ಪ್ರೇಮ, ಸ್ಪೂರ್ತಿ

ತನ್ನ ಮರಿಗಾಗಿ ಈ ಕೋತಿ ಆಸ್ಪತ್ರೆಯ ಬಳಿ ಮಾಡಿದ ಕೆಲಸವನ್ನ ನೋಡಿದರೆ ಕಣ್ಣೀರು ಬರುತ್ತದೆ.

143

ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ ಕಷ್ಟದ ಬಗ್ಗೆ ಹೇಗೆ ತಾನೇ ಯೋಚನೆ ಮಾಡಲು ಹೇಗೆ ಸಾಧ್ಯ ನೀವೇ ಹೇಳಿ. ಇತ್ತೀಚಿನ ದಿನಗಳಲ್ಲಿ ಮನುಷ್ಯರಲ್ಲಿ ಕಡಿಮೆಯಾಗುತ್ತಿರುವ ಮನುಷ್ಯತ್ವ ಪ್ರಾಣಿಗಳಲ್ಲಿ ಇನ್ನು ಜೀವಂತ ಆಗಿದೆ ಅನ್ನುವುದನ್ನ ಈ ಘಟನೆ ನಿರೂಪಿಸಿದೆ.

ಹಾಗಾದರೆ ಅಲ್ಲಿ ನಡೆದಿದ್ದು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಘಟನೆಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಕೋತಿಗಳ ಬಗ್ಗೆ ನಾವೆಲ್ಲರೂ ಕೇಳಿರುತ್ತೇವೆ, ಆದರೆ ನಾವು ಹೇಳುವ ಈ ಕೋತಿ ಪ್ರಾಣವನ್ನ ಕಳೆದುಕೊಂಡ ತನ್ನ ಮಗುವನ್ನ ಕರೆದುಕೊಂಡು ಜಿಲ್ಲಾಸ್ಪತ್ರೆಗೆ ಹೋಗಿದೆ ಮತ್ತು ಇದನ್ನ ನೋಡಿದ ಎಲ್ಲರೂ ಶಾಕ್ ಆಗಿದ್ದಾರೆ. ಇನ್ನು ಕೋತಿ ಆಸ್ಪತ್ರೆಗೆ ಬಂದಿರುವುದನ್ನ ಕಂಡು ಎಲ್ಲರೂ ಆಶ್ಚರ್ಯ ಪಟ್ಟಿದ್ದಾರೆ, ಇನ್ನು ಕೋತಿ ಗಾಯಗೊಂಡ ತನ್ನ ಮರಿಯನ್ನ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಅದನ್ನ ಪರಿಶೀಲನೆ ಮಾಡಿದ ವೈದ್ಯರು ಅದೂ ಸತ್ತು ಹೋಗಿದೆ ಎಂದು ತಿಳಿಸಿದ್ದಾರೆ. ತನ್ನ ಮಗು ಸತ್ತು ಹೋಗಿದೆ ಅಂದರೆ ಅದನ್ನ ಹೆತ್ತ ತಾಯಿ ಜೀವನ ಹೇಗೆ ಒಪ್ಪಿಕೊಳ್ಳುತ್ತದೆ ನೀವೇ ಹೇಳಿ, ತನ್ನ ಮರಿ ಎದ್ದೆಳುತ್ತದೆ ಎಂದು ಎದುರು ನೋಡುತ್ತಿತ್ತು ಆ ತಾಯಿ ಕೋತಿ.

ಒಂದು ಊರಿನಲ್ಲಿ ಒಂದು ಹಳೆಯದಾದ ಮನೆ ಇದ್ದು ಆ ಮನೆಯ ಗೋಡೆಯ ಮೇಲೆ ಕರೆಂಟ್ ವೈಯರ್ ಒಂದು ತೂಗಾಡುತ್ತಿತ್ತು ಮತ್ತು ಅದೂ ಹೆಚ್ಚಿನ ಕರೆಂಟ್ ಸಪ್ಲೈ ಮಾಡುವ ಪವರ್ ಫುಲ್ ಕರೆಂಟ್ ತಂತಿ ಆಗಿತ್ತು ಹಾಗೆ ಆ ಕರೆಂಟ್ ತಂತಿ ಗಿಡಗಳ ಮದ್ಯೆ ಇದ್ದಿತ್ತು. ಇನ್ನು ದಾರಿಯಲ್ಲಿ ಕೋತಿ ಮರಿ ನಡೆದುಕೊಂಡು ಬರುತ್ತಿದ್ದಾಗ ಭೂಮಿಗೆ ಮೇಲೆ ಬಿಸಿಲಿನ ತಾಪ ಜಾಸ್ತಿ ಆದಕಾರಣ ಆ ಕೋತಿ ಮರಿ ಮರದ ಮೇಲೆ ಏರಿ ಕುಳಿತಿದೆ, ಈ ಸಮಯದಲ್ಲಿ ಆ ಮರಿ ಕೋತಿಗೆ ಆ ತಂತಿ ತಾಗಿದ ಕಾರಣ ಆ ಕೋತಿ ಮರಿಗೆ ಶಾಕ್ ಹೊಡೆದು ಸ್ಥಳದಲ್ಲೇ ಸತ್ತು ಹೋಯಿತು. ಇನ್ನು ಈ ಘಟನೆ ನಡೆದ ಸ್ವಲ್ಪ ದೂರದಲ್ಲಿ ಒಂದು ಜಿಲ್ಲಾ ಪಶು ಆಸ್ಪತ್ರೆ ಇತ್ತು ಮತ್ತು ತಕ್ಷಣ ತನ್ನ ಮರಿಯನ್ನ ಎತ್ತಿಕೊಂಡು ಆ ತಾಯಿ ಕೋತಿ ಆಸ್ಪತ್ರೆಗೆ ಹೋಗಿದೆ.

ಇನ್ನು ಆಸ್ಪತ್ರೆಗೆ ಹೋದ ಆ ತಾಯಿ ಕೋತಿ ತನ್ನ ಮುಖ ಭಾಷೆಯಲ್ಲಿ ವೈದ್ಯರ ಬಳಿ ತನ್ನ ಮರಿಯನ್ನ ಕಾಪಾಡಿಕೊಡಿ ಎಂದು ಕೇಳಿಕೊಂಡಿದೆ ಮತ್ತು ಆಕ್ರೋಶದಿಂದ ಕೆಲವರ ಎರಗಿದೆ ಆ ತಾಯಿ ಕೋತಿ. ಇನ್ನು ಈ ತಾಯಿ ಕೋತಿ ಮಾಡುತ್ತಿರುವುದನ್ನ ನೋಡಿದ ಅಲ್ಲಿನ ಜನರು ಕಣ್ಣೀರು ಹಾಕಿದ್ದಾರೆ ಮತ್ತು ವೈದ್ಯರು ಆ ಮರಿಯನ್ನ ಪರಿಶೀಲನೆ ಮಾಡಿದಾಗ ಆ ಕೋತಿ ಮರಿ ಸತ್ತು ಹೋಗಿದೆ ಎಂದು ತಿಳಿದು ಬಂದಿದೆ. ಮನುಷ್ಯನೇ ಆಗಲಿ ಪ್ರಾಣಿನೇ ಆಗಲಿ ತಾಯಿ ಪ್ರೀತಿಗೆ ಬೆಲೆಯನ್ನ ಕಟ್ಟಲು ಸಾಧ್ಯವಿಲ್ಲ, ಮನುಷ್ಯನ ಮಾಡುವ ತಪ್ಪಿನಿಂದ ಪ್ರಾಣಿಗಳು ಬಲಿಪಶುವಾಗುತ್ತಿದೆ ಈ ಸಮಾಜದಲ್ಲಿ. ಸ್ನೇಹಿತರೆ ಈ ತಾಯಿ ಕೋತಿಯ ಪ್ರೀತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶಿವರಾತ್ರಿಯೆಂದು ಈ ರಾಶಿಗಳು ಇರುವವರು ಹೀಗೆ ರುದ್ರಾಭಿಷೇಕ ಮಾಡಿದ್ರೆ ಹೆಚ್ಚು ಫಲ..!ಹೇಗೆಂದು ತಿಳಿಯಲು ಈ ಲೇಖನ ಓದಿ…

    ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.

  • ಸುದ್ದಿ

    ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…

  • ಹಣ ಕಾಸು

    ಡೆಬಿಟ್‌ ಕಾರ್ಡ್‌ ಪಾವತಿಗಿನ್ನು ವ್ಯವಹಾರ ಶುಲ್ಕ ಇಲ್ಲ..!ತಿಳಿಯಲು ಈ ಲೇಖನ ಓದಿ..

    ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.

  • ಗ್ಯಾಜೆಟ್

    ಈ ಫೋನ್ ಗಳಲ್ಲಿ ಹೊಸ ವರ್ಷಕ್ಕೆ ಕೊನೆಗೊಳ್ಳಲಿದೆ ವಾಟ್ಸಾಪ್ ಸೇವೆ..!ತಿಳಿಯಲು ಈ ಲೇಖನ ಓದಿ..

    ಅಂತರ್ಜಾಲ ಬಳಕೆ ಹೆಚ್ಚಾದಂತೆ ಸಾಮಾಜಿಕ ಜಾಲತಾಣಗಳ ಬಳಕೆ ಕೂಡ ಜಾಸ್ತಿಯಾಗಿದೆ. ಜನಪ್ರಿಯ ಜಾಲತಾಣವಾಗಿರುವ ವಾಟ್ಸಾಪ್ ಡಿಸೆಂಬರ್ 31 ರಿಂದ ಕೆಲವು ಸ್ಮಾರ್ಟ್ ಫೋನ್ ಗಳಲ್ಲಿ ಕಾರ್ಯ ನಿರ್ವಹಿಸುವುದನ್ನು ಸ್ಥಗಿತಗೊಳಿಸಲಿದೆ.

  • ಸುದ್ದಿ

    ಜ್ಯೋತಿಷಿಗಳು ಹೇಳಿದ ಸಮಯದಲ್ಲೇ ಮಂಡ್ಯಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಜೆಡಿಯಸ್!

    ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರ ಸಮ್ಮುಖದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…

  • Sports

    ಪಾಕಿಸ್ತನದ ಅಭಿಮಾನಿಗೆ ಟಿಕೆಟ್ ಕೊಡಿಸಿದ ಧೋನಿ….!

    ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್‍ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್‍ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…