ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ ಕಷ್ಟದ ಬಗ್ಗೆ ಹೇಗೆ ತಾನೇ ಯೋಚನೆ ಮಾಡಲು ಹೇಗೆ ಸಾಧ್ಯ ನೀವೇ ಹೇಳಿ. ಇತ್ತೀಚಿನ ದಿನಗಳಲ್ಲಿ ಮನುಷ್ಯರಲ್ಲಿ ಕಡಿಮೆಯಾಗುತ್ತಿರುವ ಮನುಷ್ಯತ್ವ ಪ್ರಾಣಿಗಳಲ್ಲಿ ಇನ್ನು ಜೀವಂತ ಆಗಿದೆ ಅನ್ನುವುದನ್ನ ಈ ಘಟನೆ ನಿರೂಪಿಸಿದೆ.
ಹಾಗಾದರೆ ಅಲ್ಲಿ ನಡೆದಿದ್ದು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಘಟನೆಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಕೋತಿಗಳ ಬಗ್ಗೆ ನಾವೆಲ್ಲರೂ ಕೇಳಿರುತ್ತೇವೆ, ಆದರೆ ನಾವು ಹೇಳುವ ಈ ಕೋತಿ ಪ್ರಾಣವನ್ನ ಕಳೆದುಕೊಂಡ ತನ್ನ ಮಗುವನ್ನ ಕರೆದುಕೊಂಡು ಜಿಲ್ಲಾಸ್ಪತ್ರೆಗೆ ಹೋಗಿದೆ ಮತ್ತು ಇದನ್ನ ನೋಡಿದ ಎಲ್ಲರೂ ಶಾಕ್ ಆಗಿದ್ದಾರೆ. ಇನ್ನು ಕೋತಿ ಆಸ್ಪತ್ರೆಗೆ ಬಂದಿರುವುದನ್ನ ಕಂಡು ಎಲ್ಲರೂ ಆಶ್ಚರ್ಯ ಪಟ್ಟಿದ್ದಾರೆ, ಇನ್ನು ಕೋತಿ ಗಾಯಗೊಂಡ ತನ್ನ ಮರಿಯನ್ನ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಅದನ್ನ ಪರಿಶೀಲನೆ ಮಾಡಿದ ವೈದ್ಯರು ಅದೂ ಸತ್ತು ಹೋಗಿದೆ ಎಂದು ತಿಳಿಸಿದ್ದಾರೆ. ತನ್ನ ಮಗು ಸತ್ತು ಹೋಗಿದೆ ಅಂದರೆ ಅದನ್ನ ಹೆತ್ತ ತಾಯಿ ಜೀವನ ಹೇಗೆ ಒಪ್ಪಿಕೊಳ್ಳುತ್ತದೆ ನೀವೇ ಹೇಳಿ, ತನ್ನ ಮರಿ ಎದ್ದೆಳುತ್ತದೆ ಎಂದು ಎದುರು ನೋಡುತ್ತಿತ್ತು ಆ ತಾಯಿ ಕೋತಿ.
ಒಂದು ಊರಿನಲ್ಲಿ ಒಂದು ಹಳೆಯದಾದ ಮನೆ ಇದ್ದು ಆ ಮನೆಯ ಗೋಡೆಯ ಮೇಲೆ ಕರೆಂಟ್ ವೈಯರ್ ಒಂದು ತೂಗಾಡುತ್ತಿತ್ತು ಮತ್ತು ಅದೂ ಹೆಚ್ಚಿನ ಕರೆಂಟ್ ಸಪ್ಲೈ ಮಾಡುವ ಪವರ್ ಫುಲ್ ಕರೆಂಟ್ ತಂತಿ ಆಗಿತ್ತು ಹಾಗೆ ಆ ಕರೆಂಟ್ ತಂತಿ ಗಿಡಗಳ ಮದ್ಯೆ ಇದ್ದಿತ್ತು. ಇನ್ನು ದಾರಿಯಲ್ಲಿ ಕೋತಿ ಮರಿ ನಡೆದುಕೊಂಡು ಬರುತ್ತಿದ್ದಾಗ ಭೂಮಿಗೆ ಮೇಲೆ ಬಿಸಿಲಿನ ತಾಪ ಜಾಸ್ತಿ ಆದಕಾರಣ ಆ ಕೋತಿ ಮರಿ ಮರದ ಮೇಲೆ ಏರಿ ಕುಳಿತಿದೆ, ಈ ಸಮಯದಲ್ಲಿ ಆ ಮರಿ ಕೋತಿಗೆ ಆ ತಂತಿ ತಾಗಿದ ಕಾರಣ ಆ ಕೋತಿ ಮರಿಗೆ ಶಾಕ್ ಹೊಡೆದು ಸ್ಥಳದಲ್ಲೇ ಸತ್ತು ಹೋಯಿತು. ಇನ್ನು ಈ ಘಟನೆ ನಡೆದ ಸ್ವಲ್ಪ ದೂರದಲ್ಲಿ ಒಂದು ಜಿಲ್ಲಾ ಪಶು ಆಸ್ಪತ್ರೆ ಇತ್ತು ಮತ್ತು ತಕ್ಷಣ ತನ್ನ ಮರಿಯನ್ನ ಎತ್ತಿಕೊಂಡು ಆ ತಾಯಿ ಕೋತಿ ಆಸ್ಪತ್ರೆಗೆ ಹೋಗಿದೆ.
ಇನ್ನು ಆಸ್ಪತ್ರೆಗೆ ಹೋದ ಆ ತಾಯಿ ಕೋತಿ ತನ್ನ ಮುಖ ಭಾಷೆಯಲ್ಲಿ ವೈದ್ಯರ ಬಳಿ ತನ್ನ ಮರಿಯನ್ನ ಕಾಪಾಡಿಕೊಡಿ ಎಂದು ಕೇಳಿಕೊಂಡಿದೆ ಮತ್ತು ಆಕ್ರೋಶದಿಂದ ಕೆಲವರ ಎರಗಿದೆ ಆ ತಾಯಿ ಕೋತಿ. ಇನ್ನು ಈ ತಾಯಿ ಕೋತಿ ಮಾಡುತ್ತಿರುವುದನ್ನ ನೋಡಿದ ಅಲ್ಲಿನ ಜನರು ಕಣ್ಣೀರು ಹಾಕಿದ್ದಾರೆ ಮತ್ತು ವೈದ್ಯರು ಆ ಮರಿಯನ್ನ ಪರಿಶೀಲನೆ ಮಾಡಿದಾಗ ಆ ಕೋತಿ ಮರಿ ಸತ್ತು ಹೋಗಿದೆ ಎಂದು ತಿಳಿದು ಬಂದಿದೆ. ಮನುಷ್ಯನೇ ಆಗಲಿ ಪ್ರಾಣಿನೇ ಆಗಲಿ ತಾಯಿ ಪ್ರೀತಿಗೆ ಬೆಲೆಯನ್ನ ಕಟ್ಟಲು ಸಾಧ್ಯವಿಲ್ಲ, ಮನುಷ್ಯನ ಮಾಡುವ ತಪ್ಪಿನಿಂದ ಪ್ರಾಣಿಗಳು ಬಲಿಪಶುವಾಗುತ್ತಿದೆ ಈ ಸಮಾಜದಲ್ಲಿ. ಸ್ನೇಹಿತರೆ ಈ ತಾಯಿ ಕೋತಿಯ ಪ್ರೀತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಏಪ್ರಿಲ್, 2019) ಜೀವನದಲ್ಲಿ ಒತ್ತಡದ ಮನೋಭಾವವನ್ನು ತಪ್ಪಿಸಿ ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ….
ಭಾರತ-ಚೀನಾ ಗಡಿ ವಿವಾದದಲ್ಲಿ 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆ ರೋಣ ಪಟ್ಟಣದ ಯುವಕನೊರ್ವ ಭಾರತೀಯ ಸೈನಿಕರ ಬಗ್ಗೆ ಅಶ್ಲೀಲ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಪಟ್ಟಣದ ಬಸವರಾಜ ಗೋಮಾಡಿ, ಬಸವರಾಜ್ ಯಶ್ ಎಂಬ ಹೆಸರಿನಿಂದ ಪೋಸ್ಟ್ ಹರಿಬಿಟ್ಟಿದ್ದಾನೆ. ಕರ್ನಾಟಕದ ಅದರಲ್ಲೂ ಶಾಂತಿನಾಡು ಗದಗ ಜಿಲ್ಲೆಯ ಯುವಕ ಚೀನಾ ಸೈನಿಕರಿಗೆ ಸಪೋರ್ಟ್ ಮಾಡಿದ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ. ‘ಹೆಚ್ಚೆಚ್ಚು ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ…
ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…
ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು…
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು ಕ್ಯಾರವ್ಯಾನ್ ಖರೀದಿಸಿದ್ದು, ಅದರ ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ. ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ…
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.