿ ತಾಯಿ ಪ್ರೀತಿಗೆ ಬೆಲೆಯನ್ನ ಕಟ್ಟಲು ಸಾಧ್ಯವಿಲ್ಲ, ಮನುಷ್ಯನ ಮಾಡುವ ತಪ್ಪಿನಿಂದ ಪ್ರಾಣಿಗಳು ಬಲಿಪಶುವಾಗುತ್ತಿದೆ ಈ ಸಮಾಜದಲ್ಲಿ. ಸ್ನೇಹಿತರೆ ಈ ತಾಯಿ ಕೋತಿಯ ಪ್ರೀತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಮನೆಯಲ್ಲಿ ಶಿವಲಿಂಗ ಅಥ್ವಾ ಫೋಟೋವನ್ನು ಇಡಬಹುದಾ?

    ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…

  • ಸುದ್ದಿ

    ಗಾನ ಕೋಗಿಲೆ ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿತಿ ಗಂಭೀರ ; ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು..!

    ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ…

  • inspirational

    ರೈತರ ಬೆಳೆ‌ ಸಮಿಕ್ಷೆ ನೊಂದಣಿ ದಿನಾಂಕ ವಿಸ್ತರಣೆ

    ಬೆಂಗಳೂರು: ಅಗಷ್ಟ್  ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24  ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು .  .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…

  • ಸ್ಪೂರ್ತಿ

    ಮದ್ವೆಯಾಗಿ ಮೂರೇ ಮೂರು ವಾರದಲ್ಲಿ ಬಿಟ್ಟು ಹೋದ ಪತಿ ಈಗ ಆಕೆ ಐಎಎಸ್ ಅಧಿಕಾರಿ!

    ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…

  • ಸುದ್ದಿ

    ಈ ʼಜಿಮ್ʼ ಗೆ ಹೋದವರಿಗೆ ಶಾಕಿಂಗ್‌ ಸುದ್ದಿ….ಆರೋಗ್ಯಕ್ಕೆ ತಪ್ಪಿದಲ್ಲ ಕಂಟಕ..ಇದನ್ನೊಮ್ಮೆ ಓದಿ…..!

    ಬೆಂಗಳೂರಿನಲ್ಲಿ ಜಿಮ್ ಗೆ ಬರುವವರಿಗೆ ಹಾನಿಕಾರಕ ಔಷಧ ಕೊಡುತ್ತಿದ್ದ ಜಿಮ್ ಟ್ರೈನರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಜಿಮ್ ನಲ್ಲಿ ಫಿಟ್ನೆಸ್ ಗಾಗಿ ಬರುತ್ತಿದ್ದವರಿಗೆ ದೇಹ ಹುರಿಗೊಳಿಸಲು ಮತ್ತು ತೆಳ್ಳಗಾಗಲು ಜಿಮ್ ಟ್ರೈನರ್ ನಿಷೇಧಿತ ಔಷಧ ಕೊಡುತ್ತಿದ್ದ. ನಿಷೇಧಿತ ಡ್ರಗ್ಸ್ ಗಳನ್ನು ಬೇರೆ ಕಡೆಯಿಂದ ತರಿಸಿ ಕೊಡುತ್ತಿದ್ದ. ಜಿಮ್ ಗೆ ಬರುತ್ತಿದ್ದ ಕೆಲವರಿಗೆ ಈ ನಿಷೇಧಿತ ಔಷಧ ಸೇವಿಸಿದ್ದರಿಂದ ಆರೋಗ್ಯದ ಸಮಸ್ಯೆ ಎದುರಾಗಿದೆ. ಕೆಲವರಿಗೆ ಪುರುಷತ್ವ ಕಡಿಮೆಯಾಗಿದೆ ಎನ್ನಲಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಗೆ…

  • ಆರೋಗ್ಯ

    ಮುಖದ ಕಪ್ಪು ಕಲೆಗಳಿಂದ ಮುಕ್ತಿ ಬೇಕು ? ಇಲ್ಲಿದೆ ಪರಿಹಾರ..!

    ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ. ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ…